Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಟೀಂ ಇಂಡಿಯಾ ವಿನಾಶದತ್ತ ಸಾಗುತ್ತಿದೆ – ನಾಲಿಗೆ ಹರಿಬಿಟ್ಟ ಪಾಕ್‌ ಮಾಜಿ ಕ್ರಿಕೆಟಿಗ, ಅಭಿಮಾನಿಗಳು ಕೆಂಡ

Public TV
Last updated: August 12, 2023 12:10 pm
Public TV
Share
2 Min Read
INDIA VS PAKISTAN 2
SHARE

ಇಸ್ಲಾಮಾಬಾದ್‌: ಪ್ರತಿಷ್ಠಿತ ಏಕದಿನ ಏಷ್ಯಾಕಪ್‌ (AsiaCup 2023) ಟೂರ್ನಿಗೆ ಇನ್ನೂ ಮೂರು ವಾರಗಳಷ್ಟೇ ಬಾಕಿಯಿದ್ದು, ಸೆ.2ರಂದು ನಡೆಯಲಿರುವ ಇಂಡೋಪಾಕ್‌ ರೋಚಕ ಕದನಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಈ ನಡುವೆ ಪಾಕ್‌ ತಂಡದ ಮಾಜಿ ವೇಗಿ ಸರ್ಫರಾಜ್‌ ನವಾಜ್‌, ಟೀಂ ಇಂಡಿಯಾ (Team India) ವಿನಾಶದತ್ತ ಸಾಗುತ್ತಿದೆ ಎಂದು ಹೇಳುವ ಮೂಲಕ ನಾಲಿಗೆ ಹರಿಬಿಟ್ಟಿದ್ದಾರೆ. ಟೀಂ ಇಂಡಿಯಾ ಕ್ರಿಕೆಟ್‌ ಅಭಿಮಾನಿಗಳಿಂದಲೂ ಟೀಕೆಗೆ ಗುರಿಯಾಗಿದ್ದಾರೆ.

Ind vs WI 1

ಪಾಕಿಸ್ತಾನ (Pakistan) ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸರ್ಫರಾಜ್‌ ನವಾಜ್‌, ಟೀಂ ಇಂಡಿಯಾ ಇತ್ತೀಚೆಗೆ ವಿಂಡೀಸ್‌ (West Indies) ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ನಡೆಸಿದ ಪ್ರಯೋಗಗಳ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಭಾರತ ತಂಡಕ್ಕೆ ಹೋಲಿಸಿದ್ರೆ ಪಾಕಿಸ್ತಾನ ತಂಡ 100% ಸ್ಥಿರವಾಗಿದೆ. ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್​ ಟೂರ್ನಿಗಳಿಗೆ ಅತ್ಯಂತ ಸ್ಥಿರವಾದ ತಂಡವನ್ನ ಹೊಂದಿದೆ. ಆದ್ರೆ ಭಾರತ ಇನ್ನೂ ಅಂತಿಮ ತಂಡವನ್ನ ಸಂಯೋಜನೆ ಮಾಡೋದಕ್ಕೆ ಹೆಣಗಾಡುತ್ತಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಇನ್ಸ್ಟಾದಿಂದ ಅತಿ ಹೆಚ್ಚು ಹಣ – ಜಸ್ಟ್ 1 ಪೋಸ್ಟ್‌ಗೆ ಕೊಹ್ಲಿಗೆ ಸಿಗುತ್ತೆ ಕೋಟಿ ಕೋಟಿ

INDIA VS PAKISTAN

ವೆಸ್ಟ್​ ಇಂಡೀಸ್​ ಸರಣಿಯಲ್ಲಿ ಭಾರತ ತಂಡದ ಪರಿಸ್ಥಿತಿ ಅರ್ಥವಾಗುತ್ತಿದೆ. ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್​ಗೆ ತಮ್ಮ ತಂಡವನ್ನು ಸಂಯೋಜಿಸಲು ಪರದಾಡುತ್ತಿದೆ. ಯಾರನ್ನ ಯಾವ ಜಾಗದಲ್ಲಿ ಆಡಿಸಿದ್ರೆ ಉತ್ತಮ ಅನ್ನೋದೇ ಗೊಂದಲವಾಗಿ ಕಾಡುತ್ತಿದೆ. ಪದೆ ಪದೇ ನಾಯಕರು ಬದಲಾಗುತ್ತಿದ್ದಾರೆ. ಹೊಸ ಆಟಗಾರರನ್ನ ಕರೆ ತರುತ್ತಿದ್ದಾರೆ. ಮತ್ತೊಂದೆಡೆ ಆಟಗಾರರಿಗೆ ಗಾಯದ ಸಮಸ್ಯೆಗಳು. ಇದೆಲ್ಲಾ ನೋಡುತ್ತಿದ್ದರೆ, ಸರಿಯಾದ ಸಂಯೋಜನೆಗೆ ಸಿದ್ಧವಾಗಲು ಕಷ್ಟವಾಗುತ್ತಿದೆ ಎಂದೆನಿಸುತ್ತದೆ ಎಂದಿದ್ದಾರೆ.

IND vs PAK 8

ಇದೇ ವೇಳೆ ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ ಕಂಬ್ಯಾಕ್‌ ಕುರಿತು ಕಳವಳ ವ್ಯಕ್ತಪಡಿಸಿದ ನವಾಜ್‌, ಟೀಂ ಇಂಡಿಯಾ ತನ್ನ ಅಭಿವೃದ್ಧಿಗೆ ಯಾವುದೇ ಪ್ರಯತ್ನ ನಡೆಸುತ್ತಿಲ್ಲ. ಬೆಂಚ್​ ಬಲವನ್ನ ಹೆಚ್ಚಿಸುವಲ್ಲಿ ವಿಫಲವಾಗುತ್ತಿದ್ದು, ವಿನಾಶದತ್ತ ಸಾಗುತ್ತಿದೆ. ಪ್ರಮುಖ ಟೂರ್ನಿಗಳು ಹತ್ತಿರದಲ್ಲಿರುವಾಗ ಯಾವ ರೀತಿ ಸಂಯೋಜನೆ ಮಾಡಬೇಕು ಎಂಬುದೇ ತಿಳಿದಿಲ್ಲ. ಈ ಅವಧಿಯಲ್ಲೂ ಪ್ರಯೋಗಗಳು ಅಗತ್ಯವೇ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ICC WorldCup 2023: ಭಾರತ-ಪಾಕ್‌ ಸೇರಿದಂತೆ ಪ್ರಮುಖ ಪಂದ್ಯಗಳ ವೇಳಾಪಟ್ಟಿ ಬದಲು

ಐಸಿಸಿ ಟ್ರೋಫಿ ಗೆಲ್ಲುವ ಒತ್ತಡಕ್ಕೂ ಭಾರತ ಸಿಲುಕಿದೆ. ಏಕೆಂದರೆ ಕಳೆದ 10 ವರ್ಷಗಳಲ್ಲಿ ಟೀಂ ಇಂಡಿಯಾ ಐಸಿಸಿಯ ಯಾವುದೇ ಟ್ರೋಫಿ ಗೆದ್ದಿಲ್ಲ ಎಂದು ನವಾಜ್ ವಿವರಿಸಿದ್ದಾರೆ.

ಇದೇ ಆಗಸ್ಟ್‌ 30 ರಿಂದ ಪಾಕಿಸ್ತಾನ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ಏಕದಿನ ಏಷ್ಯಾಕಪ್‌ ಟೂರ್ನಿ ಆಯೋಜನೆಗೊಂಡಿದೆ. ಆ ನಂತರ ಅಕ್ಟೋಬರ್‌ 5 ರಿಂದ ನವೆಂಬರ್‌ 19ರ ವರೆಗೆ ಭಾರತದಲ್ಲಿ ವಿಶ್ವಕಪ್‌ ಟೂರ್ನಿ ನಡೆಯಲಿದೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:Asia Cup 2023Babar AzambcciICC ODI World CupICC World Cup 2023pakistanPCBsrilankaTeam indiaಏಷ್ಯಾಕಪ್ಐಸಿಸಿ ಏಕದಿನ ವಿಶ್ವಕಪ್ಐಸಿಸಿ ವಿಶ್ವಕಪ್ಟೀಂ ಇಂಡಿಯಾಪಾಕಿಸ್ತಾನಶ್ರೀಲಂಕಾ
Share This Article
Facebook Whatsapp Whatsapp Telegram

Cinema Updates

Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories
jayam ravi
ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
Cinema Latest South cinema Top Stories
Darshan 3
ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್
Cinema Latest Sandalwood Top Stories
Pavithra Gowda
ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ
Cinema Latest Top Stories
Ravi Dubey
ರಾಮ-ಲಕ್ಷ್ಮಣರ ಜೊತೆ `ರಾಮಾಯಣ’ ಸೃಷ್ಟಿಕರ್ತ!
Bollywood Cinema Latest

You Might Also Like

CHIKKAMAGALURU RAIN
Chikkamagaluru

ಚಿಕ್ಕಮಗಳೂರಲ್ಲಿ ಭಾರೀ ಮಳೆ ಮುನ್ಸೂಚನೆ – ಪ್ರವಾಸಿಗರಿಗೆ ಎಚ್ಚರಿಕೆ

Public TV
By Public TV
8 minutes ago
12 Maoists Surrender In Jharkhands West Singhbhum District Police
Crime

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌ – 6 ಮಾವೋವಾದಿಗಳ ಹತ್ಯೆ

Public TV
By Public TV
37 minutes ago
BCCI
Cricket

BCCI ಅಕೌಂಟ್‌ನಲ್ಲಿದೆ 30,000 ಕೋಟಿ ಹಣ – IPLನಿಂದಲೇ ಅತೀ ಹೆಚ್ಚು ಗಳಿಕೆ!

Public TV
By Public TV
40 minutes ago
AI ಚಿತ್ರ
Dakshina Kannada

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – 2 ತಾಲೂಕುಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Public TV
By Public TV
1 hour ago
Bus overturns in Chikkamagaluru 25 injured
Chikkamagaluru

ಚಿಕ್ಕಮಗಳೂರು | ಪ್ರವಾಸಿ ಬಸ್‌ ಪಲ್ಟಿ – 25 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

Public TV
By Public TV
2 hours ago
Harangi Dam
Districts

ಕೊಡಗು | ಮಳೆಯಬ್ಬರಕ್ಕೆ ಹಾರಂಗಿ ಡ್ಯಾಂಗೆ ಹೆಚ್ಚಿದ ಒಳಹರಿವು – ನಾಲೆಗಳ ಬಳಿ ಭೂಕುಸಿತದ ಆತಂಕ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?