Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ, ಬಿಜೆಪಿ ನಾಯಕರು ಬಡವರಿಗೆ ಆಹಾರ ಧಾನ್ಯ ನಿರಾಕರಿಸುವಷ್ಟು ಕುರುಡರಾಗಬಹುದೇ?: ಸುರ್ಜೆವಾಲ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ, ಬಿಜೆಪಿ ನಾಯಕರು ಬಡವರಿಗೆ ಆಹಾರ ಧಾನ್ಯ ನಿರಾಕರಿಸುವಷ್ಟು ಕುರುಡರಾಗಬಹುದೇ?: ಸುರ್ಜೆವಾಲ ವಾಗ್ದಾಳಿ

Latest

ಮೋದಿ, ಬಿಜೆಪಿ ನಾಯಕರು ಬಡವರಿಗೆ ಆಹಾರ ಧಾನ್ಯ ನಿರಾಕರಿಸುವಷ್ಟು ಕುರುಡರಾಗಬಹುದೇ?: ಸುರ್ಜೆವಾಲ ವಾಗ್ದಾಳಿ

Public TV
Last updated: June 15, 2023 6:25 pm
Public TV
Share
2 Min Read
Randeep Singh Surjewala
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಬಡವರ ವಿರೋಧಿ ಮತ್ತು ದ್ವೇಷಪೂರಿತ ನಿಲುವು ಬಹಿರಂಗವಾಗಿದೆ. ಕರ್ನಾಟಕಕ್ಕೆ (Karnataka) ಅಕ್ಕಿ ನೀಡಲು ಎಫ್‌ಸಿಐ (FCI) ನಿರಾಕರಿಸಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿ (BJP) ನಾಯಕರು ಸೋಲಿನ ಬಳಿಕ ಬಡವರಿಗೆ ಆಹಾರ ಧಾನ್ಯವನ್ನು ನಿರಾಕರಿಸುವಷ್ಟು ಕುರುಡರಾಗಬಹುದಾ? ಎಂದು ಕಾಂಗ್ರೆಸ್ (Congress) ಉಸ್ತುವಾರಿ ರಣದೀಪ್ ಸುರ್ಜೆವಾಲ (Randeep Surjewala) ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯಲ್ಲಿ (Delhi) ಮಾತನಾಡಿದ ಸುರ್ಜೆವಾಲ, ಅನ್ನ ಭಾಗ್ಯ ನೀಡುವುದು ಕಾಂಗ್ರೆಸ್ ಸರ್ಕಾರದ ಆಶಯವಾಗಿತ್ತು. ಸುಮಾರು 4.42 ಕೋಟಿ ಜನರಿಗೆ ಅಕ್ಕಿ ನೀಡುವ ಉದ್ದೇಶ ಹೊಂದಿತ್ತು. ಕೇಂದ್ರ ಸರ್ಕಾರಕ್ಕೆ ಖಾಸಗಿ ಅವರಿಗೆ ಅಕ್ಕಿ ನೀಡಲು ಸಮಸ್ಯೆ ಇಲ್ಲ. ಆದರೆ ರಾಜ್ಯ ಸರ್ಕಾರಗಳಿಗೆ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಮೂಲಕ ಬಿಜೆಪಿ ಬಡವರ ವಿರೋಧಿಸಿ ಎನ್ನುವುದು ಸಾಬೀತಾಗಿದೆ ಎಂದರು.

randeep surjewala

ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಸೋಲಿನ ಬಳಿಕ ಬಡವರಿಗೆ ಆಹಾರ ಧಾನ್ಯವನ್ನು ನಿರಾಕರಿಸುವಷ್ಟು ಕುರುಡರಾಗಬಹುದಾ? ಎಫ್‌ಸಿಐ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿಯನ್ನು ವ್ಯಾಪಾರಿಗಳಿಗೆ ಮಾರಾಟ ಮಾಡಲು ಅನುಮತಿ ಇದೆ. ಆದರೆ ಸರಿಯಾದ ಹಣ ಪಾವತಿಯ ನಂತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಏಕೆ ನಿಷೇಧಿಸಲಾಗಿದೆ? ಕಾಂಗ್ರೆಸ್ ಸರ್ಕಾರವು ಬಡವರಿಗೆ ಅಕ್ಕಿಯನ್ನು ನೀಡುವಂತೆ ಎಫ್‌ಸಿಐಗೆ ಕೇಳಿದ ಮರುದಿನವೇ ಮೋದಿ ಸರ್ಕಾರವು ಎಫ್‌ಸಿಐ ಅಕ್ಕಿಯನ್ನು ರಾಜ್ಯಗಳಿಗೆ ಮಾರಾಟ ಮಾಡಬಾರದು ಆದರೆ ವ್ಯಾಪಾರಿಗಳಿಗೆ ಮಾತ್ರ ಮಾರಾಟ ಮಾಡಬಹುದು ಎಂದು ನಿರ್ದೇಶಿಸಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮದ್ಯ ಸಾಗಿಸುತ್ತಿದ್ದ ಆರ್ಮಿ ಫ್ಯಾಮಿಲಿಯನ್ನು ಬಸ್‌ನಿಂದ ಇಳಿಸಿದ್ದಕ್ಕೆ ಕಿರಿಕ್

ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕುಟುಂಬಗಳು, ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಬಡವರಿಗೆ ಉಚಿತ ಅಕ್ಕಿ ನೀಡುವುದನ್ನು ತಡೆಯುವುದು ಇದರ ಹುನ್ನಾರ ಅಲ್ಲವೇ? ಖಾಸಗಿ ಅವರಿಗೆ ಮಾರಾಟ ಮಾಡಿ ಲಾಭ ಗಳಿಸಲು ಅವಕಾಶ ನೀಡುತ್ತಿದ್ದಿಯೇ? ಕರ್ನಾಟಕದ ಜನರಿಗೆ ಅನ್ಯಾಯವಾಗುವಾಗ ಸಂಸದರು ಯಾಕೆ ಸುಮ್ಮನೆ ಕೂತಿದ್ದಾರೆ? ಅವರು ಯಾಕೆ ರಾಜೀನಾಮೆ ನೀಡಬಾರದು? ಮೋದಿ ಸರ್ಕಾರದ ನೀತಿ ಬಗ್ಗೆ ಜೆಡಿಎಸ್ ಯಾಕೆ ಮೌನವಾಗಿದೆ? ಮೋದಿ ಸರ್ಕಾರ ಅನ್ನಭಾಗ್ಯ ತಡೆಯಲು ಏನೇ ಮಾಡಿದರು ಅದು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.

ಬಿಜೆಪಿ, ಜೆಡಿಎಸ್ ಒತ್ತಡಕ್ಕೆ ಒಳಗಾಗಿವೆ. ನಾನು ಹೋಟೆಲ್‌ನಲ್ಲಿದ್ದೆ. ಅದೇ ಹೋಟೆಲ್‌ನಲ್ಲಿ ನಮ್ಮ ಪಿಸಿಸಿ ಅಧ್ಯಕ್ಷರು, ಸಚಿವರು ಸಭೆ ನಡೆಸುತ್ತಿದ್ದರು. ಸಭೆ ಬಳಿಕ ನಾನು ಕಾಫಿ ಕುಡಿಯಲು ಅಲ್ಲಿಗೆ ತೆರಳಿದ್ದೆ. ನಾನು ನಮ್ಮ ಪಕ್ಷದ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ? ಜೆಪಿ ನಡ್ಡಾ ಯಾವುದೇ ರಾಜ್ಯದ ಸಿಎಂ ಭೇಟಿಯಾದರೆ ಸಮಸ್ಯೆ ಇಲ್ಲ. ನಾನು ನಮ್ಮ ನಾಯಕರನ್ನು ಭೇಟಿಯಾದರೆ ಅದರಲ್ಲಿ ಅಪರಾಧ ಏನಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ವಾಪಸ್ – ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

TAGGED:Anna Bhagya Yojanabjpcongressnarendra modiRandeep surjewalaಅನ್ನ ಭಾಗ್ಯ ಯೋಜನೆಕಾಂಗ್ರೆಸ್ನರೇಂದ್ರ ಮೋದಿಬಿಜೆಪಿರಣದೀಪ್ ಸುರ್ಜೆವಾಲ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
40 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 hour ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
1 hour ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
1 hour ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
1 hour ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?