Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ಆ.5ರ ಪ್ರತಿಭಟನೆಗೆ ಮಂಡ್ಯದಿಂದ 5 ಸಾವಿರ ಜನ: ಚಲುವರಾಯಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೆಂಗಳೂರಿನಲ್ಲಿ ಆ.5ರ ಪ್ರತಿಭಟನೆಗೆ ಮಂಡ್ಯದಿಂದ 5 ಸಾವಿರ ಜನ: ಚಲುವರಾಯಸ್ವಾಮಿ

Districts

ಬೆಂಗಳೂರಿನಲ್ಲಿ ಆ.5ರ ಪ್ರತಿಭಟನೆಗೆ ಮಂಡ್ಯದಿಂದ 5 ಸಾವಿರ ಜನ: ಚಲುವರಾಯಸ್ವಾಮಿ

Public TV
Last updated: August 2, 2025 3:23 pm
Public TV
Share
2 Min Read
N chaluvarayaswamy
SHARE

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮತಗಳ್ಳತನ ನಡೆದಿರುವ ಸಂಬಂಧ ಆಗಸ್ಟ್ 5ರಂದು ಕಾಂಗ್ರೆಸ್ (Congress) ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಷ್ಟ್ರಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳಲಾಗಿದೆ. ಈ ಪ್ರತಿಭಟನೆಗೆ ಮಂಡ್ಯ (Mandya) ಜಿಲ್ಲೆಯಿಂದ 5 ಸಾವಿರ ಜನರು ಬರಬೇಕೆಂದು ಸಚಿವ ಎನ್.ಚಲುವರಾಯಸ್ವಾಮಿ (Chaluvarayaswamy) ತಿಳಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ (Rahul Gandhi) ಅವರು ಮತಗಳ್ಳತನವಾಗಿರುವ ಸಂಬಂಧ ಈಗಾಗಲೇ ಅಭಿಪ್ರಾಯ ವ್ಯಕ್ತಪಡಿಸಿ, ಉದಯಪುರ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ಸಂಶೋಧನೆ ನಡೆಸಲಾಗಿ ಸಾಬೀತಾದ ಕಾರಣದಿಂದ ಪ್ರತಿಭಟನೆಯ ಮೂಲಕ ರಾಷ್ಟ್ರವ್ಯಾಪಿ ಜಾಗೃತಿ ಮೂಡಿಸಲಾಗುವುದು ಎಂದರು. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಬಜಪೆ, ಸುರತ್ಕಲ್‌ನ 14 ಕಡೆ ಎನ್‌ಐಎ ದಾಳಿ

Rahul Gandhi 4

ಉದಯಪುರ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ಸಂಶೋಧನೆ ಆಧಾರದ ಮೇಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ದೂರು ಸ್ವೀಕರಿಸದ ಕಾರಣ ಪ್ರತಿಭಟನೆಯ ಮೂಲಕ ಚುನಾವಣಾ ಆಯೋಗದ ವೈಫಲ್ಯ ಹಾಗೂ ಕೇಂದ್ರಾಡಳಿತದ ಬಿಜೆಪಿ ಚುನಾವಣಾ ಆಯೋಗದ ದುರುಪಯೋಗವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಅರೆಸ್ಟ್ – ಬೆಂಗ್ಳೂರು ಪೊಲೀಸರ ಕಾರ್ಯಕ್ಕೆ ನಟಿ ರಮ್ಯಾ ಮೆಚ್ಚುಗೆ

ಆರ್‌ಸಿಬಿ ಕಾಲ್ತುಳಿತದ ಪ್ರಕರಣದ ಹಿನ್ನೆಲೆ ರ‍್ಯಾಲಿ ನಡೆಸಲು ಹೈಕೋರ್ಟ್ ನಿರ್ಬಂಧ ಹೇರಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಗುತ್ತಿದೆ. ಬೆಂಗಳೂರಿನ ಅನಂತ್‌ರಾವ್ ವೃತ್ತದಿಂದ ಫ್ರೀಡಂ ಪಾರ್ಕ್‌ವರೆಗೂ ಸಂಚಾರದ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು. ಇದನ್ನೂ ಓದಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ: ಬಿ.ಕೆ ಹರಿಪ್ರಸಾದ್‌ ಬಾಂಬ್‌

ಮಂಡ್ಯ ಜಿಲ್ಲೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಸೇರಿ 5 ಸಾವಿರ ಮಂದಿ ಪಾಲ್ಗೊಳ್ಳಬೇಕಾಗಿದೆ. ಅಂದು ಬೆಳಿಗ್ಗೆ 10 ಗಂಟೆಯೊಳಗೆ ಎಲ್ಲರೂ ಫ್ರೀಡಂ ಪಾರ್ಕ್ ಸೇರುವಂತೆ ಮನವಿ ಮಾಡಿದ ಅವರು, ರಾಷ್ಟ್ರೀಯ ನಾಯಕ ರಾಹುಲ್‌ಗಾಂಧಿ ಅವರು ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕೈಚಳಕದ ಬಗ್ಗೆ, ಮಹಾರಾಷ್ಟ್ರದಲ್ಲಿಯೂ ಇದೇ ರೀತಿ ಬಿಜೆಪಿ ಕೈಚಳಕ ತೋರಿರುವ ಅನುಮಾನವಿದ್ದು, ಎಲ್ಲದರ ಮಾಹಿತಿ ಹಂಚಿಕೊಳ್ಳಲಿದ್ದಾರೆ. 50ರಿಂದ 70 ಸಾವಿರ ಮಂದಿ ಭಾಗವಹಿಸುಲಿದ್ದಾರೆಂದು ಅಂದಾಜಿಸಲಾಗಿದ್ದು, 1 ಲಕ್ಷ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶ | ಭಾರೀ ಮಳೆಯಿಂದ ನೀರಿನ ಮಟ್ಟ ದಿಢೀರ್‌ ಏರಿಕೆ – ಡ್ಯಾಂ ಕುಸಿತ

ಮತಗಳ್ಳತನವೆಂದರೆ ಮತ ಪೆಟ್ಟಿಗೆಯಿಂದ ಮತಗಳ ಸೇರ್ಪಡೆ, ಮತ ತೆಗೆಯುವ ಕ್ರಿಯೆಯಾಗಿದೆ. ಬೆಂಗಳೂರಿನ ಮಹದೇವಪುರದಲ್ಲಿಯೂ 52 ಸಾವಿರ ಮತಗಳ ಅದಲಿ ಬದಲಿಯಾಗಿರುವ ಸಂಶಯವನ್ನು ರಾಹುಲ್‌ಗಾಂಧಿ ಪ್ರಾರಂಭದಲ್ಲಿಯೇ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ನಮ್ಮ ಸರ್ಕಾರವಿದ್ದರೂ ಈ ರೀತಿಯಾಗಲಿಕ್ಕೆ ಚುನಾವಣೆಯಲ್ಲಿ ಮೋಸ ಮಾಡಲಾಗದೆಂಬ ಉದಾಸೀನತೆಯೇ ಕಾರಣವಾಗಿದೆ. ಕೇಂದ್ರ ಸರ್ಕಾರ ಇಡಿ, ಐಟಿ ದುರುಪಯೋಗ ಮಾಡಿಕೊಂಡಂತೆ ಚುನಾವಣಾ ಆಯೋಗವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ

TAGGED:bengalurucongresselection commissionLok Sabha electionmandyan chaluvarayaswamyRahul Gandhiಕಾಂಗ್ರೆಸ್ಚಲುವರಾಯಸ್ವಾಮಿಚುನಾವಣಾ ಆಯೋಗಬೆಂಗಳೂರುಮಂಡ್ಯರಾಹುಲ್ ಗಾಂಧಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

gold silver 1
Latest

ಬಜೆಟ್‌ ಬಳಿಕ ಚಿನ್ನ, ಬೆಳ್ಳಿ ದರ ಇಳಿಯುತ್ತಾ?

Public TV
By Public TV
4 minutes ago
Bengaluru Hitachi Company ATM Theft
Bengaluru City

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ವಾಹನ ದರೋಡೆ – ಏಜೆನ್ಸಿ ಸಿಬ್ಬಂದಿಯಿಂದ 1.40 ಕೋಟಿ ಲೂಟಿ

Public TV
By Public TV
12 minutes ago
Bengaluru GBA Election
Bengaluru City

ಜಿಬಿಎ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಏರಿಕೆ – 369 ವಾರ್ಡ್‌ಗೆ 1,800 ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ

Public TV
By Public TV
32 minutes ago
trump US
Latest

ಭಾರತ-EU ವ್ಯಾಪಾರ ಒಪ್ಪಂದದೊಂದಿಗೆ ಯುರೋಪ್ ತನ್ನ ವಿರುದ್ಧವೇ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದೆ: ಅಮೆರಿಕ

Public TV
By Public TV
1 hour ago
India EU Trade Deal
Latest

ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ

Public TV
By Public TV
2 hours ago
mysuru accident
Latest

ಮೈಸೂರು| ಬೈಕ್‌ಗೆ KSRTC ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು; ಇಬ್ಬರಿಗೆ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?