Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ

Public TV
Last updated: June 10, 2023 1:30 pm
Public TV
Share
2 Min Read
trivikram 1 1
SHARE

ಸಿನಿಮಾರಂಗದಲ್ಲಿ ನಾನಾ ಬಗೆಯ ಪ್ರಯೋಗಗಳು ಮತ್ತು ನವೀನ ಕಥಾನಕದ ಚಿತ್ರಗಳು ವ್ಯಾಪಕವಾಗಿ ರೂಪುಗೊಳ್ಳುತ್ತಿವೆ. ಆ ಸಾಲಿಗೆ ಸೇರ್ಪಡೆಗೊಳ್ಳುವ ಎಲ್ಲಾ ಲಕ್ಷಣಗಳನ್ನೂ ಒಳಗೊಂಡಿರುವ ಚಿತ್ರ ಅಂದರೆ ‘ಕರಿಹೈದ ಕೊರಗಜ್ಜ'(Kari Haida Koragajja). ಸುಧೀರ್ ಅತ್ತಾವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಸದ್ಯದ ಬಹುನಿರೀಕ್ಷಿತ ಚಿತ್ರಗಳ ಸಾಲಿನಲ್ಲಿ ಮುಂಚೂಣಿಯಲ್ಲಿದೆ. ಇದಕ್ಕೆ ಕಾರಣವಾಗಿರೋದು ಅಂದರೆ ಕಥೆ ಮತ್ತು ಒಟ್ಟಾರೆ ಸಿನಿಮಾ ಸಿದ್ದಗೊಂಡಿರುವ ರೀತಿ.

 

trivikram 1

ತ್ರಿವಿಕ್ರಮ ಸಾಫಲ್ಯ ನಿರ್ಮಾಣ ಮಾಡಿರುವ ಈ ಚಿತ್ರವೀಗ ಎಲ್ಲರ ನಿರೀಕ್ಷೆಗೆ ಕಾರಣವಾಗಿದೆ. ಅಷ್ಟಕ್ಕೂ ಇದೀಗ ಎಲ್ಲೆಡೆ ತುಳುನಾಡ ದೈವವಾದ ಕೊರಗಜ್ಜನ ಕಾರಣೀಕಗಳ ಪ್ರಭೆ ಹಬ್ಬಿಕೊಂಡಿದೆ. ತುಳುನಾಡಿನ ಗಡಿ ದಾಟಿ ಕೊರಗಜ್ಜನ ಪವಾಡಗಳು ಪಸರಿಸಿಕೊಂಡು, ಎಲ್ಲಾ ಭೂ ಭಾಗಗಳಲ್ಲಿ ಯೂ ಕೊರಗಜ್ಜನಿಗೆ ಭಕ್ತಗಣ ಸೃಷ್ಟಿಯಾಗಿದೆ. ಇಂಥಾ ಶಕ್ತಿ ಹೊಂದಿರುವ ಕೊರಗಜ್ಜನ ನಿಖರವಾದ ಕಥೆ ಹೊಂದಿರೋ ಈ ಚಿತ್ರ ತಯಾರುಗೊಂಡಿದ್ದರ ಹಿಂದೆ ನಿರ್ಮಾಪಕ ತ್ರಿವಿಕ್ರಮ ಸಾಫಲ್ಯರ ಶ್ರಮ ದೊಡ್ಡದಿದೆ. ಇದನ್ನೂ ಓದಿ:‘ಪೊನ್ನಿಯನ್ ಸೆಲ್ವನ್ 2’ ಸಕ್ಸಸ್ ಬಳಿಕ ನಯನತಾರಾ ಜೊತೆಯಾದ ಜಯಂರವಿ

trivikram 2

ತ್ರಿವಿಕ್ರಮ ಸಾಫಲ್ಯ (Trivikram Sapalya) ಕನ್ನಡ ಚಿತ್ರರಂಗಕ್ಕೆ ಹೊಸಬರೇನಲ್ಲ. ಯಶಸ್ವಿ ಉದ್ಯಮಿಯಾಗಿದ್ದರೂ ಸಿನಿಮಾ ಪ್ರೇಮವನ್ನು ಸದಾ ಕಾಯ್ದುಕೊಂಡಿದ್ದ ಅವರು ದಶಕಗಳಷ್ಟು ಕಾಲದಿಂದ ನಿರ್ಮಾಪಕರಾಗಿ (Producer) ಗುರುತಿಸಿಕೊಂಡಿದ್ದಾರೆ. 2012ರಲ್ಲಿ ‘ಪರಿ’ ಎಂಬ ಸಿನಿಮಾವನ್ನು ತ್ರಿವಿಕ್ರಮ ನಿರ್ಮಾಣ ಮಾಡಿದ್ದರು. ರಾಕೇಶ್ ಅಡಿಗ, ಹರ್ಷಿಕಾ ಪೂಣಚ್ಚ ಮುಂತಾದವರು ನಟಿಸಿದ್ದ ಆ ಚಿತ್ರ ಒಂದು ಮಟ್ಟಿಗೆ ಗೆಲುವು ದಾಖಲಿಸಿತ್ತು. ಆ ನಂತರದಲ್ಲಿ ಸಾಫಲ್ಯ ನಿರ್ಮಾಣ ಮಾಡಿದ್ದದ್ದು ‘ಸೀಜರ್’ ಎಂಬ ಚಿತ್ರವನ್ನು. ವಿನಯ್ ನಿರ್ದೇಶನ ಮಾಡಿದ್ದ ಈ ಚಿತ್ರದಲ್ಲಿ ಚಿರಂಜೀವಿ ಸರ್ಜಾ (Chiranjeevi Sarja) ನಾಯಕನಾಗಿ ನಟಿಸಿದ್ದರು. ರವಿಚಂದ್ರನ್ ಮತ್ತು ಪ್ರಕಾಶ್ ರಾಜ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದ ಈ ಚಿತ್ರ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂದಿತ್ತು. ಸಂಪೂರ್ಣ ಆಕ್ಷನ್ ಅಂಶಗಳೊಂದಿಗೆ ಮೂಡಿ ಬಂದಿದ್ದ ಈ ಚಿತ್ರ ದೊಡ್ಡ ಮಟ್ಟದಲ್ಲಿ ಗೆಲುವು ದಾಖಲಿಸಿತ್ತು. ಬೆಸ್ಟ್ ಆಕ್ಷನ್ ಚಿತ್ರವಾಗಿ ದೊಡ್ಡ ಮೊತ್ತಕ್ಕೆ ಮಾರಾಟವಾಗಿತ್ತು. ಇದನ್ನೂ ಓದಿ:ಮೆಗಾ ಪ್ರಿನ್ಸ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ಗ್ರ್ಯಾಂಡ್‌ ಎಂಗೇಜ್‌ಮೆಂಟ್

trivikram 1 2

ಗ್ಯಾಪ್‌ನ ನಂತರ ಇದೀಗ ತ್ರಿವಿಕ್ರಮ್ ಸಾಫಲ್ಯ ನಿರ್ಮಾಣ ಮಾಡಿರುವ ಚಿತ್ರ ‘ಕರಿಹೈದ ಕೊರಗಜ್ಜ’. ಸುಧೀರ್ ಅತ್ತಾವರ್ ನಿರ್ದೇಶನ ಮಾಡಿರುವ ಈ ಚಿತ್ರ ಕೊರಗಜ್ಜನ ರೋಚಕ ಜೀವನಗಾಥೆಯನ್ನೊಳಗೊಂಡಿದೆ. ಕೊರಗ ಸಮುದಾಯದ ಒಪ್ಪಿಗೆ ಪಡೆದೇ, ಕೊರಗಜ್ಜನ ಅಧಿಕೃತ ಕಥೆಗೆ ಸಿನಿಮಾ ಫ್ರೇಮು ತೊಡಿಸಲಾಗಿದೆಯಂತೆ. ಈ ಚಿತ್ರದಲ್ಲಿ ಘಟನುಘಟಿ ಕಲಾವಿದರ ದಂಡೇ ಇದೆ. ಬಾಲಿವುಡ್ ಖ್ಯಾತ ನಟ ಕಬೀರ್ ಬೇಡಿ ರಾಜನಾಗಿ ನಟಿಸಿದ್ದಾರೆ. ಭವ್ಯ, ಶ್ರುತಿ ಮುಖ್ಯ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಪ್ರತಿಭಾವಂತ ಯುವ ನಟ ಭರತ್ ಕೊರಗಜ್ಜನಾಗಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಾ ಖ್ಯಾತ ಕೊರಿಗ್ರಾಫರ್ ಸೋಫಾರ್ಕರ್ ಗುಳಿಗನ ಪಾತ್ರ ಮಾಡಿದ್ದಾರೆ. ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ.

ಇಂಥದೊಂದು ಅಪರೂಪದ ಸಿನಿಮಾವನ್ನು ಸಾಧ್ಯವಾಗಿಸಿರುವ ತ್ರಿವಿಕ್ರಮ್ ಸಾಫಲ್ಯ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯವರು. ಅಲ್ಲಿಯೇ ಓದು ಮುಗಿಸಿ, ಆ ನಂತರ ಕಷ್ಟದಿಂದಲೇ ಬದುಕು ಕಟ್ಟಿಕೊಂಡಿರುವ ಸಾಫಲ್ಯ ಯಶಶ್ವಿ ಉದ್ಯಮಿಯಾಗಿ ನೆಲೆ ಕಂದುಕೊಂಡಿದ್ದರ ಹಿಂದೆ ಎಲ್ಲರಿಗೂ ಸ್ಫೂರ್ತಿಯಾಗುವಂಥ ಕಥನವಿದೆ. ಟ್ರಾನ್ಸ್ಫರ್ಮೆರ್ ತಯಾರಿಸುವ ಬಹು ದೊಡ್ಡ ಉದ್ದಿಮೆ ನಡೆಸುವ ತ್ರಿವಿಕ್ರಮ ಅವರು ಇದೀಗ ನಿರ್ಮಾಪಕರಾಗಿಯೂ ನೆಲೆ ಕಂಡುಕೊಂಡಿದ್ದಾರೆ. ಕೊರಗಜ್ಜ ಚಿತ್ರದ ಜೊತೆಗೇ ಮತ್ತೊಂದಷ್ಟು ಸಿನಿಮಾಗಳ ನಿರ್ಮಾಣ ಕಾರ್ಯದಲ್ಲಿಯೂ ಬ್ಯುಸಿಯಾಗಿದ್ದಾರೆ. ರಾಜಕುಮಾರ್, ವಿಷ್ಣುವರ್ಧನ್ ಸಿನಿಮಾಗಳನ್ನು ನೋಡಿಕೊಂಡು ಬೆಳೆದು, ಅಪಾರವಾದ ಸಿನಿಮಾಶಕ್ತಿ ರೂಢಿಸಿಕೊಂಡಿರುವ ತ್ರಿವಿಕ್ರಮ ಸಾಫಲ್ಯ ಕನ್ನಡ ಚಿತ್ರರಂಗದಲ್ಲಿ ಯಶಸ್ವಿ ನಿರ್ಮಾಪಕರಾಗಿ ಮುಂಚೂಣಿಯಲ್ಲಿದ್ದಾರೆ.

TAGGED:kantara filmKari Haida KoragajjasandalwoodTrivikram Sapalyaಕರಿ ಹೈದ ಕೊರಗಜ್ಜತ್ರಿವಿಕ್ರಮ್ ಸಾಫಲ್ಯಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

mrunal thakur
ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
5 hours ago
aishwarya rai 1 2
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
9 hours ago
pranitha subhash
ಕಾನ್ ಚಿತ್ರೋತ್ಸವದಲ್ಲಿ ಪ್ರಣಿತಾ ಧರಿಸಿದ್ದ ವಾಚ್ ಬೆಲೆ ಕೇಳಿ ಫ್ಯಾನ್ಸ್ ಶಾಕ್!
9 hours ago
rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
11 hours ago

You Might Also Like

RCB Fans
Cricket

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

Public TV
By Public TV
2 hours ago
RCB Playoffs
Cricket

IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

Public TV
By Public TV
2 hours ago
Weather 1
Bengaluru City

ಬೆಂಗಳೂರು | ಧಾರಾಕಾರ ಮಳೆಯಿಂದಾಗಿ ಬೆಸ್ಕಾಂಗೆ 3.54 ಕೋಟಿ ನಷ್ಟ

Public TV
By Public TV
2 hours ago
Phil Salt
Cricket

ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

Public TV
By Public TV
2 hours ago
virat kohli rcb fans
Cricket

ಬೆಂಗಳೂರಲ್ಲಿ ಮಿಸ್‌.. ಕೊಹ್ಲಿಗೆ ಲಕ್ನೋದಲ್ಲಿ ಸಿಕ್ತು ಆರ್‌ಸಿಬಿ ಅಭಿಮಾನಿಗಳಿಂದ ‘ಟೆಸ್ಟ್‌ ಫೇರ್‌ವೆಲ್‌’

Public TV
By Public TV
3 hours ago
police station
Belgaum

ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?