Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ನಮ್ಮ ಕುಡ್ಲ ಟಾಕೀಸ್ ನಲ್ಲಿ “ಪೆಪ್ಪೆರೆರೆ ಪೆರೆರೆರೆ” ತುಳುಚಿತ್ರ ಬಿಡುಗಡೆ

    ನಮ್ಮ ಕುಡ್ಲ ಟಾಕೀಸ್ ನಲ್ಲಿ “ಪೆಪ್ಪೆರೆರೆ ಪೆರೆರೆರೆ” ತುಳುಚಿತ್ರ ಬಿಡುಗಡೆ

    ಧರ್ಮಸ್ಥಳದ ಪಾದಯಾತ್ರಿಗಳಿಗೆ ಟಿಟಿ ವಾಹನ ಡಿಕ್ಕಿ- 12 ಜನರಿಗೆ ಗಾಯ

    ಧರ್ಮಸ್ಥಳದ ಪಾದಯಾತ್ರಿಗಳಿಗೆ ಟಿಟಿ ವಾಹನ ಡಿಕ್ಕಿ- 12 ಜನರಿಗೆ ಗಾಯ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ಫಾಸ್ಟ್ ಟ್ಯಾಗ್ ಕಿರಿಕ್ – ಟೋಲ್ ಸಿಬ್ಬಂದಿ, ಚಾಲಕನ ನಡುವೆ ಕಲಹ

    ಫಾಸ್ಟ್ ಟ್ಯಾಗ್ ಕಿರಿಕ್ – ಟೋಲ್ ಸಿಬ್ಬಂದಿ, ಚಾಲಕನ ನಡುವೆ ಕಲಹ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ವೀಡಿಯೋಗಾಗಿ 15 ಕೋಟಿ ವೆಚ್ಚ, ಇದು ಹನಿಟ್ರ್ಯಾಪ್: ಬಾಲಚಂದ್ರ ಜಾರಕಿಹೊಳಿ

    ಯಾವ ಕಾರಣಕ್ಕೆ ಕೇಸ್ ಹಿಂಪಡೆದಿದ್ದಾರೆಂದು ಗೊತ್ತಿಲ್ಲ : ಹೆಚ್‍ಡಿಕೆ

    ಯಾವ ಕಾರಣಕ್ಕೆ ಕೇಸ್ ಹಿಂಪಡೆದಿದ್ದಾರೆಂದು ಗೊತ್ತಿಲ್ಲ : ಹೆಚ್‍ಡಿಕೆ

    ಮಹಿಳಾ ದಿನಾಚರಣೆಯ ಗಿಫ್ಟ್ – ಸಕ್ಕರೆ ನಾಡಿನಲ್ಲಿ ಮಹಿಳೆಯರ ಸಾಧನೆಯ ಮೈಲಿಗಲ್ಲು

    ಮಹಿಳಾ ದಿನಾಚರಣೆಯ ಗಿಫ್ಟ್ – ಸಕ್ಕರೆ ನಾಡಿನಲ್ಲಿ ಮಹಿಳೆಯರ ಸಾಧನೆಯ ಮೈಲಿಗಲ್ಲು

    ಲಾರಿ ಡಿಕ್ಕಿ ಹೊಡೆದು ಹೋರಿ ಸಾವು – ಮಾನವೀಯತೆ ಮೆರೆದ ರೇಣುಕಾಚಾರ್ಯ

    ಲಾರಿ ಡಿಕ್ಕಿ ಹೊಡೆದು ಹೋರಿ ಸಾವು – ಮಾನವೀಯತೆ ಮೆರೆದ ರೇಣುಕಾಚಾರ್ಯ

    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ಟಿವಿಯಲ್ಲಿ ಬಂದಿರುವುದನ್ನು ವಾಪಸ್ ತೆಗೆದುಕೊಳ್ಳಲು ಆಗುತ್ತಾ..?: ಸಿದ್ದರಾಮಯ್ಯ

    ಟಿವಿಯಲ್ಲಿ ಬಂದಿರುವುದನ್ನು ವಾಪಸ್ ತೆಗೆದುಕೊಳ್ಳಲು ಆಗುತ್ತಾ..?: ಸಿದ್ದರಾಮಯ್ಯ

    ಕುಮಾರಸ್ವಾಮಿ ಡೀಲ್ ಹೇಳಿಕೆಯಿಂದ ಬೇಸರ: ದಿನೇಶ್ ಕಲ್ಲಹಳ್ಳಿ

    ಕುಮಾರಸ್ವಾಮಿ ಡೀಲ್ ಹೇಳಿಕೆಯಿಂದ ಬೇಸರ: ದಿನೇಶ್ ಕಲ್ಲಹಳ್ಳಿ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

9, 11ನೇ ತರಗತಿ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಅಧಿಕೃತ ಆದೇಶ

Public Tv by Public Tv
1 month ago
Reading Time: 1min read
ಇಂದಿನಿಂದ ಯುಪಿ, ಪಂಜಾಬ್, ಸಿಕ್ಕಿಂನಲ್ಲಿ ಶಾಲೆಗಳು ಓಪನ್ – ಮಾರ್ಗಸೂಚಿಯಲ್ಲಿ ಏನಿದೆ?

ಬೆಂಗಳೂರು: ಫೆಬ್ರವರಿ 1 ರಿಂದ 9 ಮತ್ತು 11 ನೇ ತರಗತಿಗಳನ್ನು ಪ್ರಾರಂಭ ಮಾಡಲು ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಅಲ್ಲದೆ 9 ಮತ್ತು 10 ನೇ ತರಗತಿಗೆ ಇಡೀ ದಿನ ತರಗತಿ ನಡೆಸಲು ಅಧಿಕೃತ ಮುದ್ರೆ ಹಾಕಿದೆ. ಜೊತೆಗೆ 6-8 ನೇ ತರಗತಿಗೆ ಈಗ ನಡೆಯುತ್ತಿರುವಂತೆ ವಿದ್ಯಾಗಮ ಮುಂದುವರೆಸಲು ಆದೇಶಿಸಿದೆ.

ತಜ್ಞರು ಮತ್ತು ಆರೋಗ್ಯ ಇಲಾಖೆ ಸೂಚನೆ ಮೇರೆಗೆ ಶಾಲೆ ಪ್ರಾರಂಭಕ್ಕೆ ಮಾರ್ಗಸೂಚಿ ಮತ್ತು ಸಲಹಾತ್ಮಕ ವೇಳಾಪಟ್ಟಿಯನ್ನೂ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಪ್ರಮುಖ ಮಾರ್ಗಸೂಚಿಗಳು ಹೀಗಿವೆ.

ಮಾರ್ಗಸೂಚಿಗಳು
9 ರಿಂದ 12ನೇ ತರಗತಿಗಳನ್ನು ಇಡೀ ದಿನ ನಡೆಸುವುದು. ತಜ್ಞರು ಮತ್ತು ಆರೋಗ್ಯ ಇಲಾಖೆ ನೀಡಿರುವ ಕೊರೊನಾ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆ ಮಾಡುವುದು. ಮಕ್ಕಳು ಶಾಲೆಗೆ, ವಿದ್ಯಾಗಮಕ್ಕೆ ಬರಲು ಕಡ್ಡಾಯವಾಗಿ ಪೋಷಕರ ಅನುಮತಿ ಪತ್ರ ತರುವುದು. ಮಗುವಿಗೆ ಯಾವುದೇ ಕೊರೊನಾ ರೋಗ ಲಕ್ಷಣ ಇಲ್ಲದಿರುವ ಕುರಿತು ಪೋಷಕರು ದೃಢೀಕರಣ ಪತ್ರ ನೀಡುವುದು. ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಅಲ್ಲ. ಶಾಲೆಗೆ ಹಾಜರಾಗಲು ಇಷ್ಟವಿಲ್ಲದ ವಿದ್ಯಾರ್ಥಿಗಳು ಈಗಿರುವಂತೆ ಆನ್‍ಲೈನ್ ಅಥವಾ ಇತರೇ ಪರ್ಯಾಯ ವ್ಯವಸ್ಥೆಯಲ್ಲಿ ಪಾಠ ಕಲಿಯಬಹುದು. ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಮನೆಯಿಂದಲೇ ತರುವುದು.

8, 9, 10 ನೇ ತರಗತಿ ಸಲಹಾತ್ಮಕ ವೇಳಾಪಟ್ಟಿ

ಸೋಮವಾರ
9 ಮತ್ತು 10 ನೇ ತರಗತಿ ಬೆಳಗ್ಗೆ 10 ರಿಂದ ಸಂಜೆ 4.30 ಕ್ಕೆ. 8 ನೇ ತರಗತಿ ವಿದ್ಯಾಗಮ- 10 ರಿಂದ 12.30ರವರೆಗೆ.

ಮಂಗಳವಾರ
9 ಮತ್ತು 10 ನೇ ತರಗತಿ ಬೆಳಗ್ಗೆ 10 ರಿಂದ ಸಂಜೆ 4.30.

ಬುಧವಾರ
9 ಮತ್ತು 10 ನೇ ತರಗತಿ ಬೆಳಗ್ಗೆ 10 ರಿಂದ ಸಂಜೆ 4.30 ಕ್ಕೆ. 8 ನೇ ತರಗತಿ ವಿದ್ಯಾಗಮ- 10 ರಿಂದ 12.30ರವರೆಗೆ.

ಗುರುವಾರ
9 ಮತ್ತು 10 ನೇ ತರಗತಿ ಬೆಳಗ್ಗೆ 10 ರಿಂದ ಸಂಜೆ 4.30.

ಶುಕ್ರವಾರ
9 ಮತ್ತು 10 ನೇ ತರಗತಿ ಬೆಳಗ್ಗೆ 10 ರಿಂದ ಸಂಜೆ 4.30 ಕ್ಕೆ. 8 ನೇ ತರಗತಿ ವಿದ್ಯಾಗಮ- 10 ರಿಂದ 12.30ರವರೆಗೆ.

ಶನಿವಾರ
9 ಮತ್ತು 10 ನೇ ತರಗತಿ ಬೆಳಗ್ಗೆ 10 ರಿಂದ ಸಂಜೆ 4.30.

Tags: parentsPublic TVschoolstudentsಪಬ್ಲಿಕ್ ಟಿವಿಪೋಷಕರುವಿದ್ಯಾರ್ಥಿಗಳುಶಾಲೆ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV