Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ವಿಧಾನಸೌಧದಲ್ಲಿ ನಮಾಜ್‌ ಮಾಡೋಕೆ ಅನುಮತಿ ಕೊಟ್ರೆ ಕರ್ನಾಟಕವೇ ಹೊತ್ತಿ ಉರಿಯುತ್ತೆ – ಮುತಾಲಿಕ್‌ ಎಚ್ಚರಿಕೆ

Public TV
Last updated: July 14, 2023 4:31 pm
Public TV
Share
2 Min Read
PRAMOD MUTHALIK 2
SHARE

– ಹಿಂದೂ ವಿರೋಧಿ ಅನ್ನೋದು ಕಾಂಗ್ರೆಸ್‌ ರಕ್ತದ ಕಣಕಣದಲ್ಲೂ ಇದೆ
– ನಮಾಜ್‌ಗೆ ಅನುಮತಿ ಕೊಟ್ರೆ, ವಿಧಾನಸೌಧದಲ್ಲಿ ದಿನಾ ಹನುಮಾನ್‌ ಚಾಲಿಸಾ ಪಠಿಸ್ತೇವೆ
– ಶ್ರೀರಾಮಸೇನೆ ಮುಖ್ತಸ್ಥ ಪ್ರಮೋದ್‌ ಮುತಾಲಿಕ್‌ ಟೀಕೆ

ಧಾರವಾಡ: ಕಾಂಗ್ರೆಸ್‌ ಸರ್ಕಾರ ವಿಧಾನಸೌಧದಲ್ಲಿ (Vidhana Soudha) ನಮಾಜ್‌ ಮಾಡಲು ಅನುಮತಿ ಕೊಟ್ರೆ, ದೊಡ್ಡ ಮಟ್ಟದಲ್ಲಿ ಹೋರಾಟ ಮಾಡ್ತೀವಿ, ಕರ್ನಾಟಕವೇ ಹೊತ್ತಿ ಉರಿಯುತ್ತೆ. ನಾವೂ ವಿಧಾನಸೌಧದಲ್ಲಿ ಪ್ರತಿದಿನ ಹನುಮಾನ್‌ ಚಾಲಿಸಾ ಪಠಣ ಮಾಡ್ತೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಎಚ್ಚರಿಕೆ ನೀಡಿದ್ದಾರೆ.

ಧಾರವಾಡದಲ್ಲಿ (Dharwad) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ (Congress) ಅನ್ನೋದು ಸಂಪೂರ್ಣ ಹಿಂದೂ ವಿರೋಧಿ ಸರ್ಕಾರ. ಕುರುಬರಹಳ್ಳಿಯ ಗೋ ಶಾಲೆ ಮಾಡಲು ಜಾಗ ನೀಡಲಾಗಿತ್ತು, ಕಾಂಗ್ರೆಸ್‌ ಸರ್ಕಾರ ಅದನ್ನೂ ತಡೆ ಹಿಡಿದಿದೆ ಎಂದು ಆಕ್ರೋಶ ವ್ಯಕ್ಯಪಡಿಸಿದ್ದಾರೆ. ಇದನ್ನೂ ಓದಿ: ಮಿಡ್‌ನೈಟ್ ಆಸೆ – ಪಾರ್ಲರ್ ಬೀಗ ಮುರಿದು ನಾಲ್ಕೇ ಐಸ್‌ಕ್ರೀಮ್ ಕದ್ದು ಪರಾರಿಯಾದ ಕಳ್ರು

VIDHANASOUDHA FAROOQ

ಗೋ ರಕ್ಷಣೆಗಾಗಿ ಬಿಜೆಪಿ (BJP) ಸರ್ಕಾರದಿಂದ ಜಮೀನು ಪಡೆದಿದ್ದು, ಯಾವುದೇ ಲಾಭಕ್ಕಾಗಿ ಅಲ್ಲ. ಬ್ಯಾಂಕಿಂಗ್ ವ್ಯವಹಾರಕ್ಕಾಗಿ ಅದನ್ನ ಪಡೆದಿಲ್ಲ. ಈಗಿನ ಸರ್ಕಾರದಲ್ಲಿ ಪೂಜೆ ಮಾಡಲು ಸಹ ಅನುಮತಿ ಕೇಳುವಂತಹ ಪರಿಸ್ಥಿತಿ ಎದುರಾಗಿದೆ. ಟಿ. ನರಸೀಪುರದಲ್ಲಿ ದಲಿತ ಹಿಂದೂ ಯುವಕ ಬೆಳೆಯುತ್ತಾನೆ ಎಂಬ ಕಾರಣಕ್ಕೆ ಅವನನ್ನ ಹತ್ಯೆ ಮಾಡಲಾಗಿದೆ. ಹಿಂದೂ ವಿರೋಧಿ ಅನ್ನೂದು ಕಾಂಗ್ರೆಸ್‌ನ ರಕ್ತದ ಕಣಕಣದಲ್ಲೂ ಇದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ದಶಪಥ ಹೆದ್ದಾರಿಯಲ್ಲಿ ಸರಣಿ ಅಪಘಾತ- ನಾಲ್ಕು ವಾಹನಗಳು ಜಖಂ

ವಿಧಾನಸೌಧದಲ್ಲಿ ನಮಾಜ್‌ಗೆ ಅವಕಾಶ ನೀಡುವಂತೆ ಕೋರಿಕ್ಕೆ ಪ್ರತಿಕ್ರಿಯಿಸಿ, ಇಲ್ಲಿಯವರೆಗೂ ಹೇಗೆಲ್ಲಾ ದೇಶವನ್ನ ನುಂಗಿ ಹಾಕಿದ್ದಾರೆ ಅನ್ನೋದು ಗೊತ್ತಿದೆ. ವಿಧಾನಸೌಧ ಮಕ್ಕಾ ಮದೀನಾದಲ್ಲಿರುವ ಮಸೀದಿ ಅಲ್ಲ. ಅಲ್ಲಿ ಒಬ್ಬೊಬ್ಬರೋ ಒಂದೊಂದು ಕೇಳ್ತಾರೆ. ಸರ್ಕಾರ ಏನಾದರೂ ವಿಧಾನಸೌಧದಲ್ಲಿ ನಮಾಜ್‌ ಮಾಡೋಕೆ ಅವಕಾಶ ಕಲ್ಪಿಸಿಕೊಟ್ಟರೆ, ಪ್ರತಿದಿನ ನಾ ವು ಹನುಮಾನ್‌ ಚಾಲಿಸಾ ಪಠಣ ಮಾಡ್ತೇವೆ. ಜೊತೆಗೆ ದೊಡ್ಡ ಪ್ರಮಾಣದ ಹೋರಾಟ ಮಾಡ್ತೀವಿ, ಇಡೀ ಕರ್ನಾಟವೇ ಹೊತ್ತಿ ಉರಿಯುತ್ತೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:Congress GovernmentdharwadNamazpramod muthalikvidhana soudhaಧಾರವಾಡನಮಾಜ್ಪ್ರಮೋದ್ ಮುತಾಲಿಕ್ವಿಧಾನಸೌಧ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
6 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
6 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
7 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
8 hours ago

You Might Also Like

Last Night In India Britons Instagram Post Before Boarding Doomed Air India Flight
Latest

ಭಾರತದಲ್ಲಿ ನನ್ನ ಕೊನೆಯ ರಾತ್ರಿ – ವಿಮಾನ ಹತ್ತುವ ಮುನ್ನ ಬ್ರಿಟನ್‌ ಪ್ರಯಾಣಿಕನ ಭಾವುಕ ಪೋಸ್ಟ್‌

Public TV
By Public TV
17 minutes ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
2 hours ago
Clive Kunder 2
Dakshina Kannada

Ahmedabad Plane Crash | ಮಂಗಳೂರು ಮೂಲದ ಕ್ಲೈವ್‌ ಕುಂದರ್‌ ಸಹ ಪೈಲಟ್‌!

Public TV
By Public TV
37 minutes ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
1 hour ago
Plane Crash Modi tweet
Latest

ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ: ಮೋದಿ

Public TV
By Public TV
1 hour ago
Bengaluru Chinnaswamy Stadium Stampede Case RCBs Marketing Head Nikhil Sosale Arrested in Airport
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ! ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?