Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನೀರಿಗಾಗಿ ರೈತರು ಪ್ರತಿಭಟನೆ ಮಾಡಿ ಸರ್ಕಾರದ ಗಮನಕ್ಕೆ ತರ್ತಿದ್ದಾರೆ: ಚಲುವರಾಯಸ್ವಾಮಿ

Public TV
Last updated: August 22, 2023 6:57 pm
Public TV
Share
2 Min Read
Chaluvaraya Swamy
SHARE

ಬೆಂಗಳೂರು: ನೀರಿಗಾಗಿ ರೈತರು ಪ್ರತಿಭಟನೆ ಮಾಡಿ ಸಮಸ್ಯೆ ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ, ಒಳ್ಳೆಯದು ಎಂದು ಸಚಿವ ಚಲುವರಾಯಸ್ವಾಮಿ (Chaluvarayswamy) ಹೇಳಿದ್ದಾರೆ.

ವಿಧಾನಸೌಧದಲ್ಲಿ (Vidhanasoudha) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು (Cauvery Water) ಬಿಡುಗಡೆ ವಿಚಾರವಾಗಿ ರೈತರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದರು. ನೀರಿಗಾಗಿ ರೈತರು ಪ್ರತಿಭಟನೆ ಮಾಡಿ ಸಮಸ್ಯೆ ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ. ಒಳ್ಳೆಯದು ಆದರೆ ಬಿಜೆಪಿ ಪ್ರತಿಭಟನೆ ಬಗ್ಗೆ ಏನು ಹೇಹಬೇಕು ಅಂತ ಗೊತ್ತಾಗ್ತಿಲ್ಲ ಎಂದರು.

CAUVERY

ತಮಿಳುನಾಡು (Tamilnadu) ಕಳೆದ ಎರಡು ತಿಂಗಳು ನೀರು ಬೇಕು ಅಂತ ಕೇಳ್ತಿದ್ದಾರೆ. ಅಂತಿಮವಾಗಿ 15 ಸಾವಿರ ಕ್ಯೂಸೆಕ್ ನೀರು ಬಿಡಬೇಕು ಅಂತ ಹೇಳಿದ್ರು. ಆಗದೇ ಇದ್ದಾಗ 10 ಸಾವಿರ ಕ್ಯೂಸೆಕ್ ನೀರು ಬೀಡಲಾಗಿದೆ. ಬಿಜೆಪಿ (BJP) ಸಂಸದರು ಹೈಕಮಾಂಡ್ ನಾಯಕರಿಗೆ ತಿಳುವಳಿಕೆ ಇಲ್ಲ ಅನ್ಸುತ್ತೆ.ನಾವು ತಮಿಳುನಾಡಿನ ರಾಜಕೀಯವಾಗಿ ಹೊಂದಾಣಿಕೆ ಇರಬಹುದು. ಆದರೆ ಕಾವೇರಿ ನೀರಿಗಾಗಿ ನಾವು ಹೋರಾಟ ಮಾಡುತ್ತೇವೆ. ಅವರು ಹೋರಾಟ ಮಾಡ್ತಿದ್ದಾರೆ. ಮಳೆ ಇಲ್ಲದೆ ಕಾವೇರಿ ನೀರಿನ ಮಟ್ಟ ಕಡಿಮೆ ಆಗಿದೆ. ನಾಳೆ all party meeting ಕರೆದಿದ್ದಾರೆ. ನಾಳೆ ಅಂತಿಮವಾಗಿ ಏನು ಮಾಡಬೇಕು ಅಂತ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಜೆಡಿಎಸ್ (JDS) ಆಗ್ಲಿ, ಬಿಜೆಪಿ ಆಗ್ಲಿ ನೀರಿನ ಮೇಲೆ ರಾಜಕೀಯ ಮಾಡಬಾರದು. ತಮಿಳುನಾಡಿನ ಪರವಾಗಿ ವಾದ ಬಂದರೆ 20 ಸಾವಿರ ಕ್ಯೂಸೆಕ್ ನೀರಿನ ಬಿಡಬೇಕಿತ್ತು. ಹೀಗಾಗಿ 10 ಸಾವಿರ ಕ್ಯೂಸೆಕ್ ಅಷ್ಟೇ ನೀರು ಬಿಟ್ಟಿದ್ದು ಇವರು ಮಹಾದಾಯಿ ವಿಚಾರ ಗೋವಾ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಇತ್ತಲ್ವಾ..?. ಹಾಗಾದರೆ ಮಹದಾಯಿ ಸಮಸ್ಯೆ ಯಾಕೆ ಬಗೆಹರೆದಿಲ್ಲ..? ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: BJPಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗ್ತಿದ್ದೀನಿ – ಎಸ್.ಟಿ ಸೋಮಶೇಖರ್

ಇದೇ ವೇಳೆ ನೈಸ್ ಅಕ್ರಮದ ಬಗ್ಗೆ ಹೆಚ್‍ಡಿಕೆ (HD Kumaraswamy) ಆರೋಪದ ಬಗ್ಗೆಯು ಪ್ರತಿಕ್ರಿಯಿಸಿ, ಕೃಷಿ ಇಲಾಖೆ ಭ್ರಷ್ಟಾಚಾರದ ಆರೋಪ ತನಿಖೆಯಲ್ಲಿ ಇಬ್ಬರು ಕೃಷಿ ಅಧಿಕಾರಿಗಳು ಅರೆಸ್ಟ್ ಆಗಿದ್ದಾರೆ. ಇದಕ್ಕೆ ಯಾರು ಕಾರಣ ಹಿನ್ನೆಲೆ ಏನು ಗೊತ್ತಿಲ್ಲ. ಆ ಲೆಟರ್ ನಲ್ಲಿ ಜೆಡಿಎಸ್ (JDS) ಹೆಸರಿರೋದು, ಕುಮಾರಸ್ವಾಮಿ ಹೆಸರಿರೋದು ನಿಮಗೆ ಗೊತ್ತಿದೆ. ಈ ತರದ್ದೆಲ್ಲ ಎಷ್ಟು ನಡೆಸ್ತಾರೋ ನಡೆಸಲಿ ಎಂದು ತಿರುಗೇಟು ಕೊಟ್ಟರು.

ನೈಸ್ ವಿಚಾರದಲ್ಲಿ ಅವರು ಸಿಎಂ ಆಗಿರಲಿಲ್ವಾ? ನೈಸ್ ಯೋಜನೆ ತಂದವರು ಯಾರು? ಸ್ಟಾರ್ಟ್ ಮಾಡಿದವರು ಯಾರು? ಯೋಜನೆ ಪ್ರಾರಂಭ ಮಾಡಿದವರು ಯಾರು ಎಂಬುದೂ ಕೂಡ ಚರ್ಚೆಯಾಗಬೇಕಲ್ಲ. ರಾಜ್ಯದಲ್ಲಿ ಬೇರೆ ಎಲ್ಲ ರಸ್ತೆಗಳಿವೆ, ಟೋಲ್ ವಿಷಯಗಳಿವೆ. ಅವೆಲ್ಲವನ್ನೂ ಬಿಟ್ಟು ನೈಸ್ ರೋಡ್ ಮಾತ್ರ ಯಾಕೆ ಹಿಡಿದುಕೊಂಡಿದ್ದಾರೆ. ನೈಸ್ ವಿಚಾರ ಮಾತ್ರ ಇವರಿಗೆ ಸಾರ್ವಜನಿಕ ಹಿತದೃಷ್ಟಿಯ ವಿಚಾರವಾಯ್ತಾ…?. ನಮ್ಮ ಕಾಂಗ್ರೆಸ್ ಸರ್ಕಾರ ನೈಸ್ ಪರವಾಗಿ ಇಲ್ಲ ಎಂದಿದ್ದಾರೆ.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:bengaluruchaluvarayaswamyFarmers protestಚಲುವರಾಯಸ್ವಾಮಿಬೆಂಗಳೂರುರೈತರ ಪ್ರತಿಭಟನೆ
Share This Article
Facebook Whatsapp Whatsapp Telegram

You Might Also Like

GLB JUDGE DEATH AV
Districts

ಕಲಬುರಗಿ | ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶ ಸಾವು

Public TV
By Public TV
31 minutes ago
Phoenix
Bengaluru City

ಫಿನಿಕ್ಸ್ ಶೂಟಿಂಗ್ ವೇಳೆ ಅವಘಡ – ಪೆಟ್ರೋಲ್ ಬಾಂಬ್ ಎಸೆತಕ್ಕೆ ಭಾಸ್ಕರ್ ಶೆಟ್ಟಿಗೆ ಗಾಯ

Public TV
By Public TV
31 minutes ago
Israel Iran Conflict 2
Latest

ಇರಾನ್‌ನ ತೈಲ ಸಂಗ್ರಹ, ಅನಿಲ ಉತ್ಪಾದನಾ ಘಟಕಗಳೇ ಇಸ್ರೇಲ್‌ಗೆ ಟಾರ್ಗೆಟ್

Public TV
By Public TV
50 minutes ago
School Van DD Checking
Bengaluru City

ಶಾಲಾ ವಾಹನಗಳಲ್ಲಿ ನಿಮ್ಮ ಮಕ್ಕಳನ್ನು ಕಳಿಸೋ ಮುನ್ನ ಎಚ್ಚರ!

Public TV
By Public TV
1 hour ago
SR Keshav 2
Bengaluru City

ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟ: ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್

Public TV
By Public TV
1 hour ago
Tree Fall in chikkamagaluru
Chikkamagaluru

ಮಲೆನಾಡಿನಲ್ಲಿ ಮಳೆಗೆ 4ನೇ ಬಲಿ – ಮರ ಬಿದ್ದು ವ್ಯಕ್ತಿ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?