ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್ ಬಾರ್ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಬೆಂಗಳೂರು: ನಗರದ (Bengaluru) ಹಲವು ಡ್ಯಾನ್ಸ್ ಬಾರ್ಗಳಲ್ಲಿ (Dance Bars) ನಿಯಮ ಉಲ್ಲಂಘನೆಯಾಗುತ್ತಿದೆ ಎಂಬ ಆರೋಪ…
ಯುವ ಗಾಯಕಿ ಅಖಿಲಾ ಪಜಿಮಣ್ಣು ಬಾಳಲ್ಲಿ ಬಿರುಗಾಳಿ – ವಿವಾಹ ವಿಚ್ಛೇದನಕ್ಕೆ ಅರ್ಜಿ
ಇತ್ತೀಚೆಗೆ ಸೆಲೆಬ್ರಿಟಿಗಳು ವಿಚ್ಛೇದನ (Divorce) ತೆಗೆದುಕೊಳ್ಳುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಪ್ರತಿ ದಿನ ಒಬ್ಬರಲ್ಲ ಒಬ್ಬರ ಡಿವೋರ್ಸ್…
ಸ್ಪೆಷಲ್, ಕ್ರಿಸ್ಪಿ ಬೆಂಡೆಕಾಯಿ ಪಾಪ್ಕಾರ್ನ್ ಮನಯಲ್ಲೇ ತಯಾರಿಸಿ
ಇತ್ತೀಚಿನ ದಿನಗಳಲ್ಲಿ ಜಂಕ್ ಫುಡ್, ಪಾಸ್ಟ್ ಪುಢ್ ಅಂತಾ ಹೊಟ್ಟೆ ಹಾಳು ಮಾಡಿಕೊಳ್ಳೋದೇ ಹೆಚ್ಚು. ಇಂತಹ…
ರಾಜ್ಯದ ಹವಾಮಾನ ವರದಿ 20-06-2025
ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡಿನ 13…
ದಿನ ಭವಿಷ್ಯ: 20-06-2025
ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ, ದ್ವಿತೀಯ, ಶುಕ್ರವಾರ,…
ಮಗುವಿಗೆ ಜನ್ಮ ನೀಡಿ ರಕ್ತಸ್ರಾವದಿಂದ ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದ ಯುವತಿ ಸಾವು
ಬೆಂಗಳೂರು: ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದ ಯುವತಿಯೊಬ್ಬರು ಮಗುವಿಗೆ ಜನ್ಮ ನೀಡಿ ತೀವ್ರ ರಕ್ತಸ್ರಾವದಿಂದ ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ…
ಇಸ್ರೇಲ್-ಇರಾನ್ ಸಂಘರ್ಷ; 18 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್
ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ಸಂಘರ್ಷದಿಂದ ಅಲ್ಲಿ ಸಿಲುಕಿಕೊಂಡಿದ್ದ 18 ಕನ್ನಡಿಗರು ಬೆಂಗಳೂರಿಗೆ ಸುರಕ್ಷಿತವಾಗಿ ವಾಪಸ್…
ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ – ತಡರಾತ್ರಿ ರೆಬೆಲ್ ನಾಯಕ ಸಭೆ
- ಜೂ.20ಕ್ಕೆ ಬಿಜಿಎಸ್ ಮೆಡಿಕಲ್ ಕಾಲೇಜು ಉದ್ಘಾಟನೆಯಲ್ಲಿ ಕೇಂದ್ರ ಗೃಹ ಸಚಿವ ಭಾಗಿ ಬೆಂಗಳೂರು: ಕೇಂದ್ರ…
ಚೆಸ್ | ದಿವ್ಯಾ ದೇಶಮುಖ್ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ
ನವದೆಹಲಿ: ಭಾರತದ ಅತ್ಯಂತ ಪ್ರತಿಭಾನ್ವಿತ ಯುವ ಚೆಸ್ ಪ್ರತಿಭೆಗಳಲ್ಲಿ ಒಬ್ಬರಾದ ದಿವ್ಯಾ ದೇಶಮುಖ್ ಜಾಗತಿಕ ವೇದಿಕೆಯಲ್ಲಿ…
ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ- 9 ದಿನಕ್ಕೆ ಜಿಲ್ಲೆಯಲ್ಲಿ 2ನೇ ಸಾವು
ಚಾಮರಾಜನಗರ: ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ದೇಶಿಪುರ ಕಾಲೊನಿಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ…