ಭದ್ರಕೋಟೆ ಛಿದ್ರಗೊಳಿಸಿದ ಕೈ – ಕೊಡಗಿನಲ್ಲಿ ಬಿಜೆಪಿಗೆ ಹೀನಾಯ ಸೋಲು

Public TV
0 Min Read
Appachu Ranjan KGBopaiah

ಮಡಿಕೇರಿ: ಬಿಜೆಪಿ (BJP) ಭದ್ರಕೋಟೆ ಎಂದೇ ಭಾವಿಸಲಾಗಿದ್ದ ಕೊಡಗಿನ (Kodagu) ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ.

ವಿರಾಜಪೇಟೆ ಕ್ಷೇತ್ರದಲ್ಲಿ ಕೆ.ಜಿ ಬೋಪಯ್ಯ ಸೋಲುಕಂಡಿದ್ದರೆ, ಮಡಿಕೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಸೋಲು ಕಂಡಿದ್ದಾರೆ. ಇದನ್ನೂ ಓದಿ: Karnataka Election 2023 Result – ಬಿಜೆಪಿ ಭದ್ರಕೋಟೆ ಕೊಡಗು ಛಿದ್ರಗೊಳಿಸಿದ ಕಾಂಗ್ರೆಸ್‌ LIVE Updates

ವಿರಾಜಪೇಟೆಯಲ್ಲಿ ಕೆ.ಜಿ ಬೋಪಯ್ಯ ವಿರುದ್ಧ ಕಾಂಗ್ರೆಸ್ (Congress) ಅಭ್ಯರ್ಥಿ ಪೊನ್ನಣ್ಣ ಗೆಲುವು ಸಾಧಿಸಿದ್ದರು. ಅಪ್ಪಚ್ಚು ರಂಜನ್ ವಿರುದ್ಧ ಮಂತರ್‌ಗೌಡ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಶ್ರೀರಾಮುಲುಗೆ ಹೀನಾಯ ಸೋಲು

Share This Article