Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

Breaking- ಕಿಚ್ಚನ ‘ವಿಕ್ರಾಂತ್ ರೋಣ’ ನಿರ್ಮಾಪಕರಿಗೆ ನಷ್ಟ ಮಾಡಿತಾ? : ಜಾಕ್ ಮಂಜು ಖಡಕ್ ಉತ್ತರ

Public TV
Last updated: July 13, 2023 2:06 pm
Public TV
Share
3 Min Read
Jack manju
SHARE

ಸುದೀಪ್ (Sudeep) ಅವರ ಮೇಲಿನ ಆರೋಪ ದಿನದಿಂದ ದಿನಕ್ಕೆ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಎನ್. ಕುಮಾರ್ ನಂತರ ನಿರ್ಮಾಪಕರ ಸಂಘದಲ್ಲಿ ‘ಹುಚ್ಚ’ ಸಿನಿಮಾ ಖ್ಯಾತಿಯ ರೆಹಮಾನ್ (Rahman) ಕೂಡ ಹಲವು ಆರೋಪಗಳನ್ನು ಕಿಚ್ಚನ ಮೇಲೆ ಮಾಡಿದ್ದರು. ಜೊತೆಗೆ ವಿಕ್ರಾಂತ್ ರೋಣ (Vikrant Rona) ನಷ್ಟ ಮಾಡಿತು ಎಂದು ಜಾಕ್ ಮಂಜು (Jack Manju) ತಮಗೆ ಹೇಳಿದ್ದರು ಎಂದು ರೆಹಮಾನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಈ ಎಲ್ಲದಕ್ಕೂ ಉತ್ತರ ಎನ್ನುವಂತೆ ಜಾಕ್ ಮಂಜು ನಿರ್ಮಾಪಕರ ಸಂಘಕ್ಕೆ ಪತ್ರ ಬರೆದಿದ್ದಾರೆ.

Sudeep 4

ಪತ್ರದಲ್ಲಿ ಏನಿದೆ?

ಎಲ್ಲರಿಗೂ ನಮಸ್ಕಾರ, ಕಳೆದ ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ನಾನೂ ಓರ್ವ ನಿರ್ಮಾಪಕ-ವಿತರಕನಾಗಿದ್ದೇನೆ. ಅದೃಷ್ಟವಶಾತ್ ನಾನೂ ನಿರ್ಮಾಪಕರ ಸಂಘದ ಸದಸ್ಯನಾಗಿದ್ದೇನೆ. ಮೊನ್ನೆ ನನಗೂ ನಿರ್ಮಾಪಕರ ಸಂಘದ ಕಚೇರಿಗೆ ದಿಢೀರನೆ ಬಂದು ಪತ್ರಕರ್ತರನ್ನೆಲ್ಲಾ ಗುಡ್ಡೆ ಹಾಕಿಕೊಂಡು ಯಾವುದೇ ಮುನ್ಸೂಚನೆ ಇಲ್ಲದೇ ಗೋಷ್ಠಿ ನಡೆಸಿ ಸತ್ಯವನ್ನು ಬಟಾಬಯಲು ಮಾಡಬೇಕೆಂದನಿಸಿತು.

Sudeep 2

ಆದರೆ, ನನಗೆ ಆ ಸ್ಥಳದ ಬಗ್ಗೆ ಗೌರವವಿದೆ. ನಿರ್ಮಾಪಕರ ಸಂಘ ಈ ಹಿಂದಿನಿಂದಲೂ ಸಮಸ್ತ ನಿರ್ಮಾಪಕರುಗಳನ್ನು ಕಾಪಾಡಿಕೊಂಡು ಬರಲು ಹಾಕಿಕೊಂಡಿರುವ ಸ್ವಯಂ ಕಟ್ಟುಪಾಡುಗಳ ಅರಿವಿದೆ. ತಪ್ಪು-ಸರಿಗಳ ನ್ಯಾಯ ತೂಗುವ ನಿರ್ಮಾಪಕರ ಸಂಘದ ಘನತೆಯ ಬಗ್ಗೆ ಅರಿವಿದೆ.  ಹಾಗಾಗಿ ನಿಮ್ಮಿಂದ ಯಾವುದೇ ಪ್ರತಿಕ್ರಿಯೆ ಬಯಸದೇ ನನ್ನ ಉತ್ತರ ಅಭಿಪ್ರಾಯಗಳನ್ನು ನಿಮಗೇ ಬರೆಯುತ್ತಿದ್ದೇನೆ. ಪತ್ರಿಕಾಗೋಷ್ಟಿ ಕರೆದು ಸಕುಚಮರ್ಧನ ಮಾಡಿಕೊಳ್ಳುವ ಸುಳ್ಳುಗಳ ರಾಶಿ ತಂದೊಡ್ಡಿ ನಿರ್ಮಾಪಕರದಷ್ಟೇ ಅಲ್ಲ ಸಂಘದ ಮರೆಯಾದೆಯನ್ನೂ ತೆಗೆಯುವ ಇರಾದೆ ನನಗಿಲ್ಲ. ನಾನು ಹೇಳುವುದರಲ್ಲಿ ಸುಳ್ಳಿದ್ದರೆ ಕುರಾನಿನ ಅಲ್ಲಾ,  ಭಗವದ್ಗೀತೆಯ ಶ್ರೀಕೃಷ್ಣನೇ ನೋಡಿಕೊಳ್ಳುತ್ತಾನೆ. ಇದನ್ನೂ ಓದಿ:ನಯನತಾರಾ ಪತಿಗೆ ‘ಹುಷಾರ್’ ಎಂದ ಶಾರುಖ್ ಖಾನ್

Sudeep 3

ನನಗಂತೂ ನಿರ್ಮಾಪಕರ ಸಂಘವು “ನಿರ್ಮಾಪಕರ ಹಿತ ಕಾಯುವಲ್ಲಿ ಬಳಸುತ್ತಿರುವ ತಾರತಮ್ಯ ಮಲತಾಯಿ ಧೋರಣೆಗಳ ಬಗ್ಗೆ ಅತೀವವಾದ ಸಂಕಟವಿದೆ. ಆದರೂ ತಮ್ಮ ಘನ ಸಮಕ್ಷಮಕ್ಕೆ ಉತ್ತರಿಸುತ್ತೇನೆ. ಸಂಘ ನಾಲ್ಕಾರು ಜನರ ಹಿತಕಾಯುವ ಮಾಫಿಯಾ ಮಾತ್ರ ಆಗದಿರಲಿ, ಸ್ವಯಂ ಕಟ್ಟುಪಾಡು- ಎಲ್ಲರ ಹಿತಾಸಕ್ತಿಗೆ ಒಗಲಿ ಎಂಬುದು ನನ್ನ ಮನವಿ ನನಗೆ ಸುದೀಪ್ ನಾಯಕತ್ವದ ಪ್ಯಾನ್  ಇಂಡಿಯಾ ಸಿನಿಮಾ ‘ವಿಕಾಂತ್ ರೋಣ’ ದಿಂದ ಯಾವುದೇ ನಷ್ಟವಾಗಿಲ್ಲ. ತನ್ನ ಕೋಟಿಗಟ್ಟಲೇ ಸಂಭಾವನೆ ಪಡೆಯದೇ ಸುದೀಪ್ ಎಂದಿನಂತೆ ನನ್ನ ಕೈ ಹಿಡಿದಿದ್ದಾರೆ. ಅದಿರಲಿ ಅದು ನಮ್ಮ ಮನೆಯ ಸಹೋದರರ ವಿಷಯ.

Sudeep Fans

ಖಾವಂದರೆ ರಹಮಾನ್ ಅವರ ಹೇಳಿಕೆಯಲ್ಲಿನ ದ್ವಂದ ಕಾಡುತ್ತಿದೆ. ಸಾವಿರಾರು ಸಲ ಫೋನ್ ಮಾಡಿದರೂ ಅವರ ಕರೆ ಸ್ವೀಕರಿಸದ ನಾನು, ನನಗೆ ವಿಕ್ರಾಂತ್ ರೋಣ ಸಿನಿಮಾದಿಂದ ನಷ್ಟವೇ ಆಗಿದ್ದರೆ – ಇದೇ ವ್ಯಕ್ತಿ ಅಂದರೆ ಸಾವಿರಾರು ಕರೆಗಳನ್ನು ಸ್ವೀಕರಿಸದ ರೆಹಮಾನ್ ಅವರನ್ನೇ ಹುಡುಕಿ ನನಗೆ ನಷ್ಟವಾಯಿತು ಎಂದು ಹೇಳಿಕೊಂಡೆನೇ? ಎಷ್ಟು ಹಾಸ್ಯಾಸ್ಪದ ಹೇಳಿಕೆಯಲ್ಲವೇ? ಅವರಿಗೆ ಕರೆ ಮಾಡಿ ಕಷ್ಟ ಹೇಳಿಕೊಳ್ಳಲು ನನ್ನ – ರೆಹಮಾನ್ ಸಂಬಂಧವೇನು? ರಹಮಾನ್ ಅವರ ಸತ್ಯಾಸತ್ಯತೆ ನಿಮಗೆ ತಿಳಿಯಲಿಲ್ಲವೇ?

sudeep

ಇದು ನನ್ನ ಸಹೋದರರಾದ ಸುದೀಪ್ ಮತ್ತು ನನ್ನ ನಡುವೆ ತಂದಿಟ್ಟು ಅಣ್ಣ-ತಮ್ಮಂದಿರನ್ನು ಮತ್ತು ಅವರ ಅಭಿಮಾನಿಗಳನ್ನು ನನ್ನಿಂದ ದೂರ ಮಾಡುವ ಕುತಂತ್ರ ಅಲ್ಲವೇ? ಇದಕ್ಕೆ ಹೇಳಿದ್ದು ಶ್ರೀಯುತರಾದ ಸುದೀಪ್ ಅವರು ಪ್ರತಿಕ್ರಿಯಿಸಲು ಯೋಗ್ಯವಾದರೆ ಮಾತ್ರ ಉತ್ತರಿಸುತ್ತಾರೆಂದು. ನನ್ನ ಎಲ್ಲ ಕಷ್ಟ ನಷ್ಟ ಹೇಳಿಕೊಳ್ಳಲು ಹಿತೈಷಿಗಳಿದ್ದಾರೆ ನಿರ್ಮಾಪಕರ ಸಂಘದ ಖಾವಂದರುಗಳಾದ ತಾವಿದ್ದೀರಿ, ಎಲ್ಲ ಬಿಟ್ಟು ರಹಮಾನ್ ಅವರಿಗೆ ಕರೆ ಮಾಡಿದನೆ?

Sudeep with jack manju 1

ನಾನೇ ನನ್ನ ಕೈಯಾರೆ, ಆಸ್ಪತ್ರೆ ಮನೆ ಮುಂತಾದ ತುರ್ತು ಪರಿಸ್ಥಿತಿಗಳಲ್ಲಿ ಸುದೀಪ್ ಅವರು ನೀಡಿದ ಸಹಾಯವನ್ನು ರೆಹಮಾನ್ ಅವರಿಗೆ ತಲುಪಿಸಿ ಜೀವಂತ ಸಾಕ್ಷಿಯಾಗಿದ್ದೇನೆ. ಎರಡು ಗಂಟೆಗಳ ಕಾಲ ಸುಳ್ಳಿನ ‘ಪ್ರವಾಹ ಗೋಷ್ಠಿ’ಗೆ ಅವಕಾಶ ಮಾಡಿಕೊಟ್ಟಿರಿ. ನನ್ನ ಹೆಸರೂ ಅದರಲ್ಲಿ ಸಾಕ್ಷಿಯಾಗಿ ಬಂತು. ಆ ಎರಡು ಗಂಟೆಗಳ ದಿಢೀರ್ ಗೋಷ್ಠಿಯ ಸುಳ್ಳುಗಳಿಗೆ ಶ್ರೀಯುತರಾದ ಸುದೀಪ್ ಅವರು ಓರ್ವ ನಿರ್ಮಾಪಕರಾಗಿ ಉತ್ತರ ಕೊಡದೇ ನಿರ್ಲಕ್ಷ್ಯ ಮಾಡಬಹುದು. ಅದು ಉತ್ತರ ಕೊಡಲು ಯೋಗ್ಯವಾದ ಸಂಗತಿಯಾದರೆ ಪ್ರತಿಕ್ರಿಯಿಸಬಹುದು.

 

ಎಲ್ಲದಕ್ಕೂ ಒಂದು ಪರಿವೀಕ್ಷಣೆ, ಆಪ್ತ ಸಮಾಲೋಚನೆ ಮಾಡಬೇಕು. ನಂತರ ನನ್ನಂತಹ ಓರ್ವ ನಿರ್ಮಾಪಕ – ವಿತರಕನ ಮೇಲೆ ಇಲ್ಲ ಸಲ್ಲದ ಸುಳ್ಳು ಹೇಳಲು ಸಂಘದ ಕಚೇರಿಯನ್ನೇ ಪತ್ರಿಕಾ ಗೋಷ್ಟಿಗೆ ಈಡುಮಾಡುವಾಗ ನನ್ನ ದೂರವಾಣಿಗಾದರೂ ಒಂದು ಸಂದೇಶ ಕೊಡಬಹುದಿತ್ತಲ್ಲವೇ? ನಿರ್ಮಾಪಕರ ಹಿತಕಾಯುವಲ್ಲಿ ತಾವು ಹಿಡಿಯುತ್ತಿರುವ ಮಾರ್ಗ ಸಂಘದ ಘನತೆಯನ್ನೂ ಕುಗ್ಗಿಸುತ್ತಿದೆ. ಇನ್ನು ಮುಂದಾದರೂ ಇದಾಗದಿರಲಿ ಎಂದು ನನಗೆ ನಾನೇ ಸಮಾಧಾನ ಹೇಳಿಕೊಳ್ಳುತ್ತಾ… ಹೀಗೆ ಸುದೀರ್ಘ ಪತ್ರ ಬರೆದಿದ್ದಾರೆ ಜಾಕ್ ಮಂಜು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:Controversyjack manjuRahmansudeepVikrant Ronaಜಾಕ್ ಮಂಜುರೆಹಮಾನ್ವಿಕ್ರಾಂತ್ ರೋಣವಿವಾದಸುದೀಪ್
Share This Article
Facebook Whatsapp Whatsapp Telegram

Cinema News

Darshan Pavithra Gowda First Photo After Arrest
ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್
Bengaluru City Cinema Karnataka Latest Sandalwood Top Stories
darshan 1
ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್
Cinema Latest Main Post
Ajay Rao Swapna 1
ಡಿಗ್ನಿಫೈಡ್ ರೀತಿಯಲ್ಲಿ ಹ್ಯಾಂಡಲ್ ಮಾಡಿ ಸಾಲ್ವ್ ಮಾಡಿಕೊಳ್ತೀನಿ: ಅಜಯ್‌ ರಾವ್‌
Cinema Karnataka Latest Main Post
Ajay Rao Swapna 2
ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದರಿಂದ ಅಜಯ್‌ ರಾವ್‌ ಬಾಳಲ್ಲಿ ಬಿರುಗಾಳಿ!
Bengaluru City Cinema Karnataka Latest Main Post
Vasishta Simha
ಕೃಷ್ಣ ಜನ್ಮಾಷ್ಟಮಿಯಂದೇ ಮಗನ ನಾಮಕರಣ ಮಾಡಿದ `ಸಿಂಹಪ್ರಿಯ’ ಜೋಡಿ – ಹೆಸರೇನು ಗೊತ್ತಾ?
Cinema Karnataka Latest Sandalwood Top Stories

You Might Also Like

Landslide near Sakleshpur affects train services on Mangaluru Bengaluru Route
Dakshina Kannada

ಎಡಕುಮಾರಿ ಬಳಿ ಭೂಕುಸಿತ | ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್‌

Public TV
By Public TV
1 hour ago
Rahul Gandhi
Latest

ಬಾಲಿವುಡ್ ಸಿನಿಮಾ ಉಲ್ಲೇಖಿಸಿ ಮತಗಳವು ಬಗ್ಗೆ ರಾಹುಲ್ ಗಾಂಧಿ ಪಂಚ್

Public TV
By Public TV
1 hour ago
BL Santosh
Bengaluru City

ಅಣುಬಾಂಬ್‌ ಪರೀಕ್ಷೆಯನ್ನು ವಿಶ್ವವೇ ವಿರೋಧಿಸಿದಾಗ ಇನ್ನೂ 2 ಬಾಂಬ್‌ ಪರೀಕ್ಷೆ ಮಾಡಿ ಅಂದವರು ಅಟಲ್‌ಜೀ: ಬಿಎಲ್‌ ಸಂತೋಷ್‌

Public TV
By Public TV
2 hours ago
Shubhanshu Shukla 2
Latest

ಭಾನುವಾರ ಭಾರತಕ್ಕೆ ಶುಭಾಂಶು ಶುಕ್ಲಾ: ಆಕ್ಸಿಯಂ ಸ್ಪೇಸ್ ಮಿಷನ್ ಬಳಿಕ ತವರಿಗೆ ಮೊದಲ ಭೇಟಿ

Public TV
By Public TV
2 hours ago
Shiradi Ghat Traffic Jam
Districts

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ – ಶಿರಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Public TV
By Public TV
2 hours ago
b.k.hariprasad
Karnataka

ಆರ್‌ಎಸ್‌ಎಸ್‌ ಭಾರತದ ತಾಲಿಬಾನ್‌: ಬಿಕೆ ಹರಿಪ್ರಸಾದ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?