Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 65 ಶಾಸಕರ ಸಹಿ ಪತ್ರ ನನ್ನಲ್ಲಿದೆ, ಅಖಾಡಕ್ಕೆ ಬಾ: ಸಿಪಿವೈಗೆ ರೇಣುಕಾಚಾರ್ಯ ಪಂಥಾಹ್ವಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | 65 ಶಾಸಕರ ಸಹಿ ಪತ್ರ ನನ್ನಲ್ಲಿದೆ, ಅಖಾಡಕ್ಕೆ ಬಾ: ಸಿಪಿವೈಗೆ ರೇಣುಕಾಚಾರ್ಯ ಪಂಥಾಹ್ವಾನ

Davanagere

65 ಶಾಸಕರ ಸಹಿ ಪತ್ರ ನನ್ನಲ್ಲಿದೆ, ಅಖಾಡಕ್ಕೆ ಬಾ: ಸಿಪಿವೈಗೆ ರೇಣುಕಾಚಾರ್ಯ ಪಂಥಾಹ್ವಾನ

Public TV
Last updated: May 27, 2021 8:47 pm
Public TV
Share
2 Min Read
dvg renukacharya
SHARE

– ದೆಹಲಿಯಲ್ಲಿ ಯಾರನ್ನೂ ಭೇಟಿಯಾಗಿಲ್ಲ

ದಾವಣಗೆರೆ: ಪಕ್ಷದಲ್ಲಿ ತಲೆ ಹರಟೆ ಮಾಡಿದವರನ್ನ ಉಚ್ಛಾಟಿಸಿ ಎಂದು 65 ಶಾಸಕರು ಸಹಿ ಮಾಡಿರುವ ನನ್ನ ಬಳಿಯಲ್ಲಿದೆ. ಯಾವುದೇ ಕಾರಣಕ್ಕೂ ಶಾಸಕಾಂಗ ಸಭೆ ಕರೆಯುವ ಅವಶ್ಯಕತೆ ಇಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಸಕಾಂಗ ಸಭೆ ಅಗತ್ಯ ಇಲ್ಲ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

Renukacharya

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಶಾಸಕ ರೇಣುಕಾಚಾರ್ಯ, 65 ಶಾಸಕರ ಸಹಿ ಪತ್ರವನ್ನು ಅಗತ್ಯ ಬಿದ್ದಾಗ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರಿಗೆ ತಲುಪಿಸುತ್ತೇನೆ. ಬೇರೆ ಪಕ್ಷದಿಂದ ಬಂದು ಯಡಿಯೂರಪ್ಪನವರ ಆಶೀರ್ವಾದದಿಂದ ಶಾಸಕನಾಗಿ, ಸದಾನಂದಗೌಡರ ಅವಧಿಯಲ್ಲಿ ಅರಣ್ಯ ಸಚಿವರಾಗಿ ಲೂಟಿ ಹೊಡೆದಿದ್ದರು. ನಂತರ ನಮ್ಮ ಪಕ್ಷ ಬಿಟ್ಟು ಸೈಕಲ್ ಏರಿ ಮತ್ತೆ ಬಿಜೆಪಿ ಸೇರಿದರು. ಶಿವಾನಂದ ಸರ್ಕಲ್ ನಲ್ಲಿ ವಿಜಯೇಂದ್ರ, ಕಾವೇರಿ ಭವನದಲ್ಲಿ ಯಡಿಯೂರಪ್ಪನವರ ಕಾಲು ಹಿಡಿದಿದ್ದನ್ನು ನಾನೇ ನೋಡಿದ್ದೇನೆ. ನಮ್ಮಲ್ಲಿ ಸೋತವರು ಬಹಳಷ್ಟು ಜನ. ಸೋತವರಿದ್ದರೂ ಯಡಿಯೂರಪ್ಪನವರ ಕೃಪಕಟಾಕ್ಷದಿಂದ ಸಚಿವರಾದಿರಿ ಎಂದು ಸಿಪಿ ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.

BSY 17

ದೆಹಲಿಯಲ್ಲಿ ಯಾರನ್ನೂ ಭೇಟಿಯಾಗಿಲ್ಲ: ನೀವು ಶಾಸಕಾಂಗ ಸಭೆ ಕರೆಯಿರಿ ಎಂದು ಹೇಳಲು ಏನು ನೈತಿಕತೆ ಇದೆ? ಇದು ಮೂರು ಭಾಗವಾದ ಸರ್ಕಾರ ಎಂದು ಹೇಳ್ತೀರಿ, ಯಡಿಯೂರಪ್ಪನವರ ಆಡಳಿತ ಮೆಚ್ವಿ ನೀವೇ ಐದು ವರ್ಷ ಸಿಎಂ ಎಂದು ಹೇಳಿದ್ದಾರೆ. ವಿನಾಕಾರಣ ಪ್ರಹ್ಲಾದ್ ಜೋಶಿ ಅವರ ಹೆಸರು ತರುವ ಕೆಲಸ ಮಾಡುತ್ತಿದ್ದೀರಿ. ದೆಹಲಿಗೆ ಹೋಗಿ ಲಾಬಿ ಮಾಡಿದರೆ ಏನು ಪ್ರಯೋಜನ? ನೀವು ದೆಹಲಿಯಲ್ಲಿ ಯಾವ ನಾಯಕರನ್ನು ಭೇಟಿ ಮಾಡಿಲ್ಲ. ಅವರ ಗೇಟು ಮುಟ್ಟಿ ಬಂದು ಫೋಟೋ ತೆಗೆಸಿಕೊಂಡಿದ್ದೀರಿ ಎಂದು ವ್ಯಂಗ್ಯ ಮಾಡಿದರು. ಇದನ್ನೂ ಓದಿ: ಬಿಎಸ್‍ವೈ ಬಿಟ್ಟರೆ ಬಿಜೆಪಿಯಲ್ಲಿ ಸ್ಟಾರ್ ಲೀಡರ್ ಯಾರಿದ್ದಾರೆ : ಎಂ.ಪಿ. ಕುಮಾರಸ್ವಾಮಿ

CPY 1

ಸಿಪಿವೈಯನ್ನ ಬಂಧಿಸಿ: ಮೂರು ಭಾಗವಾದ ಬಿಜೆಪಿ ಎಂದು ಹೇಳ್ತಿರಲ್ಲಾ ನಿಮಗೇನಿದೆ ನೈತಿಕತೆ? ಇದರ ಬಗ್ಗೆ ನನಗೆ ಯಡಿಯೂರಪ್ಪ, ವಿಜಯೇಂದ್ರ ಹೇಳಿಲ್ಲ. ನನಗೆ ಸಿಕ್ಸರ್, ಬೌಂಡರಿ ಹೊಡೆಯುವುದು ಗೊತ್ತು. ತತಕ್ಷಣ ರಾಜೀನಾಮೆ ಕೊಡಬೇಕು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮೆಗಾಸಿಟಿ ಪ್ರಕರಣದಲ್ಲಿ ಯೋಗೇಶ್ವರ್ ಅವರನ್ನ ಬಂಧಿಸಬೇಕು. ಇಂತರಹವರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನಿಮ್ಮ ಸ್ವಾರ್ಥದ ಬಣ ಕಿತ್ತಾಟಕ್ಕೆ ಕಾಂಗ್ರೆಸ್ ಹೆಸ್ರು ಬಳಸಬೇಡಿ: ಸಿಪಿವೈ ಹೇಳಿಕೆಗೆ ತಿರುಗೇಟು

ಪಂಥಾಹ್ವಾನ: ಅಖಾಡಕ್ಕೆ ಬಾ ನಮಗೆ ಹೇಗೆ ಪಟ್ಟು ಹಾಕಬೇಕು ಎಂದು ಗೊತ್ತಿದೆ. ನಾನು ನೇರಾನೇರ ಅಖಾಡಕ್ಕೆ ಬಾ. ಸಚಿವನಾಗಲು ಕಾಲು ಹಿಡಿದವನು ಈಗ ಅವರ ವಿರುದ್ಧ ಮಾತನಾಡ್ತೀಯಾ. ಯಡಿಯೂರಪ್ಪನವರು ಅವರನ್ನ ಸಚಿವರನ್ನಾಗಿ ಮಾಡಿದ್ದೇ ದೊಡ್ಡ ತಪ್ಪು. 2023ಕ್ಕೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಸಿಪಿ ಯೋಗೇಶ್ವರ್ ಅವರಿಗೆ ಲೂಟಿ ಮಾಡುವ ಖಾತೆ ಬೇಕಂತೆ. ಖಾತೆ ಹಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡಲು ಬಂದ್ರೆ ನಾವು ಸುಮ್ಮನಿರಲ್ಲ. ಜನರ ರಕ್ಷಣೆ ಮಾಡುವ ಬದಲು ಈ ರೀತಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ನಾಯಕತ್ವ ಬದಲಾವಣೆಯನ್ನು ಪರೋಕ್ಷವಾಗಿ ಒಪ್ಪಿಕೊಂಡ ಸಚಿವ ಯೋಗೇಶ್ವರ್

TAGGED:bjp highcommandCM yediyurappaCP YogeshwarMP RenukacharyaPublic TVಎಂ.ಪಿ.ರೇಣುಕಾಚಾರ್ಯಪಬ್ಲಿಕ್ ಟಿವಿಬಿಜೆಪಿ ಹೈಕಮಾಂಡ್ಸಿ.ಪಿ.ಯೋಗೇಶ್ವರ್ಸಿಎಂ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

AIR INDIA
Latest

ಏರ್‌ ಇಂಡಿಯಾ ಪೈಲಟ್ ‌ಹೃದಯಾಘಾತದಿಂದ ನಿಧನ

Public TV
By Public TV
4 minutes ago
Bengaluru Rains
Bengaluru City

Bengaluru Rain | ಬೆಂಗಳೂರಲ್ಲಿ ಆಲಿಕಲ್ಲು ಮಳೆ, ಗಾಳಿ ಅಬ್ಬರ – ವಿಧಾನಸೌಧಕ್ಕೂ ನುಗ್ಗಿದ ನೀರು

Public TV
By Public TV
7 minutes ago
Polling Stopped At Few Bengal Booths After BJP Claims EVM Tampering
Latest

West Bengal Election | ಕಮಲದ ಬಟನ್‌ ಮೇಲೆ ಟೇಪ್‌ – ಫಾಲ್ಟಾದಲ್ಲಿ ಮತದಾನ ಸ್ಥಗಿತ

Public TV
By Public TV
47 minutes ago
Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
1 hour ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
1 hour ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?