Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮದು ಜನಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಬಜೆಟ್: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮದು ಜನಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಬಜೆಟ್: ಬೊಮ್ಮಾಯಿ

Bengaluru City

ನಮ್ಮದು ಜನಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಬಜೆಟ್: ಬೊಮ್ಮಾಯಿ

Public TV
Last updated: February 23, 2023 8:10 pm
Public TV
Share
3 Min Read
Basavaraj Bommai 6
SHARE

ಬೆಂಗಳೂರು: ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ, ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯ (Karnataka Budget 2023) ಮಂಡಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bomma) ತಿಳಿಸಿದರು.

ವಿಧಾನಸಭೆಯಲ್ಲಿ (Assembly) ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ, ಆಯವ್ಯಯ ಎಂದರೆ ರಾಜ್ಯದ ಹಣಕಾಸಿನ ಸ್ಥಿತಿ. ಜನರ ಆಶೋತ್ತರಗಳನ್ನು ಈಡೇರಿಸುವ ಯೋಜನೆಗಳು, ಹಣಕಾಸಿನ ನಿರ್ವಹಣೆಯ ದಿಕ್ಸೂಚಿಯನ್ನು ತೋರಿಸುವ ಅಂದಾಜು. ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದರೆ, ರಾಜ್ಯದ ಆದಾಯ ಹೆಚ್ಚುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಗೃಹಿಣಿ ಶಕ್ತಿ ಯೋಜನೆಯ ಮೊತ್ತ ಸಾವಿರ ರೂ.ಗಳಿಗೆ ಹೆಚ್ಚಳ: ಬೊಮ್ಮಾಯಿ

Sessin

ಬಜೆಟ್ ಗಾತ್ರ ಹೆಚ್ಚಳ ಆರ್ಥಿಕ ಪ್ರಗತಿಯ ಸಂಕೇತ: 2022-23ರಲ್ಲಿ 14,699 ಕೋಟಿ ವಿತ್ತೀಯ ಕೊರತೆ ಆಗಬಹುದೆಂದು ಅಂದಾಜಿಸಲಾಗಿತ್ತು. ಆದರೆ ಜವರಿವರೆಗೆ 5,996 ಕೋಟಿ ರೂ.ಗೆ ಕಡಿಮೆಗೊಳಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಆದಾಯ ಹೆಚ್ಚಳ ಸಾಧಿಸುವ ಸಾಧ್ಯತೆ ಇದೆ. ಕರ್ನಾಟಕ ಆರ್ಥಿಕ ನಿರ್ವಹಣೆಯಲ್ಲಿ ಕ್ರಮಬದ್ಧತೆ ಸಾಧಿಸಿದೆ. ಕೋವಿಡ್ (Covid 19) ನಂತರದ ವರ್ಷದಲ್ಲಿ ರಾಜ್ಯದ ಆರ್ಥಿಕತೆ ಆದಾಯ ಹೆಚ್ಚಳವಾಗುತ್ತಿರುವುದು, ರಾಜ್ಯದ ಅಂತರ್ಗತವಾದ ಆರ್ಥಿಕ ಶಕ್ತಿ, ಜನರ ಪರಿಶ್ರಮದಿಂದ ಸಾಧ್ಯವಾಗಿರುವ ಕಾರಣ, ರಾಜ್ಯದ ಜನರನ್ನ ಅಭಿನಂದಿಸುತ್ತೇನೆ. ಈ ಬಾರಿಯ 3.9 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಲಾಗಿದೆ. ಕಳೆದ ಆಯವ್ಯಯಕ್ಕೆ ಹೋಲಿಸಿದರೆ ಶೇ.16 ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದೆ. ಇದು ರಾಜ್ಯ ಆರ್ಥಿಕ ಪ್ರಗತಿಯ ವೇಗ ಉನ್ನತ ಮಟ್ಟದಲ್ಲಾಗುತ್ತಿರುವುದನ್ನು ನಿರೂಪಿಸುತ್ತದೆ ಎಂದು ವಿವರಿಸಿದರು.

Karnataka Budget Kiwi mele Hoova says Congress members. Former CM siddaramaiah seen wearing Chanduhoova inside Assembly

402 ಕೋಟಿ ರೂ. ಆದಾಯ ಹೆಚ್ಚಳ: ಕೇಂದ್ರದ ತೆರಿಗೆಯಲ್ಲಿ ರಾಜ್ಯದ ತೆರಿಗೆ ಪಾಲು 37252 ಕೋಟಿ ರೂ. ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ (ಕಳೆದ ಸಾಲಿಗಿಂತ ಶೇ. 25 ರಷ್ಟು ಹೆಚ್ಚಿನ ಗುರಿ). ಕೇಂದ್ರ ಸರ್ಕಾರದಿಂದ ಡಿಬಿಟಿ ಸೇರಿದಂತೆ ರಾಜ್ಯಕ್ಕೆ ಅನುದಾನ ಹೆಚ್ಚಾಗಿದೆ. 2023-24ರಲ್ಲಿ ಕರ್ನಾಟಕ ರಾಜ್ಯ 402 ಕೋಟಿ ಆದಾಯ ಹೆಚ್ಚಳವನ್ನು (Revenue Surplus) ಸಾಧಿಸಿರುವುದು, ರಾಜ್ಯದ ಆರ್ಥಿಕ ನಿರ್ವಹಣೆಯ ಪ್ರತಿಬಿಂಬವಾಗಿದೆ. ರಾಜಸ್ಥಾನ ಹಾಗೂ ಕೇರಳ ರಾಜ್ಯಗಳು ಆದಾಯ ಕೊರತೆಯನ್ನ (Revenue Deficit) ಎತ್ತಿ ತೋರಿಸುತ್ತಿವೆ ಎಂದರು. ಇದನ್ನೂ ಓದಿ: ಗೆಳೆಯರನ್ನ ಸೆಕ್ಸ್‌ಗಾಗಿ ಪೀಡಿಸುತ್ತಿದ್ದ ಮೂರು ಮಕ್ಕಳ ತಾಯಿ- ಕೊಲೆಗೆ ಸ್ಕೆಚ್ ಹಾಕಿದ್ದೇ ರೋಚಕ?

Basavaraj Bommai 2 2

ಬಂಡವಾಳ ವೆಚ್ಚಕ್ಕಾಗಿ ಸಾಲದ ಬಳಕೆ: ಒಟ್ಟು ಜಿಎಸ್‌ಡಿಪಿಯ ಶೇ.25 ರೊಳಗೆ ರಾಜ್ಯದ ಒಟ್ಟು ಸಾಲವಿರಬೇಕು ಎಂಬ ನಿಯಮವಿದೆ. ಈ ನಿಯಮವನ್ನು ಪಾಲಿಸಲಾಗಿರುವುದರಿಂದ ಈ ಬಾರಿಯ ಬಜೆಟ್ ಸರ್ಪ್ಲಸ್ ಬಜೆಟ್ ಆಗಿದೆ. ಕೋವಿಡ್‌ಗೂ ಮುನ್ನ ಹಾಗೂ ನಂತರದ ಆರ್ಥಿಕತೆ ಹೋಲಿಸುವುದು ಸೂಕ್ತವಲ್ಲ. ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಹಿಂಜರಿಕೆಯಾಯಿತು. ನನ್ನ ಅವಧಿಯಲ್ಲಿ ಹೆಚ್ಚಿನ ಸಾಲ ಪಡೆಯುವ ಅವಕಾಶವಿದ್ದರೂ, ಸಾಲದ ಮೊತ್ತವನ್ನು ಕೇವಲ 67 ಸಾವಿರ ಕೋಟಿ ಸೀಮಿತಗೊಳಿಸಿದ್ದೇನೆ. ಈ ಸಾಲವನ್ನು ಕೇವಲ ಬಂಡವಾಳ ವೆಚ್ಚಗಳಿಗೆ ಬಳಕೆಯಾಗಿದೆ ಎಂದು ಮಾಹಿತಿ ನೀಡಿದರು.

ಸಾಲ ಹೆಚ್ಚಾಗಿದೆ ಎನ್ನೋದು ಸುಳ್ಳು: ರಾಜ್ಯ ಸರ್ಕಾರ 65 ವರ್ಷಗಳಲ್ಲಿ ಒಟ್ಟು 1,30,000 ಕೋಟಿ ಸಾಲ ಪಡೆದಿರಬಹುದು. ಆದರೆ ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರ ಕಾಲದಲ್ಲಿ ಕೇವಲ 5 ವರ್ಷದ ಅವಧಿಯಲ್ಲಿ 1,30,000 ಕೋಟಿ ಸಾಲ ತೆಗೆದುಕೊಂಡರು. ಅವರ ಅವಧಿಯಲ್ಲಿ ಸಾಲ ಪಡೆಯಬಹುದಾದ ಗರಿಷ್ಟ ಮಿತಿಯಲ್ಲಿ ಶೇ. 82.3 ರಷ್ಟು ತೆಗೆದುಕೊಂಡರೆ, ನಮ್ಮ ಸರ್ಕಾರ ಕೇವಲ ಶೇ.71 ರಷ್ಟು ಅವಕಾಶ ಬಳಸಿಕೊಂಡಿದೆ. 2020-21 ರಲ್ಲಿ ಕೇಂದ್ರ ಸರ್ಕಾರದಿಂದ ಶೇ.5 ರಷ್ಟು ಮಾತ್ರ ಸಾಲ ಪಡೆಯಲು ಅವಕಾಶ ಕಲ್ಪಿಸಿದ್ದರೂ, ನಮ್ಮ ಸರ್ಕಾರ ಕೇವಲ ಶೇ.3 ರಷ್ಟನ್ನು ದಾಟಿಲ್ಲ. ಆದ್ದರಿಂದ ನಮ್ಮ ಅವಧಿಯಲ್ಲಿ ಬಹಳ ಸಾಲ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಸಾಲವನ್ನು ತೀರಿಸುವ ಕ್ಷಮತೆ ನಮ್ಮ ಸರ್ಕಾರಕ್ಕಿದೆ ಎಂದರು.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:assemblyBasavaraj BommaibjpcongressGSDPKarnataka Budget 2023siddaramaiahಕರ್ನಾಟಕ ಬಜೆಟ್ಕಾಂಗ್ರೆಸ್ಜಿಎಸ್‌ಡಿಪಿಬಸವರಾಜ ಬೊಮ್ಮಾಯಿಬಿಜೆಪಿವಿಧಾನಸಭೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

bjp jds protest
Bengaluru City

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

Public TV
By Public TV
32 minutes ago
Delhi Capitals Women
Cricket

WPL 2026: ಗುಜರಾತ್‌ ವಿರುದ್ಧ 7 ವಿಕೆಟ್‌ಗಳ ಜಯ – ಫೈನಲ್‌ಗೆ ಡೆಲ್ಲಿ ಲಗ್ಗೆ

Public TV
By Public TV
43 minutes ago
Residential School
Bengaluru City

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

Public TV
By Public TV
58 minutes ago
kea
Bengaluru City

ಎಂ-ಫಾರ್ಮಾ: ಫೆ.7ರಿಂದ ಇಚ್ಛೆ/ಆಪ್ಷನ್ ನಮೂದಿಸಲು ಅವಕಾಶ- ಕೆಇಎ

Public TV
By Public TV
1 hour ago
HD Kumaraswamy
Latest

ತಂಬಾಕು ಮೇಲಿನ 18% ಅಬಕಾರಿ ಸುಂಕ ಹಿಂದಕ್ಕೆ – ಬೆಳೆಗಾರರು ನಿರಾಳ

Public TV
By Public TV
2 hours ago
Karwar Suicide
Crime

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?