Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bellary

ಬಳ್ಳಾರಿ‌ ನೆಲದಲ್ಲಿ ರೆಡ್ಡಿ ಬ್ರದರ್ಸ್ ಬ್ಯಾಟಲ್ – ರಿಯಲ್ಲಾ?ಗೇಮ್ ಪ್ಲಾನಾ?

Public TV
Last updated: February 3, 2023 12:17 am
Public TV
Share
2 Min Read
Aruna Lakshmi Janardhan Reddy vs Somashekar Reddy
SHARE

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ (Karnataka Election) ಹಲವು ಅಚ್ಚರಿ, ಐತಿಹಾಸಿಕ ಸಂದರ್ಭಗಳಿಗೆ ಸಾಕ್ಷಿ ಆಗುತ್ತಿದೆ. ಒಂದು ಕಾಲದಲ್ಲಿ ಗಣಿ ಧಣಿಗಳ ಸಾಮ್ರಾಜ್ಯವಾಗಿ ಮೆರೆದ ಬಳ್ಳಾರಿ ಜಿಲ್ಲೆಯಲ್ಲಿ (Ballari District) ಈ ಸಲ ಕೌಟುಂಬಿಕ ಜಿದ್ದಾಜಿದ್ದಿ ನಡೆಯುತ್ತಿದೆ. ಬಳ್ಳಾರಿ ರೆಡ್ಡಿ ಬ್ರದರ್ಸ್ ಮಧ್ಯೆ ಪಕ್ಷ ಪಾರಮ್ಯ ಆರಂಭವಾಗಿದೆ.

ಅಂದು ರಾಮ-ಲಕ್ಷ್ಮಣ-ಭರತ , ಇವತ್ತು ರಾಜಕೀಯ ಪ್ರತಿಸ್ಪರ್ಧಿಗಳು.
ರೆಡ್ಡಿ ಸಹೋದರರ ನಡುವೆ ಈಗ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗೋಡೆ ಎದ್ದು ನಿಂತಿದೆ. ಸ್ವಂತ ಪಕ್ಷದ ಮೂಲಕ ಸ್ವಂತ ಸಹೋದರರ ವಿರುದ್ಧವೇ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ (Janardhan Reddy) ಸವಾಲ್ ಹಾಕಿದ್ದಾರೆ. ಬಳ್ಳಾರಿ ನಗರ ಕ್ಷೇತ್ರದಿಂದ ಕೆಆರ್‌ಪಿಪಿ ಅಭ್ಯರ್ಥಿಯಾಗಿ ಅರುಣಾಲಕ್ಷ್ಮೀ ಹೆಸರು ಘೋಷಣೆ ಮಾಡುವ ಮೂಲಕ ಜನಾರ್ದನ ರೆಡ್ಡಿಯವರು ಕುಟುಂಬ ವರ್ಸಸ್ ಪಕ್ಷ ಸಂಘರ್ಷ ಎಂಬ ಗಾಲಿ ಉರುಳಿಸಿದ್ದಾರೆ.

janardhan reddy 1

ತಮ್ಮ ಧರ್ಮ ಪತ್ನಿ ಅರುಣಾ ಲಕ್ಷ್ಮಿ (Aruna Lakshmi) ಅವರನ್ನು ತಮ್ಮ ಸಹೋದರ, ಬಳ್ಳಾರಿ ನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಬಿ ಸೋಮಶೇಖರ್ ರೆಡ್ಡಿ (Somashekar Reddy) ವಿರುದ್ದ ಕಣಕ್ಕೆ ಇಳಿಸುವ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ‌ ಬಳ್ಳಾರಿ ನಗರ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿ ಎಲ್ಲರ ಗಮನ ಸೆಳೆಯುತ್ತಿದೆ. ಅಂದು ಒಂದಾಗಿದ್ದು ರೆಡ್ಡಿ ಸಹೋದರರು ಇಂದು ಪರಸ್ಪರ ಸವಾಲಿಗೆ ಸಾಕ್ಷಿಯಾಗ್ತಿದೆ ಬಳ್ಳಾರಿ ನೆಲ. ಆ ಮೂಲಕ ಗಣಿ ಜಿಲ್ಲೆಯು ಅಚ್ಚರಿಯ, ಐತಿಹಾಸಿಕ, ಅಪರೂಪದ ಕದನ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಕೇಂದ್ರ ಬಜೆಟ್ ರಾಷ್ಟ್ರದ ಪ್ರಗತಿಗೆ ಭದ್ರ ಬುನಾದಿ: ಬೊಮ್ಮಾಯಿ

ಗೆಲ್ಲೋ ಕಡೆ ನಮ್ಮ ಪಕ್ಷ ಅಭ್ಯರ್ಥಿ ಕಣಕ್ಕೆ ಇಳಿಸ್ತೇನೆ ಎಂದು ಕೆಆರ್‌ಪಿಪಿ (KRPP) ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿಯವರು ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ. ಯಾರನ್ನೋ ಸೋಲಿಸಲು ಅಭ್ಯರ್ಥಿ ಹಾಕುವುದಿಲ್ಲ. ಸಹೋದರ ಇರಲಿ, ಯಾರೇ ಇರಲಿ ನಮ್ಮ ಪಕ್ಷದಿಂದ ಅಭ್ಯರ್ಥಿ ಹಾಕುತ್ತೇನೆ. ರಾಜಕೀಯದಲ್ಲಿ ನಾನೆಂದೂ ಸಂಬಂಧಗಳನ್ನು ದುರುಪಯೋಗ ಮಾಡಿಕೊಂಡಿಲ್ಲ. ನನಗೆ ವ್ಯಕ್ತಿ ಮುಖ್ಯ ಅಲ್ಲ, ನಮ್ಮ ನಿರ್ಧಾರ ಅಚಲ ಎಂದು ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

JANARDHAN REDDY

ರೆಡ್ಡಿಯವರು ಏನೇ ಸ್ಪಷ್ಟೀಕರಣ ನೀಡಿದರೂ ದಾಲ್ ಮೆ ಕುಚ್ ಕಾಲಾ ಹೈ ಎಂಬ ಮಾತುಗಳು ಕೇಳಿಬರುತ್ತಿವೆ. ಅಷ್ಟಕ್ಕೂ ಸಹೋದರನ ವಿರುದ್ಧ ಪತ್ನಿ ಸ್ಪರ್ಧೆ ರಿಯಲ್ಲೋ, ಅಖಾಡ ಗೇಮ್‌ ಪ್ಲಾನೋ ಎಂಬ ಚರ್ಚೆಯೂ ಇದರ ಬೆನ್ನಲ್ಲೇ ಶುರುವಾಗಿದೆ. ಕೆಆರ್‌ಪಿಪಿಯ ಈ ಅಸ್ತ್ರದಿಂದ ಬಿಜೆಪಿಗೆ ನಷ್ಟ ಆಗುತ್ತಾ, ಅಥವಾ ನಷ್ಟ ಆಗಲೆಂಬ ಉದ್ದೇಶ ಇದೆಯಾ ಎಂಬ ಗುಸು ಗುಸು ಶುರುವಾಗಿದೆ. ಒಟ್ಟಿನಲ್ಲಿ ಬಳ್ಳಾರಿ ಬ್ರದರ್ಸ್ ಬ್ಯಾಟಲ್ ನಲ್ಲಿ ಏನಾಗುತ್ತೆ ಎಂಬು ಕುತೂಹಲ ಹೆಚ್ಚಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Ballari DistrictelectionKarnataka Electionpoliticsಕರ್ನಾಟಕ ಚುನಾವಣೆಜನಾರ್ದನ ರೆಡ್ಡಿಬಳ್ಳಾರಿರಾಜಕೀಯ
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
42 minutes ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
16 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
20 minutes ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
23 minutes ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
43 minutes ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
1 hour ago
weather
Chikkamagaluru

ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

Public TV
By Public TV
2 hours ago
Electronic City Flyover Accident copy
Bengaluru City

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?