Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಲಿಕಾನ್ ಸಿಟಿಯಲ್ಲಿ ಮಳೆ ಅಬ್ಬರ ಜೋರು – ರಾಜ್ಯದ ವಿವಿಧೆಡೆ ಸಿಡಿಲಿಗೆ ಆರು ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಲಿಕಾನ್ ಸಿಟಿಯಲ್ಲಿ ಮಳೆ ಅಬ್ಬರ ಜೋರು – ರಾಜ್ಯದ ವಿವಿಧೆಡೆ ಸಿಡಿಲಿಗೆ ಆರು ಬಲಿ

Bengaluru City

ಸಿಲಿಕಾನ್ ಸಿಟಿಯಲ್ಲಿ ಮಳೆ ಅಬ್ಬರ ಜೋರು – ರಾಜ್ಯದ ವಿವಿಧೆಡೆ ಸಿಡಿಲಿಗೆ ಆರು ಬಲಿ

Public TV
Last updated: September 25, 2018 8:25 pm
Public TV
Share
3 Min Read
RAIN BNG
SHARE

ಬೆಂಗಳೂರು: ಕಳೆದ 2 ದಿನಗಳಿಂದ ಸುರಿಯುತ್ತಿರುವ ದಾಖಲೆ ಮಳೆಗೆ ರಾಜಧಾನಿ ತತ್ತರಿಸಿ ಹೋಗಿದೆ. ಇತ್ತ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಸಿಡಿಲಿಗೆ ಒಟ್ಟು ಆರು ಮಂದಿ ಬಲಿಯಾಗಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಮತ್ತು ಮುದ್ದೇಬಿಹಾಳ ತಾಲೂಕಿನ ಸುತ್ತಮುತ್ತ ಗುಡುಗು, ಸಿಡಿಲು ಸಮೇತ ಭಾರೀ ಮಳೆಯಾಗಿದೆ. ಈ ವೇಳೆ ಸಿಡಿಲಿಗೆ ಮೂವರು ಮೃತ ಪಟಿದ್ದಾರೆ. ಬಸವಬಾಗೇವಾಡಿ ತಾಲೂಕಿನ ಕಾನಾಳ ಗ್ರಾಮದ ಹೊರ ವಲಯದಲ್ಲಿ ಸಿಡಿಲು ಬಡಿದು ವಿಠಲ್ ನಾಟಿಕಾರ್ (28), ಯಲಗೂರಪ್ಪ ಯರಝರಿ (27) ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಮೃತರು ಕಾನಾಳ ಗ್ರಾಮದ ವಾಸಿಗಳು ಎಂದು ತಿಳಿದು ಬಂದಿದೆ.

OVER RAIN

ಮುದ್ದೇಬಿಹಾಳ ತಾಲೂಕಿನ ಹಿರೂರ ಗ್ರಾಮದ ಬಳಿ ಗಿಡದ ಕೆಳಗೆ ಊಟಕ್ಕೆ ಕುಳಿತಿದ್ದ ಮಹಿಳೆ ಮಲ್ಲಮ್ಮ (42) ಸಿಡಿಲಿಗೆ ಮೃತಪಟ್ಟಿದ್ದು, ಈ ವೇಳೆ ಅವರ ಜೇಬಿನಲ್ಲಿದ್ದ ಮೊಬೈಲ್ ಕೂಡ ಸಿಡಿಲಿನ ಹೊಡೆತಕ್ಕೆ ಸ್ಫೋಟಗೊಂಡಿದೆ. ಮಲ್ಲಮ್ಮ ಬಸವನ ಬಾಗೇವಾಡಿ ತಾಲೂಕಿನ ಸಾಸನೂರ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

RAIN DEATH

ಕೊಪ್ಪಳದ ಹಲವಾಗಿ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಸುರೇಶ್ ಹಳ್ಳಿ (35) ಸಾವನ್ನಪ್ಪಿದ್ದು, ಅವರ ಪತ್ನಿ ಕರಿ ಬಸಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದಲ್ಲಿ ಅಲ್ತಾಪ್ ನಾಯ್ಕರ್ (20) ಜಮೀನಿನ ಕೆಲಸಕ್ಕೆ ಹೋದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ಮುಳಗುಂದ ಪಟ್ಟಣದ ಹೊರವಲಯದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆ ನೂರಜಾನ್ ಕಿಂಡ್ರಿ (40) ಸಾವನ್ನಪ್ಪಿದ್ದಾರೆ. ಭಾರೀ ಮಳೆಗೆ ಬಳ್ಳಾರಿ ಗಡಿ ಭಾಗದ ಹಿರೇಹಳ್ಳದ ಸೇತುವೆ ಮೇಲಿಂದ ಆಂಧ್ರ ಸರ್ಕಾರಿ ಬಸ್ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಸೋಮವಾರ ಸುರಿದ ಮಳೆಯಿಂದ ಚೇತರಿಕೆ ಕಾಣುವ ಹೊತ್ತಿಗೆ ಮತ್ತೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಸಿಲ್ಕ್ ಬೋರ್ಡ್, ಎಚ್‍ಎಸ್‍ಆರ್ ಲೇಔಟ್, ಶಾಂತಿನಗರ, ಹೆಬ್ಬಾಳ, ನವರಂಗ್, ರಾಜಾಜಿನಗರ, ಯಲಹಂಕ ನಾಗವಾರ, ಹೆಚ್‍ಬಿಆರ್ ಲೇಔಟ್, ವಿಜಯನಗರ, ಆರ್ ಪಿ ಸಿ ಲೇಔಟ್ ಸೇರಿದಂತೆ ಬೆಂಗಳೂರು ದಕ್ಷಿಣ ಭಾಗದಲ್ಲಿ ಹೆಚ್ಚು ಮಳೆಯಾಗಿದೆ.

RAIN 1

ಉಳಿದಂತೆ ಸೋಮವಾರ ರಾತ್ರಿ ಸುರಿದ ಮಳೆಗೆ ನಗರದ ಹುಳಿಮಾವು, ಗೊಟ್ಟಿಗೆರೆ, ಬಸವನಪುರ ಕೆರೆ, ಗುಬ್ಬಲಾಲ ಕೆರೆ, ದೊಡ್ಡಕಲ್ಲಸಂದ್ರ ಕೆರೆ ಸೇರಿ ಒಟ್ಟು 9 ಕೆರೆಗಳು ಉಕ್ಕಿ ಹರಿದಿವೆ. ಪರಿಣಾಮ ಕೆರೆ ಸುತ್ತಮುತ್ತಲ ಮನೆಗಳು ಮತ್ತು ಅಪಾರ್ಟ್‍ಮೆಂಟ್‍ಗಳ ಪಾರ್ಕಿಂಗ್ ಲಾಟ್‍ಗಳಿಗೆ ನೀರು ನುಗ್ಗಿ ಜನ ಪರದಾಡಿದ್ದಾರೆ. ಇತ್ತ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಕಾಣಿಸಿಕೊಂಡಿದೆ. ಹೆಬ್ಬಾಳ ಫ್ಲೈಓವರ್ ಮೇಲೆ ಮತ್ತು ಕೆಳಗೆ ನೀರು ತುಂಬಿತ್ತು. ನವರಂಗ್ ಬಳಿ ಪಾದಾಚಾರಿ ಮಾರ್ಗದ ನೆಲಹಾಸು ಕುಸಿದು ವ್ಯಕ್ತಿಯೊಬ್ಬ ಅದರಲ್ಲಿ ಬಿದ್ದಿದ್ದಾನೆ. ಬನ್ನೇರುಘಟ್ಟ ರಸ್ತೆ, ಬಿಳೇಕಹಳ್ಳಿ, ಡಾಲರ್ಸ್ ಲೇಔಟ್‍ನ ಹಲವು ಅಪಾರ್ಟ್‍ಮೆಂಟ್‍ಗಳಿಗೆ ನೀರು ನುಗ್ಗಿ ಬೈಕ್, ಕಾರು ಸೇರಿದಂತೆ ವಾಹನಗಳೆಲ್ಲಾ ಮುಳಗಿದ್ದವು. ನಗರದ ಹಲವೆಡೆ ಮರಗಳು, ವಿದ್ಯುತ್ ಕಂಬ ಬಿದ್ದಿವೆ. ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಆಗುತ್ತೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಎಷ್ಟೆಷ್ಟು ಮಳೆ?
* ಮನೋರಾಯನಪಾಳ್ಯ – 58 ಮಿ.ಮೀ
* ನಾಗರಬಾವಿ – 57.5 ಮಿ.ಮೀ
* ಹೆಚ್‍ಆರ್‍ಬಿ ಲೇಔಟ್ – 55.5 ಮಿ.ಮೀ
* ಕೋಣನಕುಂಟೆ – 53ಮಿ.ಮೀ
* ಗಾಳಿ ಆಂಜನೇಯ ದೇವಾಲಯ ರಸ್ತೆ, ನಾಯಂಡಹಳ್ಳಿ – 50 ಮಿ.ಮೀ
* ಮಾರುತಿ ಮಂದಿರ – 50 ಮಿ.ಮೀ
* ಹಂಪಿನಗರ – 50 ಮಿ.ಮೀ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

vlcsnap 2018 09 25 20h20m39s125

TAGGED:bellarybengalurudeathGadagahospitalkoppalaPublic TVrainvijayapurawaterಆಸ್ಪತ್ರೆಕೊಪ್ಪಳಗದಗನೀರುಪಬ್ಲಿಕ್ ಟಿವಿಬಳ್ಳಾರಿಬೆಂಗಳೂರುಮಳೆವಿಜಯಪುರಸಾವುಸಿಡಿಲು
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
3 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
4 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
4 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
4 hours ago
01 5
Big Bulletin

ಬಿಗ್‌ ಬುಲೆಟಿನ್‌ 06 April 2026 ಭಾಗ-1

Public TV
By Public TV
4 hours ago
02 5
Big Bulletin

ಬಿಗ್‌ ಬುಲೆಟಿನ್‌ 06 April 2026 ಭಾಗ-2

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?