Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

2 ತಿಂಗಳು ನಾವು ಬಾರ್‌ಗೆ ಹೋಗದಿದ್ರೆ ಸರ್ಕಾರವೇ ಬಿದ್ದು ಹೋಗುತ್ತೆ – ಮದ್ಯಪಾನಪ್ರಿಯರ ಸಂಘದ ರಾಜ್ಯಾಧ್ಯಕ್ಷ

Public TV
Last updated: July 8, 2023 8:30 pm
Public TV
Share
2 Min Read
VENKATESH GOWDA
SHARE

– ಅಬಕಾರಿ ಸುಂಕ ಇಳಿಸದಿದ್ದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

ಹಾಸನ: 2 ತಿಂಗಳು ಮದ್ಯಪ್ರಿಯರು ಬಾರ್‌ಗಳ ಬಳಿ ಹೋಗದಿದ್ದರೆ ಸರ್ಕಾರವೇ ಬಿದ್ದು ಹೋಗುತ್ತದೆ. ಸರ್ಕಾರ ನಡೆಯುತ್ತಿರುವುದೇ ಮದ್ಯಪ್ರಿಯರಿಂದ  (Alcohol) ಎಂದು ಕರ್ನಾಟಕ ಮದ್ಯಪಾನಪ್ರಿಯರ ಹೋರಾಟ ಸಂಘದ ರಾಜ್ಯಾಧ್ಯಕ್ಷ ವೆಂಕಟೇಶ್‍ಗೌಡ ಹೇಳಿದ್ದಾರೆ.

ಹಾಸನದಲ್ಲಿ (Hassan) `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, 20% ಅಬಕಾರಿ ಸುಂಕ (Excise) ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ. ರಾಜ್ಯ ಸರ್ಕಾರ ಮದ್ಯಪ್ರಿಯರಿಂದ ಸುಲಿಗೆ ಮಾಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ ಬೆಳಗಾವಿ ಅಧಿವೇಶನದ ನಂತರ 30% ಅಬಕಾರಿ ಸುಂಕ ಹೆಚ್ಚಳ ಮಾಡಿತ್ತು. ಇದೇ ಕಾಣರಕ್ಕೆ 90% ರಷ್ಟು ಮದ್ಯಪ್ರಿಯರು ಕಾಂಗ್ರೆಸ್‍ಗೆ ಮತ ಹಾಕಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಐದು ಗ್ಯಾರಂಟಿಗಳನ್ನು ಈಡೇರಿಸಲು 20% ಅಬಕಾರಿ ಸುಂಕ ಹೆಚ್ಚಳ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 108 ಅಂಬುಲೆನ್ಸ್‌ ಸಿಬ್ಬಂದಿ ಬಾಕಿ ವೇತನ ಪಾವತಿಗೆ ಕ್ರಮ – ಮುಷ್ಕರ ನಡೆಸದಂತೆ ಸಚಿವ ದಿನೇಶ್ ಗುಂಡೂರಾವ್ ಕರೆ

ಗಂಡನಿಂದ ತಿಂಗಳಿಗೆ 10,000 ರೂ. ಸುಂಕದ ರೂಪದಲ್ಲಿ ಹಣ ವಸೂಲಿ ಮಾಡಿ ಪತ್ನಿಗೆ 2,000 ರೂ. ನೀಡಲು ಮುಂದಾಗಿದ್ದಾರೆ. ಕೂಡಲೇ ಹೆಚ್ಚಳ ಮಾಡಿರುವ ಅಬಕಾರಿ ಸುಂಕವನ್ನು ಹಿಂಪಡೆಯಬೇಕು. ಹಿಂದಿನ ಬಿಜೆಪಿ ಸರ್ಕಾರ ಹೆಚ್ಚಳ ಮಾಡಿದ್ದ 30% ಅಬಕಾರಿ ಸುಂಕವನ್ನು ರದ್ದು ಮಾಡಿ 10% ಸುಂಕ ಇಳಿಕೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡುವುದಾಗಿ ಎಚ್ಚರಿಸಿದ್ದಾರೆ.

ವಿರೋಧ ಪಕ್ಷದ ಶಾಸಕರು ಕೂಡ ನಮ್ಮ ಪರ ಧ್ವನಿ ಎತ್ತುತ್ತಿಲ್ಲ. ಅವರನ್ನು ಎಚ್ಚರಿಸುವ ಕೆಲಸವನ್ನೂ ಮಾಡಬೇಕಾಗಿದೆ. ಈಗಾಗಲೇ ಮದ್ಯಪ್ರಿಯರ 20 ಬೇಡಿಕೆಗಳ ಮನವಿಯನ್ನು ಹಿಂದೆ ಅಬಕಾರಿ ಸಚಿವರಾಗಿದ್ದ ಕೆ.ಗೋಪಾಲಯ್ಯ ಅವರಿಗೆ ಮನವಿ ಸಲ್ಲಿಸಿದ್ದೇನೆ. ಆ ಬೇಡಿಕೆಗಳಲ್ಲಿ ಒಂದನ್ನು ಕೂಡ ಈಡೇರಿಸಿಲ್ಲ. ನಾವು ಯಾರಿಗೂ ಮದ್ಯ ಕುಡಿಯುವಂತೆ ಪ್ರಚೋದನೆ ನೀಡುತ್ತಿಲ್ಲ. ‘ನಿತ್ಯ ದುಡಿ ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ’ ಎಂಬ ಧ್ಯೇಯವಾಕ್ಯ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡಿದರೆ ಡ್ರಂಕ್ ಅಂಡ್ ಡ್ರೈವ್ ಕೇಸ್ ಹಾಕಿ 10,000 ರೂ. ದಂಡ ಹಾಕುತ್ತಾರೆ. ಎಲ್ಲಾ ರೀತಿಯಿಂದಲೂ ಮದ್ಯಪ್ರಿಯರನ್ನು ಶೋಷಣೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ರಾಜ್ಯಾದ್ಯಂತ ಇರುವ ನಮ್ಮ ಸಂಘದ ಎಲ್ಲಾ ಸದಸ್ಯರ ಸಭೆ ಕರೆದು ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಅಬಕಾರಿ ಸುಂಕ ಇಳಿಸದಿದ್ದರೆ ಫ್ರೀಡಂಪಾರ್ಕ್‍ನಲ್ಲಿ ಅನಿರ್ಧಿಷ್ಠಾವಧಿ ಧರಣಿ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಡಿವೋರ್ಸ್‍ಗಾಗಿ ಕೋರ್ಟ್ ಮೆಟ್ಟಿಲೇರಿದ್ದ 15 ಜೋಡಿ ಒಂದಾಗಿಸಿದ ನ್ಯಾಯಾಧೀಶರು

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:alcoholExcisehassanಅಬಕಾರಿ ಸುಂಕಕಾಂಗ್ರೆಸ್ ಸರ್ಕಾರಹಾಸನ
Share This Article
Facebook Whatsapp Whatsapp Telegram

Cinema Updates

ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ
Cinema Latest Main Post Sandalwood
Thalaivan Thalaivii 03
ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!
Cinema Latest South cinema
Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood

You Might Also Like

Bhupesh Baghels son Chaitanya arrest
Latest

ಅಕ್ರಮ ಹಣ ವರ್ಗಾವಣೆ ಕೇಸ್‌ – ಮಾಜಿ ಸಿಎಂ ಭೂಪೇಶ್‌ ಬಘೇಲ್‌ ಪುತ್ರ ಬಂಧನ

Public TV
By Public TV
11 minutes ago
Mysuru Chamundi Hills Shobha Karandlaje
Districts

ಚಾಮುಂಡಿ ಬೆಟ್ಟ ಏರಿ ದೇವಿ ದರ್ಶನ ಪಡೆದ ಶೋಭಾ ಕರಂದ್ಲಾಜೆ

Public TV
By Public TV
22 minutes ago
M.P.Renukacharya high command
Latest

ಬಿಜೆಪಿ ಬಂಡಾಯ ನಾಯಕರ ವಿರುದ್ಧ ವರಿಷ್ಠರಿಗೆ ದೂರು ನೀಡಿದ ಎಂ.ಪಿ ರೇಣುಕಾಚಾರ್ಯ ನೇತೃತ್ವದ ಟೀಂ

Public TV
By Public TV
32 minutes ago
12 year old girl dies after getting caught in Chudidhar dupatta while playing jokali Bhatkal
Districts

ಜೋಕಾಲಿ ಆಡುವ ವೇಳೆ ಚೂಡಿದಾರ್ ವೇಲ್ ಸಿಲುಕಿ 12ರ ಬಾಲಕಿ ಸಾವು

Public TV
By Public TV
48 minutes ago
Raichuru Maski
Districts

ಮಸ್ಕಿಯಲ್ಲಿ 4000 ವರ್ಷಗಳ ಹಿಂದೆಯೂ ಇತ್ತು ಜನವಸತಿ – ಸಂಶೋಧನೆಯಿಂದ ಬಯಲು

Public TV
By Public TV
49 minutes ago
accident bengaluru
Bengaluru City

ಬೆಂಗಳೂರು| ಕೆಲಸಕ್ಕೆ ಹೋಗುತ್ತಿದ್ದ ಯುವತಿ ಅಪಘಾತಕ್ಕೆ ಬಲಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?