Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಕ್ರೇನ್ ಸಂಘರ್ಷದ ಬೆಂಕಿಗೆ ತುಪ್ಪ ಸುರಿದವರು ಪಾಶ್ಚಿಮಾತ್ಯರು – ಪರೋಕ್ಷವಾಗಿ ಅಮೆರಿಕ ದೂಷಿಸಿದ ಪುಟಿನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉಕ್ರೇನ್ ಸಂಘರ್ಷದ ಬೆಂಕಿಗೆ ತುಪ್ಪ ಸುರಿದವರು ಪಾಶ್ಚಿಮಾತ್ಯರು – ಪರೋಕ್ಷವಾಗಿ ಅಮೆರಿಕ ದೂಷಿಸಿದ ಪುಟಿನ್

Latest

ಉಕ್ರೇನ್ ಸಂಘರ್ಷದ ಬೆಂಕಿಗೆ ತುಪ್ಪ ಸುರಿದವರು ಪಾಶ್ಚಿಮಾತ್ಯರು – ಪರೋಕ್ಷವಾಗಿ ಅಮೆರಿಕ ದೂಷಿಸಿದ ಪುಟಿನ್

Public TV
Last updated: February 21, 2023 9:48 pm
Public TV
Share
3 Min Read
Vladimir Putin
SHARE

ಮಾಸ್ಕೋ: ಉಕ್ರೇನ್‌ನಲ್ಲಿ (Ukraine) ಯುದ್ಧದ ಸ್ಥಿತಿ ನಿರ್ಮಾಣವಾಗಲು ಪಾಶ್ಚಿಮಾತ್ಯರೇ ಕಾರಣ. ಸಂಘರ್ಷದ ಬೆಂಕಿಗೆ ತುಪ್ಪ ಸುರಿದವರು ಅವರೇ. ಅದರಿಂದ ಸಂತ್ರಸ್ತರಾದವರು, ಎಲ್ಲದಕ್ಕೂ ಪಾಶ್ಚಿಮಾತ್ಯ ಗುಂಪೇ ಕಾರಣ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಪರೋಕ್ಷವಾಗಿ ಅಮೆರಿಕಾವನ್ನ ದೂಷಿಸಿದ್ದಾರೆ.

ಅಮೆರಿಕ (USA) ಅಧ್ಯಕ್ಷ ಜೋ ಬೈಡನ್ (Joe Biden) ಉಕ್ರೇನ್‌ಗೆ ಅಚ್ಚರಿ ಭೇಟಿ ನೀಡಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಉಕ್ರೇನ್ ಮೇಲಿನ ಸಮರ ಶುರುವಾಗಿ ಒಂದು ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ರಷ್ಯಾ ಅಸೆಂಬ್ಲಿಯಲ್ಲಿ ಮಾತನಾಡಿದ ಪುಟಿನ್, ಪಾಶ್ಚಿಮಾತ್ಯರು ಸ್ಥಳೀಯ ಬಿಕ್ಕಟ್ಟನ್ನು ಜಾಗತಿಕ ಸಂಘರ್ಷವನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕೆ ತಕ್ಕ ರೀತಿಯಲ್ಲಿ ಉತ್ತರಿಸಲಿದ್ದೇವೆ. ರಾಷ್ಟ್ರದ ಉಳಿಯುವಿಕೆಯ ಕುರಿತಾಗಿ ನಾವು ಮಾತನಾಡುತ್ತಿದ್ದೇವೆ ಎಂದು ಪುಟಿನ್ ಎಚ್ಚರಿಸಿದ್ದಾರೆ.

???? #LIVE: President Vladimir Putin addresses the Federal Assembly (Russia’s two-chamber Parliament). https://t.co/iQgxwU85U4

— MFA Russia ???????? (@mfa_russia) February 21, 2023

ಉಕ್ರೇನ್ ಜೊತೆಗೆ ಯುದ್ಧ ತಡೆಯಲು ರಷ್ಯಾ ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡಿದೆ. ಶಾಂತಿಯುತ ಮಾತುಕತೆಯನ್ನೂ ನಡೆಸುತ್ತಿದೆ. ಆದ್ರೆ ನಮ್ಮ ಬೆನ್ನ ಹಿಂದೆಯೇ ನಿಂತು ಅನೇಕ ತಂತ್ರಗಳನ್ನು ಎಣೆಯಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪ್ರಶ್ನೆಪತ್ರಿಕೆಯಲ್ಲಿ ಸಹೋದರ-ಸಹೋದರಿ ಕುರಿತು ಅಶ್ಲೀಲ ಪ್ರಶ್ನೆ; ಪಾಕ್‌ ವಿವಿ ವಿರುದ್ಧ ಆಕ್ರೋಶ

ಪಾಶ್ಚಿಮಾತ್ಯರು ಜಗತ್ತಿನಾದ್ಯಂತ ಗೊಂದಲ ಮತ್ತು ಯುದ್ಧವನ್ನು ಬಿತ್ತುವ ಕೆಲಸ ಮಾಡಿದರು. ಪಾಶ್ಚಿಮಾತ್ಯರ ಬೆಂಬಲ ಪಡೆದ ಉಕ್ರೇನ್ ಕ್ರಿಮಿಯಾ ಮೇಲೆ ಆಕ್ರಮಣಕ್ಕೆ ಯೋಜನೆ ರೂಪಿಸಿತ್ತು. ಪಾಶ್ಚಿಮಾತ್ಯರು ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸೇನೆಯ ದೃಷ್ಟಿಯಲ್ಲಿ ಉಕ್ರೇನ್‌ನ್ನು ವಶಕ್ಕೆ ಪಡೆದರು. ಕೀವ್ ಪ್ರಭುತ್ವದಲ್ಲಿ ಸ್ವತಃ ಉಕ್ರೇನ್ ಜನರೇ ಒತ್ತೆಯಾಳುಗಳಾದರು ಎಂದು ಪುಟಿನ್ ಹೇಳಿದ್ದಾರೆ.

Joe Biden 2

1991ರಲ್ಲಿ ಸೋವಿಯತ್ ಒಕ್ಕೂಟದ ವಿಭಜನೆಯಾದ ದಿನಗಳಿಂದಲೂ ಉಕ್ರೇನ್ ಬಿಕ್ಕಟ್ಟು ಮುಂದುವರಿದಿದೆ. ಯುದ್ಧದ ಆರಂಭದಿಂದ ಈವರೆಗೂ ರಷ್ಯಾದ ಪಡೆಗಳು ಪ್ರಮುಖವಾಗಿ ಮೂರು ಬಾರಿ ಯುದ್ಧ ಭೂಮಿಯಿಂದ ಹಿಂದಕ್ಕೆ ಮರಳಿವೆ. ಆದರೆ ಈಗಲೂ ಉಕ್ರೇನ್‌ನ 5ನೇ ಒಂದು ಭಾಗದಷ್ಟು ಪ್ರದೇಶವು ರಷ್ಯಾ ನಿಯಂತ್ರಣದಲ್ಲಿದೆ. ಯುದ್ಧದಲ್ಲಿ ಸಾವಿರಾರು ಮಂದಿ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಟರ್ಕಿ-ಸಿರಿಯಾದಲ್ಲಿ ಮತ್ತೆ ಭೂಕಂಪ; 8 ಸಾವು, 290ಕ್ಕೂ ಹೆಚ್ಚು ಮಂದಿಗೆ ಗಾಯ

ಇದೀಗ ವಾಷಿಂಗ್ಟನ್‌ನಲ್ಲಿ ಕೆಲವು ಮಂದಿ ಪರಮಾಣು ಪರೀಕ್ಷೆಯನ್ನು ಪುನರಾರಂಭಿಸುವ ಬಗ್ಗೆ ಯೋಚಿಸುತ್ತಿದ್ದಾರೆ. ಹಾಗಾಗಿ ರಷ್ಯಾದ ರಕ್ಷಣಾ ಸಚಿವಾಲಯ ಹಾಗೂ ನ್ಯೂಕ್ಲಿಯರ್ ಕಾರ್ಪೊರೇಷನ್ ಸಹ ರಷ್ಯಾದ ಪರಮಾಣು ಅಸ್ತ್ರಗಳನ್ನು ಪರೀಕ್ಷಿಸಲು ಸಜ್ಜಾಗಬೇಕಿದೆ. ರಷ್ಯಾ-ಅಮೆರಿಕ ನಡುವಿನ ಶಸ್ತ್ರಾಸ್ತ್ರಗಳ ನಿಯಂತ್ರಣ ಒಪ್ಪಂದದಿಂದ (START-ಸ್ಟ್ರಾಟೆಜಿಕ್ ಆರ್ಮ್ಸ್ ರಿಡಕ್ಷನ್ ಟ್ರೀಟಿ) ರಷ್ಯಾ ಅನಿವಾರ್ಯವಾಗಿ ಹಿಂದೆ ಸರಿಯಬೇಕಾಗಿದೆ ಎಂದು ಹೇಳಿದ್ದಾರೆ.

Joe Biden 5

ಹೊಸ ಸ್ಟಾರ್ಟ್ ಒಪ್ಪಂದಕ್ಕೆ 2010ರಲ್ಲಿ ಸಹಿ ಮಾಡಲಾಗಿತ್ತು. 2011ರಲ್ಲಿ ಒಪ್ಪಂದ ಜಾರಿಗೆ ಬಂದಿತು. 2021ರಲ್ಲಿ ಜೋ ಬೈಡನ್ ಯುಎಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ 5 ವರ್ಷಗಳವರೆಗೆ ವಿಸ್ತರಿಸಲಾಯಿತು. ಈ ಒಪ್ಪಂದವು ಅಮೆರಿಕ ಮತ್ತು ರಷ್ಯಾ ನಿಯೋಜಿಸಬಹುದಾದ ಪರಮಾಣು ಸಿಡಿತಲೆಗಳ ಸಂಖ್ಯೆ, ಜಲಾಂತರ್ಗಾಮಿ ಕ್ಷಿಪಣಿಗಳು ಹಾಗೂ ಬಾಂಬರ್‌ಗಳನ್ನು ಮಿತಿಗೊಳಿಸುತ್ತದೆ.

ತಜ್ಞರ ಪ್ರಕಾರ ಸುಮಾರು 6,000 ನ್ಯೂಕ್ಲಿಯರ್ ಸಿಡಿತಲೆಗಳನ್ನು ಹೊಂದಿರುವ ರಷ್ಯಾವು ವಿಶ್ವದಲ್ಲೇ ಅತಿ ದೊಡ್ಡ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದ ದೇಶವಾಗಿದೆ. ಆದ್ರೆ ಅಮೆರಿಕ ಭೂಮಿ ಗ್ರಹವನ್ನ ಹಲವು ಬಾರಿ ನಾಶಮಾಡಲು ಸಾಧ್ಯವಾಗುವಂತ ವಿಶ್ವದ ಶೇ.90 ರಷ್ಟು ಪರಮಾಣು ಸಿಡಿತಲೆಗಳನ್ನು ಹೊಂದಿದೆ ಎಂದು ಹೇಳಲಾಗಿದೆ.

Vladimir Putin 2

ಒಂದು ದಿನದ ಹಿಂದೆಯಷ್ಟೇ ಉಕ್ರೇನ್‌ಗೆ ಅಚ್ಚರಿ ಭೇಟಿ ನೀಡಿದ್ದ ಯುಎಸ್ ಅಧ್ಯಕ್ಷ ಜೋ ಬೈಡನ್ ಉಕ್ರೇನ್ ರಕ್ಷಣೆಗೆ ಭಾರೀ ಶಸ್ತ್ರಾಸ್ತ್ರಗಳ ನೆರವು ನೀಡುವುದಾಗಿ ಶ್ವೇತಭವನದ ಹೇಳಿಕೆಯಲ್ಲಿ ಘೋಷಿಸಿದ್ದಾರೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Joe Bidenrussiarussia ukraine warStartUkraineUSAVladimir putinVolodymyr Zelenskyಅಮೆರಿಕಉಕ್ರೇನ್ಜೋ ಬೈಡನ್ರಷ್ಯಾವ್ಲಾಡಿಮಿರ್ ಪುಟೀನ್
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Siddaramaiah Wife Parvathi Siddaramaiah
Chikkamagaluru

ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್

Public TV
By Public TV
27 minutes ago
Benjamin Netanyahu
Latest

ಅಮೆರಿಕ-ಇರಾನ್‌ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯಾಹು 1 ಫೋನ್ ಕಾಲ್‌ ಎಲ್ಲವನ್ನ ಹಾಳುಮಾಡಿತು: ಇರಾನ್‌ ಹೊಸ ಬಾಂಬ್‌

Public TV
By Public TV
44 minutes ago
GS Patil
Districts

4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ

Public TV
By Public TV
1 hour ago
adarsh nagar PSI
Districts

ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

Public TV
By Public TV
1 hour ago
Delhi Dehradun Expressway
Latest

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ

Public TV
By Public TV
2 hours ago
trump crude oil
Latest

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?