Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸರ್ಕಾರಿ ನೌಕರರಿಗೆ ಮಧ್ಯಂತರ ರಿಲೀಫ್‌ – ಷರತ್ತು ಏನು?

Public TV
Last updated: March 1, 2023 10:00 pm
Public TV
Share
3 Min Read
Government Decides To Hike Salaries Of Govt Employees By 17 From April 1 2023
SHARE

ಬೆಂಗಳೂರು: ಚುನಾವಣೆ (Election) ಸಮೀಪಿಸುತ್ತಿರುವ ಈ ಹೊತ್ತಲ್ಲಿ ವೇತನ (Salary) ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಆರಂಭಿಸಿದ್ದ ಮುಷ್ಕರಕ್ಕೆ (Strike) ಬೆಚ್ಚಿದ ರಾಜ್ಯ ಸರ್ಕಾರ ಮಧ್ಯಾಹ್ನ ಮಧ್ಯಂತರ ಪರಿಹಾರ ಕಂಡುಕೊಂಡಿದೆ. ಸರ್ಕಾರ ತನ್ನ ನೌಕರರ ವೇತನವನ್ನು ಶೇ.17ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ನೌಕರರು ಮುಷ್ಕರ ಕೈಬಿಟ್ಟಿದ್ದಾರೆ.

ಸಿಎಂ ಬೊಮ್ಮಾಯಿ (CM Bommai) ಜೊತೆಗಿನ ಹಲವು ಸುತ್ತುಗಳ ಮಾತುಕತೆ ಯಶಸ್ವಿಯಾದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ನಮ್ಮ ಹೋರಾಟ ಯಶಸ್ವಿಯಾಗಿದೆ. ಸರ್ಕಾರಕ್ಕೆ ಧನ್ಯವಾದ ಎಂದು ತಿಳಿಸಿದರು. ಏಳನೇ ವೇತನ ಆಯೋಗ ಇನ್ನೂ ವರದಿ ನೀಡಿಲ್ಲ. ಹೀಗಾಗಿ ಅಂತಿಮ ವರದಿಯನ್ನು ಕಾಯ್ದಿರಿಸಿರುವ ರಾಜ್ಯ ಸರ್ಕಾರ, ನೌಕರರಿಗೆ ಮಧ್ಯಂತರ ಪರಿಹಾರದ ರೂಪವಾಗಿ ಶೇ.17ರಷ್ಟು ವೇತನ ಹೆಚ್ಚಳ ಮಾಡಿದೆ. ಜೊತೆಗೆ ಹಲವು ಷರತ್ತುಗಳನ್ನೂ ವಿಧಿಸಿದೆ.

ಷರತ್ತುಗಳು ಅನ್ವಯ
ಈ ವರ್ಷದ ಏಪ್ರಿಲ್‌ 1 ರಿಂದ ಮೂಲ ವೇತನದಲ್ಲಿ ಶೇ.17ರಷ್ಟು ಹೆಚ್ಚಳವಾಗಲಿದೆ. 2018ರ ಪರಿಷ್ಕೃತ ವೇತನ ಶ್ರೇಣಿ ಆಧರಿಸಿ ಮಧ್ಯಂತರ ಪರಿಹಾರ ಸಿಗಲಿದೆ.

ಇದು ತಾತ್ಕಾಲಿಕ ಪರಿಹಾರ ಮೊತ್ತವಾಗಿದೆ. ಇದು ವಿಶಿಷ್ಟ ಸಂಭಾವನೆಯಾಗಿದ್ದು ನಿವೃತ್ತಿ ಸೌಲಭ್ಯ/ತುಟ್ಟಿ ಭತ್ಯೆ ನಿರ್ಧರಿಸುವಾಗ ಇದನ್ನು ಪರಿಗಣಿಸಲ್ಲ. ಮೂಲ ವೇತನಕ್ಕೆ ಬೇರೆ ಯಾವುದೇ ಉಪಲಬ್ಧ ಸೇರಿಸುವುದಿಲ್ಲ. ರಾಜ್ಯ ಸರ್ಕಾರಿ, ಸ್ಥಳೀಯ ಸಂಸ್ಥೆ, ಅನುದಾನಿತ ಶಿಕ್ಷಣ ಸಂಸ್ಥೆ, ವಿವಿಗಳ ಬೋಧಕೇತರ ಸಿಬ್ಬಂದಿಗೆ ಅನ್ವಯವಾಗಲಿದೆ.

ರಾಜ್ಯ ಸರ್ಕಾರದ ನಿವೃತ್ತ ನೌಕರರು/ಕುಟುಂಬ ನಿವೃತ್ತಿದಾರರಿಗೆ ಮೂಲ ನಿವೃತ್ತಿ ವೇತನದಲ್ಲಿ ಶೇ.17ರಷ್ಟು ಹೆಚ್ಚಳವಾಗಲಿದೆ. ಯುಜಿಸಿ/ಎಐಸಿಟಿಇ/ಎನ್‍ಜೆಪಿಸಿ ವೇತನ ಶ್ರೇಣಿಯ ನೌಕರರಿಗೆ ಈ ವೇತನ ಹೆಚ್ಚಳ ಅನ್ವಯವಾಗುವುದಿಲ್ಲ.

ವೇತನ ಹೆಚ್ಚಳ – ಮುಂದೇನು?
ಶೇ.17ರಷ್ಟು ಸಂಬಳ ಹೆಚ್ಚಳದಿಂದ ಸರ್ಕಾರಕ್ಕೆ ವಾರ್ಷಿಕ 12 ಸಾವಿರ ಕೋಟಿ ರೂ. ಹೊರೆಯಾಗಲಿದೆ. 7ನೇ ವೇತನ ಆಯೋಗದ ಪೂರ್ಣ ವರದಿ ಸರ್ಕಾರಕ್ಕೆ ಸಲ್ಲಿಕೆ ಆಗಬೇಕು. ಈಗ ಮಧ್ಯಂತರ ಪರಿಹಾರದ ಕಾರಣ ಪೂರ್ಣ ವರದಿ ಸಲ್ಲಿಕೆಗೆ ಕಾಲಾವಕಾಶ ಸಿಗಲಿದೆ. ಹೊಸ ಸರ್ಕಾರ ಬಂದ ಮೇಲೆಯೇ 7ನೇ ವೇತನ ಆಯೋಗದ ವರದಿ ಸಲ್ಲಿಕೆಯಾಗುವ ಸಾಧ್ಯತೆಯಿದೆ. ಆ ಬಳಿಕವೇ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಆಗಬಹುದು. ಅಲ್ಲಿಯವರೆಗೂ ತಾತ್ಕಾಲಿಕ ಪರಿಹಾರದ ಮೊತ್ತವು ವಿಶಿಷ್ಠ ಸಂಭಾವನೆಯಾಗಿರುತ್ತದೆ. ಮಾರ್ಚ್‍ನಲ್ಲಿ ಮಧ್ಯಂತರ ವರದಿ ಸಲ್ಲಿಕೆಯಾಗಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಒಂದು ರೂಪಾಯಿಯಲ್ಲಿ ಯಾವುದಕ್ಕೆ ಎಷ್ಟು ಪೈಸೆ ಖರ್ಚು?
ಸರ್ಕಾರದ ಖರ್ಚು ವೆಚ್ಚ ಯಾವುದಕ್ಕೆ ಎಷ್ಟೆಷ್ಟು?
ಸಾಲ ತೀರಿಸಲು – 19 ಪೈಸೆ
ನೌಕರರ ಸಂಬಳ/ ಪಿಂಚಣಿ – 18 ಪೈಸೆ
ಕೃಷಿ, ನೀರಾವರಿ, ಗ್ರಾಮೀಣಾಭಿವೃದ್ಧಿ – 17 ಪೈಸೆ
ಇತರೆ ಆರ್ಥಿಕ ಸೇವೆ – 15 ಪೈಸೆ
ಶಿಕ್ಷಣ – 11 ಪೈಸೆ
ಸಮಾಜ ಕಲ್ಯಾಣ – 8 ಪೈಸೆ
ಆರೋಗ್ಯ – 5 ಪೈಸೆ
ನೀರು ಪೂರೈಕೆ, ನೈರ್ಮಲ್ಯ – 3 ಪೈಸೆ
ಇತರೆ ಸಾಮಾಜಿಕ ಸೇವೆ – 4 ಪೈಸೆ

ಬಜೆಟ್; ಸರ್ಕಾರದ ಖರ್ಚು ವೆಚ್ಚ
ಯೋಜನೇತರ ಅಂದಾಜು ವೆಚ್ಚ
ವೇತನ – 68,491 ಕೋಟಿ ರೂ.
ಪಿಂಚಣಿ – 26,980 ಕೋಟಿ ರೂ.
ಬಡ್ಡಿ – 34,023 ಕೋಟಿ ರೂ.
ಆಡಳಿತ ವೆಚ್ಚ – 5,382 ಕೋಟಿ ರೂ.
ವೇತನ, ಪಿಂಚಣಿ, ಬಡ್ಡಿಗೆ 1,34,875 ಕೋಟಿ ರೂ.

ಮಧ್ಯಂತರ ಪರಿಹಾರದಿಂದ ವೆಚ್ಚ ಹೇಗೆ ಬದಲಾಗುತ್ತೆ?
7ನೇ ವೇತನ ಆಯೋಗದ ವರದಿ ಜಾರಿಗೆ 12 ಸಾವಿರದಿಂದ 18 ಸಾವಿರ ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಶೇ.17ರಷ್ಟು ಮಧ್ಯಂತರ ಪರಿಹಾರದಿಂದಾಗಿ ಅಂದಾಜು 12 ಸಾವಿರ ಕೋಟಿ ಅವಶ್ಯಕತೆಯಿದೆ. ಹೆಚ್ಚುವರಿ ವೇತನ, ಪಿಂಚಣಿಗಾಗಿ ಬಜೆಟ್‍ನಲ್ಲಿ 6ಸಾವಿರ ಕೋಟಿ ರೂ. ಈಗಾಗಲೇ ಇಡಲಾಗಿದೆ. ಉಳಿದ 6 ಸಾವಿರ ಕೋಟಿ ರೂ. ಈಗ ಇತರೆ ಹಂಚಿಕೆಗಳಲ್ಲಿ ಮರು ಹೊಂದಾಣಿಕೆ ಮಾಡಬೇಕಿದೆ. ಸರ್ಕಾರಿ ನೌಕರರ ಸಂಬಳ ಪಿಂಚಣಿಗೆ ಇಟ್ಟಿದ್ದ 18 ಪೈಸೆಗೆ ಈಗ ಹೆಚ್ಚುವರಿ 2 ಪೈಸೆ ಅಗತ್ಯವಿದೆ. ಒಟ್ಟಾರೆ ಮಧ್ಯಂತರ ಪರಿಹಾರದಿಂದ ಸರ್ಕಾರಿ ನೌಕರರ ಸಂಬಳ/ಪಿಂಚಣಿಗೆ ಒಟ್ಟು 20 ಪೈಸೆ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ.

TAGGED:CM Bommaikarnatakasalarystrikeಕರ್ನಾಟಕಬಸವರಾಜ ಬೊಮ್ಮಾಯಿಮುಷ್ಕರವೇತನ ಹೆಚ್ಚಳಸಂಬಳ
Share This Article
Facebook Whatsapp Whatsapp Telegram

Cinema Updates

Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
3 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
8 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
1 day ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
1 day ago

You Might Also Like

vijay mallya k.l.rahul
Cricket

ಈಗ ನಾನು ಇದ್ದಿದ್ರೆ ಕೆ.ಎಲ್‌.ರಾಹುಲ್‌ನ ಆರ್‌ಸಿಬಿಗೆ ಖರೀದಿ ಮಾಡ್ತಿದ್ದೆ: ವಿಜಯ್‌ ಮಲ್ಯ

Public TV
By Public TV
3 hours ago
BMTC bus hits metro pillar more than 10 injured in Bengaluru
Bengaluru City

ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಬಿಎಂಟಿಸಿ ಬಸ್ – 10ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
3 hours ago
Narendra Modi in Fintech Fest 2024
Latest

`ಆಪರೇಷನ್ ಸಿಂಧೂರ’ ಪಾಕಿಸ್ತಾನಕ್ಕೆ ಸದಾ ಕಾಡಲಿದೆ: ಮೋದಿ

Public TV
By Public TV
4 hours ago
Vijay Mallya
Cricket

‘ಎಣ್ಣೆ’ ಪ್ರಚಾರಕ್ಕಾಗಿ ಆರ್‌ಸಿಬಿ ಖರೀದಿಸಿದೆ: RCB ಬಗ್ಗೆ ವಿಜಯ್‌ ಮಲ್ಯ ಹೇಳಿದ್ದೇನು?

Public TV
By Public TV
5 hours ago
Money 1
Crime

50 ಸಾವಿರ ಸರ್ಕಾರಿ ನೌಕರರಿಗೆ 6 ತಿಂಗಳಿಂದ ವೇತನವೇ ಇಲ್ಲ – 230 ಕೋಟಿ ವಂಚನೆ!

Public TV
By Public TV
5 hours ago
Bilawal Bhutto Zardari
Latest

ಹಫೀಜ್ ಅಬ್ದುರ್ ರೌಫ್ ಉಗ್ರನಲ್ಲ, ಧರ್ಮಗುರು – ವಿಶ್ವಸಂಸ್ಥೆಯಲ್ಲಿ ಪಾಕ್‌ ಮಾಜಿ ಸಚಿವನ ಮೊಂಡುವಾದ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?