ರಾಜ್ಯದ ಹವಾಮಾನ ವರದಿ 02-08-2025
ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆ.6ರವರೆಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ದಿನ ಭವಿಷ್ಯ: 02-08-2025
ಶ್ರೀ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ನವಮಿ, ಶನಿವಾರ,…
ಧರ್ಮಸ್ಥಳದಲ್ಲಿ ಮುಂದುವರಿದ ಅಸ್ಥಿಪಂಜರದ ಶೋಧ – 7, 8ನೇ ಪಾಯಿಂಟ್ಗಳಲ್ಲೂ ಸಿಕ್ಕಿಲ್ಲ ಕುರುಹು
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ನಿಗೂಢ ಶವಗಳ ಹೂತಿಟ್ಟ ಪ್ರಕರಣ ಸಂಬಂಧ ಎಸ್ಐಟಿ ಶೋಧಕ್ಕಿಳಿದಿದೆ. ದೂರುದಾರ ಹೇಳಿದಂತೆ…
ಹಿರಿಯ ಐಪಿಎಸ್ ಅಧಿಕಾರಿ ಬಿ.ದಯಾನಂದ್, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ಗೆ ರಾಷ್ಟ್ರಪತಿ ಪದಕ
- ಬೆಂಗಳೂರಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಅಮಾನತುಗೊಂಡಿದ್ದ ದಯಾನಂದ್ ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಬಿ.ದಯಾನಂದ್…
ದೇಶದಲ್ಲಿ ಕರ್ನಾಟಕವೊಂದು ಆರ್ಥಿಕ ದೇಶ: ಬ್ರಿಡ್ಜ್ ಟು ಬೆಂಗಳೂರು ಕಾರ್ಯಕ್ರಮದಲ್ಲಿ ಸಿಎಂ ಅಭಿಪ್ರಾಯ
ನವದೆಹಲಿ: ಕರ್ನಾಟಕ ಕೇವಲ ಸಾಂಸ್ಕೃತಿಕ ಕೇಂದ್ರವಾಗಿಲ್ಲ ಬದಲಿಗೆ ಅದೊಂದು ಆರ್ಥಿಕ ಶಕ್ತಿಕೇಂದ್ರ 337 ಬಿಲಿಯನ್ ಡಾಲರ್…
ಕಬ್ಬನ್ ಪಾರ್ಕ್ನಲ್ಲಿ ನಡೆಯಬೇಕಿದ್ದ ಬ್ಲೈಂಡ್ ಡೇಟಿಂಗ್ ಶೋ ಕ್ಯಾನ್ಸಲ್
ಬೆಂಗಳೂರು: ಕಬ್ಬನ್ ಪಾರ್ಕ್ನಲ್ಲಿ (Cubbon Park) ನಾಳೆಯಿಂದ (ಆ.2) ಆರಂಭವಾಗಬೇಕಿದ್ದ ಬ್ಲೈಂಡ್ ಡೇಟಿಂಗ್ ಕಾರ್ಯಕ್ರಮವೊಂದು ಆರಂಭ…
ಚೀನಾ ಉದ್ಯಮಿಯಿಂದ 100 ಕೋಟಿ ರೂ. ಬಂಡವಾಳ ಹೂಡಿಕೆ
ಬೆಂಗಳೂರು: ಚೀನಾದ ಜವಳಿ ಉದ್ಯಮಿ ಪಾಲ್ ಪು ಅವರು ರಾಜ್ಯದಲ್ಲಿ ನೂರು ಕೋಟಿ ರೂ. ಬಂಡವಾಳ…