Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ದಿ ಕೇರಳ ಸ್ಟೋರಿ’ ಸಿನಿಮಾ ವಿರೋಧಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

Public TV
Last updated: May 1, 2023 12:06 pm
Public TV
Share
2 Min Read
Pinarayi Vijayan
SHARE

ಮಲಯಾಳಂನಲ್ಲಿ ತಯಾರಾದ ‘ದಿ ಕೇರಳ ಸ್ಟೋರಿ’ (The Kerala Story) ಚಿತ್ರಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸಿನಿಮಾದಾಚೆ ಈ ಸಿನಿಮಾವನ್ನು ರಾಜಕಾರಣದ ಪಡಸಾಲೆಗೆ ಎಳೆದು ತಂದಿರುವ ಹಿನ್ನೆಲೆಯಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಕೂಡ ಚಿತ್ರವನ್ನು ವಿರೋಧಿಸಿದ್ದಾರೆ. ಹಲವಾರು ತಪ್ಪು ಕಲ್ಪನೆಗಳನ್ನು ಈ ಸಿನಿಮಾದಲ್ಲಿ ಬಿಂಬಿಸಿರುವುದರಿಂದ ಕೇರಳಕ್ಕೆ ಇದು ಕೆಟ್ಟ ಹೆಸರು ತರುತ್ತಿದೆ ಎಂದಿದ್ದಾರೆ.  ಮೇ 5 ರಂದು ದೇಶದಾದ್ಯಂತ ರಿಲೀಸ್ ಆಗುತ್ತಿರುವ ಈ ಸಿನಿಮಾವನ್ನು ತಡೆಯುವಂತೆ ಕೇರಳ ಕಾಂಗ್ರೆಸ್ (Congress) ಪಕ್ಷ ಸರಕಾರವನ್ನು ಒತ್ತಾಯಿಸಿದೆ. ಹಸಿ ಸುಳ್ಳುಗಳೇ ತುಂಬಿರುವ ಈ ಸಿನಿಮಾ ಸಮಾಜವನ್ನು ಹಾದಿ ತಪ್ಪಿಸುವುದರಿಂದ ಚಿತ್ರವನ್ನು ರಿಲೀಸ್ ಮಾಡಲು ಬಿಡಬಾರದು ಎಂದು ಮನವಿ ಸಲ್ಲಿಸಿದೆ.

The Kerala Story 5

ಕಾಂಗ್ರೆಸ್ ಜೊತೆಗೆ ಡೆಮಾಕ್ರೆಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (DYFI) ಕೂಡ ವಿರೋಧವನ್ನು ವ್ಯಕ್ತ ಪಡಿಸಿದ್ದು, ಸಂಘ ಪರಿವಾರದವರು ಸೇರಿಕೊಂಡು, ಒಂದು ಸಮುದಾಯದ ವಿರುದ್ಧ ಕೆಟ್ಟ ಅಭಿಪ್ರಾಯ ಹುಟ್ಟುವಂತೆ ಈ ಸಿನಿಮಾವನ್ನು ತೋರಿಸಲು ಹೊರಟಿದ್ದಾರೆ. ಇದು ಕೇರಳ ರಾಜ್ಯಕ್ಕೂ ಅಪಮಾನ ಮಾಡುವಂತಹ ಚಿತ್ರ. ಹಾಗಾಗಿ ಕೂಡಲೇ ಬಿಡುಗಡೆಯನ್ನು ತಡೆಯಬೇಕು ಎಂದು ಮನವಿ ಮಾಡಿವೆ. ಇದನ್ನೂ ಓದಿ:ಪತಿ ಸಿದ್‌ಗಾಗಿ ಕೈಯಾರೇ ಉಪಾಹಾರ ರೆಡಿ ಮಾಡಿದ ಕಿಯಾರಾ

The Kerala Story 1

ಎರಡು ದಿನಗಳ ಹಿಂದೆಯಷ್ಟೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಲವ್ ಜಿಹಾದ್ ಸುತ್ತಾ ಹೆಣೆದಿರುವ ಕಥಾ ಹಂದರ ಬಿಜೆಪಿಗೆ ಚುನಾವಣೆ ಅಸ್ತ್ರವಾಗಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಮೇ 05 ರಂದು ದೇಶದಾದ್ಯಂತ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಹಲವು ಕಡೆ ವಿಶೇಷ ಪ್ರದರ್ಶನವನ್ನೂ ಆಯೋಜಿಸಲಾಗಿದೆ.

The Kerala Story 4

ಈ ಸಿನಿಮಾದಲ್ಲಿ ಲವ್ ಜಿಹಾದ್ ಜೊತೆಗೆ ಐಸಿಸ್ ಸೇರುವ ಮುನ್ನ ಮಾಡಲಾಗುವ ಬ್ರೈನ್ ವಾಷ್ ಸೇರಿದಂತೆ ಹತ್ತಾರು ವಿಷಯಗಳನ್ನು ಕಥಾಹಂದರದಲ್ಲಿ ಜೋಡಿಸಲಾಗಿದೆಯಂತೆ. ಕೇರಳದ ಯುವತಿಯರ ನಾಪತ್ತೆ ಆದ ಬಳಿಕ ಲವ್ ಜಿಹಾದ್ (Love Jihad) ಬಲೆ, ಐಸಿಸ್ ಸೇರಿದ ಕಾಲೇಜು ಯುವತಿಯರ ರಿಯಲ್ ಸ್ಟೋರಿಯನ್ನು ತೆರೆಯ ಮೇಲೆ ತಂದಿರೋದಾಗಿ ನಿರ್ದೇಶಕರು ಹೇಳಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷವು ಈ ವಿಷಯವನ್ನು ಇಟ್ಟುಕೊಂಡು ಹಲವು ಲಾಭಗಳನ್ನು ಪಡೆದುಕೊಳ್ಳಲಿದೆ ಎನ್ನುವುದು ಲೆಕ್ಕಾಚಾರ.

The Kerala Story 3

ಕೇರಳದಿಂದ ವಿದೇಶಕ್ಕೆ ಉದ್ಯೋಗ ಅರಸಿಕೊಂಡು ಹೋದ ಮಹಿಳೆಯ ಕಥೆಯನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ವಿವಾದಿತ (Controversy) ಅಂಶಗಳು ಇವೆ ಎಂದು ವಿರೋಧ ವ್ಯಕ್ತವಾಗಿತ್ತು. ಬುರ್ಖಾ ಧರಿಸಿದ ಪ್ರಧಾನ ಪಾತ್ರಧಾರಿ ‘ನಾನು ಶಾಲಿನಿ, ನರ್ಸ್ ಆಗಿ ಜನಸೇವೆ ಮಾಡಬೇಕು ಅಂತಿದ್ದೆ. ಆದರೆ, ನಾನು ಫಾತಿಮಾ ಆಗಿ ಐಸಿಎಸ್ ಉಗ್ರಸಂಘಟನೆಗೆ ಸೇರಿಕೊಂಡು ಭಯೋತ್ಪಾದಕಿ ಆಗಿದ್ದೇನೆ’ ಈ ರೀತಿಯ ಸಂಭಾಷಣೆ ಇತ್ತು. ಇಂತಹ ಮಾತು ಮತ್ತು ಕಥೆ ವಿವಾದಕ್ಕೀಡಾಗಿತ್ತು.

TAGGED:Love JihadOppositionPinarayi VijayanThe Kerala Storyದಿ ಕೇರಳ ಸ್ಟೋರಿಪಿಣರಾಯಿ ವಿಜಯನ್ಲವ್ ಜಿಹಾದ್ವಿರೋಧ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
14 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
14 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
15 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
17 hours ago

You Might Also Like

pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
4 hours ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
4 hours ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
4 hours ago
PAYAL
Latest

ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

Public TV
By Public TV
4 hours ago
Nganthoi Sharma
Latest

ವಿಮಾನ ಪತನ – ಗಗನಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
5 hours ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?