Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸರ್ಕಾರ ರಾಜಕೀಯ ತೆವಲಿಗಾಗಿ ಜೀವದ ಜೊತೆ ಚೆಲ್ಲಾಟವಾಡ್ತಿದೆ – KSRTC ನೌಕರನ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ

Public TV
Last updated: July 6, 2023 9:12 am
Public TV
Share
2 Min Read
HDK
SHARE

– ಕೃಷಿ ಸಚಿವರ ವಜಾಗೊಳಿಸಿ ತನಿಖೆ ನಡೆಸಲು ಹೆಚ್‌ಡಿಕೆ ಆಗ್ರಹ

ಮೈಸೂರು: ಬೆಳ್ಳಂಬೆಳಗ್ಗೆ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆತ್ಮಹತ್ಯೆಗೆ ಯತ್ನಿಸಿದ ನಾಗಮಂಗಲ ಡಿಪೋ (Nagamangala Bus Depot) ಸಾರಿಗೆ ನೌಕರ ಜಗದೀಶ್ ಆರೋಗ್ಯ ವಿಚಾರಿಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಹೆಚ್‌ಡಿಕೆ, ಆತ್ಮಹತ್ಯೆ ಯತ್ನಿಸಿದ KSRTC ನೌಕರ ವೆಂಟಿಲೇಟರ್‌ನಲ್ಲಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇನ್ನೂ 48 ಗಂಟೆ ಐಸಿಯುನಲ್ಲೇ ಇಡಬೇಕಾಗುತ್ತದೆ ಅಂತಾ ವೈದ್ಯರು ಹೇಳಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬಂದು 50 ದಿನ ಆಗಿಲ್ಲ. ಆಗಲೇ ಇಷ್ಟು ದ್ವೇಷದ ರಾಜಕಾರಣ ಶುರುವಾಗಿದೆ. ದುಡ್ಡು ತೆಗೆದುಕೊಂಡು ವರ್ಗಾವಣೆ ಮಾಡ್ತಿದ್ದಾರೆ. ಚುನಾವಣೆಗೆ ಖರ್ಚು ಮಾಡಿದ ಹಣ ಮತ್ತೆ ವಾಪಸ್ ಪಡೆಯೋದಕ್ಕೆ ವರ್ಗಾವಣೆ ದಂಧೆ ಶುರುಮಾಡಿದ್ದಾರೆ. ಆದ್ರೆ ಜೀವಗಳ ಜೊತೆ ಚೆಲ್ಲಾಟ ಆಡುವ ಇಂತಹ ಚಿಲ್ಲರೆ ರಾಜಕಾರಣ ಮಾಡೋದು ಸರಿಯಲ್ಲ. ಇದನ್ನ ಸುಮ್ಮನೆ ಬಿಡಲ್ಲ. ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಲುವರಾಯಸ್ವಾಮಿ ನೆರಳಲ್ಲಿ ವರ್ಗಾವಣೆ ಆರೋಪ- KSRTC ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

HDK 2

ಕಾಂಗ್ರೆಸ್ ಶಾಸಕರಿಂದ ಒತ್ತಡ:
ಆತ್ಮಹತ್ಯೆಗೆ ಯತ್ನಿಸಿರುವ ಜಗದೀಶ್ ಕುಟುಂಬ JDS ನಿಷ್ಠಾವಂತ ಕಾರ್ಯಕರ್ತ. ಜಗದೀಶ್ ಪತ್ನಿ ಪಂಚಾಯಿತಿ ಸದಸ್ಯೆ. ಹೀಗಾಗಿ ಕಿರುಕುಳ ನೀಡಿದ್ದಾರೆ. ಈ ಸರ್ಕಾರ ಏನು ಶಾಶ್ವತನಾ? ಅಧಿಕಾರದ ದರ್ಪ ಈ ಮಟ್ಟಕ್ಕೆ ಹೋಗಬಾರದು. ಕೃಷಿ ಸಚಿವರ ಛೇಲಾ ಅವನೂ ಕೂಡ ರೌಡಿ ಅಂತೆ. ಅವನಿಂದ ಜಗದೀಶ್ ಕುಟುಂಬದ ಮೇಲೆ ಒತ್ತಡವಿದೆ. ಜಗದೀಶ್ ಪತ್ನಿಗೆ ಕಾಂಗ್ರೆಸ್‌ಗೆ ಬೆಂಬಲಿಸಲು ಒತ್ತಡ ಹಾಕಿದ್ದಾರೆ. ಡೆತ್‌ನೋಟ್ ನಲ್ಲಿ ನಾಗಮಂಗಲದ ಶಾಸಕರ ಒತ್ತಡವೇ ಕಾರಣ ಅಂತಾ ಬರೆದಿದ್ದಾನೆ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಇಂತಹ ಮಂತ್ರಿಯನ್ನ ಸರ್ಕಾರದಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: 80 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್‌ – 27 ಮಂದಿ ದಾರುಣ ಸಾವು, 17 ಮಂದಿಗೆ ಗಾಯ

ಕೃಷಿ ಮಂತ್ರಿಯನ್ನ ವಜಾಗೊಳಿಸಿ:
ಪೊಲೀಸ್ ಅಧಿಕಾರಿಯನ್ನ FIR ದಾಖಲಿಸಿದ್ರಾ ಅಂತಾ ಕೇಳಿದ್ರೆ, ಜಗದೀಶ್ ಇನ್ನೂ ಸತ್ತಿಲ್ಲ ಅದಕ್ಕೆ ಎಫ್‌ಐಆರ್ ಹಾಕಿಲ್ಲ ಅಂತಾರೆ. ಹಣದ ದಂಧೆ ಆಯ್ತು. ಈಗ ರಾಜಕೀಯದ ತೇವಲುಗಳಿಗೆ ಜೀವದ ಜೊತೆ ಚೆಲ್ಲಾಟ ಶುರು ಮಾಡಿದ್ದಾರೆ. ಉದ್ಧಟತನದ ಕೃಷಿ ಮಂತ್ರಿಯನ್ನ ತಕ್ಷಣವೇ ಸರ್ಕಾರದಿಂದ ವಜಾಗೊಳಿಸಬೇಕು. ಈ ಬಗ್ಗೆ ಇವತ್ತು ವಿಧಾನಸಭೆಯಲ್ಲಿ ಚರ್ಚಿಸುತ್ತೇನೆ. ಇದಕ್ಕಿಂತಾ ಮುಖ್ಯ ವಿಚಾರ ಇನ್ನೇನಿದೆ ಹೇಳಿ? ಮಂತ್ರಿಗಳನ್ನು ಮೊದಲು ಹದ್ದು ಬಸ್ತಿನಲ್ಲಿ ಇಟ್ಟುಕೊಂಡು ಅಧಿಖಾರಿಗಳು ಮುಕ್ತವಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕಿದೆ ಎಂದು ಹೇಳಿದ್ದಾರೆ.

ಶಾಸಕರಿಗೆ ಗೌರವ ಸಿಗುತ್ತಿಲ್ಲ:
ವಿರೋಧ ಪಕ್ಷದ ಶಾಸಕರು ಇರುವ ಸ್ಥಳಗಳಲ್ಲಿ ಯಾರೂ ಅವರಿಗೆ ಮರ್ಯಾದೆ ಕೊಡುತ್ತಿಲ್ಲ. ಕಾಂಗ್ರೆಸ್ ಶಾಸಕರ ಪಾಡೋ ಏನೇನೋ ಆಗಿದೆ. ಕೆಲವರು ನಮ್ಮ ಬಳಿಯೇ ನೋವನ್ನ ಹೇಳಿಕೊಂಡಿದ್ದಾರೆ. ವರ್ಗಾವಣೆಗೆ ಸ್ಥಳೀಯ ಶಾಸಕರ ಶಿಫಾರಸು ಇದ್ದರೆ ಸಾಲಲ್ಲ. ಹಣ ಕೊಡಲೇಬೇಕಾಗಿದೆ. ಇದುವರೆಗೂ ಆಗಿರುವ ಬಹುತೇಕ ವರ್ಗಾವಣೆಗಳಲ್ಲೂ ಹಣದ ವ್ಯವಹಾರ ನಡೆದಿದೆ. ಎಲ್ಲಾ ವರ್ಗಾವಣೆ ಗೂ ಹಣದ ರೇಟ್ ಫಿಕ್ಸ್ ಆಗಿದೆ ಎಂದು ಆರೋಪಿಸಿದ್ದಾರೆ.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್

TAGGED:chaluvarayaswamyhd kumaraswamyhospitalksrtcmandyamysuruNagamangala Bus Depotಕೆಎಸ್‍ಆರ್‍ಟಿಸಿಚಲವರಾಯಸ್ವಾಮಿಮಂಡ್ಯಮೈಸೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

B.Dayananda and other 5 police officers suspended
Bengaluru City

ಸಿದ್ಧವಾಗಿದೆ ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ರಿಪೋರ್ಟ್ – ನಾಳೆ ಕೇಂದ್ರಕ್ಕೆ ಸಲ್ಲಿಕೆ?

Public TV
By Public TV
14 minutes ago
Chinnaswamy Stampede
Bengaluru City

ಕಾಲ್ತುಳಿತ ತಡೆಗೆ ಹೊಸ ಕಾನೂನು – 3 ವರ್ಷ ಜೈಲು, 5 ಲಕ್ಷ ದಂಡ

Public TV
By Public TV
21 minutes ago
Anaya Bangar
Cricket

ನಾನು ಮಹಿಳಾ ಕ್ರಿಕೆಟ್‌ಗೆ ಅರ್ಹಳು: ಟ್ರಾನ್ಸ್‌ಜೆಂಡರ್‌ ಕ್ರೀಡಾಪಟುಗಳನ್ನು ಸೇರಿಸಿಕೊಳ್ಳುವಂತೆ ICC, BCCIಗೆ ಅನಯಾ ಮನವಿ

Public TV
By Public TV
40 minutes ago
zameer ahmed and siddaramaiah
Bengaluru City

ಗುತ್ತಿಗೆ ಆಯ್ತು, ಈಗ ವಸತಿ ಯೋಜನೆಯಲ್ಲೂ ಮುಸ್ಲಿಮ್‌ ಮೀಸಲಾತಿ ಹೆಚ್ಚಳ!

Public TV
By Public TV
46 minutes ago
dk shivakumar and siddramaiah
Bengaluru City

ಗುತ್ತಿಗೆ ಆಯ್ತು ಈಗ ವಸತಿ ಯೋಜನೆಯಲ್ಲೂ ಮುಸ್ಲಿಮ್‌ ಮೀಸಲಾತಿ ಶೇ.15ಕ್ಕೆ ಹೆಚ್ಚಳ

Public TV
By Public TV
48 minutes ago
Amit Shah 1
Latest

ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ: ಅಮಿತ್ ಶಾ

Public TV
By Public TV
57 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?