Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chamarajanagar

ದೇಶದಲ್ಲೇ ಮೊದಲ ಲಿಥಿಯಂ ಬ್ಯಾಟರಿ ಘಟಕ ಸ್ಥಾಪನೆಗೆ ಡಿಕೆಶಿ ಶಂಕುಸ್ಥಾಪನೆ

Public TV
Last updated: August 26, 2023 3:51 pm
Public TV
Share
2 Min Read
DK Shivakumar 2 1
SHARE

ಚಾಮರಾಜನಗರ: ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಭಾರತದಲ್ಲೇ ಮೊದಲ ಲಿಥಿಯಂ ಬ್ಯಾಟರಿ (Lithium Battery) ಘಟಕ ಸ್ಥಾಪನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ (DK Sivakumar) ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ವಿಶ್ವದ ಮೊದಲ ಕೃತಕ ಬುದ್ಧಿಮತ್ತೆ (Artificial Intelligence) ಸಂಯೋಜಿತ, ಪರಿಸರ ಸ್ನೇಹಿ ಸ್ಮಾರ್ಟ್ ಬ್ಯಾಟರಿ ಉತ್ಪಾದನಾ ಘಟಕ ತಲೆಎತ್ತಲು ಸಜ್ಜಾಗಿದ್ದು, ಡಿಕೆ ಶಿವಕುಮಾರ್ ಅವರು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದನ್ನೂ ಓದಿ: ಹನಿಟ್ರ್ಯಾಪ್ ಭೀತಿ – ಯೂನಿಫಾರಂ ಧರಿಸಿ ಫೋಟೊ, ವೀಡಿಯೋ ಅಪ್ಲೋಡ್ ಮಾಡದಂತೆ ಅರೆಸೇನಾ ಪಡೆಗಳಿಗೆ ಸೂಚನೆ

DK Shivakumar 3 1

ತಲಾ 500 ಕೋಟಿ ರೂ. ವೆಚ್ಚದಲ್ಲಿ ಚಾಮರಾಜನಗರ ಸೇರಿದಂತೆ ರಾಜ್ಯದ 4 ಕಡೆ ಖಾಸಗಿ ವಲಯದಿಂದ ಬ್ಯಾಟರಿ ಉತ್ಪಾದನಾ ಘಟಕ ಸ್ಥಾಪಿಸಲು ಸಜ್ಜಾಗಿದ್ದು, ಮೊದಲ ಹಂತವಾಗಿ ಚಾಮರಾಜನಗರದಲ್ಲಿ ಸ್ಥಾಪಿಸಲಾಗುತ್ತಿದೆ. ಹಿಂದುಳಿದ ಜಿಲ್ಲೆಯಲ್ಲಿ ಬಂಡವಾಳ ಹೂಡಿಕೆ ಮಾಡುವವರಿಗೆ ಹೆಚ್ಚಿನ ಸೌಲಭ್ಯ ಒದಗಿಸುವ ಭರವಸೆಯನ್ನ ಡಿ.ಕೆ ಶಿವಕುಮಾರ್ ಅವರು ನೀಡಿದ್ದಾರೆ. ಇದನ್ನೂ ಓದಿ: ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲಾ ಹಳದಿಯೇ: ಕಾಂಗ್ರೆಸ್‌ ಗೇಲಿಗೆ ಬಿಜೆಪಿ ತಿರುಗೇಟು

ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಈಗಾಗಲೇ ಸೋಲಾರ್ ಪಾರ್ಕ್ ರಾಜ್ಯದ ಉದ್ದಗಲಕ್ಕೂ ಮಾಡಿ ವಿಶ್ವದ ಗಮನ ಸೆಳೆದಿದ್ದೇವೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ನಾನು ಮಂತ್ರಿಯಾಗಿದ್ದಾಗ ಸೋಲಾರ್ ಪಾರ್ಕ್ ಯೋಜನೆ ಒಪ್ಪಿ ಎಲ್ಲಾ ತಾಲೂಕುಗಳಲ್ಲಿಯೂ ಸ್ಥಾಪಿಸಲು ಯೋಜನೆ ತಂದಿದ್ದೆ. ಇದೀಗ ಸೌರ ವಿದ್ಯುತ್ ಸಂಗ್ರಹಿಸುವ ಕೆಲಸಕ್ಕೆ ಮುಂದಾಗುತ್ತಿದ್ದಾರೆ. ಅದಕ್ಕಾಗಿ ಖಾಸಗಿ ಕಂಪನಿಯವರು ೨ ಸಾವಿರ ಕೋಟಿ ವೆಚ್ಚದಲ್ಲಿ ರಾಜ್ಯದ ೪ ಕಡೆ ಲಿಥಿಯಂ ಬ್ಯಾಟರಿ ಘಟಕ ಸ್ಥಾಪನೆ ಮಾಡಲು ಮುಂದಾಗಿದ್ದಾರೆ. ಅವರಿಗೆ ಉತ್ತೇಜನ ಕೊಡುತ್ತೇವೆ ಎಂದು ಹೇಳಿದ್ದಾರೆ.

DK Shivakumar 9

ಹೊರಗಿಂದ ಬಂದು ಹಿಂದುಳಿದ ಜಿಲ್ಲೆಗಳಲ್ಲಿ ಉದ್ಯೋಗ ಸೃಷ್ಟಿಸುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಸರ್ಕಾರದಿಂದಲೂ ಅಂತಹವರಿಗೆ ಎಲ್ಲಾ ರೀತಿಯ ಸಹಾಯ ಸಿಗಲಿದೆ ಎಂದು ಭರವಸೆ ನೀಡಿದ್ದಾರೆ.

ಇದೇ ವೇಳೆ ಆಪರೇಷನ್ ಹಸ್ತ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮಗೆ ಆಪರೇಷನ್ ಹಸ್ತ ಮಾಡುವ ಅವಶ್ಯಕತೆ ಇಲ್ಲ. ಅವರಾಗಿಯೇ ಬಂದರೆ ತಡೆಯಲು ಸಾಧ್ಯವಿಲ್ಲ. ಪಕ್ಷಕ್ಕೆ ಬಲ ತುಂಬುವ ಕಡೆ ಬಂದ್ರೆ ಸೇರಿಸಿಕೊಳ್ತೇವೆ ಎಂದಿದ್ದಾರೆ.

ಆರ್.ಅಶೋಕ್‌ಗೆ ಪ್ರೋಟೊಕಾಲ್ ವಿಚಾರ ಗೊತ್ತೇಯಿಲ್ಲ. ಅವರ ಕೈಯಲ್ಲಿ ಒಬ್ಬ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡೋಕ್ಕಾಗ್ತಿಲ್ಲ. ನಾವು ಕಾಂಗ್ರೆಸ್‌ನವರು ಎಲ್ಲಾ ರೀತಿಯ ಪ್ರೋಟೊಕಾಲ್ ಪಾಲಿಸುತ್ತೇವೆ. ಪ್ರಧಾನಿ ಕಚೇರಿಯಿಂದಲೇ ಸಿಎಂ, ಡಿಸಿಎಂ ಯಾರೂ ಬರೋದು ಬೇಡ ಅಂತಾ ನಮಗೆ ಸೂಚನೆ ಬಂದಿದೆ. ನಮಗೆ ಎಲ್ಲಾ ಪರಿಜ್ಞಾನ ಇದೆ. ಪ್ರಧಾನಿ ಮೋದಿಯವರು ಆಗಮಿಸಿದ್ದು ಆರ್.ಅಶೋಕ್ ಅವರಿಗೇ ಗೊತ್ತಿಲ್ಲ. ಏನೋ ಪ್ರಚಾರಕ್ಕೆ ಮಾತಾಡಬೇಕು ಅಂತಾ ಮಾತನಾಡಿದ್ದಾರೆ ಅಷ್ಟೇ ಎಂದು ಕುಟುಕಿದ್ದಾರೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:Artificial IntelligenceChamaranagarDK SivakumarLithium Batteryಕೃತಕ ಬುದ್ದಿಮತ್ತೆಚಾಮರಾನಗರಡಿ.ಕೆ.ಶಿವಕುಮಾರ್ಲಿಥಿಯಂ ಬ್ಯಾಟರಿ
Share This Article
Facebook Whatsapp Whatsapp Telegram

You Might Also Like

Mohammed Siraj
Cricket

ಸಿರಾಜ್‌ ಬೆಂಕಿ ಬೌಲಿಂಗ್‌, 20 ರನ್‌ ಅಂತರದಲ್ಲಿ 5 ವಿಕೆಟ್‌ ಪತನ – 244 ರನ್‌ ಮುನ್ನಡೆಯಲ್ಲಿ ಭಾರತ

Public TV
By Public TV
2 hours ago
Rahul Gandhi
Latest

ಬಿಹಾರ ಚುನಾವಣೆ| ಕಾಂಗ್ರೆಸ್‌ನಿಂದ ಸ್ಯಾನಿಟರಿ ಪ್ಯಾಡ್ – ವಿವಾದಕ್ಕೀಡಾದ ರಾಹುಲ್ ಗಾಂಧಿ ಚಿತ್ರ

Public TV
By Public TV
3 hours ago
Ranya Rao 2
Bengaluru City

ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

Public TV
By Public TV
3 hours ago
Eshwar Khandre 1
Bengaluru City

5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ 3 ಅಧಿಕಾರಿಗಳ ಅಮಾನತಿಗೆ ಖಂಡ್ರೆ ಶಿಫಾರಸು

Public TV
By Public TV
4 hours ago
donald trump
Latest

ಟ್ರಂಪ್ ಬಿಗ್ ಬ್ಯೂಟಿಫುಲ್ ಬಿಲ್‌ಗೆ ಒಪ್ಪಿಗೆ – ಭಾರತೀಯರಿಗೂ ಕಾದಿದೆ ಆಘಾತ

Public TV
By Public TV
5 hours ago
Chalwadi Narayanswamy
Bengaluru City

ಎಸ್‌ಸಿ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು: ಛಲವಾದಿ ಆರೋಪ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?