Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    Auto Draft

    ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ಸಿಗೆ ಸೇರ್ಪಡೆ

    ಬಜೆಟ್‌ನಲ್ಲಿ ಲಾಲಿಪಾಪ್, ಸಿಎಂ ರಾಜ್ಯದ ಮಹಿಳೆಯರಲ್ಲಿ ಕ್ಷಮೆ ಕೇಳಲಿ- ರಮೇಶ್‌ ಬಾಬು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಇಂದು 653 ಹೊಸ ಕೊರೊನಾ ಪ್ರಕರಣ, 8 ಸಾವು

Public Tv by Public Tv
2 months ago
Reading Time: 1min read
ಇಂದು 653 ಹೊಸ ಕೊರೊನಾ ಪ್ರಕರಣ, 8 ಸಾವು

– ಯುಕೆಯಿಂದ ಬಂದ ಒಬ್ಬರಿಗೆ ಪಾಸಿಟಿವ್

ಬೆಂಗಳೂರು: ಇಂದು ರಾಜ್ಯದಲ್ಲಿ 953 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. 1,178 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಯುಕೆಯಿಂದ ಬಂದ ಓರ್ವರಿಗೆ ಸೋಂಕು ತಗುಲಿರೋದು ದೃಢಪಟ್ಟಿದ್ದು, ಒಟ್ಟು 27 ಯುಕೆ ಪ್ರಯಾಣಿಕರು ಕೊರೊನಾ ಸೋಂಕಿತರಾಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,16,909ಕ್ಕೆ ಏರಿಕೆಯಾಗಿದ್ದು, 12,547 ಸಕ್ರಿಯ ಪ್ರಕರಣಗಳಿವೆ. ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 12,070ಕ್ಕೆ ತಲುಪಿದ್ದು, 205 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ 309 ಹೊಸ ಪ್ರಕರಣ ವರದಿಯಾಗಿದ್ದು, ಐವರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.0.96 ಮತ್ತು ಮರಣ ಪ್ರಮಾಣ ಶೇ.1.22ರಷ್ಟಿದೆ. ಇಂದು 67,742 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂಗ್ಲೆಂಡ್ ನಿಂದ ಬಂದ 179 ಜನರನ್ನು ಆರ್.ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಬ್ಬರಿಗೆ ಸೋಂಕು ತಗುಲಿರೋದು ದೃಢವಾಗಿದೆ. 120 ಜನರ ವರದಿ ನೆಗೆಟಿವ್ ಬಂದಿದ್ದು, ಆರೋಗ್ಯ ಇಲಾಖೆ 58 ಮಂದಿ ವರದಿಯ ನಿರೀಕ್ಷೆಯಲ್ಲಿದೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 13, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 10, ಬೆಂಗಳೂರು ನಗರ 309, ಬೀದರ್ 1, ಚಾಮರಾಜನಗರ 8, ಚಿಕ್ಕಬಳ್ಳಾಪುರ 28, ಚಿಕ್ಕಮಗಳೂರು 12, ಚಿತ್ರದುರ್ಗ 10, ದಕ್ಷಿಣ ಕನ್ನಡ 8, ದಾವಣಗೆರೆ 4, ಧಾರವಾಡ 12, ಗದಗ 1, ಹಾಸನ 9, ಹಾವೇರಿ 1, ಕಲಬುರಗಿ 14, ಕೊಡಗು 27, ಕೋಲಾರ 7, ಕೊಪ್ಪಳ 4, ಮಂಡ್ಯ 26, ಮೈಸೂರು 63, ರಾಯಚೂರು 5, ರಾಮನಗರ 0, ಶಿವಮೊಗ್ಗ 17, ತುಮಕೂರು 20, ಉಡುಪಿ 14, ಉತ್ತರ ಕನ್ನಡ 8, ವಿಜಯಪುರ 9 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Tags: Corona VirusCovid 19karnatakaPublic TVಕರ್ನಾಟಕಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV