Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಭಾರತದಲ್ಲಿ ಏಕೆ ಮುಸ್ಲಿಮರನ್ನ ಕಂಡ್ರೆ ಇಷ್ಟೊಂದು ದ್ವೇಷ, ನಮ್ಮ ಮನದ ಮಾತನ್ನೂ ಕೇಳಿ – ಮೋದಿಗೆ ಮೌಲ್ವಿ ಮನವಿ

Public TV
Last updated: August 12, 2023 9:13 am
Public TV
Share
2 Min Read
Modi 1
SHARE

ನವದೆಹಲಿ: ವಿಶ್ವದಲ್ಲಿ 57 ಮುಸ್ಲಿಂ ರಾಷ್ಟ್ರಗಳಿವೆ (Muslim Nations), ಅಲ್ಲಿ ಮುಸ್ಲಿಮೇತರರೂ ಇದ್ದಾರೆ. ಅಲ್ಲಿ ಯಾರಿಗೂ ತೊಂದರೆ ಆಗುತ್ತಿಲ್ಲ. ಆದ್ರೆ ಭಾರತದಲ್ಲಿ ಹಿಂದೂ ಮುಸ್ಲಿಮರ ನಡುವಿನ ಸಂಬಂಧ ಅಪಾಯದಲ್ಲಿದೆ. ದೇಶದಲ್ಲಿ ಏಕೆ ಮುಸ್ಲಿಮರನ್ನ ಕಂಡರೆ ಇಷ್ಟೊಂದು ದ್ವೇಷ? ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತೀಯ ಮುಸ್ಲಿಮರ ಮನದ ಮಾತನ್ನೂ ಕೇಳಿ, ಅವರ ಸಮಸ್ಯೆಗಳನ್ನ ಬಗೆಹರಿಸಬೇಕು ಎಂದು ಜಾಮಾ ಮಸೀದಿಯ ಮೌಲ್ವಿ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ (Shahi Imam Syed Ahmed Bukhari) ಮನವಿ ಮಾಡಿದ್ದಾರೆ.

Haryana 5

ಹರಿಯಾಣದ ನುಹ್‌ ಜಿಲ್ಲೆಯ (Nuh Communal Violence) ಗಲಭೆಗಳು ಹಾಗೂ ಚಲಿಸುತ್ತಿದ್ದ ರೈಲಿಯಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣಗಳನ್ನ ಉಲ್ಲೇಖಿಸಿ ಜಾಮಾ ಮಸೀದಿಯಲ್ಲಿ ನಡೆದ ಧರ್ಮೋಪದೇಶದಲ್ಲಿ ಮಾತನಾಡಿದ್ದಾರೆ. ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಮುಸ್ಲಿಂ ಸಮುದಾಯದ ಬುದ್ಧಿಜೀವಿಗಳೊಂದಿಗೆ ಸಂವಾದ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಮತ್ತೊಂದು ಭಯಾನಕ ಗ್ಯಾಂಗ್ ರೇಪ್ – ಕರಾಳ ದಿನದ ಕಹಿ ಅನುಭವ ಬಿಚ್ಚಿಟ್ಟ ಸಂತ್ರಸ್ತೆ

Haryana 4

ದೇಶದ ಪರಿಸ್ಥಿತಿ ಚಿಂತಾಜನಕವಾಗಿದೆ. ದ್ವೇಷದ ಅಲೆಗಳು ದೇಶದ ಶಾಂತಿ ಮತ್ತು ಭದ್ರತೆಗೆ ಅಪಾಯವನ್ನುಂಟುಮಾಡುತ್ತಿವೆ. ಮೋದಿ ಅವರೇ ನೀವು ಮನ್‌ ಕಿ ಬಾತ್‌ ಹೇಳುತ್ತೀರಿ, ಅದೇ ರೀತಿ ಮುಸ್ಲಿಮರ ಮನ್‌ ಕಿ ಬಾತ್‌ ಅನ್ನೂ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹರಿಯಾಣದಲ್ಲಿ ಕೋಮು ಸಂಘರ್ಷ: 3 ಜಿಲ್ಲೆಯ 14 ಹಳ್ಳಿಗಳಲ್ಲಿ ಮುಸ್ಲಿಮರಿಗೆ ಬಹಿಷ್ಕಾರ – ಜಿಲ್ಲಾಡಳಿತಕ್ಕೆ ಬಹಿರಂಗ ಪತ್ರ

ಇತ್ತೀಚಿನ ಘಟನೆಗಳಿಂದ‌ ದೇಶದ ಮುಸ್ಲಿಮರು ತೊಂದರೆಗೀಡಾಗಿದ್ದಾರೆ. ಅವರ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ. ದ್ವೇಷ ಮತ್ತು ಹಿಂಸಾಚಾರ ಎದುರಿಸುವಲ್ಲಿ ಕಾನೂನು ದುರ್ಬಲವಾಗಿದೆ ಎಂದು ಸಾಬೀತುಪಡಿಸುತ್ತಿದೆ. ಒಂದು ಧರ್ಮದ ಜನರಿಗೆ ಬಹಿರಂಗವಾಗಿ ಬೆದರಿಕೆ ಹಾಕಲಾಗುತ್ತಿದೆ. ಮುಸ್ಲಿಮರಿಗೆ ಬೆದರಿಕೆ ಕರೆಗಳು ಬರುತ್ತಿವೆ. ಅವರೊಂದಿಗೆ ವ್ಯಾಪಾರ ವಹಿವಾಟು ನಡೆಸದಂತೆ ಬಹಿಷ್ಕರಿಸಲಾಗುತ್ತಿದೆ. ವಿಶ್ವದಾದ್ಯಂತ 57 ಮುಸ್ಲಿಂ ರಾಷ್ಟ್ರಗಳಿದ್ದು, ಅಲ್ಲಿ ಮುಸ್ಲಿಮೇತರರೂ ವಾಸಿಸುತ್ತಿದ್ದಾರೆ. ಆದ್ರೆ ಅವರಿಗೆ, ಅವರ ಜೀವನೋಪಾಯಕ್ಕೆ ಯಾವುದೇ ಬೆದರಿಕೆ ಒಡ್ಡುತ್ತಿಲ್ಲ ಎಂದು ಹೇಳಿದ್ದಾರೆ.

ಭಾರತದಲ್ಲಿ ಮಾತ್ರ ಹಿಂದೂ-ಮುಸ್ಲಿಮರ ನಡುವಿನ ಸಂಬಂಧ ಅಪಾಯದಲ್ಲಿದೆ. ಭಾರತದಲ್ಲಿ ಮಾತ್ರ ಏಕೆ ಮುಸ್ಲಿಮರನ್ನ ಕಂಡ್ರೆ ಇಷ್ಟೊಂದು ದ್ವೇಷ? ಸ್ವಾತಂತ್ರ್ಯಕ್ಕಾಗಿ ನಮ್ಮ ಪೂರ್ವಜರು ಸಹ ಹೋರಾಡಿದ್ದಾರೆ. ಈಗ ಯಾಕೆ ಮತ್ತೆ ಹಿಂದೂ ಮುಸ್ಲಿಮರನ್ನು ಪ್ರತ್ಯೇಕಿಸುತ್ತಿದ್ದಾರೆ? ಪರಿಸ್ಥಿತಿಯನ್ನು ನಿಯಂತ್ರಿಸುವುದು ಸರ್ಕಾರದ ಕೈಯಲ್ಲಿದೆ ಎಂದು ಅಹ್ಮದ್ ಬುಖಾರಿ ಹೇಳಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲ್ಮೈ ಹೇಗಿದೆ ನೋಡಿ – Chandrayaan-3 ಲ್ಯಾಂಡರ್ ಸೆರೆಹಿಡಿದ ಫೋಟೋ ಹಂಚಿಕೊಂಡ ಇಸ್ರೋ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:communal violenceIndian MuslimsJama Masjidmann ki baatnarendra modiShahi Imam Syed Ahmed Bukhariಅಮಿತ್ ಶಾನರೇಂದ್ರ ಮೋದಿಮನ್ ಕಿ ಬಾತ್ಹಿಂದೂ-ಮುಸ್ಲಿಂ
Share This Article
Facebook Whatsapp Whatsapp Telegram

You Might Also Like

Meghalaya Honeymoon 7
Crime

ಹನಿಮೂನ್ ಹಂತಕಿಯ ಮತ್ತೊಂದು ರಹಸ್ಯ ಬಯಲು – 3 ವಾರಗಳಲ್ಲಿ ಆ ಸಂಖ್ಯೆಗೆ 234 ಬಾರಿ ಫೋನ್‌ ಕಾಲ್‌ ಮಾಡಿದ್ದ ಸೋನಂ

Public TV
By Public TV
6 minutes ago
Operation Sindhu
Latest

Israel-Iran Conflict – ಇರಾನ್‍ನಿಂದ ದೆಹಲಿ ತಲುಪಿದ 110 ಭಾರತೀಯರು

Public TV
By Public TV
13 minutes ago
Gold Suresh
Bengaluru City

Exclusive | ಲಕ್ಷ ಲಕ್ಷ ಹಣ ವಂಚನೆ ಆರೋಪ – ನನ್ನ ಹೆಸರು ಹಾಳು ಮಾಡುವ ಉದ್ದೇಶ ಬಿಟ್ಟು ಬೇರೆನಿಲ್ಲ: ಗೋಲ್ಡ್‌ ಸುರೇಶ್‌

Public TV
By Public TV
42 minutes ago
KRS Dam 2
Districts

45 ವರ್ಷಗಳ ಇತಿಹಾಸದಲ್ಲಿ ನೂತನ ದಾಖಲೆ ಬರೆಯಲು ಕೆಆರ್‌ಎಸ್ ಸಜ್ಜು

Public TV
By Public TV
51 minutes ago
Priyank Kharge 2
Bengaluru City

ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ

Public TV
By Public TV
1 hour ago
Chinnaswamy Stadium Stampede
Bengaluru City

ಕಾಲ್ತುಳಿತ ತನಿಖೆಗೆ ಇನ್ನೊಂದು ವಾರ ಗಡುವು ಕೇಳಲು ಚಿಂತನೆ – ಸಿಸಿಟಿವಿ ಫೂಟೇಜ್ ನೀಡುವಂತೆ ಡಿಸಿ ಪತ್ರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?