Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ

Public TV
Last updated: November 18, 2023 1:19 pm
Public TV
Share
3 Min Read
ROHIT SHARMA VIRAT KOHLI MOHAMMAD SHAMI
SHARE

ಅಹಮದಾಬಾದ್: 2023ರ ಏಕದಿನ ವಿಶ್ವಕಪ್ (World Cup) ಅಂತಿಮ ಹಂತಕ್ಕೆ ತಲುಪಿದೆ. ಭಾನುವಾರ ಭಾರತ (India) ಮತ್ತು ಆಸ್ಟ್ರೇಲಿಯಾ (Australia) ತಂಡದ ಮಧ್ಯೆ ನಡೆಯಲಿರುವ ಫೈನಲ್ (Final) ಪಂದ್ಯದೊಂದಿಗೆ ಈ ಮಹಾ ಟೂರ್ನಿಯ ಪಯಣ ಕೊನೆಗೊಳ್ಳಲಿದೆ. ಗುಜರಾತ್‌ನ (Gujarat) ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ವಿಶ್ವಕಪ್‌ನ ಕೊನೆಯ ಪಂದ್ಯ ನಡೆಯಲಿದ್ದು, ಹೈವೋಲ್ಟೇಜ್ ಮ್ಯಾಚ್ ವೀಕ್ಷಿಸಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಅದಕ್ಕೂ ಮುನ್ನ ಈ ಟೂರ್ನಿಯ ಸರಣಿ ಶ್ರೇಷ್ಠ ಆಟಗಾರ (Player of Tournament) ಪ್ರಶಸ್ತಿಗಾಗಿ 9 ಆಟಗಾರರನ್ನು ಐಸಿಸಿ (ICC) ನಾಮನಿರ್ದೇಶನ ಮಾಡಿದೆ ಎಂದು ವರದಿಗಳು ತಿಳಿಸಿವೆ. ಆದರೆ ಈ ಬಗ್ಗೆ ಐಸಿಸಿ ಯಾವುದೇ ಅಧಿಕೃತ ಮಾಹಿತಿಯನ್ನು ಇದುವರೆಗೂ ಹಂಚಿಕೊಂಡಿಲ್ಲ.

ಈ 9 ಆಟಗಾರರ ಪೈಕಿ ಟೀಂ ಇಂಡಿಯಾದ ನಾಲ್ವರು ನಾಮನಿರ್ದೇಶನಗೊಂಡಿದ್ದು, ಆಸ್ಟ್ರೇಲಿಯಾಮತ್ತು ನ್ಯೂಜಿಲೆಂಡ್ ತಂಡಗಳ ತಲಾ 2 ಆಟಗಾರರು ಮತ್ತು ದಕ್ಷಿಣ ಆಫ್ರಿಕಾದ ಒಬ್ಬ ಆಟಗಾರ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಇದನ್ನೂ ಓದಿ: ಶಮಿ ತವರಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ

WC

ಭಾರತ ತಂಡದಿಂದ ಆಯ್ಕೆಯಾದವರು ಯಾರು?
ಐಸಿಸಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಭಾರತದ ಆಟಗಾರರಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma), ವಿರಾಟ್ ಕೊಹ್ಲಿ (Virat Kohli)), ಮೊಹಮ್ಮದ್ ಶಮಿ (Mohammed Shami) ಮತ್ತು ಜಸ್ಪ್ರೀತ್ ಬುಮ್ರಾ (Jasprit Bumrah) ಅವರ ಹೆಸರುಗಳು ಸೇರಿವೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಇವರಿಂದ ಉತ್ತಮ ಪ್ರದರ್ಶನ ಕಂಡುಬಂದಿದೆ. ಬ್ಯಾಟಿಂಗ್‌ನಲ್ಲಿ ಅಬ್ಬರಿಸಿರುವ ವಿರಾಟ್ ಕೊಹ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಹಾಗೆಯೇ ನಾಯಕ ರೋಹಿತ್ ಶರ್ಮಾ ಕೂಡ ತಂಡಕ್ಕೆ ಉತ್ತಮ ಆರಂಭವನ್ನು ನೀಡಿದ್ದು, 500ಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ. ಇದನ್ನೂ ಓದಿ: ಮತ್ತೆ ಮಾತಿನಲ್ಲೇ ತಿವಿದ ವಿಚ್ಛೇದಿತ ಪತ್ನಿ – ತೆರೆಯ ಹಿಂದೆ ಶಮಿಯ ಬದುಕು ಘೋರ!

ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಮೊಹಮ್ಮದ್ ಶಮಿ, ಪ್ರಸ್ತುತ ಟೂರ್ನಿಯಲ್ಲಿ 23 ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಬುಮ್ರಾ ಕೂಡ ಇಲ್ಲಿಯವರೆಗೆ ಮ್ಯಾಚ್ ವಿನ್ನಿಂಗ್ ಬೌಲರ್ ಎಂಬುದನ್ನು ಸಾಬೀತುಪಡಿಸಿದ್ದಾರೆ. ಇದನ್ನೂ ಓದಿ: ಜೀತೇಗ ಇಂಡಿಯಾ ಜೀತೇಗ – ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು, ಕೋಟ್ಯಂತರ ಅಭಿಮಾನಿಗಳ ಕಾತರ!

ಇತರ ದೇಶಗಳಿಂದ ಯಾರ್ಯಾರು?
ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಇತರ ದೇಶಗಳ ಆಟಗಾರರ ಬಗ್ಗೆ ಹೇಳುವುದಾದರೆ, ಆಸೀಸ್ ಲೆಗ್ ಸ್ಪಿನ್ನರ್ ಆಡಮ್ ಝಂಪಾ ಮತ್ತು ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್  ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಝಂಪಾ 22 ವಿಕೆಟ್‌ಗಳೊಂದಿಗೆ ಇದುವರೆಗೆ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಮ್ಯಾಕ್ಸ್ವೆಲ್ ಕೂಡ ಬ್ಯಾಟಿಂಗ್ ಜೊತೆಗೆ ಬೌಲಿಂಗ್‌ನಲ್ಲೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ಇಬ್ಬರೊಂದಿಗೆ ನ್ಯೂಜಿಲೆಂಡ್‌ನ ಡೇರಿಲ್ ಮಿಚೆಲ್ ಮತ್ತು ರಚಿನ್ ರವೀಂದ್ರ ಅವರೂ ಸಹ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಹೀನಾಯವಾಗಿ ಸೋಲುತ್ತೆ, ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿಯುತ್ತೆ – ಮಿಚೆಲ್‌ ಮಾರ್ಷ್‌ ಭವಿಷ್ಯವಾಣಿ ವೈರಲ್‌

ರಚಿನ್ ರವೀಂದ್ರ ತಮ್ಮ ಮೊದಲ ವಿಶ್ವಕಪ್‌ನಲ್ಲಿಯೇ 64.22 ಸರಾಸರಿಯಲ್ಲಿ 578 ರನ್ ಕಲೆಹಾಕಿದ್ದಾರೆ. ಡೇರಿಲ್ ಮಿಚೆಲ್ ಕೂಡ 69ರ ಸರಾಸರಿಯಲ್ಲಿ 552 ರನ್ ಬಾರಿಸಿದ್ದರು. ಟೂರ್ನಿಯಲ್ಲಿ ನಾಲ್ಕು ಶತಕ ಸೇರಿದಂತೆ 59.40 ಸರಾಸರಿಯಲ್ಲಿ 594 ರನ್ ಬಾರಿಸಿರುವ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: 2023 World Cup Final – 20 ವರ್ಷದ ಹಿಂದಿನ ಸೇಡನ್ನು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?

TAGGED:cricketICCjasprit bumrahMohammed ShamiNarendra Modi StadiumPlayer Of the TournamentRohit SharmaTeam indiavirat kohliworld cupಐಸಿಸಿಕ್ರಿಕೆಟ್ಜಸ್‍ಪ್ರೀತ್ ಬುಮ್ರಾನರೇಂದ್ರ ಮೋದಿ ಸ್ಟೇಡಿಯಂಭಾರತಮೊಹಮ್ಮದ್ ಶಮಿರೋಹಿತ್ ಶರ್ಮಾವಿರಾಟ್ ಕೊಹ್ಲಿವಿಶ್ವಕಪ್ಸರಣಿ ಶ್ರೇಷ್ಠ ಆಟಗಾರ
Share This Article
Facebook Whatsapp Whatsapp Telegram

Cinema Updates

Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
1 hour ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
2 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
3 hours ago
rachita ram kamal haasan
ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ
3 hours ago

You Might Also Like

kerala rain
Latest

ಕೇರಳದಲ್ಲಿ ಭಾರೀ ಮಳೆಗೆ 5 ಸಾವು – 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Public TV
By Public TV
20 minutes ago
mangaluru rain deaths
Dakshina Kannada

ಮಂಗಳೂರಲ್ಲಿ ವರುಣಾರ್ಭಟ; ಮಳೆಗೆ 6 ಮಂದಿ ಬಲಿ

Public TV
By Public TV
1 hour ago
D.K Shivakumar
Bengaluru City

ಕರಾವಳಿ ಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಪಕ್ಷದಿಂದ ಪ್ರತ್ಯೇಕ ತಂಡ: ಡಿ.ಕೆ ಶಿವಕುಮಾರ್

Public TV
By Public TV
1 hour ago
kea
Bengaluru City

ಮೇ 31ಕ್ಕೆ ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆ – ಕೆಇಎ

Public TV
By Public TV
2 hours ago
Guest Lecturer 1
Bengaluru City

ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ಸೌಲಭ್ಯ – ಸರ್ಕಾರದಿಂದ ಆದೇಶ

Public TV
By Public TV
3 hours ago
Shobha Karandlaje 2
Bengaluru City

ಎಲ್ಲ ಗ್ಯಾರಂಟಿ ಕೊಟ್ಟರು, ಪ್ರಾಣದ ಗ್ಯಾರಂಟಿ ಕೊಡ್ತಿಲ್ಲ: ಶೋಭಾ ಕರಂದ್ಲಾಜೆ ಕೆಂಡಾಮಂಡಲ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?