Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ನನ್ನ 3ನೇ ಅವಧಿಯಲ್ಲಿ ಭಾರತ ವಿಶ್ವದ ಟಾಪ್ 3 ಆರ್ಥಿಕತೆಯಲ್ಲಿ ಒಂದಾಗಲಿದೆ: ಮೋದಿ ಭರವಸೆ

Public TV
Last updated: July 26, 2023 9:32 pm
Public TV
Share
2 Min Read
Narendra Modi 5
SHARE

ನವದೆಹಲಿ: ತಮ್ಮ ಮೂರನೇ ಅಧಿಕಾರಾವಧಿಯಲ್ಲಿ ಭಾರತ (India) ವಿಶ್ವದ ಆರ್ಥಿಕತೆಯಲ್ಲಿ (Economy) ವಿಶ್ವದ ಮೊದಲ ಮೂರು ಸ್ಥಾನಗಳಲ್ಲಿ ಒಂದು ಸ್ಥಾನವನ್ನು ತಲುಪುವಂತೆ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಭರವಸೆ ನೀಡಿದ್ದಾರೆ.

ಬುಧವಾರ ದೆಹಲಿಯ (Delhi) ಪರಿಷ್ಕೃತ ಪ್ರಗತಿ ಮೈದಾನದ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಅಭಿವೃದ್ಧಿ ಮತ್ತು ಬೆಳವಣಿಗೆಯ ಬಗ್ಗೆ ಮಾತನಾಡಿದ ಅವರು, ಎತ್ತರಕ್ಕೆ ಏರಿದರೆ ನೀವು ಆಕಾಶವನ್ನು ತಲುಪುತ್ತೀರಿ. ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಭಾರತದಲ್ಲಿ ಮೂಲಸೌಕರ್ಯಗಳು ಬದಲಾಗುತ್ತಿವೆ. ವಿಶ್ವದ ಅತಿ ಎತ್ತರದ ರೈಲು ಸೇತುವೆ, ಅತಿ ಉದ್ದದ ಸುರಂಗ, ಅತ್ಯಂತ ದೊಡ್ಡ ಸ್ಟೇಡಿಯಮ್, ಅತಿ ಉದ್ದದ ಮೋಟಾರು ರಸ್ತೆ ಹಾಗೂ ಅತಿ ಎತ್ತರದ ಪ್ರತಿಮೆ ಭಾರತದಲ್ಲಿದೆ. ಅದರೊಂದಿಗೆ ಆರ್ಥಿಕವಾಗಿ ಬಹಳ ವೇಗವಾಗಿ ಭಾರತ ಅಭಿವೃದ್ಧಿಯಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ – ಇವತ್ತೇಕೆ ತೀರ್ಮಾನ ಆಗಲಿಲ್ಲ?

#WATCH | In my third term, India will be among the top three economies in the world…Yeh Modi ki guarantee hai, says PM Modi. pic.twitter.com/drLFWZKgS6

— ANI (@ANI) July 26, 2023

ನಮ್ಮ ಮೊದಲ ಅವಧಿಯಲ್ಲಿ ಆರ್ಥಿಕತೆಯ ವಿಷಯದಲ್ಲಿ ಭಾರತವು 10ನೇ ಸ್ಥಾನದಲ್ಲಿತ್ತು. ಎರಡನೇ ಅವಧಿಯಲ್ಲಿ ಇದು ವಿಶ್ವದ ಐದನೇ ಆರ್ಥಿಕತೆಯ ದೇಶವಾಗಿದೆ. ಟ್ರ್ಯಾಕ್‌  ರೆಕಾರ್ಡ್ ಆಧಾರದ ಮೇಲೆ ದೇಶವೇ ನಂಬುವಂತೆ ನನ್ನ ಮೂರನೇ ಅವಧಿಯಲ್ಲಿ ಭಾರತದ ಆರ್ಥಿಕತೆಯು ವಿಶ್ವದ ಮೂರು ಅಗ್ರಸ್ಥಾನಗಳಲ್ಲಿ ಒಂದಾಗಿರುತ್ತದೆ. ಇದು ಮೋದಿ ನಿಮಗೆ ನೀಡುತ್ತಿರುವ ಭರವಸೆ ಎಂದು ಹೇಳಿದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಮಾನ್ಯತೆ ಪಡೆಯಲಿದ್ಯಾ ರೂಪಾಯಿ?

ಸ್ವಾತಂತ್ರ್ಯದ ಬಳಿಕ ಆರು ದಶಕಗಳ ಸಂಚಿತ ಬೆಳವಣಿಗೆಯನ್ನು ಕಳೆದ 10 ವರ್ಷದೊಂದಿಗೆ ಹೋಲಿಸಿದಾಗ, ಭಾರತ್ ಮಂಟಪ ಎಂದು ಮರುನಾಮಕರಣಗೊಂಡಿರುವ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರ ಕೂಡಾ ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಪಿಚ್‌ನ ತಾಣವಾಗಿದೆ ಎಂದರು. ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

ಕಳೆದ 60 ವರ್ಷಗಳಲ್ಲಿ ಸರ್ಕಾರ ಕೇವಲ 20,000 ಕಿಲೋ ಮೀಟರ್ ರೈಲು ಮಾರ್ಗಗಳನ್ನು ವಿದ್ಯುದ್ದೀಕರಿಸಿದೆ. ಆದರೆ ಕಳೆದ 9 ವರ್ಷಗಳಲ್ಲಿ ಭಾರತ ಸರ್ಕಾರವು ಒಟ್ಟು 40,000 ಕಿಲೋ ಮೀಟರ್ ರೈಲು ಮಾರ್ಗವನ್ನು ವಿದ್ಯುದ್ದೀಕರಿಸಿದ್ದು, ಪ್ರತಿ ತಿಂಗಳು 6 ಕಿಲೋ ಮೀಟರ್ ಮೆಟ್ರೊ ಮಾರ್ಗವನ್ನು ಪೂರ್ಣಗೊಳಿಸುತ್ತಿದ್ದೇವೆ. ಅಲ್ಲದೇ ಸುಮಾರು 4 ಲಕ್ಷ ಹಳ್ಳಿಗಳಿಗೆ ರಸ್ತೆಗಳನ್ನು ನಿರ್ಮಿಸುತ್ತಿದ್ದು, ವಿಮಾನ ನಿಲ್ದಾಣದ ಸಂಖ್ಯೆ 150ಕ್ಕೆ ತಲುಪಿದೆ ಎಂದರು. ಇದನ್ನೂ ಓದಿ: ನಿಮಗೆ ಬೇಕಾದಂತೆ ಕರೆಯಿರಿ ಮಿಸ್ಟರ್‌ ಮೋದಿ – ಪ್ರಧಾನಿಗೆ ರಾಹುಲ್‌ ಗಾಂಧಿ ತಿರುಗೇಟು

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:economyindianarendra modiNew Delhiಆರ್ಥಿಕತೆನರೇಂದ್ರ ಮೋದಿನವದೆಹಲಿಭಾರತ
Share This Article
Facebook Whatsapp Whatsapp Telegram

You Might Also Like

kodasalli power plant landslide
Latest

ಕಾರವಾರ| ಕೊಡಸಳ್ಳಿ ವಿದ್ಯುತ್‌ಗಾರದ ಬಳಿ ಗುಡ್ಡ ಕುಸಿತ; ರಸ್ತೆ ಸಂಚಾರ ಬಂದ್

Public TV
By Public TV
1 minute ago
Punjab Woman son booked for allegedly selling wartime airstrip using forged papers
Crime

ಪಂಜಾಬ್‌ | ನಕಲಿ ದಾಖಲೆ ಸೃಷ್ಟಿಸಿ 2ನೇ ಮಹಾಯುದ್ಧದಲ್ಲಿ ಬಳಸಿದ್ದ ವಾಯುನೆಲೆ ಮಾರಾಟ – 28 ವರ್ಷಗಳ ಬಳಿಕ ಎಫ್‌ಐಆರ್‌

Public TV
By Public TV
10 minutes ago
Mangaluru City Corporation
Dakshina Kannada

ಮಂಗಳೂರು ಪಾಲಿಕೆಗೆ ಕೋಟ್ಯಂತರ ರೂ. ದೋಖಾ – 4,500 ಫೇಕ್ ಟ್ರೇಡ್ ಲೈಸೆನ್ಸ್ ಶಂಕೆ?

Public TV
By Public TV
12 minutes ago
Heart Attack 04
Districts

ಹಾಸನ | ಕಳೆದ 24 ಗಂಟೆಯಲ್ಲಿ ಹೃದಯಾಘಾತದಿಂದ ನಾಲ್ವರು ಸಾವು – ಸಾವಿನ ಸಂಖ್ಯೆ 31ಕ್ಕೆ ಏರಿಕೆ

Public TV
By Public TV
17 minutes ago
Lily Phillips
Latest

12 ಗಂಟೆಯಲ್ಲಿ 1,113 ಪುರುಷರೊಂದಿಗೆ ಸೆಕ್ಸ್‌ – ವಿಶ್ವದಾಖಲೆ ಬರೆದ ನೀಲಿ ತಾರೆ

Public TV
By Public TV
26 minutes ago
Lucknow Murder
Crime

ಪತ್ನಿ ಮನೆಗೆ ಬರಲ್ಲ ಎಂದಿದ್ದಕ್ಕೆ ಆಕೆಯ ಅಪ್ಪ-ಅಮ್ಮನನ್ನೇ ಕೊಂದ ದುರುಳ

Public TV
By Public TV
31 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?