Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಹೀರಾಬೆನ್ ಅಗಲಿಕೆಗೆ ಗಣ್ಯರ ಸಂತಾಪ

Public TV
Last updated: December 30, 2022 9:03 am
Public TV
Share
6 Min Read
heeraben Modi
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ (Mother) ಹೀರಾಬೆನ್ ಮೋದಿ (Heeraben Modi) ಅವರು ಶುಕ್ರವಾರ ಬೆಳಗ್ಗೆ ತಮ್ಮ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಬೆಳಗ್ಗಿನ ಜಾವ 3.39ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾಳೆ. ಆರೋಗ್ಯ ಸಮಸ್ಯೆಗಳಿಂದಾಗಿ ಅವರನ್ನು 2 ದಿನಗಳ ಹಿಂದೆ ಅಹಮದಾಬಾದ್‌ನ ಯುಎನ್ ಮೆಹ್ತಾ ಕಾರ್ಡಿಯಾಲಜಿ ಮತ್ತು ಸಂಶೋಧನಾ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅವರ ನಿಧನದ ಸುದ್ದಿ ಹೊರಹೊಮ್ಮುತ್ತಿದ್ದಂತೆಯೇ, ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

प्रधानमंत्री @narendramodi जी की पूज्य माताजी हीरा बा के स्वर्गवास की सूचना अत्यंत दुःखद है। माँ एक व्यक्ति के जीवन की पहली मित्र और गुरु होती है जिसे खोने का दुःख निःसंदेह संसार का सबसे बड़ा दुःख है।

— Amit Shah (@AmitShah) December 30, 2022

ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಪ್ರಧಾನಿ ಮೋದಿ ಅವರ ತಾಯಿಯ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ಹೀರಾಬೆನ್ ಅವರು ಎಲ್ಲರಿಗೂ ಮಾದರಿ ಎಂದು ಶಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ನಿಧನದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ತಾಯಿ ಒಬ್ಬ ವ್ಯಕ್ತಿಯ ಜೀವನದ ಮೊದಲ ಸ್ನೇಹಿತೆ ಹಾಗೂ ಶಿಕ್ಷಕಿಯಾಗಿರುತ್ತಾರೆ. ಇಂತಹವರನ್ನು ಕಳೆದುಕೊಂಡಾಗ ಉಂಟಾಗುವ ನೋವು ನಿಸ್ಸಂದೇಹವಾಗಿ ವಿಶ್ವದಲ್ಲೇ ದೊಡ್ಡ ನೋವಾಗಿರುತ್ತದೆ ಎಂದು ಭಾವನಾತ್ಮಕವಾಗಿ ಬರೆದಿದ್ದಾರೆ. ಇದನ್ನೂ ಓದಿ: ಹೀರಾಬೆನ್ ವಿಧಿವಶ- ತಾಯಿ ಮಾತುಗಳನ್ನು ಸ್ಮರಿಸಿಕೊಂಡು ಮೋದಿ ಭಾವುಕ ಟ್ವೀಟ್

ದೇಶಕ್ಕೆ ಜನನಾಯಕ ಪ್ರಧಾನಿ‌ ಶ್ರೀ ನರೇಂದ್ರ ಮೋದಿಯವರಂತ ಮಗನನ್ನು ನೀಡಿ, ಶತಾಯುಷಿಯಾಗಿ ಬದುಕಿ ಬಾಳಿ ಶ್ರೀ ದೇವರ ಚರಣ ಸೇರಿದ ಹೀರಾಬೆನ್ ಅವರಿಗೆ ಗೌರವಪೂರ್ವಕ ವಿದಾಯಗಳು.

ಶ್ರೀ ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಪ್ರಧಾನಿಯವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/INPHLs8g16

— Nalinkumar Kateel (@nalinkateel) December 30, 2022

ಹೀರಾಬೆನ್ ನಿಧನಕ್ಕೆ ಸಂತಾಪ ಸೂಚಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ದೇಶಕ್ಕೆ ಜನನಾಯಕ ಪ್ರಧಾನಿ ನರೇಂದ್ರ ಮೋದಿಯವರಂತಹ ಮಗನನ್ನು ನೀಡಿ, ಶತಾಯುಷಿಯಾಗಿ ಬದುಕಿ ಬಾಳಿ ದೇವರ ಚರಣ ಸೇರಿದ ಹೀರಾಬೆನ್ ಅವರಿಗೆ ಗೌರವಪೂರ್ವಕ ವಿದಾಯಗಳು. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಪ್ರಧಾನಿಯವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಪ್ರಧಾನ ಮಂತ್ರಿ ಶ್ರೀ @narendramodi ಅವರ ತಾಯಿಯವರಾದ ಶ್ರೀಮತಿ ಹೀರಾ ಬೆನ್ ಮೋದಿ ಅವರು ದೈವಾಧೀನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ವಿಶ್ವದ ಅತ್ಯಂತ ಬಲಿಷ್ಠ ನಾಯಕನಿಗೆ ಜನ್ಮ ನೀಡಿದ ಆ ದಿವ್ಯ ಚೇತನಕ್ಕೆ ದೇವರು ಚಿರ ಶಾಂತಿ ಕರುಣಿಸಲಿ, ಅವರ ಕುಟುಂಬದ ದುಃಖದಲ್ಲಿ ನಾನು ಸಹ ಭಾಗಿಯಾಗಿದ್ದೇನೆ. ಓಂ ಶಾಂತಿ ???? pic.twitter.com/2e80VcNpW4

— Araga Jnanendra (@JnanendraAraga) December 30, 2022

ಈ ಬಗ್ಗೆ ಟ್ವೀಟ್ ಮಾಡಿರುವ ಗೃಹಸಚಿವ ಅರಗ ಜ್ಞಾನೇಂದ್ರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಮೋದಿ ಅವರು ದೈವಾಧೀನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ವಿಶ್ವದ ಅತ್ಯಂತ ಬಲಿಷ್ಠ ನಾಯಕನಿಗೆ ಜನ್ಮ ನೀಡಿದ ಆ ದಿವ್ಯ ಚೇತನಕ್ಕೆ ದೇವರು ಚಿರ ಶಾಂತಿ ಕರುಣಿಸಲಿ, ಅವರ ಕುಟುಂಬದ ದುಃಖದಲ್ಲಿ ನಾನು ಸಹ ಭಾಗಿಯಾಗಿದ್ದೇನೆ ಎಂದಿದ್ದಾರೆ.

My heartfelt condolences to PM @narendramodi on the passing away of his mother Heeraben Modi. She was a centenarian who lived a full life, but one wishes a mother to be around, forever, to energise and anchor. May God give Shri. Modi the strength to bear the loss. Om Shanti. pic.twitter.com/MvEUowUyPA

— H D Devegowda (@H_D_Devegowda) December 30, 2022

ಸಂತಾಪ ಸೂಚಿಸಿರುವ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಹೀರಾಬೆನ್‌ ಅವರು ಶತಾಯುಷಿಯಾಗಿ ಅವರು ತಮ್ಮ ಪೂರ್ಣ ಜೀವನವನ್ನು ನಡೆಸಿದ್ದಾರೆ. ಆದರೆ ಒಬ್ಬ ತಾಯಿಯಾಗಿ ತನ್ನ ಸುತ್ತಲೂ ಶಾಶ್ವತವಾಗಿ ಶಕ್ತಿ ತುಂಬಲು ಬಯಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವರು ತಮಗಾದ ನಷ್ಟವನ್ನು ಭರಿಸುವ ಶಕ್ತಿ ಕೊಡಲಿ ಎಂದಿದ್ದಾರೆ. ಇದನ್ನೂ ಓದಿ: ಇಂದೇ ಮೋದಿ ತಾಯಿ ಹೀರಾಬೆನ್ ಅಂತ್ಯಕ್ರಿಯೆ

एक पुत्र के लिए माँ पूरी दुनिया होती है। माँ का निधन पुत्र के लिए असहनीय और अपूरणीय क्षति होती है।

आदरणीय प्रधानमंत्री श्री नरेन्द्र मोदी जी की पूज्य माता जी का निधन अत्यंत दुःखद है।

प्रभु श्री राम दिवंगत पुण्यात्मा को अपने श्री चरणों में स्थान प्रदान करें।

ॐ शांति!

— Yogi Adityanath (@myogiadityanath) December 30, 2022

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಮೋದಿ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ, ಮಗನಿಗೆ ತಾಯಿಯೇ ಇಡೀ ಜಗತ್ತು. ಅವರ ಸಾವು ತುಂಬಲಾಗದ ನಷ್ಟ ಎಂದಿದ್ದಾರೆ.

एक पुत्र के लिए माँ पूरी दुनिया होती है। माँ का निधन पुत्र के लिए असहनीय और अपूरणीय क्षति होती है।

आदरणीय प्रधानमंत्री श्री नरेन्द्र मोदी जी की पूज्य माता जी का निधन अत्यंत दुःखद है।

प्रभु श्री राम दिवंगत पुण्यात्मा को अपने श्री चरणों में स्थान प्रदान करें।

ॐ शांति!

— Yogi Adityanath (@myogiadityanath) December 30, 2022

ಈ ಕುರಿತು ಟ್ವೀಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರ ನಿಧನದಿಂದ ನನಗೆ ತುಂಬಾ ನೋವಾಗಿದೆ. ತಾಯಿಯ ಸಾವು ಒಬ್ಬರ ಜೀವನದಲ್ಲಿ ತುಂಬಲು ಅಸಾಧ್ಯವಾದ ಶೂನ್ಯವನ್ನು ಉಂಟುಮಾಡುತ್ತದೆ. ಈ ದುಃಖದ ಸಮಯದಲ್ಲಿ ಪ್ರಧಾನಮಂತ್ರಿ ಮತ್ತು ಅವರ ಇಡೀ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

प्रधानमंत्री @narendramodi की माता जी के निधन की दुखद खबर मिली…एक मां का जिंदगी से जाना जीवन की सबसे बड़ी ना पूरी होने वाली कमी है…
दुख की इस घड़ी में प्रधानमंत्री जी और उनके पूरे परिवार के प्रति मैं अपनी संवेदना व्यक्त करता हूं… ईश्वर माता जी को अपने चरणों में निवास दे…

— Bhagwant Mann (@BhagwantMann) December 30, 2022

ಪಂಜಾಬ್ ಸಿಎಂ ಭಗವಂತ್ ಮಾನ್ ಈ ಬಗ್ಗೆ ಟ್ವೀಟ್ ಮಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ತಾಯಿಯ ನಿಧನದ ದುಃಖದ ಸುದ್ದಿಯನ್ನು ಸ್ವೀಕರಿಸಿದೆ. ತಾಯಿಯ ಮರಣವು ಜೀವನದ ಅತಿದೊಡ್ಡ ಪೂರೈಸಲಾಗದ ಕೊರತೆಯಾಗಿದೆ. ಈ ದುಃಖದ ಸಮಯದಲ್ಲಿ ನಾನು ಪ್ರಧಾನಮಂತ್ರಿ ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಅಮ್ಮನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಪ್ರಧಾನಿ ಮೋದಿ

प्रधानमंत्री श्री @narendramodi जी की पूज्य माताजी हीराबेन जी के निधन का समाचार अत्यंत दु:खद है। उनको मेरी भावभीनी श्रद्धांजलि। हीरा बा जी ने अत्यंत कठिन और संघर्षपूर्ण जीवन जीते हुए जो संस्कार अपने परिवार को दिये उसीसे नरेंद्र भाई जैसा नेतृत्व देश को मिला है।

— Nitin Gadkari (@nitin_gadkari) December 30, 2022

ಹೀರಾಬೆನ್ ಅವರ ನಿಧನದ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಅವರ ಸರಳತೆ ಮತ್ತು ಪ್ರೀತಿಯ ಸ್ವಭಾವದಿಂದ ಅವರು ಯಾವಾಗಲೂ ನೆನಪಿನಲ್ಲಿ ಉಳಿಯುತ್ತಾರೆ ಎಂದು ಹೇಳಿದ್ದಾರೆ.

heeraben Modi 1

ಮೋದಿ ತಾಯಿ ಹೀರಾಬೆನ್ ಅವರ ಅಂತ್ಯಕ್ರಿಯೆ ಇಂದೇ ನಡೆಯಲಿದೆ. ಸದ್ಯ ಗಾಂಧಿನಗರದ ಪಂಕಜ್ ಮೋದಿ ನಿವಾಸದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇತ್ತ ಪ್ರಧಾನಿಯವರು ಕೂಡ ಅಹಮದಾಬಾದ್‌ಗೆ ಭೇಟಿ ನೀಡಿದ್ದು, ಯೂಎನ್ ಮೆಹ್ತಾ ಆಸ್ಪತ್ರೆಗೆ ತೆರಳಿ ತಾಯಿಯ ಅಂತಿಮ ದರ್ಶನ ಪಡೆದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Amit Shahheeraben Modimothernarendra modiಅಮಿತ್ ಶಾತಾಯಿನರೇಂದ್ರ ಮೋದಿಹೀರಾಬೆನ್ ಮೋದಿ
Share This Article
Facebook Whatsapp Whatsapp Telegram

You Might Also Like

Mantralaya
Districts

ಮಂತ್ರಾಲಯದಲ್ಲಿ ಗುರುಪೂರ್ಣಿಮೆ ಸಂಭ್ರಮ – ಅದ್ದೂರಿಯಾಗಿ ನಡೆದ ಮೃತ್ತಿಕಾ ಸಂಗ್ರಹ ಮಹೋತ್ಸವ

Public TV
By Public TV
22 minutes ago
G.Parameshwar
Bengaluru City

ಸಿಎಂ ಬದಲಾವಣೆ – ನನಗೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ಇಷ್ಟವಿಲ್ಲ ಎಂದ ಪರಮೇಶ್ವರ್

Public TV
By Public TV
46 minutes ago
Kunigal MLA
Districts

ಅಪಘಾತದಲ್ಲಿ ಮೂಳೆ ಮುರಿತ – ವ್ಯಕ್ತಿಯ ಆಪರೇಷನ್ ಮಾಡಿದ ಶಾಸಕ ರಂಗನಾಥ್

Public TV
By Public TV
55 minutes ago
Siddaramaiah 3 2
Karnataka

ಡಿಕೆಶಿ ಪರ ಕೆಲ ಶಾಸಕರ ಬೆಂಬಲ ಮಾತ್ರ ಇದೆ, 5 ವರ್ಷವೂ ನಾನೇ ಸಿಎಂ – ಡೆಲ್ಲಿಯಲ್ಲಿ ಸಿಎಂ ಗೂಗ್ಲಿ

Public TV
By Public TV
1 hour ago
elephant attack on farmer in kanakapura
Districts

ಕಾಡಾನೆ ದಾಳಿಯಿಂದ ರೈತನ ಕಾಲು ಮುರಿತ – ನಡುರಸ್ತೆಯಲ್ಲೇ ಮಲಗಿಸಿ ಪ್ರತಿಭಟಿಸಿದ ಗ್ರಾಮಸ್ಥರು

Public TV
By Public TV
1 hour ago
Dharwad KIADB
Crime

ಧಾರವಾಡ ಕೆಐಎಡಿಬಿ ಹಗರಣ – ನಕಲಿ ದಾಖಲೆ ಸೃಷ್ಟಿಸಿದ್ದ ಆರೋಪಿ ಇಡಿ ವಶಕ್ಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?