Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

IPL 2023: ಕೊನೆಯಲ್ಲಿ ಸಿಕ್ಸರ್‌, ಬೌಂಡರಿ ಆಟ – ಲಕ್ನೋ ತವರಿನಲ್ಲಿ ಗೆದ್ದು ಬೀಗಿದ ಪಂಜಾಬ್‌

Public TV
Last updated: April 15, 2023 11:50 pm
Public TV
Share
3 Min Read
KL Rahul
SHARE

ಲಕ್ನೋ: ಕೊನೆಯಲ್ಲಿ ಶಾರೂಖ್‌ ಖಾನ್‌ (M Shahrukh Khan) ಸಿಕ್ಸರ್‌, ಬೌಂಡರಿ ಆಟ ಹಾಗೂ ಸಿಕಂದರ್‌ ರಾಜಾ (Sikandar Raza) ಅರ್ಧಶತಕದ ಬ್ಯಾಟಿಂಗ್‌ ನೆರವಿನಿಂದ ಪಂಜಾಬ್‌ ಕಿಂಗ್ಸ್‌ (Punjab Kings), ಲಕ್ನೋ ಸೂಪರ್‌‌ ಜೈಂಟ್ಸ್‌ ವಿರುದ್ಧ 2 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 159 ರನ್‌ ಗಳಿಸಿತು. 160 ರನ್‌ಗಳ ಗುರಿ ಬೆನ್ನತ್ತಿದ್ದ ಪಂಜಾಬ್‌ ಕಿಂಗ್ಸ್‌ 19.3 ಓವರ್‌ಗಳಲ್ಲೇ 8 ವಿಕೆಟ್‌ ನಷ್ಟಕ್ಕೆ 161 ರನ್‌ ಗಳಿಸಿ ರೋಚಕ ಜಯ ಸಾಧಿಸಿತು.

IPL 2023 LSGvsPBKS 3

ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವನ್ನು ಪಂಜಾಬ್‌ ಕಿಂಗ್ಸ್‌ 159 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಸ್ಯಾಮ್ ಕರ್ರನ್‌ ತಂಡದ ನಾಯಕತ್ವ ವಹಿಸಿಕೊಂಡಿದ್ದರು.

ಚೇಸಿಂಗ್‌ ಆರಂಭಿಸಿದ ಪಂಜಾಬ್‌ ಕಿಂಗ್ಸ್‌ ತಂಡವು ಆರಂಭದಲ್ಲೇ ವಿಕೆಟ್‌ ಕಳೆದುಕೊಂಡು ಉತ್ತಮ ಆರಂಭ ಪಡೆಯುವಲ್ಲಿ ವೀಫಲವಾಯಿತು. ಆರಂಭಿಕರಾದ ಅಥರ್ವ ತೈದೆ ಶೂನ್ಯ ಸುತ್ತಿದರೆ, ಪ್ರಭ್‌ಸಿಮ್ರಾನ್‌ ಸಿಂಗ್‌ ಕೇವಲ 4 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು.  5ನೇ ವಿಕೆಟ್‌ಗೆ  ಜೊತೆಯಾಟವಾಡಿದ ಮ್ಯಾಥಿವ್‌ ಶಾರ್ಟ್‌ 34 ರನ್‌ (22 ಎಸೆತ, 5 ಬೌಂಡರಿ, 1 ಸಿಕ್ಸರ್‌) ಹಾಗೂ ಹರ್ಪ್ರೀತ್‌ ಸಿಂಗ್‌ 22 ರನ್‌ (22 ಎಸೆತ, 3 ಬೌಂಡರಿ) ಗಳಿಸುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು. ಹರ್ಪ್ರೀತ್‌ ಸಿಂಗ್‌ ವಿಕೆಟ್‌ ಪತನವಾಗುತ್ತಿದ್ದಂತೆ ಕಣಕ್ಕಿಳಿದ ಸಿಕಂದರ್‌ ರಾಜಾ ಭರ್ಜರಿ ಬ್ಯಾಟಿಂಗ್‌ ಮಾಡುವ ಮೂಲಕ ಲಕ್ನೋ ಬೌಲರ್‌ಗಳನ್ನ ಬೆಂಡೆತ್ತಿದರು.

IPL 2023 LSGvsPBKS 2

ಬೌಲಿಂಗ್‌ನಲ್ಲಿ ಒಂದು ವಿಕೆಟ್‌ ಕಿತ್ತ ಸಿಕಂದರ್‌ ರಾಜಾ ಬ್ಯಾಟಿಂಗ್‌ನಲ್ಲಿ 57 ರನ್‌ (41 ಎಸೆತ, 4 ಬೌಂಡರಿ, 3 ಸಿಕ್ಸರ್‌) ಸಿಡಿಸಿ ಮಿಂಚಿದರು. ಇದರಿಂದ ತಂಡದಲ್ಲಿ ಗೆಲುವಿನ ಭರವಸೆ ಚಿಗುರಿತ್ತು. ಈ ಬೆನ್ನಲ್ಲೇ ನಾಯಕ ಸ್ಯಾಮ್‌ ಕರ್ರನ್‌ 6 ರನ್‌, ಜಿತೇಶ್‌ ಶರ್ಮಾ 2 ರನ್‌ ಗಳಿಸಿ ನಿರಾಸೆ ಮೂಡಿಸಿದ್ದರು. ಆದ್ರೆ ಕೊನೆಯಲ್ಲಿ ಎಂ. ಶಾರೂಖ್‌ ಖಾನ್‌ ಕೇವಲ 10 ಎಸೆತಗಳಲ್ಲಿ ಭರ್ಜರಿ ಸಿಕ್ಸರ್‌, ಬೌಂಡರಿ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಹರ್ಪ್ರೀತ್‌ ಬ್ರಾರ್‌ ಕೊನೆಯಲ್ಲಿ 6 ರನ್‌ ಗಳಿಸಿದರು.

IPL 2023 LSGvsPBKS 9

ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಉತ್ತಮ ಆರಂಭ ಪಡೆಯಿತು. ನಾಯಕ ಕೆ.ಎಲ್ ರಾಹುಲ್ ಮತ್ತು ಕೇಲ್ ಮೇಯರ್ಸ್ ಮೊದಲ ವಿಕೆಟ್‌ ಪತನಕ್ಕೆ 7.4 ಓವರ್‌ಗಳಲ್ಲಿ 53 ರನ್‌ ಕಲೆಹಾಕಿದ್ದರು. ಈ ವೇಳೆ ಕೇಲ್‌ ಮೇಯರ್ಸ್‌ 23 ಎಸೆತಗಳಲ್ಲಿ 29 ರನ್‌ ಗಳಿಸಿ ಔಟಾಗುತ್ತಿದ್ದಂತೆ, ಕ್ರೀಸ್‌ಗೆ ಬಂದ ದೀಪಕ್‌ ಹೂಡಾ ಕೇವಲ 2 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ನಂತರ ಕಣಕ್ಕಿಳಿದ ಕೃನಾಲ್‌ ಪಾಂಡ್ಯ 17 ಎಸೆತಗಳಲ್ಲಿ 18 ರನ್ ಗಳಿಸುವ ಮೂಲಕ ನಾಯಕ ರಾಹುಲ್‌ಗೆ ಸಾಥ್‌ ನೀಡಿದರು. ಈ ಜೋಡಿ 35 ಎಸೆತಗಳಲ್ಲಿ 48 ರನ್‌ಗಳನ್ನು ಕಲೆಹಾಕಿತು. ಇನ್ನೂ ಕಳೆದ ಪಂದ್ಯದಲ್ಲಿ ಕೇವಲ 15 ಎಸೆತಗಳಲ್ಲಿ ಸ್ಫೋಟಕ 50 ರನ್‌ ಚಚ್ಚಿದ್ದ ನಿಕೋಲಸ್‌ ಪೂರನ್‌ ಈ ಬಾರಿ ಮೊದಲ ಎಸೆತದಲ್ಲೇ ಸಿಕ್ಸರ್‌ ಸಿಡಿಸಲು ಪ್ರಯತ್ನಿಸಿ ಔಟಾದರು.

IPL 2023 LSGvsPBKS 8

ನಂತರ ಕ್ರೀಸ್‌ಗೆ ಬಂದ ಮಾರ್ಕಸ್‌ ಸ್ಟೋಯ್ನಿಸ್‌ 15 ರನ್‌ ಗಳಿಸಿ ಔಟಾದ ನಂತರ ಕೃಷ್ಣಪ್ಪ ಗೌತಮ್‌ (1 ರನ್‌), ಯದ್ವೀರ್‌ ಸಿಂಗ್‌ (ಶೂನ್ಯ) ಬಹುಬೇಗನೆ ಕ್ರೀಸ್‌ನಿಂದ ನಿರ್ಗಮಿಸಿದರು. ಕೊನೆಯಲ್ಲಿ ಆಯುಷ್‌ ಬದೋನಿ 5 ರನ್‌, ರವಿ ಬಿಷ್ಣೋಯಿ 3 ರನ್‌ ಗಳಿಸಿ ಅಜೇಯರಾಗುಳಿದರು.

ರಾಹುಲ್‌ ತಾಳ್ಮೆಯ ಆಟ:
ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ಲಕ್ನೋ ತಂಡದ ನಾಯಕ ಕೆ.ಎಲ್‌ ರಾಹುಲ್‌ ಇಂದು ತಾಳ್ಮೆಯ ಆಟವಾಡಿದರು. ಮೊದಲ ವಿಕೆಟ್‌ ಪತನಗೊಳ್ಳುತ್ತಿದ್ದಂತೆ ಜವಾಬ್ದಾರಿ ಆಟಕ್ಕೆ ಮುಂದಾದ ರಾಹುಲ್‌ 56 ಎಸೆತಗಳಲ್ಲಿ 74 ರನ್ (8 ಬೌಂಡರಿ, 1 ಸಿಕ್ಸರ್) ಗಳಿಸಿ ಕೊನೆಯ ಕ್ಷಣದಲ್ಲಿ ವಿಕೆಟ್ ಒಪ್ಪಿಸಿದರು. ಈ ಮೂಲಕ ರಾಹುಲ್‌ 2023ರ ಐಪಿಎಲ್‌ನಲ್ಲಿ ಮೊದಲ ಅರ್ಧಶತಕ ಗಳಿಸಿದರು.

IPL 2023 LSGvsPBKS 7

ಸ್ಯಾಮ್‌ ಬೌಲಿಂಗ್‌ ಮಿಂಚು:
ಪಂಜಾಬ್‌ ಕಿಂಗ್ಸ್‌ ಪರ ನಾಯಕ ಸ್ಯಾಮ್ ಕರ್ರನ್ 3 ವಿಕೆಟ್ ಪಡೆದು ಮಿಂಚಿದರು. ಇದರೊಂದಿಗೆ ಕಗಿಸೊ ರಬಾಡ 2 ವಿಕೆಟ್ ಕಿತ್ತರೆ, ಅರ್ಷ್‌ದೀಪ್‌ ಸಿಂಗ್‌, ಹಪ್ರೀತ್ ಬ್ರಾರ್ ಮತ್ತು ಸಿಕಂದರ್ ರಾಜಾ ತಲಾ ಒಂದೊಂದು ವಿಕೆಟ್‌ ಕಿತ್ತರು.

TAGGED:KL RahulLSGvsPBKSLucknow Super GiantsMarcus StoinisPunjab KingsSam CurranSikandar RazaYudhvir Singhಕೆ.ಎಲ್.ರಾಹುಲ್ಯದ್ವೀರ್‌ ಸಿಂಗ್‌ಲಕ್ನೋ ಸೂಪರ್ ಜೈಂಟ್ಸ್ಸಿಕಂದರ್ ರಾಜಾಸ್ಯಾಮ್ ಕರ್ರನ್
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
22 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

RCB
Bengaluru City

Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಗಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

Public TV
By Public TV
1 minute ago
BY Vijayendra
Bengaluru City

ಸಿಎಂ, ಡಿಸಿಎಂ, ಸಚಿವರಿಗೆ ಪ್ರಚಾರದ ಹುಚ್ಚೇ ಜಾಸ್ತಿ: ಹಾಲಿ‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು: ವಿಜಯೇಂದ್ರ ಆಗ್ರಹ

Public TV
By Public TV
35 minutes ago
Mandya Death 3
Districts

ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

Public TV
By Public TV
49 minutes ago
Pratap Simha
Latest

ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

Public TV
By Public TV
1 hour ago
BASAVARAJ BOMMAI
Bengaluru City

ಮಹಾರಾಷ್ಟ್ರ ಸಿಎಂ ಆಲಮಟ್ಟಿ ಡ್ಯಾಂ ಎತ್ತರದ ಬಗ್ಗೆ ತಕರಾರು ಮಾಡಿರೋದು ರಾಜಕೀಯ ಪ್ರೇರಿತ: ಬೊಮ್ಮಾಯಿ

Public TV
By Public TV
1 hour ago
Chalavadi Narayanaswamy
Bengaluru City

ಕಾಲ್ತುಳಿತ ಪ್ರಕರಣಕ್ಕೆ ಸಿಎಂ, ಡಿಸಿಎಂ ನೇರ ಹೊಣೆ: ಚಲವಾದಿ ನಾರಾಯಣಸ್ವಾಮಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?