ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟ ಮಾಡಿದ್ದು ಪಬ್ಲಿಕ್ ಟಿವಿಯ ರವೀಶ್ ಅವರಿಗೆ ಪ್ರಶಸ್ತಿ ಸಿಕ್ಕಿದೆ.
ವಿಜಯಪುರದಲ್ಲಿ ನಡೆಯುವ 37 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಪ್ರಶಸ್ತಿಗಳ ವಿವರ:
1. ಜಿ.ನಾರಾಯಣ ಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ):
ಮಂಜುನಾಥ ಜೂಟಿ, ವಿಜಯ ಕರ್ನಾಟಕ, ಕಲಬುರಗಿ
ಕಲಾವತಿ ಬೈಚಬಾಳ, ಪ್ರಜಾವಾಣಿ, ಧಾರವಾಡ.
2. ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ರಾಜಕೀಯ ವಿಮರ್ಶೆ):
ವೈ.ಗ.ಜಗದೀಶ್, ಪ್ರಜಾವಾಣಿ, ಬೆಂಗಳೂರು.
ಕೂಡ್ಲಿ ಗುರುರಾಜ್, ಉದಯವಾಣಿ, ಮೈಸೂರು.
3. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿ):
ಕೆ.ಓಂಕಾರಮೂರ್ತಿ, ಪ್ರಜಾವಾಣಿ, ಕೋಲಾರ.
ಜಿ.ವಿ.ಸುಬ್ಬರಾವ್, ಬಳ್ಳಾರಿ ಬೆಳಗಾಯಿತು ಪತ್ರಿಕೆ, ವಿಜಯನಗರ ಜಿಲ್ಲೆ.
4. ಬಿ.ಎಸ್.ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿ):
ವಿಜಯಲಕ್ಷ್ಮಿ ಶಿಬರೂರು, ವಿಜಯ ಟೈಮ್ಸ್, ಬೆಂಗಳೂರು.
ಎಲ್.ಎಸ್.ಶ್ರೀಕಾಂತ್, ಕನ್ನಡಪ್ರಭ, ಮೈಸೂರು.
5. ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿ):
ಇಬ್ರಾಹಿಂ ಖಲೀಬ್, ಸುದ್ದಿ ಬಿಡುಗಡೆ, ಪುತ್ತೂರು.
ಎಚ್.ಟಿ.ಪ್ರಸನ್ನ, ಪೊಲೀಸ್ ಬೇಟೆ, ಹಿರಿಯೂರು.
6. ಮಂಗಳ ಎಂ.ಸಿ. ವರ್ಗೀಸ್ ಪ್ರಶಸ್ತಿ (ವಾರಪತ್ರಿಕೆ ವಿಭಾಗ):
ಡಾ.ಯು.ಬಿ.ರಾಜಲಕ್ಷ್ಮಿ, ಸಂಪಾದಕರು, ತರಂಗ, ಮಣಿಪಾಲ್.
ಶ್ರಿಮತಿ ಎಚ್.ಜಿ.ಶೋಭ, ಸಂಪಾದಕರು, ಸ್ತ್ರೀ ಜಾಗೃತಿ ಪತ್ರಿಕೆ
7. ನೆಟ್ಟಕಲ್ಲಪ್ಪ ಪ್ರಶಸ್ತಿ, (ಅತ್ಯುತ್ತಮ ಕ್ರೀಡಾ ವರದಿ):
ಅವಿನಾಶ್ ಜೈನಹಳ್ಳಿ, ವಿಜಯವಾಣಿ, ಮೈಸೂರು.
ಸ್ಪಂದನ್ ಕೆ. ಕನ್ನಡ ಪ್ರಭ, ಬೆಂಗಳೂರು.
8. ಬಂಡಾಪುರ ಮುನಿರಾಜು ಪ್ರಶಸ್ತಿ (ಅತ್ಯುತ್ತಮ ಸುದ್ದಿ ಚಿತ್ರ):
ಎಂ.ಎನ್.ಲಕ್ಷ್ಮೀನಾರಾಯಣ ಯಾದವ್, ಸ್ಟಾರ್ ಆಫ್ ಮೈಸೂರು.
ಕೆ.ಎಸ್.ಶ್ರೀಧರ್, ವಿಜಯ ಕರ್ನಾಟಕ.
ಆರ್.ನಾಗರಾಜ್, ತುಮಕೂರು.
9. ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ಅರಣ್ಯ ಕುರಿತ ವರದಿಗೆ):
ಎಸ್.ಎಸ್.ಸಚ್ಛಿತ್, ಹುಣಸೂರು.
ಶ್ರೀನಿವಾಸ.ಪಿ.ಎ., ಹಾಸನ.
10. ಆರ್.ಎಲ್.ವಾಸುದೇವ ರಾವ್ ಪ್ರಶಸ್ತಿ (ವನ್ಯಪ್ರಾಣಿಗಳ ಅತ್ಯುತ್ತಮ ವರದಿಗೆ):
ನಿರಂಜನ ಕಗ್ಗೆರೆ, ಟೈಮ್ಸ್ ಆಫ್ ಇಂಡಿಯಾ.
ಇಮ್ರಾನ್ ವುಲ್ಲಾ, ಪಾವಗಡ, ತುಮಕೂರು.
ಗುರುದತ್ ಭಟ್, ವಿಜಯ ಕರ್ನಾಟಕ, ಬೆಳಗಾವಿ.
11. ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ (ಆರ್ಥಿಕ ದುರ್ಬಲ ವರ್ಗದ ಅತ್ಯುತ್ತಮ ವರದಿಗೆ):
ಕೆ.ಬಿ.ಜಗದೀಶ್ ಜೇಡುಬೀಟೆ, ಗೋಣಿಕೊಪ್ಪ, ಕೊಡಗು.
ಅಶೋಕ ಸಾಲವಡಗಿ, ಪ್ರಜಾವಾಣಿ, ಯಾದಗಿರಿ.
ಕೆ.ಎಸ್.ಸೋಮಶೇಖರ, ಇಂದುಸಂಜೆ, ಬೆಂಗಳೂರು.
12. ಮಂಡಿಬೆಲೆ ಶಾಮಣ್ಣ ಪ್ರಶಸ್ತಿ (ಗ್ರಾಮೀಣ ವಿಭಾಗ):
ಎಚ್.ಆರ್.ದೇವರಾಜ್, ಕಡೂರು, ಚಿಕ್ಕಮಗಳೂರು ಜಿಲ್ಲೆ. ರಾಘವೇಂದ್ರ ವೆಂಕಟರಾವ್ ಗುಮಾಸ್ತೆ, ಸಂಯುಕ್ತ ಕರ್ನಾಟಕ, ಮುದಗಲ್. ರಾಯಚೂರು ಜಿಲ್ಲೆ. ಸದಾಶಿವ ರಾಮಪ್ಪ ಬಡಿಗೇರ, ರಾಯಬಾಗ, ಬೆಳಗಾವಿ ಜಿಲ್ಲೆ.
13. ನಾಡಪ್ರಭು ಕೆಂಪೇಗೌಡ ಪ್ರಶಸ್ತಿ:
ಎನ್.ಬಿ.ನಾರಾಯಣ, ಮಂಗಳ ಪತ್ರಿಕೆ
ಆರ್.ಜಿ.ಹಳ್ಳಿ ನಾಗರಾಜ್, ಬೆಂಗಳೂರು. ಗಂಗಾಧರ ಕುಷ್ಟಗಿ, ಲಂಕೇಶ್ ಪತ್ರಿಕೆ.
ಪುಟ್ಟಸ್ವಾಮರಾಧ್ಯ, ಬೆಂಗಳೂರು.
14. ಯಜಮಾನ್ ಟಿ.ನಾರಾಯಣಪ್ಪ ಪ್ರಶಸ್ತಿ (ಅತ್ಯುತ್ತಮ ಕೃಷಿ ವರದಿ):
ರಾಜು ಖಾರ್ವಿ, ಉದಯವಾಣಿ, ಬೆಂಗಳೂರು.
ಕೆ.ಪ್ರಕಾಶ್, ವಿಜಯ ಕರ್ನಾಟಕ, ಮುಳಬಾಗಿಲು.
15. ನಾಡಿಗೇರ ಕೃಷ್ಣರಾಯರ ಪ್ರಶಸ್ತಿ (ಅತ್ಯುತ್ತಮ ಲೇಖನ):
ಬಿ.ಎನ್.ಮಲ್ಲೇಶ್, ನಗರವಾಣಿ, ದಾವಣಗೆರೆ.
ಪಿ.ಎಸ್.ಗುರು, ಪ್ರಜಾವಾಣಿ.
16. ಅತ್ಯುತ್ತಮ ಪುಟ ವಿನ್ಯಾಸಗಾರರು: ಹರೀಶ್ ಕುಮಾರ್. ಆರ್. ವಿಜಯವಾಣಿ.
ಎಸ್.ಆರ್.ರೋಹಿತ್, ನಾವಿಕ ಪತ್ರಿಕೆ, ಶಿವಮೊಗ್ಗ.
17. ನ್ಯಾಯಾಲಯ ವಿಭಾಗ:
ಪಿ.ರಾಜೇಂದ್ರ, ಹೊಸದಿಗಂತ.
ಜಗನ್ .ಆರ್., ವಿಜಯವಾಣಿ
18. ಸಣ್ಣುವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿ (ಅತ್ಯುತ್ತಮ ವರದಿ):
ಪಿ.ಪಿ.ಕಾಳಯ್ಯ, ಶಕ್ತಿ ದಿನಪತ್ರಿಕೆ, ಕೊಡಗು.
ಬಸವರಾಜ ಭೋಗಾವತಿ, ಮಾನ್ವಿ, ಪ್ರಜಾವಾಣಿ, ರಾಯಚೂರು.
19. ಕೆ.ಎನ್.ಸುಬ್ರಹ್ಮಣ್ಯ ಪ್ರಶಸ್ತಿ (ಇಂಗ್ಲಿಷ್ ಪತ್ರಿಕೆ ಅತ್ಯುತ್ತಮ ವರದಿ):
ರಶ್ಮಿ ಬಿ.ಎಸ್. (ಬೇಲೂರು ರಶ್ಮಿ), ಡೆಕ್ಕನ್ ಹೆರಾಲ್ಡ್.
ಪ್ರವೀಣ್ ಎಚ್.ಪರ,
ದಿ ಹಿಂದೂ, ಕಲಬುರಗಿ.
ಚೇತನ ಬೆಳಗೆರೆ, ಬೆಂಗಳೂರು.
20. ಅತ್ಯುತ್ತಮ ತನಿಖಾ ವರದಿ:
ಆನಂದ ಸೌದಿ, ಕನ್ನಡ ಪ್ರಭ, ಯಾದಗಿರಿ ಜಿಲ್ಲೆ.
ಜಿ.ಮಹಾಂತೇಶ್, ದಿ ಫೈಲ್ಸ್
21. ಅತ್ಯುತ್ತಮ ಡೆಸ್ಕ್ (ಸಂಪಾದಕೀಯ) ನಿರ್ವಹಣೆ:
ನಾಗರಾಜ ಭಟ್, ವಿಜಯವಾಣಿ
ರಾಧಾಕೃಷ್ಣ ಬಡ್ತಿ, ವಿಶ್ವವಾಣಿ
ಶಶಿಧರ್ ಸಂಯುಕ್ತ ಕರ್ನಾಟಕ
ಡಿ.ಜಿ.ಮಮತಾ, ಉದಯಕಾಲ
ವಿದ್ಯುನ್ಮಾನ ವಿಭಾಗ:
ಅಜಿತ್ ಹನುಮಕ್ಕನವರ, ಸುವರ್ಣ ಟಿವಿ.
ಸಿದ್ದುಕಾಳೋಜಿ, ದಿಗ್ವಿಜಯ ಟಿವಿ.
ಸುಕನ್ಯ, ಟಿವಿ 9
ವಿದ್ಯುನ್ಮಾನ ವಿಭಾಗ(ವರದಿ):
ರವೀಶ್, ಪಬ್ಲಿಕ್ ಟಿವಿ
ವಿನಾಯಕ ಗಂಗೊಳ್ಳಿ, ಫಸ್ಟ್ ನ್ಯೂಸ್
ಮಾರುತಿ ಪಾವಗಡ, ವಿಸ್ತಾರ ನ್ಯೂಸ್.
ಎಸ್.ಚಂದ್ರಶೇಖರ್ ಡಿಡಿ1 ಚಂದನ ಟಿವಿ, ಕೋಲಾರ
ಕೆಪಿಎಸ್ ಪ್ರಮೋದ್, ಪ್ರಜಾ ಟಿವಿ.,
ಎಚ್.ಜಿ.ಶಾಂತಿನಾಥ, ಈ ಟಿವಿ ಭಾರತ್, ತುಮಕೂರು.
ಕೆ.ಎಸ್.ದೀಪ, ಕಸ್ತೂರಿ ಟಿವಿ
ಸಿದ್ದುಬಿರಾದರ್, ಪವರ್ ಟಿವಿ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k