Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಳಗಾವಿ ಬಿಜೆಪಿಯಲ್ಲಿ ಬಣ ಸಂಘರ್ಷ – ಕಚ್ಚಾಟಕ್ಕೆ ತೆರೆ ಎಳೆಯಲು ಅಮಿತ್ ಶಾ ಸೂತ್ರ

Public TV
Last updated: January 25, 2023 9:10 pm
Public TV
Share
2 Min Read
AMITSHAH 3
SHARE

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬೆಳಗಾವಿ ರಾಜಕಾರಣಕ್ಕೆ ಅದರದ್ದೇ ಆದ ವಿಶೇಷ ಸ್ಥಾನ‌ ಇದೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೂ ಬೆಳಗಾವಿ (Belagavi) ಪ್ರತ್ಯೇಕ ಅಧ್ಯಾಯದಂತೆ. ಇಂತಹ ಬೆಳಗಾವಿ ರಾಜಕಾರಣದಲ್ಲಿ ಸದಾ ಸಂಘರ್ಷ, ಕಚ್ಚಾಟ, ಪ್ರತಿಷ್ಠೆ, ಮೇಲಾಟಗಳದ್ದೇ ಆರ್ಭಟ ಇರುತ್ತೆ. ಇದೀಗ ಬಿಜೆಪಿ (BJP) ನಾಯಕರಿಗೆ ಬೆಳಗಾವಿ ಬಣ ರಾಜಕಾರಣ ದೊಡ್ಡ ತಲೆಬಿಸಿಯಾಗಿ ಪರಿಣಮಿಸಿದೆ.

18 ವಿಧಾನಸಭೆ ಕ್ಷೇತ್ರಗಳಿರುವ ಕುಂದಾ ನಗರಿಯಲ್ಲಿ ಈ ಬಾರಿ ಒಗ್ಗಟ್ಟೇ ಬಲ ತಂದುಕೊಡುವ ರಾಜಮಾರ್ಗವಾಗಿದೆ.‌ ಆದರೆ ಬೆಳಗಾವಿ ನೆಲದಲ್ಲಿ ಒಗ್ಗಟ್ಟು ಅಂದ್ರೆ ಒಂದು ರೀತಿಯಲ್ಲಿ ವರ್ಜ್ಯ. ಹೀಗಾಗಿ ಒಟ್ಟಾಗಿ ಹೋಗದೇ ಇದ್ದರೆ ಚುನಾವಣೆಯಲ್ಲಿ ಹಿನ್ನಡೆ ಆಗುವ ಭೀತಿ ಕಮಲ ಪಡೆಗೆ ಕಾಡುತ್ತಿದೆ.

BJP FLAG

ಬೆಳಗಾವಿ ಬಿಜೆಪಿಯಲ್ಲಿ ಒಗ್ಗಟ್ಟು ತರುವ, ಬಣ ರಾಜಕೀಯ ಕೊನೆಗಾಣಿಸುವ ರಾಜ್ಯ ನಾಯಕರ ಇದುವರಿಗಿನ ಪ್ರಯತ್ನಗಳು ಕೈಗೂಡಿಲ್ಲ. ಹೀಗಾಗಿ ಇದೀಗ ಬೆಳಗಾವಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಬೆಳಗಾವಿ ಬ್ಯಾಟಲ್ ಟ್ಯಾಕಲ್ ಮಾಡುವುದಕ್ಕೆ ಖುದ್ದು ಬಿಜೆಪಿಯ ಚಾಣಕ್ಯ ಅಮಿತ್ ಶಾ (amit shah) ಎಂಟ್ರಿ ಕೊಡುತ್ತಿದ್ದಾರೆ. ಇದೇ ತಿಂಗಳ 27, 28ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

28 ರಂದು ಬೆಳಗಾವಿಗೆ ಭೇಟಿ ಕೊಟ್ಟು ನಾಯಕರ ಜತೆ ಮಹತ್ವದ ಸಭೆಯನ್ನು ಅಮಿತ್ ಶಾ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಉಂಟಾಗಿರುವ ಬಣ ರಾಜಕಾರಣಕ್ಕೆ ತೆರೆ ಎಳೆಯಲು ಅಮಿತ್ ಶಾ ನಿರ್ಧರಿಸಿದ್ದಾರೆ. ಈಗಾಗಲೇ ಬೆಳಗಾವಿ ಬಣ ಸಂಘರ್ಷದ ಬಗ್ಗೆ ರಾಜ್ಯ ಬಿಜೆಪಿ ಘಟಕವು ವರಿಷ್ಠರ ಗಮನಕ್ಕೆ ತಂದಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಪಕ್ಕಾ ಪ್ಲಾನ್ ಜತೆಯೇ ಬರುತ್ತಿದ್ದಾರೆ ಎನ್ನಲಾಗಿದೆ.

ramesh jarakiholi

ಕಳೆದ ವರ್ಷ ನಡೆದ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಡಬಲ್ ಸೋಲು ಎದುರಾಯ್ತು. ಪಕ್ಷದ ಅರುಣ್ ಷಹಾಪೂರ, ಮಹಾಂತೇಶ್ ಕವಟಗಿಮಠ ಇಬ್ಬರು ಪರಿಷತ್ ಚುನಾವಣೆಯಲ್ಲಿ ಸೋಲು ಕಾಣಬೇಕಾಯಿತು. ಈ ಡಬಲ್ ಸೋಲಿಗೆ ಬಣ ಕಚ್ಚಾಟವೇ ಮೇನ್ ರೀಸನ್ ಅಂತ ವಿಮರ್ಶಿಸಲಾಗಿದೆ. ಈ ಎರಡು ಸೋಲುಗಳಿಂದ ಇದೀಗ ಎಚ್ಚೆತ್ತ ಬಿಜೆಪಿಯು ವಿಧಾನಸಭೆ ಚುನಾವಣೆಗೂ ಮುನ್ನವೇ ಸಮಸ್ಯೆ ಸರಿಪಡಿಸಲು ಮುಂದಾಗಿದೆ. ಇದನ್ನೂ ಓದಿ: ಶಕ್ತಿ ಪ್ರದರ್ಶನಕ್ಕೆ ಮುಂದಾದ ಕ್ಷತ್ರಿಯರು – ಜ.29ಕ್ಕೆ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ

laxman savadi

ಬೆಳಗಾವಿ ಬಿಜೆಪಿ ನಾಯಕರ ಮಧ್ಯೆ ಪ್ರತಿಷ್ಠೆ ಸಮರ ಮೊದಲಿಂದಲೂ ಇದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarakiholi) ಬ್ರದರ್ಸ್ ಮತ್ತು ಲಕ್ಷ್ಮಣ ಸವದಿ (Laxman Savadi), ಸಚಿವೆ ಜೊಲ್ಲೆ, ರಮೇಶ್ ಕತ್ತಿ ಟೀಮ್ ನಡುವೆ ಸಂಘರ್ಷ ಮನೆ ಮಾಡಿದೆ. ಇದುವರೆಗೂ ಜಿಲ್ಲೆಯಲ್ಲಿ ಬಿಜೆಪಿ ನಾಯಕರು ಯಾವ ಸಂದರ್ಭದಲ್ಲೂ ಒಟ್ಟಾಗಿ ಹೋಗಿಲ್ಲ. ಕಳೆದ ವರ್ಷ ಮಾಜಿ ಸಿಎಂ ಯಡಿಯೂರಪ್ಪ (BS Yediyurappa)  ಮತ್ತು‌ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎರಡೂ ಬಣಗಳ ಜತೆ ನಡೆಸಿದ ಸಂಧಾನ ಸಭೆ ವಿಫಲವಾಗಿತ್ತು. ಇದೀಗ ಬೆಳಗಾವಿ ಬ್ಯಾಟಲ್‌ಗೆ ಅಮಿತ್ ಶಾ ಪರಿಹಾರ ಸೂತ್ರ ಏನು ಅನ್ನುವ ಕುತೂಹಲ ಕೆರಳಿದೆ. ಅಮಿತ್ ಶಾ ಬಳಿ ಇರೋದು ಸಂಧಾನ ಸೂತ್ರವೋ, ಅಥವಾ ವಾರ್ನಿಂಗ್ ಸೂತ್ರವೋ ಅಥವಾ ತಾತ್ಕಾಲಿಕ ಮುಲಾಮು ಹಚ್ಚಿ ಹೋಗುವ ಕಸರತ್ತೋ ಅನ್ನೋದು ಅವರು ಬಂದ ಮೇಲಷ್ಟೇ ಸ್ಪಷ್ಟವಾಗಲಿದೆ. ಇದನ್ನೂ ಓದಿ: 3,455 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ – 18,567 ಜನರಿಗೆ ಉದ್ಯೋಗ ಸೃಷ್ಟಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Amit ShahbelagaviLaxman Savadiಅಮಿತ್ ಶಾಬೆಳಗಾವಿರಮೇಶ್ ಜಾರಕಿಹೊಳಿಲಕ್ಷ್ಮಣ್ ಸವದಿ
Share This Article
Facebook Whatsapp Whatsapp Telegram

Cinema Updates

India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
11 minutes ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
3 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
18 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago

You Might Also Like

Dharwad Family Rescue
Dharwad

ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

Public TV
By Public TV
10 minutes ago
Hubballi Rain Death 1
Crime

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
By Public TV
29 minutes ago
Pradeep Eshwar 1 2
Bengaluru City

ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

Public TV
By Public TV
35 minutes ago
Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
1 hour ago
USA Pakistan
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

Public TV
By Public TV
1 hour ago
sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?