Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

77ನೇ ಸ್ವಾತಂತ್ರ್ಯ ದಿನ – ಟ್ವೀಟ್‌ನಲ್ಲಿ ಜನತೆಗೆ ಗಣ್ಯರ ಶುಭಾಶಯ

Public TV
Last updated: August 15, 2023 9:43 am
Public TV
Share
4 Min Read
77th Independence Day
SHARE

ಬೆಂಗಳೂರು: ಭಾರತ ಇಂದು 77ನೇ ಸ್ವಾತಂತ್ರ್ಯ ದಿನವನ್ನು (77th Independence Day) ಆಚರಿಸುತ್ತಿದೆ. ಈ ಶುಭದಿನದಲ್ಲಿ ರಾಜಕೀಯ ಗಣ್ಯರಾದ ನರೇಂದ್ರ ಮೋದಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿದಂತೆ ಅನೇಕರು ಟ್ವಿಟ್ಟರ್‌ನಲ್ಲಿ ಶುಭಹಾರೈಸಿದ್ದಾರೆ.

77ನೇ ಸ್ವಾತಂತ್ರ್ಯ ದಿನದ ಹಿನ್ನೆಲೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಜನತೆಗೆ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳು. ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸುತ್ತೇವೆ. ಅವರ ಕನಸನ್ನು ಈಡೇರಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ. ಜೈ ಹಿಂದ್ ಎಂದು ಬರೆದುಕೊಂಡಿದ್ದಾರೆ.

आप सभी को स्वतंत्रता दिवस की अनेकानेक शुभकामनाएं। आइए, इस ऐतिहासिक अवसर पर अमृतकाल में विकसित भारत के संकल्प को और सशक्त बनाएं। जय हिंद!

Best wishes on Independence Day. We pay homage to our great freedom fighters and reaffirm our commitment to fulfilling their vision. Jai Hind!

— Narendra Modi (@narendramodi) August 15, 2023

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಎಲ್ಲರಿಗೂ ಸ್ವಾತಂತ್ರ‍್ಯ ದಿನಾಚರಣೆಯ ಶುಭಾಶಯಗಳು. ದೇಶದ ಸ್ವಾತಂತ್ರ‍್ಯಕ್ಕೆ ಕಾರಣರಾದ ಎಲ್ಲಾ ಸ್ವಾತಂತ್ರ‍್ಯ ಹೋರಾಟಗಾರರಿಗೆ ನಾನು ನಮಸ್ಕರಿಸುತ್ತೇನೆ. ಈ ದಿನ ಸ್ವಾತಂತ್ರ‍್ಯಕ್ಕಾಗಿ ತಮ್ಮನ್ನು ತಾವು ಮುಡಿಪಾಗಿರಿಸಿದ ಅಮರ ತ್ಯಾಗಿಗಳು ಕನಸು ಕಂಡ ಸುವರ್ಣ ಭಾರತವನ್ನು ನಿರ್ಮಿಸುವ ನಮ್ಮ ಕರ್ತವ್ಯಗಳನ್ನು ನೆನಪಿಸುತ್ತದೆ. ಬನ್ನಿ, ಸ್ವಾತಂತ್ರ‍್ಯದ ಸುವರ್ಣ ಯುಗದಲ್ಲಿ ರಾಷ್ಟ್ರದ ಐಕ್ಯತೆ ಮತ್ತು ಸಮೃದ್ಧಿಗೆ ನಮ್ಮ ಕೈಲಾದ ಕೊಡುಗೆ ನೀಡುವ ಪ್ರತಿಜ್ಞೆಯನ್ನು ಮಾಡೋಣ ಎಂದು ಕರೆ ನೀಡಿದ್ದಾರೆ.

सभी को स्वतंत्रता दिवस की शुभकामनाएँ।

देश की आजादी में योगदान देने वाले सभी स्वतंत्रता सेनानियों को कोटि-कोटि नमन करता हूँ।

यह दिन हमें स्वतंत्रता के यज्ञ में स्वयं को आहूत करने वाले अमर बलिदानियों के स्वप्न के स्वर्णिम भारत के निर्माण के प्रति हमारे कर्तव्यों का भी स्मरण कराता… pic.twitter.com/7ho41EOBFS

— Amit Shah (@AmitShah) August 15, 2023

ಸ್ವಾತಂತ್ರ್ಯ ದಿನದ ಹಿನ್ನೆಲೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭಾರತ ಮಾತೆ ಪ್ರತಿಯೊಬ್ಬ ಭಾರತೀಯನ ಧ್ವನಿ. ಪ್ರತಿಯೊಬ್ಬ ದೇಶದ ನಾಗರಿಕನಿಗೂ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: IndependenceDay: ಭಾಗ-3: ಕರ್ನಾಟಕ ಸ್ವಾತಂತ್ರ್ಯ ಹೋರಾಟದಲ್ಲಿ ಈಸೂರು ದುರಂತ ಸ್ಮರಣೀಯ

भारत माता हर एक भारतीय की आवाज़ है!

सभी देशवासियों को स्वतंत्रता दिवस की हार्दिक शुभकामनाएं। ???????? pic.twitter.com/Db5NkDwLyd

— Rahul Gandhi (@RahulGandhi) August 14, 2023

77ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ (Siddaramaiah) 1947 ಆಗಸ್ಟ್ 15 ರಂದು ಕೋಟ್ಯಂತರ ಭಾರತೀಯರ ತ್ಯಾಗ, ಬಲಿದಾನದ ಫಲವಾಗಿ ನಮಗೆ ದೊರೆತಿರುವ ಈ ಸ್ವಾತಂತ್ರ‍್ಯವನ್ನು ಸಮಾಜದಲ್ಲಿರುವ ಅಸಮಾನತೆ, ಶೋಷಣೆ, ತಾರತಮ್ಯಗಳ ನಿರ್ಮೂಲನೆಗೈಯ್ಯುವ ಶಪಥದೊಂದಿಗೆ ಅರ್ಥಪೂರ್ಣವಾಗಿ ಆಚರಿಸೋಣ. ದ್ವೇಷ, ವೈರುಧ್ಯಗಳ ಕತ್ತಲು ಕಳೆದು ಎಲ್ಲರೆದೆಯಲ್ಲಿ ಸ್ನೇಹ, ಸೌಹಾರ್ದತೆ, ಭ್ರಾತೃತ್ವದ ಜ್ಯೋತಿ ಬೆಳಗಲಿ ಎಂದು ಹಾರೈಸುತ್ತೇನೆ. ನಾಡಬಂಧುಗಳಿಗೆ ಸ್ವಾತಂತ್ರ‍್ಯೋತ್ಸವದ ಶುಭಕಾಮನೆಗಳು ಎಂದು ಬರೆದಿದ್ದಾರೆ.

1947 ಆಗಸ್ಟ್ 15 ರಂದು ಕೋಟ್ಯಂತರ ಭಾರತೀಯರ ತ್ಯಾಗ, ಬಲಿದಾನದ ಫಲವಾಗಿ ನಮಗೆ ದೊರೆತಿರುವ ಈ ಸ್ವಾತಂತ್ರ್ಯವನ್ನು ಸಮಾಜದಲ್ಲಿರುವ ಅಸಮಾನತೆ, ಶೋಷಣೆ, ತಾರತಮ್ಯಗಳ ನಿರ್ಮೂಲನೆಗೈಯ್ಯುವ ಶಪಥದೊಂದಿಗೆ ಅರ್ಥಪೂರ್ಣವಾಗಿ ಆಚರಿಸೋಣ.
ದ್ವೇಷ, ವೈರುಧ್ಯಗಳ ಕತ್ತಲು ಕಳೆದು ಎಲ್ಲರೆದೆಯಲ್ಲಿ ಸ್ನೇಹ, ಸೌಹಾರ್ದತೆ, ಭಾತೃತ್ವದ ಜ್ಯೋತಿ ಬೆಳಗಲಿ ಎಂದು… pic.twitter.com/6BdA3kWTJr

— CM of Karnataka (@CMofKarnataka) August 15, 2023

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಜೈ ಹಿಂದ್ ಎಂದು ಟ್ವಿಟ್ಟರ್‌ನಲ್ಲಿ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: IndependenceDay: ಭಾಗ-1: ಸ್ವಾತಂತ್ರ್ಯ ಹೋರಾಟದ ಹಾದಿ ವಿಭಿನ್ನ… ತ್ಯಾಗ ಬಲಿದಾನಗಳ ಸಂಕೇತ

ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಜೈ ಹಿಂದ್!#IndependenceDayIndia #HarGharTiranga pic.twitter.com/1x5bomVAGH

— B.S.Yediyurappa (@BSYBJP) August 15, 2023

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಟ್ವೀಟ್ ಮಾಡಿ, ಎಲ್ಲಾ ಭಾರತೀಯರಿಗೆ 77ನೇ ಸ್ವಾತಂತ್ರ‍್ಯ ದಿನದ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ನಮ್ಮ ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸೋಣ ಮತ್ತು ನಮ್ಮ ರಾಷ್ಟ್ರದ ಪ್ರಗತಿ ಮತ್ತು ಏಕತೆಗೆ ನಮ್ಮ ಕೊಡುಗೆ ನೀಡೋಣ ಎಂದಿದ್ದಾರೆ.

ಎಲ್ಲಾ ಭಾರತೀಯರಿಗೆ 77ನೇ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸೋಣ ಮತ್ತು ನಮ್ಮ ರಾಷ್ಟ್ರದ ಪ್ರಗತಿ ಮತ್ತು ಏಕತೆಗೆ ನಮ್ಮ ಕೊಡುಗೆ ನೀಡೋಣ. pic.twitter.com/mVdhH0MWL0

— H D Deve Gowda (@H_D_Devegowda) August 15, 2023

ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, ಪಂಚಭೂತಗಳ ಸಮತತ್ತ್ವ ಎಷ್ಟು ಆದರ್ಶಪ್ರಾಯವೋ ಭಾರತೀಯ ಸ್ವಾತಂತ್ರ‍್ಯದ ಪರಿಕಲ್ಪನೆ ಅಷ್ಟೇ ಶ್ರೇಷ್ಠ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು, ಮತ್ತಿತರೆ ಅನೇಕ ಮಹಾಪುರುಷರ ತ್ಯಾಗ, ಬಲಿದಾನದ ಮಹಾಫಲವನ್ನು ಜತನದಿಂದ ಕಾಪಾಡಿಕೊಳ್ಳೋಣ. ಭಾರತದ ಸಮಸ್ತ ಬಂಧುಗಳಿಗೆ ಸ್ವಾತಂತ್ರ‍್ಯ ದಿನೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾಗ-2: ಮರೆಯದ ದುರಂತ ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡ – ಗಾಂಧಿಯುಗದಲ್ಲಿ ಏನೆಲ್ಲಾ ಆಯ್ತು?

Web Stories

ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ


follow icon

TAGGED:77th Independence Day77ನೇ ಸ್ವಾತಂತ್ರ್ಯ ದಿನAmit Shahnarendra modiRahul Gandhisiddaramaiahಅಮಿತ್ ಶಾನರೇಂದ್ರ ಮೋದಿರಾಹುಲ್ ಗಾಂಧಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Char dham Yatra 2025 4
Latest

ಚಾರ್‌ಧಾಮ್ ಯಾತ್ರೆಗಿದ್ದ ನಿರ್ಬಂಧ ತೆರವು

Public TV
By Public TV
14 seconds ago
Hulimavu Live in relationship Murder
Bengaluru City

ಕಸದ ಲಾರಿಯಲ್ಲಿ ಶವ ಪತ್ತೆ | ದಿನಾ ಕುಡಿದು ಬಂದು ರಂಪಾಟ ಮಾಡಿದ್ದಕ್ಕೆ ಮಹಿಳೆಯ ಕೊಲೆ!

Public TV
By Public TV
12 minutes ago
indian railways southern railway 2
Karnataka

ಗಮನಿಸಿ, ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಲಿಸ್ಟ್‌ ಔಟ್‌

Public TV
By Public TV
13 minutes ago
RBI Unlocked beyond the Rupee
Latest

ಮೊದಲ ಬಾರಿಗೆ ಆರ್‌ಬಿಐ `ಚಿನ್ನದ ಖಜಾನೆ’ ಅನಾವರಣ

Public TV
By Public TV
1 hour ago
Former Tamil Nadu BJP chief K Annamalai performs Ashlesha Bali Pooja at Kukke Subramanya Temple 1
Dakshina Kannada

ಕುಕ್ಕೆಯಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಅಣ್ಣಾಮಲೈ

Public TV
By Public TV
2 hours ago
Mysuru Crop Loss
Districts

ಕಬಿನಿಯಿಂದ ನೀರು ಬಿಡುಗಡೆ – ಕಪಿಲಾ ನದಿ ಉಕ್ಕಿ ಭತ್ತದ ಬೆಳೆ ಮುಳುಗಡೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?