Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಭೋಪಾಲ್ ಅನಿಲ ದುರಂತ – ಸುಪ್ರೀಂ ಕೋರ್ಟ್‍ನಲ್ಲಿ ಕೇಂದ್ರಕ್ಕೆ ಭಾರೀ ಹಿನ್ನಡೆ

Public TV
Last updated: March 14, 2023 2:09 pm
Public TV
Share
2 Min Read
Supreme Court 1
SHARE

ನವದೆಹಲಿ: ಭೋಪಾಲ್ ಅನಿಲ ದುರಂತ ಪ್ರಕರಣದ (Bhopal Gas Tragedy) ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ (compensation) ಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ ಕೇಂದ್ರಕ್ಕೆ ಭಾರೀ ಹಿನ್ನಡೆ ಉಂಟಾಗಿದೆ. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ವಜಾಗೊಳಿಸಿದೆ.

ಭೋಪಾಲ್‍ನ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಲ್ಲಿ 1984ರಲ್ಲಿ ವಿಷಕಾರಿ ಮೀಥೈಲ್ ಐಸೊಸೈನೇಟ್ ಅನಿಲ ಸೋರಿಕೆಯಾಗಿತ್ತು. ಈ ಅನಿಲ ದುರಂತದಲ್ಲಿ 3,000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಈ ದುರಂತ ವಿಶ್ವದ ಅತ್ಯಂತ ಕೆಟ್ಟ ಕೈಗಾರಿಕಾ ವಿಪತ್ತುಗಳಲ್ಲಿ ಒಂದಾಗಿತ್ತು.

ಈ ಪ್ರಕರಣವನ್ನು ಮತ್ತೆ ತೆರೆಯಬೇಕು. ಅನಿಲ ಸೋರಿಕೆಯಿಂದ ತೊಂದರೆಗೀಡಾದ ಸಂತ್ರಸ್ತರಿಗೆ ಹೆಚ್ಚುವರಿಯಾಗಿ 7,844 ಕೋಟಿ ರೂ.ವನ್ನು ಅಮೆರಿಕ ಮೂಲದ ಯೂನಿಯನ್ ಕಾರ್ಬೈಡ್‍ನ ಉತ್ತರಾಧಿಕಾರಿ ಸಂಸ್ಥೆಗಳು ನೀಡಬೇಕು ಎಂದು ಕೇಂದ್ರವು ಸುಪ್ರೀಂ ಕೋರ್ಟ್‍ನ ಮೊರೆ ಹೋಗಿತ್ತು. ಅಷ್ಟೇ ಅಲ್ಲದೇ ಅನಿಲ ದುರಂತದಿಂದ ಜೀವ ಹಾನಿ ಮತ್ತು ಪರಿಸರಕ್ಕೆ ಅಗಾಧ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎಂದು ವಾದಿಸಿತ್ತು.

ಪ್ರಕರಣವನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಅಭಯ್ ಎಸ್ ಓಕಾ, ವಿಕ್ರಮ್‍ನಾಥ್ ಮತ್ತು ಜೆ.ಕೆ ಮಹೇಶ್ವರಿ ಅವರನ್ನು ಒಳಗೊಂಡ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಅರ್ಜಿಗೆ ಸಂಬಂಧಿಸಿ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ. ಯೂನಿಯನ್ ಕಾರ್ಬೈಡ್ ಕಾರ್ಪೋರೇಷನ್ ಸಂಸ್ಥೆಗೆ ಹೆಚ್ಚಿನ ಹೊಣೆಗಾರಿಕೆಯನ್ನು ಹೊರಿಸುವುದು ಅಗತ್ಯವಿಲ್ಲ. ಪ್ರಕರಣವನ್ನು ಮರು ಆರಂಭಿಸುವುದು ಮತ್ತಷ್ಟು ಜಟಿಲತೆಗೆ ಕಾರಣವಾಗುವುದಲ್ಲದೆ, ಅರ್ಹ ಸಂತ್ರಸ್ತರಿಗೆ ತೊಂದರೆಯುಂಟು ಮಾಡಲಿದೆ ಎಂದಿದೆ.

ವಂಚನೆ ನಡೆದರೆ ಮಾತ್ರ ಪರಿಹಾರವನ್ನು ನೀಡುವುದರ ಬಗ್ಗೆ ಯೋಚಿಸಬಹುದು. ಆದರೆ ಕೇಂದ್ರವು ಈ ವಿಷಯದಲ್ಲಿ ವಾದಿಸಿಲ್ಲ. 2 ದಶಕಗಳ ನಂತರವೂ ಈ ವಿಷಯವನ್ನು ಪ್ರಸ್ತಾಪಿಸಲು ಕೇಂದ್ರವು ಯಾವುದೇ ತರ್ಕವನ್ನು ಒದಗಿಸಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಹೆಚ್ಚಿನ ಪರಿಹಾರದ ಹೊಣೆಗಾರಿಯನ್ನು ಯುಸಿಸಿ ಮೇಲೆ ವಿಧಿಸುವ ಅಗತ್ಯ ಕಾಣುತ್ತಿಲ್ಲ. ಸಂತ್ರಸ್ತರಿಗೆ ಪ್ರಮಾಣಾನುಗುಣವಾಗಿ ಇದಾಗಲೇ 6 ಬಾರಿ ಪರಿಹಾರವನ್ನು ವಿತರಿಸಲಾಗಿದೆ. ಭೋಪಾಲ್ ಅನಿಲ ದುರಂತ ಸಂತ್ರಸ್ತರ ಅಗತ್ಯವನ್ನು ಪೂರೈಸಲು ಆರ್‍ಬಿಐ ಬಳಿ ಇದಾಗಲೇ 50 ಕೋಟಿ ರೂ.ವನ್ನು ಇರಿಸಲಾಗಿದೆ. ಕೇಂದ್ರ ಸರ್ಕಾರವು ಬಾಕಿ ಉಳಿದಿರುವ ಕ್ಲೈಮ್‍ಗಳನ್ನು ಪೂರೈಸಲು ಬಳಸಿಕೊಳ್ಳಬೇಕು. ಒಂದೊಮ್ಮೆ ಪ್ರಕರಣವನ್ನು ಮರು ಆರಂಭಿಸಿದರೆ ಅದು ಮತ್ತಷ್ಟು ಜಟಿಲತೆಗೆ ಸಿಲುಕಬಹುದು. ಯುಸಿಸಿಗೆ ಅನುಕೂಲಕರವಾಗಿ ಪರಿಣಮಿಸಲಿದೆ. ಇದರಿಂದ ಸಂತ್ರಸ್ತರಿಗೆ ತೊಡಕಾಗಲಿದೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ಭೋಪಾಲ್ ಅನಿಲ ದುರಂತಕ್ಕೆ ಸಂಬಂಧಸಿ ಆಗಿನ ಯೂನಿಯನ್ ಕಾರ್ಬೈಡ್ ಅಧ್ಯಕ್ಷ ವಾರೆನ್ ಆಂಡರ್ಸನ್ ಪ್ರಮುಖ ಆರೋಪಿಯಾಗಿದ್ದ. ಆದರೆ ವಿಚಾರಣೆಗೆ ಹಾಜರಾಗಲಿಲ್ಲ. 1992ರಲ್ಲಿ ಭೋಪಾಲ್ ನ್ಯಾಯಾಲಯವು ಆತನನ್ನು ಪರಾರಿ ಎಂದು ಘೋಷಿಸಿತ್ತು. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಟಿಕೆಟ್ ಫೈಟ್- ದೆಹಲಿಯಲ್ಲಿ ದಲಿತ ಎಡ ನಾಯಕರ ಠಿಕಾಣಿ

2014ರಲ್ಲಿ ಆಂಡರ್ಸನ್ ಸಾಯುವ ಮೊದಲು ಎರಡು ಜಾಮೀನು ರಹಿತ ವಾರಂಟ್‍ಗಳನ್ನು ಹೊರಡಿಸಲಾಗಿತ್ತು. 2010ರ ಜೂನ್ 7ರಂದು, ಭೋಪಾಲ್ ನ್ಯಾಯಾಲಯವು ಯೂನಿಯನ್ ಕಾರ್ಬೈಡ್ ಇಂಡಿಯಾ ಲಿಮಿಟೆಡ್‍ನ 7 ಅಧಿಕಾರಿಗಳಿಗೆ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದನ್ನೂ ಓದಿ: ಸುದ್ದಿಗೋಷ್ಠಿಯಲ್ಲಿ ಸೋಮಣ್ಣ ಕಣ್ಣೀರು – ಬಿಜೆಪಿ ಬಿಡಲ್ಲ ಎಂದು ಸ್ಪಷ್ಟನೆ

TAGGED:Bhopal Gas TragedycompensationSupreme Courtಪರಿಹಾರಭೋಪಾಲ್ ಅನಿಲ ದುರಂತಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema Updates

Rani Mukerji Shah Rukh Khan
ʻಕಿಂಗ್’ ಜೊತೆ ಮತ್ತೆ ಒಂದಾಗಲಿದ್ದಾರೆ ರಾಣಿ ಮುಖರ್ಜಿ!
2 hours ago
disha madan
ಕಾನ್ ಫೆಸ್ಟಿವಲ್‌ನಲ್ಲಿ ಕನ್ನಡತಿ- ಅಮ್ಮನ ಸೀರೆ ಗೌನ್ ಮಾಡಿದ ದಿಶಾ ಮದನ್
6 hours ago
pawan kalyan 1 1
ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರದ ರಿಲೀಸ್ ಡೇಟ್ ಅನೌನ್ಸ್
6 hours ago
yash kajal
Ramayana: ‘ರಾವಣ’ ಯಶ್ ಪತ್ನಿಯಾಗಿ ಕಾಜಲ್ ಅಗರ್ವಾಲ್?
7 hours ago

You Might Also Like

Russian Foreign Minister Sergey Lavrov
Latest

ಭಾರತ, ಚೀನಾವನ್ನು ಪಾಶ್ಚಿಮಾತ್ಯ ರಾಷ್ಟ್ರಗಳು ಎತ್ತಿಕಟ್ಟುತ್ತಿವೆ: ರಷ್ಯಾ ವಿದೇಶಾಂಗ ಸಚಿವ

Public TV
By Public TV
30 minutes ago
H D Kumaraswamy 1
Bengaluru City

ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ: ಹೆಚ್‌ಡಿಕೆ ವಾಗ್ದಾಳಿ

Public TV
By Public TV
56 minutes ago
Abhimanyu Easwaran
Cricket

ಇಂಗ್ಲೆಂಡ್‌ ಪ್ರವಾಸಕ್ಕೆ ಟೀಂ ಇಂಡಿಯಾ ಎ ತಂಡ ಪ್ರಕಟ

Public TV
By Public TV
1 hour ago
Chhattisgarh Current
Latest

ಛತ್ತೀಸ್‌ಗಢದ 17 ನಕ್ಸಲ್ ಪೀಡಿತ ಗ್ರಾಮಗಳಿಗೆ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ

Public TV
By Public TV
2 hours ago
celebi cargo turkey
Court

Boycott Turkey| ಕೇಂದ್ರದ ವಿರುದ್ಧ ಕೋರ್ಟ್‌ ಮೊರೆ ಹೋದ ಸೆಲಿಬಿ

Public TV
By Public TV
2 hours ago
BSF Army Purnam kumar
Latest

ಬಿಎಸ್‌ಎಫ್‌ ಯೋಧನಿಗೆ 20 ದಿನವೂ ಇನ್ನಿಲ್ಲದ ಟಾರ್ಚರ್‌ ನೀಡಿದ್ದ ಪಾಕ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?