Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ಬಿಜೆಪಿಯವರೇನು ಸಾಚಾಗಳಲ್ಲ; ಸಿಬಿಐ ಅನ್ನೋದು ಬುರುಡೆ – ಮುತಾಲಿಕ್ ಕಿಡಿ

Public TV
Last updated: July 11, 2023 2:22 pm
Public TV
Share
3 Min Read
Pramod Muthalik
SHARE

ಹುಬ್ಬಳ್ಳಿ: ಬಿಜೆಪಿಯವರೇನು (BJP) ಸಾಚಾಗಳಲ್ಲ. ಸಿಬಿಐ (CBI) ಅನ್ನೋದು ಬುರುಡೆ. ಇವರು ಅಧಿಕಾರದಲ್ಲಿದ್ದಾಗ ಕೊಲೆ ಕೇಸ್‌ಗಳನ್ನು ಸಿಬಿಐಗೆ ಕೊಟ್ಟರು ಏನಾಯಿತು? ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಹೀರೆಕುಡಿ (Hirekudi) ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ (Hubballi) ತಾಲೂಕಿನ ವರೂರ್ ಜೈನ್ ಮಂದಿರಕ್ಕೆ ಭೇಟಿ ನೀಡಿದ ಮುತಾಲಿಕ್ ಜೈನಮುನಿ ಗುಣಧರನಂದಿ ಮಹಾರಾಜ್ ಅವರಿಗೆ ಸಾಂತ್ವನ ಹೇಳಿದರು. ಈ ವೇಳೆ ಮೃತ ಕಾಮಕುಮಾರ ನಂದಿ ಶ್ರೀಗಳ ಹಿನ್ನೆಲೆ ಬಗ್ಗೆ ಚರ್ಚೆ ಮಾಡಿದ ಅವರು, ಜೈನ ಧರ್ಮದ ಜೊತೆಗೆ ಹಿಂದೂಪರ ಸಂಘಟನೆಗಳು ಇವೆ ಎಂಬ ಭರವಸೆಯನ್ನು ನೀಡಿದರು. ಇದನ್ನೂ ಓದಿ: ವೇಣುಗೋಪಾಲ್‌ ಹತ್ಯೆಯ ಹಿಂದೆ ಮಹದೇವಪ್ಪ ಪುತ್ರ ಸುನಿಲ್‌ ಬೋಸ್‌ ಕೈವಾಡ: ಸೂಲಿಬೆಲೆ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರೇನು ಸಾಚಾಗಳಲ್ಲ. ಇವರು ಅಧಿಕಾರದಲ್ಲಿದ್ದಾಗ ಕೊಲೆ ಕೇಸ್‌ಗಳನ್ನು ಸಿಬಿಐಗೆ ಕೊಟ್ಟರು, ಏನಾಯಿತು? 22 ಕೇಸ್‌ಗಳಿಗೆ ನ್ಯಾಯ ಸಿಕ್ಕಿದೆಯಾ? ಪರಮೇಶ್ ಮೇಸ್ತಾ ಕೇಸ್ ಏನಾಯಿತು? ಬಿಜೆಪಿಯವರು ಇದೀಗ ಸಿಬಿಐಗೆ ವಹಿಸಿ ಎನ್ನುತ್ತಿದ್ದಾರೆ. ಇವರೇನು ಸಾಚಾಗಳ? ರಾಜಕಾರಣಿಗಳು ನಿರ್ಲಜ್ಜರು. ನಾನು ಹಿಂದುತ್ವ ಉಳಿಸಲು ಏನು ಮಾಡುತ್ತೇವೆ ನೋಡಿ ಎಂದು ಹರಿಹಾಯ್ದರು. ಇದನ್ನೂ ಓದಿ: 2024ರ ಚುನಾವಣೆಯಲ್ಲಿ ತಮಿಳುನಾಡಿನ ರಾಮನಾಥಪುರಂನಿಂದ ಮೋದಿ ಸ್ಪರ್ಧೆ?

ಜೈನ ಸ್ವಾಮೀಜಿಯ ಹತ್ಯೆ ನಾವು ಖಂಡಿಸುತ್ತೇವೆ. ನಾನು ಅಲ್ಲಿಗೆ ಭೇಟಿ ಕೊಟ್ಟು ಬಂದಿದ್ದೇನೆ. ಮಠದಲ್ಲಿ ಸ್ವಾಮೀಜಿ ಒಬ್ಬರೇ ಇರುತ್ತಿದ್ದರು. ಹೀರೆಕುಡಿಯಿಂದ ಮಠ ಸುಮಾರು 2 ಕಿಲೋ ಮೀಟರ್ ದೂರ ಇದೆ. ಒಂಟಿತನ ನೋಡಿ ವ್ಯವಸ್ಥಿತವಾಗಿ ಕೊಲೆ ಮಾಡಿದ್ದಾರೆ. ಈ ಕೊಲೆ ಸಾಮಾನ್ಯ ಕೊಲೆ ಅಲ್ಲ. ಕುರಿ, ಕೋಳಿ ಕತ್ತರಿಸುವ ರೀತಿಯಲ್ಲಿ ಹತ್ಯೆ ಮಾಡಿದ್ದಾರೆ. ಈ ರೀತಿ ಮಾಡಿದವರನ್ನು ಸರ್ಕಾರ ಹೊರಹಾಕಬೇಕು. ಇದರ ಹಿಂದೆ ಹಣದ ಕಾರಣ ಇಲ್ಲ. ಬೇರೆ ಏನೋ ಷಡ್ಯಂತ್ರ ಇದೆ ಎಂದರು. ಇದನ್ನೂ ಓದಿ: ಭಾರೀ ಮಳೆ.. ಹಿಮಪಾತ – ಲಡಾಕ್‌ನಲ್ಲಿ ಬೆಂಗಳೂರಿಗರು ಲಾಕ್

ನಾನು ಇದನ್ನು ಸಿಬಿಐಗೆ ವಹಿಸಿ ಅಂತಾ ಹೇಳಲ್ಲ. ಬಿಜೆಪಿಯವರೇ ಬಾಯಿ ಮುಚ್ಚಿ. ಕರ್ನಾಟಕ ಪೊಲೀಸರು ಕೇವಲ ನಾಲ್ಕು ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಠಿಣ ಶಿಕ್ಷೆ ಎಂದರೆ ಏನು? ನಮ್ಮ ಸಿಸ್ಟಮ್ ಸರಿ ಇಲ್ಲ. ಒಂದು ವರ್ಷದಲ್ಲಿ ಅವರು ಹೊರಗೆ ಬರುತ್ತಾರೆ. ಉತ್ತರಪ್ರದೇಶ (Uttara Pradesh) ಮಾದರಿಯಲ್ಲಿ ಮೂವರು ಆರೋಪಿಗಳ ಮನೆಗೆ ಬುಲ್ಡೋಜರ್ ಹತ್ತಿಸಬೇಕು. ಕ್ರೌರ್ಯ ಕ್ರೌರ್ಯವೇ. ಅವರು ಯಾರೇ ಆಗಲಿ ಅವರ ಮನೆ ಮೇಲೆ ಬುಲ್ಡೋಜರ್ ಹತ್ತಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಳಪೆ ರಸ್ತೆ ಕಾಮಗಾರಿ ಆರೋಪ – ಎಂಜಿನಿಯರ್‌ಗೆ ಕಲ್ಲೇಟು

ಸನ್ಯಾಸಿಯನ್ನು ಕೊಲ್ಲಲು ಅವರಿಗೆ ಯಾವ ಮಾನಸಿಕತೆ ಇದೆ. ಇದು ಕರ್ನಾಟಕಕ್ಕೆ ಕಳಂಕ. ಯಾರಾದರೂ ಇವರನ್ನು ರಕ್ಷಣೆ ಮಾಡಿದರೆ ಇದೇ ಮಚ್ಚು ನಾಳೆ ನಿಮ್ಮ ಮನೆಗೆ ಬರುತ್ತದೆ. ಯಾರೂ ಯಾವುದೇ ಒತ್ತಾಯಕ್ಕೆ ಮಣಿಯಬಾರದು. ಯೋಗಿ ಮಾದರಿಯಲ್ಲಿ ಅವರ ಮೇಲೆ ಕ್ರಮ ಆಗಬೇಕು. ಯಾರೂ ಅವರ ಪರ ವಕಾಲತ್ತು ಮಾಡಬಾರದು ಎಂದು ನಾನು ವಕೀಲರ ಸಂಘಕ್ಕೆ ಮನವಿ ಮಾಡುತ್ತೇನೆ. ಅಕಸ್ಮಾತ್ ವಕಾಲತ್ತು ಮಾಡಿದರೆ ಅವರ ಕ್ರೌರ್ಯಕ್ಕೆ ಸಹಾಯ ಮಾಡಿದ ಹಾಗೆ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ಪ್ರವಾಸಿಗರು ನಾಪತ್ತೆ

ಇದು ತಾಲಿಬಾನ್ ಮನಸ್ಥಿತಿ. ಇದರಲ್ಲಿ ಮುಚ್ಚುಮರೆ ಮಾಡಿದರೆ ದೇಶಕ್ಕೇ ಅಪಾಯಕಾರಿ. ಪೊಲೀಸರು ಯಾರನ್ನೂ ಮುಚ್ಚುಮರೆ ಮಾಡಬಾರದು. ಅಕಸ್ಮಾತ್ ಮುಚ್ಚುಮರೆ ಮಾಡಿದರೆ ಅವರು ಪೊಲೀಸರನ್ನೂ ಬಿಡಲ್ಲ. ಪೊಲೀಸ್ ಇಲಾಖೆಯ ಮೂಲಕ ದಿಕ್ಕು ತಪ್ಪಿಸುವ ಕೆಲಸ ಆಗುತ್ತಿದೆ. ಈಗಾಗಲೇ ದಿಕ್ಕು ತಪ್ಪಿಸಿದ್ದಾರೆ. ಇದರ ಹಿಂದೆ ಬಲವಾದ ಕಾರಣವಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಲ್ಲಾ ಬಾಯಿಮುಚ್ಚಿ ಮುಕ್ತ ತನಿಖೆಗೆ ಅವಕಾಶ ಮಾಡಿಕೊಡಿ ಎಂದು ಮೂರು ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಯುವಬ್ರಿಗೇಡ್‌ ಕಾರ್ಯಕರ್ತನ ಹತ್ಯೆ ಕೇಸ್ – ಸತ್ಯ ಶೋಧನೆಗಿಳಿದಿದ್ದ ಬಿಜೆಪಿಗೆ ಶಾಕ್!

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:bjpcbicongresshubballiJain Munijdspramod muthalikಕಾಂಗ್ರೆಸ್ಜೆಡಿಎಸ್ಜೈನಮುನಿಪ್ರಮೋದ್ ಮುತಾಲಿಕ್ಬಿಜೆಪಿಸಿಬಿಐಹುಬ್ಬಳ್ಳಿ
Share This Article
Facebook Whatsapp Whatsapp Telegram

You Might Also Like

CRIME
Crime

ಗಾಂಜಾ ಮತ್ತಿನಲ್ಲಿ ಬಾಲಕಿಯ ರೇಪ್ ಮಾಡಿ ಹತ್ಯೆ – ಕಾಮುಕ ಅರೆಸ್ಟ್

Public TV
By Public TV
16 minutes ago
Heart Attack 3
Latest

Heart Attack | ಮೈಸೂರು, ಕೊಡಗಿನಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ

Public TV
By Public TV
1 hour ago
HASSAN MURDER BHAVYA
Crime

ಅಕ್ರಮ ಸಂಬಂಧಕ್ಕೆ ಅಡ್ಡಿ – ಪತಿಯನ್ನು ಕೊಂದು ಅಪಘಾತದಂತೆ ಬಿಂಬಿಸಿದ್ದ ಪತ್ನಿ, ಪ್ರಿಯಕರ ಅರೆಸ್ಟ್

Public TV
By Public TV
2 hours ago
yathindra siddaramaiah
Districts

5 ವರ್ಷ ಸಿದ್ದರಾಮಯ್ಯನವರೇ ಸಿಎಂ – ಯತೀಂದ್ರ ಬ್ಯಾಟಿಂಗ್‌

Public TV
By Public TV
2 hours ago
two arrested for cheating by giving fake gold in chitradurga
Crime

ನಕಲಿ ಚಿನ್ನ ಕೊಟ್ಟು 35 ಲಕ್ಷ ವಂಚನೆ – ಇಬ್ಬರು ಅರೆಸ್ಟ್

Public TV
By Public TV
2 hours ago
CM Siddaramaiah
Districts

ಜು.28ರಂದು ಮದ್ದೂರಿಗೆ ಸಿಎಂ – 1,400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?