30 ಅಡಿ ಕಂದಕಕ್ಕೆ ಉರುಳಿದ ವ್ಯಾನ್ – 8 ಮಹಿಳೆಯರು ಸಾವು, 29 ಮಂದಿಗೆ ಗಾಯ
ಮುಂಬೈ: ವಾಹನವೊಂದು 30 ಅಡಿ ಕಂದಕಕ್ಕೆ ಉರುಳಿದ ಪರಿಣಾಮ 8 ಜನ ಮಹಿಳೆಯರು ಸಾವನ್ನಪ್ಪಿ, 29…
ಧರ್ಮಸ್ಥಳ ಬುರುಡೆ ರಹಸ್ಯ – ದಾಖಲೆ ಸಂಗ್ರಹಿಸುವ ಕೆಲಸ ಆರಂಭಿಸಿದ NHRC
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ (Dharmasthala Mass Burial Probe) ಹೂತಿಟ್ಟ ದೂರಿನ ಹಿನ್ನೆಲೆ ಮಾನವ…
ಸೆಲ್ಫಿ ತೆಗೆಯಲು ಹೋಗಿ ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ ಆಗಿದ್ದ ವ್ಯಕ್ತಿಗೆ 25 ಸಾವಿರ ದಂಡ!
ಚಾಮರಾಜನಗರ: ಬಂಡೀಪುರದಲ್ಲಿ (Bandipura) ಸೆಲ್ಫಿ ತೆಗೆಯಲು ಹೋಗಿ ಕಾಡಾನೆ ದಾಳಿಯಿಂದ ಪಾರಾದವನಿಗೆ ಅರಣ್ಯ ಇಲಾಖೆ (Forest…
ಗದಗ-ಯಲವಿಗಿ ರೈಲ್ವೆ ಯೋಜನೆ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಬೊಮ್ಮಾಯಿ ಮನವಿ
ನವದೆಹಲಿ: ಗದಗ ಯಲವಿಗಿ ರೈಲು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ…
ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಲೋಕಸಭೆಯಲ್ಲಿ ಐತಿಹಾಸಿಕ ಕ್ರೀಡಾ ಆಡಳಿತ, ಡೋಪಿಂಗ್ ತಡೆ ಮಸೂದೆ ಅಂಗೀಕಾರ
ನವದೆಹಲಿ: ಬಹುನಿರೀಕ್ಷಿತ ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ, 2025 ಮತ್ತು ರಾಷ್ಟ್ರೀಯ ಡೋಪಿಂಗ್ ತಡೆ (ತಿದ್ದುಪಡಿ)…
ರಾಜ್ಯದಲ್ಲಿ `ಆಯುಷ್ಮಾನ್ ಭಾರತ್’ ಯೋಜನೆ ಜಾರಿಯಾಗದಿರುವುದಕ್ಕೆ ಲೋಕಸಭೆಯಲ್ಲಿ ಕ್ಯಾ.ಚೌಟ ಕಳವಳ
- ರಾಜ್ಯ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿಕ ಆರೋಗ್ಯ ಸೇವೆ ನಿರಾಕರಣೆ ನವದೆಹಲಿ: ದೇಶದಲ್ಲಿ 70…
ಕರ್ನಾಟಕದಲ್ಲಿ 39,577 ಕೋಟಿ ಜಿಎಸ್ಟಿ ವಂಚನೆ, ವರ್ತಕರಿಗೆ ನಾವು ನೋಟಿಸ್ ನೀಡಿಲ್ಲ: ಸೀತಾರಾಮನ್
ನವದೆಹಲಿ: ಕರ್ನಾಟಕದಲ್ಲಿ (Karnataka) 2024-25ನೇ ಆರ್ಥಿಕ ವರ್ಷದಲ್ಲಿ 1,254 ಪ್ರಕರಣಗಳಲ್ಲಿ 39,577 ಕೋಟಿ ರೂ. ಮೊತ್ತದ…