Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾಹದಲ್ಲಿ ಮೃತಪಟ್ಟ, ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ಪರಿಹಾರ- ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರವಾಹದಲ್ಲಿ ಮೃತಪಟ್ಟ, ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ಪರಿಹಾರ- ಬಿಎಸ್‍ವೈ

Bengaluru City

ಪ್ರವಾಹದಲ್ಲಿ ಮೃತಪಟ್ಟ, ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ಪರಿಹಾರ- ಬಿಎಸ್‍ವೈ

Public TV
Last updated: August 15, 2019 10:57 am
Public TV
Share
2 Min Read
bsy
SHARE

– ಕನ್ನಡಿಗರಿಗೆ ಉದ್ಯೋಗ ನೀಡೋದು ಮೊದಲ ಆದ್ಯತೆ

ಬೆಂಗಳೂರು: 73 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪ್ರವಾಹದಲ್ಲಿ ಮೃತಪಟ್ಟ ಕುಟುಂಬಕ್ಕೆ ಮತ್ತು ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಈ ವೇಳೆ ಮಾತನಾಡಿದ ಬಿಎಸ್‍ವೈ ನಾಡ ಬಾಂಧವರೇ ನಿಮ್ಮಗೆಲ್ಲರಿಗೂ 73 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಮಹಾತ್ಮ ಗಾಂಧಿ ಹೇಳಿದಂತೆ ಸ್ವಾತಂತ್ರ್ಯ ಉಸಿರಾಟದಷ್ಟೇ ಅಮೂಲ್ಯವಾದದ್ದು, ಗಾಂಧಿ 150 ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಸಂದೇಶ ನೀಡುವ ಅವಕಾಶ ಸಿಕ್ಕಿದು ಸಂತೋಷ ತಂದಿದೆ. ನಮಗೆ ಅಭಿವೃದ್ಧಿ ಆಡಳಿತದ ಮಂತ್ರ ಎಂದು ಹೇಳಿದರು.

ಕನ್ನಡಿಗರಿಗೆ ಉದ್ಯೋಗಕ್ಕೆ ಪ್ರಾತಿನಿಧ್ಯ ನೀಡುವುದು ಈ ಸರ್ಕಾರದ ಮೊದಲ ಆದ್ಯತೆ ಮತ್ತು ನಿಲುವು ಆಗಿದೆ. ಕನ್ನಡಿಗರ ಉದ್ಯೋಗ ಅವಕಾಶದಲ್ಲಿ ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ಎಚ್ಚರ ವಹಿಸುತ್ತೇವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಹೆಚ್ಚುವರಿ 4 ಸಾವಿರ ನೆರವು ಕೊಡುತ್ತಿದ್ದೇವೆ. ಜನರ ಹಿತಕ್ಕಾಗಿ ಸರ್ಕಾರದಿಂದ ಬೆಂಬಲ ಬೆಲೆ ಘೋಷಣೆ ಮಾಡುತ್ತೇವೆ. ಸಕಾಲದಲ್ಲಿ ಖರೀದಿ ಕೇಂದ್ರ ತೆರೆಯಲು ಸರ್ಕಾರ ಬದ್ಧ ಎಂದು ತಿಳಿಸಿದರು.

vlcsnap 2019 08 15 10h36m39s43 e1565845629281

ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ದಿನವೇ ಅಧಿಕಾರಿಗಳ ಸಭೆ ನಡೆಸಿ ಜನರ ಅಭಿವೃದ್ಧಿಗಾಗಿ ಚರ್ಚೆ ಮಾಡಿದ್ದೇನೆ. ಪ್ರಕೃತಿ ವಿಕೋಪ ಮತ್ತು ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ನನ್ನ ಸರ್ಕಾರ ಸಿದ್ಧವಿದೆ. ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ್ದೇನೆ. ಸುಮಾರು ಅರ್ಧ ರಾಜ್ಯ ಜಲಪ್ರಳಯ ಆಗಿದೆ. 103 ತಾಲೂಕುಗಳು ಭೀಕರ ಪ್ರವಾಹಕ್ಕೆ ತುತ್ತಾಗಿದೆ. 5 ಜಿಲ್ಲೆ ಭಾಗದಲ್ಲಿ ಮಳೆ ಇಲ್ಲದೆ ಬರದ ಪರಿಸ್ಥಿತಿಯೂ ಇದೆ. ಪ್ರವಾಹದಲ್ಲಿ 61 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ಕೇಂದ್ರಕ್ಕೆ ಅಗತ್ಯ ನೆರವು ಕೇಳಿದ್ದೇವೆ, ಖುದ್ದು ಕೇಂದ್ರದ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಡಿ ವಿ ಸದಾನಂದಗೌಡ ಮತ್ತು ಸುರೇಶ್ ಅಂಗಡಿ ಬಂದು ಪರಿಶೀಲನೆ ಮಾಡಿದ್ದಾರೆ. ಪ್ರವಾಹದಲ್ಲಿ ಮೃತಪಟ್ಟ ಕುಟುಂಬದವರಿಗೆ 5 ಲಕ್ಷ ರೂ ಪರಿಹಾರ. ಪ್ರವಾಹ ಸಂತ್ರಸ್ತರಿಗೆ 10 ಸಾವಿರ ರೂ, ಮನೆ ಸಂಪೂರ್ಣ ಕಳೆದುಕೊಂಡವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ. ಪ್ರತಿ ಪಕ್ಷಗಳೂ ಸರ್ಕಾರದ ಪರಿಹಾರ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿವೆ ಎಂದು ಹೇಳಿದರು.

ರಾಜ್ಯದಲ್ಲಿ ನೀರಾವರಿ ಸೌಲಭ್ಯದ ಹೆಚ್ಚಳಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ರೈತರಿಗೆ ವ್ಯವಸ್ಥಿತ ಮತ್ತು ವೈಜ್ಞಾನಿಕ ಗೋದಾಮು ಸೌಕರ್ಯ ಕಲ್ಪಿಸುತ್ತೇವೆ. ಕೈಗಾರಿಕೆಗಳಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು ಪೂರಕ ವಾತಾವರಣದ ಸೃಷ್ಟಿ ಮಾಡುವ ನಿಟ್ಟಿನಲ್ಲಿ ನೂತನ ಕೈಗಾರಿಕಾ ನೀತಿಯನ್ನು ರೂಪಿಸುತ್ತೇವೆ. 2019-24 ರ ನೂತನ ಜವಳಿ ಮತ್ತು ಶುದ್ಧ ಉಡುಪು ನೀತಿಯನ್ನು ಜಾರಿಗೊಳಿಸಲಿದ್ದೇವೆ ಎಂದು ಹೇಳಿದರು.

maharastra flood

ಧ್ವಜಾರೋಹಣಕ್ಕಿಂತ ಮೊದಲು ಸಿಎಂ ಅವರಿಂದ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು. ಬಳಿಕ ಗೌರವ ರಕ್ಷೆ ಸ್ವೀಕಾರ ಪಥಸಂಚಲದಲ್ಲಿ ಕೆ ಎಸ್ ಆರ್ ಪಿ, ಸ್ಕೌಟ್ಸ್, ಗೈಡ್ಸ್, ಎನ್ ಸಿಸಿ, ಸೇವಾದಳ ಹಾಗೂ ಶಾಲಾ ಮಕ್ಕಳನೊಳಗೊಂಡ ಕವಾಯತು ಮತ್ತು ಬ್ಯಾಂಡ್ ನ 34 ತುಕಡಿಗಳಲ್ಲಿ ಸುಮಾರು 1130 ಮಂದಿ ಭಾಗಿಯಾಗಿದ್ದರು.

TAGGED:73rd independence daybengalurubs yeddyurappamanik shah groundPublic TVಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬೆಂಗಳೂರುಮಾಣಿಕ್ ಷಾ ಮೈದಾನಸ್ವಾತಂತ್ರ್ಯೋತ್ಸವ ದಿನಾಚರಣೆ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
7 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
26 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
34 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
47 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?