ಆನ್ಲೈನ್ ಗೇಮ್ ಆಡಲು ಹಣಕ್ಕಾಗಿ ಟಾರ್ಚರ್; ಸ್ವಂತ ಅಳಿಯನನ್ನೇ ಕೊಂದ ಮಾವ
ಬೆಂಗಳೂರು: ಆನ್ಲೈನ್ ಗೇಮ್ ಆಡಲು ಹಣ ನೀಡುವಂತೆ ಕಾಟ ಕೊಡುತ್ತಿದ್ದ ಅಕ್ಕನ ಮಗನನ್ನೇ ಮಾವ ಕೊಲೆ…
ಆಂಜನೇಯ ದೇಗುಲ ನಿರ್ಮಾಣಕ್ಕೆ 1.83 ಲಕ್ಷ ದೇಣಿಗೆ ನೀಡಿದ ಭಿಕ್ಷುಕಿ
- ದೇವರ ಕಾರ್ಯದಲ್ಲಿ ತನ್ನದೂ ಪಾಲಿರಲಿ ಅಂತ ದೇಣಿಗೆ ರಾಯಚೂರು: ಆಂಜನೇಯ ದೇಗುಲ ನಿರ್ಮಾಣಕ್ಕಾಗಿ ವಯಸ್ಸಾದ…
ಟ್ಯಾರಿಫ್ ವಾರ್ಗೆ ಸೆಡ್ಡು| P-8I ವಿಮಾನ ಖರೀದಿಸಲ್ಲ ಎಂದ ಭಾರತ
ನವದೆಹಲಿ: ಸುಂಕ ಸಮರ ಆರಂಭಿಸಿದ ಅಮೆರಿಕಕ್ಕೆ (USA) ಭಾರತ (India) ಮತ್ತೆ ತಿರುಗೇಟು ನೀಡಿದ್ದು, ಬೋಯಿಂಗ್…
ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ – ರಾಹುಲ್ ವಿರುದ್ಧ ಹೆಚ್ಡಿಕೆ ಕಿಡಿ
ಬೆಂಗಳೂರು: ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ…
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿರುವ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1…
ಮಂತ್ರಾಲಯದಲ್ಲಿ ರಾಯರ 354ನೇ ಆರಾಧನಾ ಮಹೋತ್ಸವ – ಇಂದಿನಿಂದ 7 ದಿನ ಸಪ್ತರಾತ್ರೋತ್ಸವ
ರಾಯಚೂರು: ಇಂದಿನಿಂದ (ಆ.8) ಮಂತ್ರಾಲಯ (Mantralaya) ಸೇರಿದಂತೆ ರಾಯರ ಮಠಗಳಲ್ಲಿ ಗುರುರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ…
ಟೋಲ್ ಸಿಬ್ಬಂದಿಯನ್ನು ಎಳೆದುಕೊಂಡು ರಸ್ತೆಯಲ್ಲಿ ಡೆಡ್ಲಿರೈಡ್
ಬೆಂಗಳೂರು: ಟೋಲ್ ಸಿಬ್ಬಂದಿಯನ್ನು ಎಳೆದುಕೊಂಡು ರಸ್ತೆಯಲ್ಲಿ ಡೆಡ್ಲಿ ರೈಡ್ ಮಾಡಿದ ಘಟನೆ ಎಲೆಕ್ಟ್ರಾನಿಕ್ ಸಿಟಿ ಟೋಲ್…
ʼಡೆತ್ನೋಟ್ʼ ನೋಡಿ ಡೆತ್ನೋಟ್ ಬರೆದು 14ರ ಬಾಲಕ ಆತ್ಮಹತ್ಯೆ!
- ಜಪಾನಿನ ಪ್ರಸಿದ್ಧ ವೆಬ್ಸೀರಿಸ್ ಡೆತ್ನೋಟ್ - ಎಲ್ಲಾ ಸಂಚಿಕೆಗಳನ್ನು ತಪ್ಪದೇ ನೋಡಿದ್ದ ಗಂಧಾರ್ -…
ಬರ್ತ್ಡೇಗಾಗಿ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೋಟೆಲ್ಗೆ ಕರೆದೊಯ್ದು ಮೋಜು, ಮಸ್ತಿ – ವಾರ್ಡನ್, ಅಡುಗೆ ಕೆಲಸದಾಕೆಗೆ ನೋಟಿಸ್
ವಿಜಯಪುರ: ಬರ್ತ್ಡೇಗಾಗಿ ಹಾಸ್ಟೆಲ್ನ ವಾರ್ಡನ್ ಹಾಗೂ ಅಡುಗೆ ಕೆಲಸದಾಕೆ ಅಲ್ಲಿನ ವಿದ್ಯಾರ್ಥಿನಿಯರನ್ನು ಹೋಟೆಲ್ಗೆ ಕರೆದೊಯ್ದು ಪಾರ್ಟಿ…
ನಾಳೆಯಿಂದ 2 ದಿನ `ವಿದ್ಯಾಮಂದಿರʼ – ನಿಮ್ಮ PG ಶಿಕ್ಷಣ ಕನಸು ನನಸಾಗಿಸಲು ಬನ್ನಿ
- 40ಕ್ಕೂ ಅಧಿಕ ಉನ್ನತ ಶಿಕ್ಷಣ ಸಂಸ್ಥೆಗಳು ಒಂದೇ ಸೂರಿನಡಿ! ಬೆಂಗಳೂರು: ಆ.9 ಮತ್ತು 10…