Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಕೊಹ್ಲಿ ಕೆಣಕಿದ ನವೀನ್‌ಗೆ ಮುಂಬೈ ಸ್ಟಾರ್ಸ್‌ ಕೊಟ್ರು ಪಂಚ್‌ – RCB ಫ್ಯಾನ್ಸ್‌ಗೆ ಡಬಲ್‌ ಖುಷಿ

Public TV
Last updated: May 25, 2023 7:19 pm
Public TV
Share
2 Min Read
Naveen ul Haq
SHARE

ಚೆನ್ನೈ: ಮುಂಬೈ ಇಂಡಿಯನ್ಸ್ (MI) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ನಡುವೆ ನಡೆದ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 81 ರನ್‌ ಗಳಿಂದ ಭರ್ಜರಿ ಜಯ ಸಾಧಿಸಿ, 2ನೇ ಹಂತಕ್ಕೆ ತಲುಪಿದೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು ಮತ್ತು ಲಕ್ನೋಗೆ 20 ಓವರ್‌ ಗಳಲ್ಲಿ 182 ರನ್‌ ಗುರಿಯನ್ನು ನೀಡಿತು. ಆದ್ರೆ ಲಕ್ನೋ ತಂಡ 101 ರನ್‌ ಗಳಿಗೆ ಆಲ್ ಔಟ್ ಹೀನಾಯ ಸೋಲನುಭವಿಸಿತು. ಇದನ್ನೂ ಓದಿ: IPL 2023 Eliminator: 5 ರನ್‌ಗೆ 5 ವಿಕೆಟ್‌ ಉಡೀಸ್‌ – ಲಕ್ನೋ ಮನೆಗೆ, ಮುಂಬೈಗೆ 81ರನ್‌ಗಳ ಭರ್ಜರಿ ಜಯ

Naveen ul Haq 1

ಈ ಐಪಿಎಲ್ ಸೀಸನ್‌ ನಲ್ಲಿ ಬಹಳ ವೈರಲ್ ಆದ ‘ಸ್ವೀಟ್ ಮ್ಯಾಂಗೊ’ ಎಂಬ ಪದವನ್ನು ನೀವೆಲ್ಲರೂ ಕೇಳಿರಬಹುದು. ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್‌ ನಡುವೆ 2ನೇ ಬಾರಿಗೆ ನಡೆದ ಲೀಗ್ ‌ಪಂದ್ಯದಲ್ಲಿ ವಿರಾಟ್‌ ಕೊಹ್ಲಿ (Virat Kohli), ಪಿಯೂಷ್‌ ಚಾವ್ಲಾ ಅವರ ಬೌಲಿಂಗ್‌ಗೆ ಔಟಾಗುತ್ತಿದ್ದಂತೆ, ಪಿಯೂಷ್‌ ಅವರ ಚಿತ್ರವನ್ನು ಕ್ಲಿಕ್ಕಿಸಿದ್ದ ಅಫ್ಘಾನಿಸ್ತಾನ ಮೂಲದ ಲಕ್ನೋ ಆಟಗಾರ ನವೀನ್ ಉಲ್ ಹಕ್ (Naveen ul Haq) ʻಸ್ವೀಟ್‌ ಮ್ಯಾಂಗೋಸ್‌ʼ ಪದದೊಂದಿಗೆ ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಮೂಲಕ ಲಕ್ನೋ ಪಂದ್ಯದ ವೇಳೆ ನಡೆದ ಮಾತಿನ ಚಕಮಕಿ ಬಳಿಕ ಕೊಹ್ಲಿಯನ್ನ ಮತ್ತೆ ಕೆಣಕಿದ್ದರು.

Naveen ul Haq 2

ಇದರಿಂದ ಕೊಹ್ಲಿ ಮತ್ತು ಆರ್‌ಸಿಬಿ ಫ್ಯಾನ್ಸ್‌ (RCB Fans) ಕೆಂಡಾಮಂಡಲವಾಗಿದ್ದರು. ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದರು. ಇದೇ ವೇಳೆ ಮುಂಬೈ ಮತ್ತು ಲಖನೌ ನಡುವಿನ ಎಲಿಮಿನೇಟರ್-1 ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡುತ್ತಿದ್ದ ನವೀನ್ 4 ಓವರ್‌ ಗಳಲ್ಲಿ 38 ರನ್ ನೀಡಿದರೂ 4 ವಿಕೆಟ್ ಕಬಳಿಸಿ ಮುಂಬೈ ತಂಡವನ್ನು ಒಂದು ಹಂತದಲ್ಲಿ ಸಂಕಷ್ಟಕ್ಕೆ ಸಿಲುಕಿಸಿದ್ದರು. ರೋಹಿತ್ ಶರ್ಮಾರನ್ನ ಔಟ್‌ ಮಾಡಿದ ನಂತರ ನವೀನ್ ಉಲ್ ಹಕ್ ಕಿವಿ ಮುಚ್ಚಿಕೊಂಡು, ಕೆ.ಎಲ್‌ ರಾಹುಲ್‌ ಸ್ಟೈಲ್‌ ಕಾಪಿ ಮಾಡಿ ಸಂಭ್ರಮಿಸಿದ್ದರು.

LSGvsMI 3 1

ಅದೇ ರೀತಿಯಲ್ಲಿ ಮುಂಬೈ ಇಂಡಿಯನ್ಸ್ ಆಟಗಾರರು ಪಂದ್ಯ ಗೆದ್ದ ಬಳಿಕ ರೆಸ್ಟ್‌ ರೂಮ್‌ನಲ್ಲಿ ಕುಳಿತಿದ್ದಾಗ, ಮೂರು ಮಾವಿನ ಹಣ್ಣುಗಳನ್ನು ಮೇಜಿನ ಮೇಲೆ ಇಟ್ಟುಕೊಂಡು ಕಿವಿ, ಕಣ್ಣು, ಬಾಯಿ ಮುಚ್ಚಿಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಫೋಟೋ ಸದ್ದು ಮಾಡುತ್ತಿದ್ದಂತೆ ಆರ್‌ಸಿಬಿ ಹಾಗೂ ವಿರಾಟ್‌ ಕೊಹ್ಲಿ ಅಭಿಮಾನಿಗಳು ನವೀನ್‌ನನ್ನ ಸಿಕ್ಕಾಪಟ್ಟೆ ಟ್ರೋಲ್‌ ಮಾಡಿದ್ದಾರೆ.

LSGvsMI 4 1

ಮತ್ತೊಂದೆಡೆ ಆರ್‌ಸಿಬಿ ತಂಡವನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ಸೋಲಿಸಿ, ಪ್ಲೇ ಆಫ್‌ಗೆ ಬರದಂತೆ ಮಾಡಿದ ಗುಜರಾತ್‌ ಟೈಟಾನ್ಸ್‌, ಪ್ಲೇ ಆಫ್‌ ಮೊದಲ ಪಂದ್ಯದಲ್ಲಿ ಸೋತಿದ್ದು ಅಭಿಮಾನಿಗಳಿಗೆ ಡಬಲ್‌ ಖುಷಿ ಕೊಟ್ಟಿದೆ. ಆರ್‌ಸಿಬಿ ಅಭಿಮಾನಿಗಳೂ ಸಹ ಇದರಿಂದ ಸಿಎಸ್‌ಕೆಗೆ ಸಪೋರ್ಟ್‌ ಮಾಡಿದ್ದಾರೆ. ಇದನ್ನೂ ಓದಿ: IPL 2023: ಧೋನಿಯಿಂದ ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ- ಲಾಸ್ಟ್ 5 ಓವರ್‌ಗೂ ಮುನ್ನ ನಡೆದಿದ್ದೇನು?

TAGGED:IPL 2023LSGNaveen-ul-HaqRCB FansSweet Mangovirat kohliಆರ್‍ಸಿಬಿಐಪಿಎಲ್ 2023ನವೀನ್ ಉಲ್ ಹಕ್ಮುಂಬೈ ಇಂಡಿಯನ್ಸ್ರೋಹಿತ್ ಶರ್ಮಾಲಕ್ನೋ ಸೂಪರ್ ಜೈಂಟ್ಸ್ವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 minute ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
18 minutes ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 hour ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
2 hours ago

You Might Also Like

CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
22 minutes ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
34 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
50 minutes ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
1 hour ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
1 hour ago
Dinesh Gundu Rao 4
Bengaluru City

ಇಡಿ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಅಂತ ಬದಲಾಯಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?