Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಕ್ಕೆ ಇಬ್ಬರು ಸಿಎಂಗಳನ್ನ ಕೊಟ್ಟ ಹೆಗ್ಗಳಿಕೆ ಶಿಗ್ಗಾಂವಿ ಕ್ಷೇತ್ರದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯಕ್ಕೆ ಇಬ್ಬರು ಸಿಎಂಗಳನ್ನ ಕೊಟ್ಟ ಹೆಗ್ಗಳಿಕೆ ಶಿಗ್ಗಾಂವಿ ಕ್ಷೇತ್ರದ್ದು

Districts

ರಾಜ್ಯಕ್ಕೆ ಇಬ್ಬರು ಸಿಎಂಗಳನ್ನ ಕೊಟ್ಟ ಹೆಗ್ಗಳಿಕೆ ಶಿಗ್ಗಾಂವಿ ಕ್ಷೇತ್ರದ್ದು

Public TV
Last updated: March 31, 2023 3:32 pm
Public TV
Share
3 Min Read
S Nijalingappa Basavaraj Bommai
SHARE

ಹಾವೇರಿ: ರಾಜ್ಯದ ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿಯುವುದು ಸುಲಭದ ಮಾತಲ್ಲ. ಅದರಲ್ಲೂ ಇತ್ತೀಚೆಗೆ ಸಿ.ಎಂ ಅಭ್ಯರ್ಥಿಗಳಿಗೆ ಪೈಪೋಟಿ ಹೆಚ್ಚಾಗಿದೆ. ಪ್ರಾದೇಶಿಕ ಹಾಗೂ ರಾಷ್ಟ್ರೀಯ ಪಕ್ಷಗಳು ಸೇರಿ, ಪ್ರತಿ ಪಕ್ಷದಲ್ಲೂ ಪ್ರಮುಖರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಶಿಗ್ಗಾಂವಿ (Shiggaavi) ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ಬೊಮ್ಮಾಯಿ (Basavaraj Bommai) ಅವರಿಗೆ ಅದು ಬಯಸದೇ ಬಂದ ಭಾಗ್ಯವಾಗಿದೆ. ಏಕೆಂದರೆ ಈವರೆಗೆ ಈ ಕ್ಷೇತ್ರ ಇಬ್ಬರು ಮುಖ್ಯಮಂತ್ರಿಗಳನ್ನ ರಾಜ್ಯಕ್ಕೆ ಕೊಟ್ಟಿದೆ. ಮೊದಲಿಗೆ ಎಸ್. ನಿಜಲಿಂಗಪ್ಪ (1962-1968) (S Nijalingappa) ಅವರ ನಂತರ ಬಸವರಾಜ್ ಬೊಮ್ಮಾಯಿ.

ಬೊಮ್ಮಾಯಿಗೆ ಬಯಸದೆ ಬಂದ ಭಾಗ್ಯ: ಬಸವರಾಜ್ ಬೊಮ್ಮಾಯಿ ಶಿಗ್ಗಾಂವಿ ಸವಣೂರು ವಿಧಾನಸಭಾ ಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ ನಾಯಕ ಎನಿಸಿಕೊಂಡಿದ್ದಾರೆ.

BSY BASAVARAJ BOMMAI

2008ರಲ್ಲಿ ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. ಇದಕ್ಕೂ ಮುನ್ನ ವಿಧಾನಪರಿಷತ್ ಸದಸ್ಯನಾದ ಅನುಭವವಿತ್ತು. ಅದರಲ್ಲೂ 2006-2007ರಲ್ಲಿ ಬಿಜೆಪಿ ಮತ್ತು ಜೆಡಿಎಸ್ (JDS) ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದಾಗ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ನಡೆಸಿದ್ದರು. ಈ ವೇಳೆ ರಾಜಕೀಯ ನಾಯಕನಾಗಿ ಸಾಕಷ್ಟು ಅನುಭವ ಪಡೆದುಕೊಂಡಿದ್ದರು. ಜೊತೆಗೆ ಸಾಕಷ್ಟು ಯೋಜನೆಗಳನ್ನೂ ಜಾರಿಗೆ ತಂದಿದ್ದರು. ನಂತರ 2013 ರಲ್ಲಿ ಕೆಜೆಪಿ-ಬಿಜೆಪಿ ಗದ್ದಲದ ನಡುವೆಯೂ ಬಿಜೆಪಿಯಿಂದ ಕಣಕ್ಕಿಳಿದು 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

Congress BJP JDS

2018ರಲ್ಲಿ 3ನೇ ಬಾರಿಗೆ ಗೆದ್ದು ಶಿಗ್ಗಾಂವಿ ಸವಣೂರು ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಯಡಿಯೂರಪ್ಪ ಅವರ ಪಕ್ಕಾ ಶಿಷ್ಯನಾಗಿ ರಾಜಕೀಯ ಪ್ರಾವೀಣ್ಯತೆ ಪಡೆದುಕೊಂಡರು. 2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಒಂದೂವರೆ ವರ್ಷಗಳ ಕಾಲ ಮುಂದುವರಿದಿತ್ತು. ಆದರೆ ಆಪರೇಷನ್ ಕಮಲದಿಂದಾಗಿ ಕಾಂಗ್ರೆಸ್, ಜೆಡಿಎಸ್‌ನ 17 ಶಾಸಕರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡರು. ಇದರಿಂದ ಸಮ್ಮಿಶ್ರ ಸರ್ಕಾರ ಆಡಳಿತ ಪತನಗೊಂಡಿತು. ನಂತರ ಬಹುಮತದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಯಡಿಯೂರಪ್ಪ (BS Yediyurappa) ಮುಖ್ಯಮಂತ್ರಿಯಾದರು. ಬೊಮ್ಮಾಯಿ ಗೃಹಖಾತೆ ಸಚಿವರಾದರು.

BASAVARJ BOMMAI AND BSYediyurappa

ಯಡಿಯೂರಪ್ಪ ಅವರ ರಾಜೀನಾಮೆ ನಂತರ ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು ಹಲವು ನಾಯಕರು ನಾ ಮುಂದು, ತಾ ಮುಂದು ಅಂತಾ ಸ್ಪರ್ಧೆಗಿಳಿದಿದ್ದರು. ಆದರೆ ಹೈಕಮಾಂಡ್ ಮತ್ತು ಯಡಿಯೂರಪ್ಪ ಕೃಪಾಕಟಾಕ್ಷದಿಂದ ಬಸವರಾಜ ಬೊಮ್ಮಾಯಿ ಸಿಎಂ ಆದರು. ಮುರುಗೇಶ್‌ ನಿರಾಣಿ, ಅರವಿಂದ ಬೆಲ್ಲದ್ ಸೇರಿ ಹಲವು ಶಾಸಕರು ಸಿ.ಎಂ ರೇಸ್ ನಲ್ಲಿದ್ದರು. ಎಲ್ಲರನ್ನ ತಿರಸ್ಕಾರ ಮಾಡಿದ ಹೈಕಮಾಂಡ್ ಹಾಗೂ ಯಡಿಯೂರಪ್ಪ ಬಸವರಾಜ್ ಬೊಮ್ಮಾಯಿ ಅವರನ್ನ ಸಿಎಂ ಮಾಡಿದರು. ಆ ಮೂಲಕ ಶಿಗ್ಗಾಂವಿ ಸವಣೂರು ವಿಧಾನಸಭಾ ಕ್ಷೇತ್ರದಿಂದ 2ನೇ ಮುಖ್ಯಮಂತ್ರಿಯಾಗಿ ಆಧಿಕಾರ ನಡೆಸುತ್ತಿದ್ದಾರೆ.

ಮೊದಲ ಸಿಎಂ ಯಾರು?
1967ರ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಏಕೀಕೃತ ಕರ್ನಾಟಕದ ಮೊದಲ ಸಿಎಂ ಎಸ್.ನಿಜಲಿಂಗಪ್ಪ ಅವಿರೋಧವಾಗಿ ಆಯ್ಕೆಯಾಗಿ ಮತ್ತೂಂದು ಅವಧಿಗೆ ಮುಖ್ಯಮಂತ್ರಿಯಾಗಿದ್ದರು. ಅಲ್ಲದೆ ಕರ್ನಾಟಕದಲ್ಲಿ ಸಿಎಂ ಆಗಿ 5 ವರ್ಷ ಅಧಿಕಾರ ಪೂರೈಸಿದ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದಾರೆ.

murugesh nirani 2

ಇದು ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರವಾಗಿದೆ. ಕಾಂಗ್ರೆಸ್ ಹೆಚ್ಚಿನ ಅವಧಿಗೆ ಆ ಸಮುದಾಯದವರಿಗೇ ಅವಕಾಶ ಕೊಟ್ಟಿದೆ. ಇಲ್ಲಿನ ಮತದಾರರು 8 ಬಾರಿ ಕಾಂಗ್ರೆಸ್, ಎರಡು ಬಾರಿ ಪಕ್ಷೇತರರು, ಒಂದು ಬಾರಿ ಜೆಡಿಎಸ್ ಹಾಗೂ 3 ಬಾರಿ ಬಿಜೆಪಿಗೆ ಮಣೆ ಹಾಕಿದ್ದಾರೆ. ನದಾಫ ಮೊಹಮ್ಮದ್ ಖಾಸೀಂಸಾಬ ಮರ್ಧಾನಸಾಬ ಅವರು 1972, 1978, 1983ರಲ್ಲಿ ಸತತವಾಗಿ 3 ಬಾರಿ ಆಯ್ಕೆಯಾಗಿ ಹ್ಯಾಟ್ರಿಕ್ ಸಾಧಿಸಿದ್ದರು. 1985ರ ಚುನಾವಣೆಯಲ್ಲಿ ಖಾಸೀಂಸಾಬ ಅವರನ್ನು ಪಕ್ಷೇತರ ಅಭ್ಯರ್ಥಿ ಎನ್.ವಿ ಪಾಟೀಲ್ ಸೋಲಿಸಿದ್ದು ದಾಖಲೆಯಾಗಿದೆ. ಖಾಶೀಂಸಾಬ ನಂತರ ಎಂ.ಸಿ ಕುನ್ನೂರ ಎರಡು ಬಾರಿ ಹಾಗೂ ಹಾಲಿ ಶಾಸಕ ಬಸವರಾಜ ಬೊಮ್ಮಾಯಿಯವರು 2008, 2013 ಹಾಗೂ 2018 ರಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಈಗ ಸಿಎಂ ರಾಜ್ಯಭಾರ ಮಾಡುತ್ತಿದ್ದಾರೆ.

ಎಸ್. ನಿಜಲಿಂಗಪ್ಪ ಅವರು ಶಿಗ್ಗಾಂವಿ ಕ್ಷೇತ್ರದಿಂದ ಅವಿರೋಧ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿ 5 ವರ್ಷ ಅಧಿಕಾರ ಮಾಡಿದ್ದಾರೆ. ಆದರೆ ಸಿಎಂ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ಹೈಕಮಾಂಡ್ ಕೃಪಾಕಟಾಕ್ಷದಿಂದ ಸಿಎಂ ಆಗಿ ರಾಜ್ಯಭಾರ ಮಾಡುತ್ತಿದ್ದಾರೆ. ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳನ್ನ ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

TAGGED:Basavaraj BommaibjpBS YediyurappacongresshaverijdsKarnataka Elections 2023S Nijalingappaಎಸ್. ನಿಜಲಿಂಗಪ್ಪಕಾಂಗ್ರೆಸ್ಜೆಡಿಎಸ್ಬಸವರಾಜ ಬೊಮ್ಮಾಯಿಬಿ.ಎಸ್.ಯಡಿಯೂರಪ್ಪಬಿಜೆಪಿಶಿಗ್ಗಾವಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
29 minutes ago
DJ Halli Murder
Bengaluru City

ಗುಪ್ತಾಂಗ, ದೇಹದ ಮೇಲೆ 17 ಬಾರಿ ಚಾಕುವಿನಿಂದ ಇರಿದು ಕ್ರೌರ್ಯ – ಅಪ್ರಾಪ್ತೆಯನ್ನ ಪ್ರೀತಿಸಿ, ಎಂಗೇಜ್ಮೆಂಟ್ ಆಗಿದ್ದ ಭಾವಿ ಪತಿ ಎಸ್ಕೇಪ್

Public TV
By Public TV
40 minutes ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
55 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
58 minutes ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
1 hour ago
plastics industry
Dakshina Kannada

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?