Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವಿಧಾನ ಪರಿಷತ್‍ನಲ್ಲಿ ಗುಂಡಿನ ಗಮ್ಮತ್ತಿನ ಬಗ್ಗೆ ಚರ್ಚೆ- ನಗೆಗಡಲಲ್ಲಿ ತೇಲಿದ ಸದನ

Public TV
Last updated: July 19, 2023 2:38 pm
Public TV
Share
3 Min Read
VIDHANA PARISHAD 1
SHARE

ಬೆಂಗಳೂರು: ಬಜೆಟ್ (Budget) ಮೇಲಿನ ಭಾಷಣದ ಚರ್ಚೆ ಗುಂಡಿನತ್ತ ತಿರುಗಿ ವಿಧಾನ ಪರಿಷತ್ (Vidhana Parishad) ಕಲಾಪದಲ್ಲಿ ಕೆಲ ಕಾಲ ಗುಂಡಿನ ಮತ್ತಿನ ಗಮ್ಮತ್ತಾಯಿತು. ಗುಂಡಿನ ಚರ್ಚೆಗೆ ಇಡೀ ಸದನವೇ ನಗೆಗಡಲಲ್ಲಿ ತೇಲಾಡಿತು. ಸರ್ವ ರೋಗಕ್ಕೂ ಸಾರಾಯಿ ಮದ್ದು ಅಂತ ಮಾತಿದೆ ಎಂದು ಗುಂಡಿನ ಬಗೆಗಿನ ಚರ್ಚೆಯನ್ನು ಹಾಸ್ಯದ ರೀತಿಯಲ್ಲಿ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ (H Vishwanath) ಸಮರ್ಥನೆ ಮಾಡಿಕೊಂಡರು.

TEJASWINI

ವಿಧಾನ ಪರಿಷತ್ ವಿತ್ತೀಯ ಕಾರ್ಯಕಲಾಪದಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಮೊದಲಿಗರಾಗಿ ಮಾತನಾಡಿದ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್, ಕಾಂಗ್ರೆಸ್ ಬಜೆಟ್ ಬೆಂಬಲಿಸಿಕೊಂಡು ಮಾತನಾಡಿದರು. ಶಾಸನ ಸಭೆಗೆ ಬರೋದು ಜನರ ಸಮಸ್ಯೆ, ದುಃಖಗಳ ಬಗ್ಗೆ ಚರ್ಚೆ ಮಾಡುವುದಕ್ಕೆ. ಆದರೆ ಇವತ್ತು ವ್ಯವಸ್ಥೆ ಬದಲಾಗಿದೆ ಅಂತ ಕಳವಳ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡುವಾಗ ಗುಂಡಿನ ಚರ್ಚೆಗೆ ವಿಷಯ ತಿರುಗಿತು. ಅತಿ ಹೆಚ್ಚು ಸರಕು ಮತ್ತು ಸೇವಾ ತೆರಿಗೆ (GST) ಕಟ್ಟುವುದು ನಾವು. ಜನ ಬೆಳಗ್ಗೆ ಎದ್ದರೆ ಜಿಎಸ್‍ಟಿ ಕಟ್ಟಬೇಕು. ಹಾಲು, ಪೇಪರ್ ಸೇರಿ ಎಲ್ಲದ್ದಕ್ಕೂ ಜಿಎಸ್‍ಟಿ. ನಾವು ರಾತ್ರಿ ಮಲಗೋವರೆಗೂ ಜಿಎಸ್‍ಟಿ ಕಟ್ಟುತ್ತೇವೆ ಎಂದರು.

H VISHWANATH

ಈ ವೇಳೆ ಗುಂಡಿನ ಬಗ್ಗೆ ಹೇಳಲಿಲ್ಲವಲ್ಲ ಎಂದು ಬಿಜೆಪಿ ಸದಸ್ಯರು ವಿಶ್ವನಾಥ್ ಕಾಲೆಳೆದರು. ಈ ವೇಳೆ ಸಮ್ಮಿಶ್ರ ಸರ್ಕಾರದ ಪತನದ ವಿಚಾರ ಪ್ರಸ್ತಾಪ ಮಾಡಿದ ವಿಶ್ವನಾಥ್, ಸಮ್ಮಿಶ್ರ ಸರ್ಕಾರದ ಪತನ ಸಮಯದಲ್ಲಿ ವೈಎ ನಾರಾಯಣಸ್ವಾಮಿ ಮನೆಯಲ್ಲಿ ಸೇರುತ್ತಿದ್ದೆವು. ಸಮ್ಮಿಶ್ರ ಸರ್ಕಾರ ಪತನಕ್ಕೆ ನಾರಾಯಣಸ್ವಾಮಿ ಮನೆಯಲ್ಲಿ ಸೇರುವಾಗ ಗುಂಡು ಹೊಡೆಯುತ್ತಿದ್ದೆವು ಎಂದ ಬಿಜೆಪಿ (BJP) ಸದಸ್ಯರ ಕಾಲೆಳೆದರು. ಇದನ್ನೂ ಓದಿ: ಸರ್ಕಾರದಿಂದ ವೆಬ್ ಸೀರೀಸ್ ಪ್ರಶಸ್ತಿ ಘೋಷಿಸಿದ ಸಚಿವ ಅನುರಾಗ್ ಠಾಕೂರ್

ನಾರಾಯಣಸ್ವಾಮಿ (Narayanaswamy) ಮನೆಯಲ್ಲಿ ಎಣ್ಣೆ ಹೊಡೆದಿದ್ದೇವೆ ಎಂದಿದ್ದ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಛಲವಾದಿ ನಾರಾಯಣಸ್ವಾಮಿ, ಯಾವ ನಾರಾಯಣಸ್ವಾಮಿ ಎಂದು ವಿಶ್ವನಾಥ್ ಹೇಳಬೇಕು. ನಾನು ಈ ಎಣ್ಣೆ ವಿಚಾರದಲ್ಲಿ ಇಲ್ಲ ಎಂದರು. ಈ ವೇಳೆ ಸದನದಲ್ಲಿ ಹಾಸ್ಯದ ಹೊನಲು ಹರಿಯಿತು.

ವಿಶ್ವನಾಥ್ ಮಾತಿಗೆ ಸದನದಲ್ಲಿ 10 ನಿಮಿಷ ಗುಂಡಿನ ಬಗ್ಗೆ ಚರ್ಚೆಯಾಯಿತು. ತೇಜಸ್ವಿನಿಗೌಡ, ರವಿಕುಮಾರ್, ಭಾರತಿ ಶೆಟ್ಟಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಹಾಸ್ಯಭರಿತ ಎಣ್ಣೆ ಬಗ್ಗೆ ಚರ್ಚೆಯಾಯಿತು. ಇದನ್ನೂ ಓದಿ: ಬಿಎಸ್‍ವೈ ಭೇಟಿಯಾಗಿ ಆಶೀರ್ವಾದ ಪಡೆದ್ರು ಸಿ.ಟಿ ರವಿ!

ನಂತರ ವೈ.ಎ.ನಾರಾಯಣಸ್ವಾಮಿ ಮಾತನಾಡಿ, ನಾನು ವಿಶ್ವನಾಥ್ ಜೊತೆಗೆ ಇದ್ದೆವು. ವಿಶ್ವನಾಥ್ ಈಗ ಗುಂಡು ಹೊಡೆಯುವುದು ಬಿಟ್ಟಿದ್ದಾರೆ. ಬಜೆಟ್ ಬಗ್ಗೆ ಮಾತನಾಡುವಾಗ ಲಾಟರಿ, ಸಾರಾಯಿ ನಿಷೇಧ ಮಾಡಿದ್ದು ಸರ್ಕಾರಕ್ಕೆ ಹೇಳಿ ಎಂದು ಕಿಚಾಯಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ರವಿಕುಮಾರ್ ಮಧ್ಯದ ಸುಂಕ ಹೆಚ್ಚಾಗಿದೆ. ಮದ್ಯಪ್ರಿಯರ ಬಗ್ಗೆ ಕಾಳಜಿಯಿಂದ ಇದರ ಬಗ್ಗೆಯೂ ಬೆಳಕು ಚೆಲ್ಲಲಿ ಎಂದರು. ತೇಜಸ್ವಿನಿಗೌಡ ಮಾತನಾಡಿ, ಇದರ ಬಗ್ಗೆ ಈಗ ಬೆಳಕನ್ನ ಚೆಲ್ಲಲು ಆಗುವುದಿಲ್ಲ. ಇದು ರಾತ್ರಿಯಲ್ಲಿ ನಡೆಯುವ ವಿಷಯ ಎಂದು ಹಾಸ್ಯ ಚಟಾಕಿ ಹಾರಿಸಿದರು. ಭಾರತಿ ಶೆಟ್ಟಿ ಮಾತನಾಡಿ, ಗುಂಡು ಹೊಡೆದವರ ಜೊತೆ ನಾವು ಬದುಕುತ್ತಿದ್ದೇವೆ ಎಂದರು.

ಬಿಜೆಪಿ ಸದಸ್ಯರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಭಾ ನಾಯಕ ಬೋಸರಾಜ್, ಗುಂಡು ಹಾನಿಕರ ಎಂದು ಅದನ್ನ ಕಡಿವಾಣ ಹಾಕಬೇಕೆಂದು ಅದರ ಮೇಲೆ ಸುಂಕ ಹೆಚ್ಚು ಮಾಡಿದ್ದೇವೆ ಎಂದು ಅಬಕಾರಿ ಸುಂಕ ಹೆಚ್ಚಳ ಸಮರ್ಥಿಸಿಕೊಂಡರು.

ನಂತರ ಮಾತನಾಡಿದ ವಿಶ್ವನಾಥ್, ಗುಂಡಿನ ಬಗ್ಗೆ ಚರ್ಚೆ ವೇಳೆ ಮಾತಾಡುತ್ತಿದ್ದ ಭಾರತಿ ಶೆಟ್ಟಿ, ತೇಜಸ್ವಿನಿಗೌಡ ಇಬ್ಬರಿಗೂ ಟಾಂಗ್ ಕೊಟ್ಟರು. ಗುಂಡು ಹೊಡೆಯದೆ ಇರುವ ಇವರಿಗೆ ಇಷ್ಟು ಗುಂಡಿಗೆ ಇರೋದಾದರೆ ಗುಂಡು ಹಾಕೋ ನಮಗೆ ಎಷ್ಟು ಗುಂಡಿಗೆ ಇರಬೇಕು ಎಂದು ಹಾಸ್ಯ ಚಟಾಕಿ ಹಾರಿಸಿದರು.

ನಾವು ಗೆದ್ದಾಗಲೂ ಕುಡಿಯುತ್ತೇವೆ. ಸೋತಾಗಲೂ ಕುಡಿಯುತ್ತೇವೆ. ಸತ್ತಾಗಲೂ ಕುಡಿಯುತ್ತೇವೆ. ಸರ್ವ ರೋಗಕ್ಕೂ ಸಾರಾಯಿ ಮದ್ದು ಅಂತ ಮಾತಿದೆ ಎಂದು ಗುಂಡಿನ ಬಗೆಗಿನ ಚರ್ಚೆಯನ್ನು ಹಾಸ್ಯದ ರೀತಿ ಸಮರ್ಥನೆ ಮಾಡಿಕೊಂಡರು ಸದನ ನಗೆಗಡಲಲ್ಲಿ ತೇಲೀತು.

Web Stories

ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ


follow icon

TAGGED:alcoholbengalurusessionVishwanathಬೆಂಗಳೂರುಮದ್ಯಪಾನವಿಶ್ವನಾಥ್ಸದನ
Share This Article
Facebook Whatsapp Whatsapp Telegram

You Might Also Like

Banshankari Police Station
Bengaluru City

ರಾಜಕಾರಣಿಗಳೊಂದಿಗೆ ಮಲಗಲು ಒಪ್ಪದಿದ್ದಕ್ಕೆ 6 ಬಾರಿ ತಲಾಖ್ – ಸೈಕೋ ಪತಿ ವರ್ತನೆಗೆ ಬೇಸತ್ತು ಪತ್ನಿ ದೂರು

Public TV
By Public TV
27 minutes ago
Bengaluru Hosur Toll Hike
Bengaluru City

ಬೆಂಗಳೂರು ಜನತೆಗೆ ಮತ್ತೆ ದರ ಏರಿಕೆ ಬಿಸಿ – ಹೊಸೂರು ರಸ್ತೆಯ ಎರಡು ಟೋಲ್ ದರ ಏರಿಕೆ

Public TV
By Public TV
1 hour ago
Commercial LPG Cylinder 19kg
Latest

ಗುಡ್‌ ನ್ಯೂಸ್‌; ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆ ಭಾರಿ ಇಳಿಕೆ

Public TV
By Public TV
1 hour ago
Abdul Rahim Murder 1
Crime

ಅಬ್ದುಲ್ ರಹಿಮಾನ್ ಹತ್ಯೆ ಕೇಸ್ – ಇನ್ನೋರ್ವ ಆರೋಪಿ ಅರೆಸ್ಟ್

Public TV
By Public TV
1 hour ago
iqbal hussain
Districts

ಶೀಘ್ರದಲ್ಲೇ ಡಿಕೆಶಿ ಸಿಎಂ ಆಗ್ತಾರೆ – ಇಕ್ಬಾಲ್ ಹುಸೇನ್ ಬಾಂಬ್

Public TV
By Public TV
2 hours ago
davanagere mosque
Davanagere

ಪ್ರಾಣ ಹೋದ್ರೂ ಸರಿ ಮಸೀದಿ ನಿರ್ಮಾಣಕ್ಕೆ ಬಿಡಲ್ಲ: ಮುಸ್ಲಿಂ ಮುಖಂಡರ ವಿರುದ್ಧ ಸ್ಥಳೀಯರ ಆಕ್ರೋಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?