Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 72 ದಿನಗಳ ಹಿಂದೆ ನಾನು ನೋಡಿದ್ದ ಕೆಪಿ ಹೀಗೆ ಇರಲಿಲ್ಲ: ಸುದೀಪ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

72 ದಿನಗಳ ಹಿಂದೆ ನಾನು ನೋಡಿದ್ದ ಕೆಪಿ ಹೀಗೆ ಇರಲಿಲ್ಲ: ಸುದೀಪ್

Public TV
Last updated: July 11, 2021 3:45 pm
Public TV
Share
2 Min Read
sudeep 4
SHARE

ಬಿಗ್‍ಬಾಸ್ ಮನೆಯಲ್ಲಿ ವಾರಪೂರ್ತಿಯಾಗಿ ನಡೆದ ಟಾಸ್ಕ್, ಜಗಳ ಕುರಿತಾಗಿ ಸುದೀಪ್ ವಾರದ ಕಥೆ ಕಿಚ್ಚನ ಜೊತೆಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಸುದೀಪ್ ಕೆಲವು ಸ್ಪರ್ಧಿಗಳ ಕಿವಿ ಹಿಂಡಿದ್ದಾರೆ.

sudeep 1 medium

ಅರವಿಂದ್ ಹಾಗೂ ಪ್ರಶಾಂತ್ ನಡುವೆ ಆದ ಜಗಳದ ವಿಚಾರವನ್ನು ಸುದೀಪ್ ಪ್ರಸ್ತಾಪ ಮಾಡಿದರು. ಈ ವೇಳೆ ಹೇಳೋಕೆ ಏನಾದ್ರೂ ಇದೆಯಾ ಎಂದು ಅರವಿಂದ್‍ಗೆ ಸುದೀಪ್ ಕೇಳಿದರು. ಇದಕ್ಕೆ ಉತ್ತರಿಸಿದ ಅರವಿಂದ್, ನಾನು ಪ್ರೊವೋಕ್ ಮಾಡಿದೆ ಎಂದು ನನಗೆ ಅನ್ನಿಸಿತು. ಅಷ್ಟೆಲ್ಲ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಫೀಲ್ ಆಯಿತು ಎಂದರು ಅರವಿಂದ್ ಹೇಳಿ ಬೇಸರ ವ್ಯಕ್ತಪಡಿಸಿದ್ದಾರೆ.

prashanth 2 medium

ಹಿಂದಿನ ರಾತ್ರಿ ದಿವ್ಯಾ ಉರುಡುಗ ಬಳಿ ಹೋಗಿ ನಾನು ಕ್ಷಮೆ ಕೇಳಿದ್ದೆ. ಅವಾಗಲೇ ಚಾಪ್ಟರ್ ಕ್ಲೋಸ್ ಆಗಿತ್ತು. ಕ್ಷಮಿಸಿ ಎಂದು ಅವರ ಬಳಿ ಹೇಳಿದ್ದೆ. ಕ್ಯಾಪ್ಟನ್ಸಿ ಮುಗಿದಾಗ ದಿವ್ಯಾಗೆ ನಾನು ಗುಡ್ ಜಾಬ್ ಎಂದೆ. ಆದಾಗ್ಯೂ ಅರವಿಂದ್ ಪ್ರೊವೋಕ್ ಮಾಡಿದ್ರು ಎಂದು ಪ್ರಶಾಂತ್ ಬೇಸರ ಹೊರ ಹಾಕಿದರು. ಇದನ್ನೂ ಓದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್-ಹವಾಮಾನ ಎಚ್ಚರಿಕೆ

prashanth 1 medium

ನಿಮಗೆ ಸಾರಿ ಕೇಳಬೇಕು ಎಂದು ಅನಿಸಿಲ್ಲವೇ ಎಂದು ಪ್ರಶಾಂತ್ ಅವರನ್ನು ಸುದೀಪ್ ಕೇಳಿದರು. ನಾನು ಅಷ್ಟಾಗಿ ಟೆಂಪರ್ ಕಳೆದುಕೊಳ್ಳುವುದಿಲ್ಲ. ಆದರೆ ಆದಿನ ನಾನು ನಿಜಕ್ಕೂ ನಿಯಂತ್ರಣ ಕಳೆದುಕೊಂಡಿದ್ದೆ. ಇದಕ್ಕೆ ಕ್ಷಮೆ ಕೂಡ ಕೇಳಿದೆ ಎಂದು ಪ್ರಶಾಂತ್ ಹೇಳಿದರು. ಇದನ್ನೂ ಓದಿ: ಏನಮ್ಮ ನಿಮ್ಮಿಬ್ಬರ ಮಧ್ಯೆ ಜಟಾಪಟಿ ಜೋರಾಗಿದೆ- ಸುಮಲತಾಗೆ ಸಿದ್ದರಾಮಯ್ಯ ಪ್ರಶ್ನೆ

divya 2 medium

ದಿವ್ಯಾ ಅವರ ಕ್ಯಾಪ್ಟನ್ಸಿ ಮುಗಿಯಿತ್ತು ಎಂದು ಬಿಗ್‍ಬಾಸ್ ಹೇಳಿದಾಗ ಪ್ರಶಾಂತ್ ಅವರು ದಿವ್ಯಾ ಅವರ ಕ್ಯಾಪ್ಟನ್ಸಿ ಕುರಿತಾಗಿ ಹೊಗಳುತ್ತಾರೆ. ಆದರೆ ನೀವು ಇದನ್ನೆಲ್ಲ ನಂಬಬೇಡ, ಮುಂದೆ ಒಂದು ಹಿಂದೆ ಒಂದು ತರ ಪ್ರಶಾಂತ್ ಅವರು ಎಂದು ಹೇಳುತ್ತೀರಾ. ಆದರೆ ಅರವಿಂದ್ ಅವರೆ ದಿವ್ಯಾ ಅವರ ಬಳಿ ಪ್ರಾಶಾಂತ್ ಅವರು ದಿವ್ಯಾ ಅವರ ಬಳಿ ಕ್ಷಮೆ ಕೇಳಿ ಸರಿಯಾಗಿತ್ತು. ಆದರೆ ನೀವು ಮತ್ತೆ ಜಗಳವನ್ನು ಪ್ರಾರಂಭ ಮಾಡಿದ್ದೀರಿ ಎಂದು ಅರವಿಂದ್‍ಗೆ ಸುದೀಪ್ ಪ್ರಶ್ನಿಸಿದ್ದಾರೆ.

divya 4 medium

ನೀವು ಕ್ಷಮೆ ಕೇಳಿದ್ರಾ ಎಂಬ ಸುದೀಪ್ ಪ್ರಶ್ನೆಗೆ ಉತ್ತರಿಸಿದ ಅರವಿಂದ್, ಸಾರಿ ಕೇಳಿಲ್ಲ ಎಂದರು. ನಿಮ್ಮ ಮೇಲೆ ಏನು ಪ್ರಭಾವ ಬೀರಿತು ದಿವ್ಯಾ ಮತ್ತು ಪ್ರಶಾಂತ್ ನಡುವೆ ಒಪ್ಪಂದ ಇತ್ತು. ಆದರೆ ನೀವು ಅದನ್ನು ಉಲ್ಲಂಘಿಸಿದ್ದೀರಿ. ನೇರವಾಗಿ ಮಾತನಾಡಿ, ಸ್ವಂತ ಬುದ್ಧಿ ಇಲ್ಲವಾ ಎಂದು ನೀವೇ ಕೇಳ್ತಿರಿ. ಈಗ ನೀವು ಅದನ್ನೇ ಮಾಡಿದ್ದೀರಿ. ಇದು ನಿಮ್ಮ ವ್ಯಕ್ತಿತ್ವಕ್ಕೆ ಸರಿ ಕಾಣುತ್ತಿದೆಯೇ? 72 ದಿನಗಳ ಹಿಂದೆ ನೋಡಿದ ಕೆಪಿ ಹೀಗೆ ಇರಲಿಲ್ಲ. ಈಗ ಯಾಕೆ ಹೀಗಾದ್ರಿ? ಎಂದು ಸುದೀಪ್ ಪ್ರಶ್ನಿಸಿದರು. ಈ ವೇಳೆ ನಾನು ಪ್ರಭಾವಕ್ಕೆ ಒಳಗಾಗಿದ್ದು ಹೌದು ಎಂದು ಅರವಿಂದ್ ಒಪ್ಪಿಕೊಂಡರು.

ಎದರು ಮಾತನಾಡು ಎಂದು ಹೇಳುತ್ತಿರಾ ಪ್ರತಿಯೊಬ್ಬರು ಆದರೆ ನೀವು ಎಲ್ಲರೂ ಹಿಂದೆ ಇಂದ ಮಾತನಾಡುತ್ತೀರಾ. ನನಗೆ ಗೊತ್ತು. ಒಳ್ಳೆಯದ್ದು, ಕೆಟ್ಟದ್ದು ಎಲ್ಲವನ್ನೂ ಮಾತನಾಡುತ್ತಿರ. ಯಾಕೆಂದ್ರೆ ನಿಮಗೆಬೇರೆ ವಿಷಯವಿಲ್ಲ. ಮಾತನಾಡಿ ಆದರೆ ಮಾತನಾಡುವುದೇ ಇಲ್ಲ ಎಂದು ಹೇಳಬೇಡಿ. ಜಗಳ ಮಾಡುವುದು ಮುಖ್ಯವಲ್ಲ. ಆದರೆ ಇದರ ಅವಶ್ಯಕತೆ ಇದೆಯಾ ಎಂದು ಯೋಚಿಸಿ ಎಂದು ಸುದೀಪ್ ಹೇಳಿದ್ದಾರೆ. ಆಗ ಅರವಿಂದ್, ಪ್ರಶಾಂತ್, ಚಕ್ರವರ್ತಿ ಸುದೀಪ್ ಅವರ ಬಳಿ ಕೈ ಮುಗಿದು ಕ್ಷಮೆ ಕೇಳಿದ್ದಾರೆ.

Share This Article
Facebook Whatsapp Whatsapp Telegram
Previous Article Dabaspete hosakote 1 small ಡಾಬಸ್ ಪೇಟೆ-ಹೊಸಕೋಟೆ ರಸ್ತೆ ಚತುಷ್ಪತ ಹೆದ್ದಾರಿ ಎರಡು ವರ್ಷದಲ್ಲಿ ಪೂರ್ಣ
Next Article MNG RAIL small ವಿಸ್ಟಾಡೋಮ್ ಬೋಗಿಗಳ ರೈಲಿಗೆ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ

Latest Cinema News

KD Cinema
ಶೀಘ್ರದಲ್ಲೇ ತೆರೆಗೆ ಬರಲಿದ್ದೇವೆ – `ಕೆಡಿ’ ಚಿತ್ರತಂಡದಿಂದ ಫಾನ್ಸ್‌ಗೆ ಗುಡ್‌ನ್ಯೂಸ್
Cinema Latest Sandalwood Top Stories
amulya peekaboo movie
ಸ್ಯಾಂಡಲ್‌ವುಡ್‌ಗೆ ಗೋಲ್ಡನ್ ಕ್ವೀನ್ ಅಮೂಲ್ಯ ಕಮ್‌ಬ್ಯಾಕ್
Cinema Latest Sandalwood Top Stories
Hoovina Banadanthe Song Viral Girl Nithyashree
ಅದೊಂದು ಹಾಡಿನಿಂದ ದಿಢೀರ್ ಫೇಮಸ್ ಆದ ಯುವತಿ – ಇನ್ಸ್ಟಾದಲ್ಲಿ 150 ಇದ್ದ ಫಾಲೋವರ್ಸ್ ಈಗ 40,000
Cinema Latest Top Stories
Bigg Boss Kannada Season 12 promo
ವೀಕ್ಷಕರಿಗೆ ಚಮಕ್‌ ಕೊಟ್ಟ BBK 12 ಪ್ರೋಮೋ – AI ಮೂಲಕ ‘ಕಾಗೆ-ನರಿ’ ಕಥೆ ಹೇಳಿದ ಕಿಚ್ಚ ಸುದೀಪ್‌; ಟ್ವಿಸ್ಟ್‌ ಏನು?
Cinema Latest Top Stories TV Shows
Kichcha Sudeep KD Cinema
ಕೆಡಿ ಸೆಟ್‌ನಲ್ಲಿ ಕಿಚ್ಚ ಸುದೀಪ್: ಕೆಡಿ ವರ್ಸಸ್ ವಿಲನ್
Cinema Latest Sandalwood Top Stories

You Might Also Like

Suryakumar Yadav Salman Ali Agha asia cup 2025
Cricket

India vs Pakistan: ಟಾಸ್‌ ಬಳಿಕ ಪಾಕ್‌ ನಾಯಕನಿಗೆ ಹ್ಯಾಂಡ್‌ಶೇಕ್‌ ಮಾಡದ ಸೂರ್ಯಕುಮಾರ್‌ ಯಾದವ್‌

31 minutes ago
Thailand Zoo Keeper Killed By lions
Crime

ಥಾಯ್ಲೆಂಡ್‌ನಲ್ಲಿ ಝೂ ಸಿಬ್ಬಂದಿಯನ್ನೇ ಕೊಂದು ತಿಂದ ಸಿಂಹಪಡೆ

1 hour ago
Pramood Muthalik
Districts

ಕರ್ನಾಟಕದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದ್ರೆ ಮನೆಗೆ ನುಗ್ಗಿ ಹೊಡಿತೀವಿ: ಪ್ರಮೋದ್ ಮುತಾಲಿಕ್

1 hour ago
Sushila Karki
Latest

ಅಧಿಕಾರದ ಆಸೆಯಿಂದ ಬಂದಿಲ್ಲ, 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ: ನೇಪಾಳ ಪ್ರಧಾನಿ

2 hours ago
Earthquake Assam
Latest

ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ – ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?