ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿಮೀ ಎಳೆದೊಯ್ದ ಟ್ರಕ್ – ಮಹಿಳೆ ಸಾವು, ಪತಿಗೆ ಗಾಯ
- ಕರ್ನಾಟಕ ನೋಂದಣಿಯ ಟ್ರಕ್ ಪೊಲೀಸ್ ವಶಕ್ಕೆ ಹೈದರಾಬಾದ್: ಮಾಧಾಪುರದ ಮೈಂಡ್ಸ್ಪೇಸ್ ಪ್ರದೇಶದಲ್ಲಿ ತಡರಾತ್ರಿ ಟ್ರಕ್…
ಗೌರವ ಡಾಕ್ಟರೇಟ್ ನನಗೆ ಬೇಡ, ಬೇರೆ ಸಾಧಕರಿಗೆ ನೀಡಿ: ಹಾವೇರಿ ವಿವಿಗೆ ಬೊಮ್ಮಾಯಿ ಮನವಿ
ಬೆಂಗಳೂರು: ಗೌರವ ಡಾಕ್ಟರೇಟ್ ಪದವಿಯನ್ನು (Honorary Doctorate) ನಾನು ಸ್ವೀಕರಿಸುವುದಿಲ್ಲ. ಬೇರೆ ಸಾಧಕರಿಗೆ ನೀಡಿ ಎಂದು…
ಕರ್ನಾಟಕಕ್ಕೆ ಬಿಜೆಪಿ ಹಾನಿಕಾರಕ; ಕೇಂದ್ರ ಸರ್ಕಾರದ ಸೇಡು ಬಯಲಾಗಿದೆ- ರಣದೀಪ್ ಸಿಂಗ್ ಸುರ್ಜೇವಾಲಾ
ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಹಾನಿಕಾರಕ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ…
ಟ್ರಂಪ್ ಒಪ್ಪಿಗೆ ಇಲ್ಲದೆ ಭಾರತ ತೈಲ ಖರೀದಿಸಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ಲೇವಡಿ
ದಿಸ್ಪುರ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅನುಮತಿ ಇಲ್ಲದೆ ಭಾರತ ಯಾವುದೇ ದೇಶದಿಂದ…
ಇರಾನ್ ನೆಲದಲ್ಲಿ ತನ್ನ 927 ಕೋಟಿಯ 2 ವಿಮಾನಗಳನ್ನು ಸುಟ್ಟು ಹಾಕಿದ ಅಮೆರಿಕ
ವಾಷಿಂಗ್ಟನ್: ಇರಾನ್ ಯುದ್ಧದಲ್ಲಿ (Iran War) ತನ್ನ ಎರಡು ವಿಮಾನಗಳನ್ನೇ ಅಮೆರಿಕವೇ (USA) ನಾಶ ಮಾಡಿದೆ.…
ನೂರಕ್ಕೆ ನೂರರಷ್ಟು ಸಮರ್ಥ್ ಗೆಲ್ಲಿಸುವ ಕೆಲಸ ಮಾಡ್ತೀನಿ: ಜಮೀರ್ ಅಹ್ಮದ್
ದಾವಣಗೆರೆ: ಇಲ್ಲಿನ ದಕ್ಷಿಣ ಕ್ಷೇತ್ರದ (Davanagere South) ಉಪಚುನಾವಣೆಯಲ್ಲಿ (Byelection) ಕಾಂಗ್ರೆಸ್ (Congress) ಅಭ್ಯರ್ಥಿ ಸಮರ್ಥ್…
Ahmedabad Plane Crash | ಬ್ಲ್ಯಾಕ್ ಬಾಕ್ಸ್ ಡೇಟಾ ಬಿಡುಗಡೆಗೆ ಒತ್ತಾಯ – ಸಂತ್ರಸ್ತ ಕುಟುಂಬಗಳಿಂದ ಪ್ರಧಾನಿ ಮೋದಿಗೆ ಪತ್ರ
ಅಹಮದಾಬಾದ್: 275 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾ ವಿಮಾನ ದುರಂತ (Ahmedabad Plane Crash)…
ಅಮೆರಿಕ ಪೈಲಟ್ ರಕ್ಷಣಾ ಕಾರ್ಯಾಚರಣೆ ವೇಳೆ ಐವರು ಸಾವು
ಟೆಹ್ರಾನ್: ಪತನಗೊಂಡ ಫೈಟರ್ ಜೆಟ್ ಪೈಲಟ್ ರಕ್ಷಿಸಲು ಅಮೆರಿಕ (US) ನಡೆಸಿದ ಕಾರ್ಯಾಚರಣೆಯ ಸಮಯದಲ್ಲಿ ಐವರು…
ಪ್ರೀತಿಸಿದ ಯುವಕನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಕೊಂದ ತಂದೆ – ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಇನ್ಸ್ಪೆಕ್ಟರ್ ಸಸ್ಪೆಂಡ್
ಹೈದರಾಬಾದ್: ಪ್ರೀತಿಸಿದ (Love) ಯುವಕನನ್ನು ಮದುವೆಯಾಗಿದ್ದಕ್ಕೆ ವ್ಯಕ್ತಿಯೊಬ್ಬ ಮಗಳನ್ನೇ ಹತ್ಯೆ ಮಾಡಿರುವ ಪ್ರಕರಣ ಆಂಧ್ರಪ್ರದೇಶದ (Andhra…
ನಿಮ್ಮ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೆ ಐದೈದು ದಿನ ಪ್ರಚಾರ ಮಾಡೋ ಅಗತ್ಯ ಇತ್ತಾ? – ಸಿಎಂಗೆ ಹೆಚ್ಡಿಕೆ ಗುದ್ದು
ಬಾಗಲಕೋಟೆ: ನಿಮ್ಮ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೆ ನೀವು ಬಾಗಲಕೋಟೆಗೆ ಬಂದು ಐದು ದಿನ ಬಂದು ಪ್ರಚಾರ…
