Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಆಫೀಸ್‌ಗೆ ಬಂದು ಚೈತ್ರಾ ಆ್ಯಂಡ್ ಟೀಂನಿಂದ ಆತ್ಮಹತ್ಯೆ ಬೆದರಿಕೆ: ಗೋವಿಂದ್ ಆಪ್ತ ರಕ್ಷಿತ್

Public TV
Last updated: September 14, 2023 1:14 pm
Public TV
Share
3 Min Read
chaitra kundapura rakshith shetty
SHARE

– ಸಿಸಿಟಿವಿ ಫೂಟೇಜ್, ಫೋನ್ ಕಾಲ್ ಆಡಿಯೋ ರೆಕಾರ್ಡ್ ಎಲ್ಲಾ ಸಾಕ್ಷಿ ಇದೆ

ಬೆಂಗಳೂರು: ಚೈತ್ರಾ (Chaitra Kundapur) ವಿರುದ್ಧ ಸಿಸಿಟಿವಿ ಪೂಟೇಜ್, ಫೋನ್ ಸಂಭಾಷಣೆ ಆಡಿಯೋ ರೆಕಾರ್ಡ್ ಎಲ್ಲಾ ಸಾಕ್ಷಿಗಳೂ ಇದೆ. ಪ್ರಕರಣ ಹೊರಗೆ ಬಂದರೆ ಸರಿಯಿರಲ್ಲ, ನನಗೆ ಅಂಡರ್ ವರ್ಲ್ಡ್ ಪರಿಚಯವಿದೆ ಎಂದು ಬೆದರಿಕೆ ಹಾಕಿದ್ದು ಮಾತ್ರವಲ್ಲದೇ ಕಚೇರಿಗೆ ಬಂದು ಸೂಸೈಡ್ ಮಾಡಿಕೊಳ್ಳೋ ಬೆದರಿಕೆ ಕೂಡಾ ಹಾಕಿದ್ರು ಎಂದು ದೂರುದಾರ ಗೋವಿಂದ ಬಾಬು ಪೂಜಾರಿ (Govinda Babu Poojari) ಆಪ್ತ ರಕ್ಷಿತ್ ಶೆಟ್ಟಿ (Rakshit Shetty) ತಿಳಿಸಿದ್ದಾರೆ.

ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿರುವ ಅವರು, ಚೈತ್ರಾ ಬೆದರಿಕೆ ಹಾಕಿರೋದು, ಬ್ಲಾಕ್ ಮೇಲ್ ಮಾಡಿರೋದು, ತಪ್ಪೊಪ್ಪಿಗೆ ಮಾಡಿಕೊಂಡಿದ್ದು ಎಲ್ಲವೂ ಆಡಿಯೋ ರೆಕಾರ್ಡ್ ಹಾಗೂ ಸಿಸಿಟಿವಿ ದಾಖಲೆಗಳು ಇವೆ. ಚೈತ್ರಾ ಈ ವಿಚಾರದಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಪ್ರಕರಣ ಏನಾದ್ರೂ ಹೊರಗೆ ಬಂದರೆ ಸರಿಯಿರಲ್ಲ, ನಂಗೆ ಅಂಡರ್ ವರ್ಲ್ಡ್ ನಲ್ಲಿಯೂ ಪರಿಚಯ ಇದ್ದಾರೆ ಎಂದು ಆರಂಭದಲ್ಲಿ ಗೋವಿಂದ ಬಾಬು ಪೂಜಾರಿಗೆ ಬೆದರಿಕೆ ಹಾಕಿದ್ದರು. ಅದಾದ ಬಳಿಕ ಕಚೇರಿಗೆ ಬಂದು ಸೂಸೈಡ್ ಮಾಡ್ತೀನಿ ಅಂತ ಕಣ್ಣೀರು ಹಾಕಿದ್ರು ಎಂದು ತಿಳಿಸಿದ್ದಾರೆ.

govinda babu chaithra kundapura

ಚೈತ್ರಾ ಹಾಗೂ ಗೋವಿಂದ ಬಾಬು ಪೂಜಾರಿ ಅವರ ನಡುವಿನ ಮಾತುಕತೆ, ಚೈತ್ರಾ ಆತ್ಮಹತ್ಯೆ ಬೆದರಿಕೆ ಎಲ್ಲವನ್ನು ನಾನು ಖುದ್ದು ಆಡಿಯೋ ಕೇಳಿಸಿಕೊಂಡಿದ್ದೇನೆ. ಅರ್ಧ ದುಡ್ಡು ಅಂದ್ರೆ 1 ಕೋಟಿ 70 ಲಕ್ಷ ರೂ. ವಾಪಸ್ ಕೊಡ್ತೀನಿ ಅಂತ ಹೇಳಿ ಮೋಸ ಮಾಡಿದ್ದು ನಿಜ ಅಂತ ಕಚೇರಿಗೆ ಬಂದು ಕಣ್ಣೀರು ಹಾಕಿದ್ದರು. ಇದೆಲ್ಲದರ ಸಿಸಿ ಟಿವಿ ಫೂಟೇಜ್ ಆಡಿಯೋ ರೆಕಾರ್ಡ್ ಇದೆ. ಚೈತ್ರಾ ಬೇರೆಯವರಲ್ಲ. ಅದರೆ ಹಿಂದುತ್ವ, ಹಿಂದೂ ಎಂದು ಹೀಗೆಲ್ಲಾ ಯಾಮಾರಿಸ್ತಾರೆ ಎಂದರೆ ಖಂಡಿತಾ ತಪ್ಪು ಎಂದು ಹೇಳಿಕೆ ನೀಡಿದರು. ಈ ಬಗ್ಗೆ ರಕ್ಷಿತ್ ಫೇಸ್‌ಬುಕ್‌ನಲ್ಲಿ ದೀರ್ಘವಾದ ಪೋಸ್ಟ್ ಹಂಚಿಕೊಂಡಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?
ಬೈಂದೂರು ರಾಜಕೀಯದಲ್ಲಿ ನಾವೊಂದಿಷ್ಟು ಜನ ಸಕ್ರಿಯರಾಗಿರುವುದರಿಂದ ನನಗೆ ಟಿಕೆಟ್‌ಗಾಗಿ ಹಣ ಪಡೆದ ಕೇಸ್‌ನ ಬಗ್ಗೆ ಒಂದಿಷ್ಟು ನಿಖರವಾದ ಮಾಹಿತಿ ಗೊತ್ತಿದೆ. ಇಷ್ಟೆಲ್ಲಾ ಮುಗಿದು ಪೋಲಿಸರ ಕಸ್ಟಡಿಯಲ್ಲಿರುವ ತಂಡ ಇನ್ನು ನಮ್ಮದೇನು ತಪ್ಪಿಲ್ಲ. ಇಂದಿರಾ ಕ್ಯಾಂಟೀನ್ ಹಣ ಬಾಕಿಯಿರುವುದರಿಂದ ಇದೆಲ್ಲಾ, ಸ್ವಾಮೀಜಿ ಸಿಗಲಿ ಗೊತ್ತಾಗುತ್ತೆ ಎಂದಿದ್ದಾರೆ.

Chaitra Kundapura 1

ಅಸಲಿಗೆ ಮೂರುವರೆ ಕೋಟಿ ನೀಡಿದ್ದು ಚೈತ್ರಾ ಆ್ಯಂಡ್ ಕಂಪನಿಗೆ. ಒಂದೂವರೆ ಕೋಟಿ ನೀಡಿದ್ದು ಸ್ವಾಮಿಗಳಿಗೆ, ಒಟ್ಟು 5 ಕೋಟಿಗಳು. ದುಡ್ಡಿನ ವಿಚಾರದಲ್ಲಿ ಸ್ವಾಮೀಜಿ ಸಿಕ್ಕಿಯೇ ಗೊತ್ತಾಗಬೇಕಾದ ವಿಚಾರಗಳಿಲ್ಲ. ಎಲ್ಲಾ ನಡೆದು ಟಿಕೆಟ್ ಸಿಗದೆ ಇದ್ದಾಗ ಸ್ವತಃ ತನಿಖೆ ಇಳಿದ ಗೋವಿಂದ ಬಾಬು ಪೂಜಾರಿಯವರಿಗೆ ಎಲ್ಲರೂ ಸಿಗುತ್ತಾರೆ. ಆಗ ಆಫೀಸಿನಲ್ಲಿ ಕೂರಿಸಿ ವಿಚಾರಣೆ ನಡೆಸಿದಾಗ ಅವರು ಹೇಳಿದ ಮಾತು ನಾವು ಹಣವನ್ನೆಲ್ಲಾ ವಿಶ್ವನಾಥ ಜೀಗೆ ಕೊಟ್ಟಿದ್ದೇವೆ. ಅವರು ತೀರಿಕೊಂಡರು ಎಂದು. ಇದನ್ನೂ ಓದಿ: ಚೈತ್ರಾ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್ ಬಿಲ್‌ಗೂ ಸಂಬಂಧ ಇಲ್ಲ: ಗೋವಿಂದ ಬಾಬು

ಕೊನೆಗೆ ವಿಶ್ವನಾಥ್ ಜೀ ಪಾತ್ರ ಮಾಡಿದವನನ್ನು ಎಳೆದು ತಂದಾಗ ಇದೇ ತಂಡ ಗೋವಿಂದ ಬಾಬು ಪೂಜಾರಿಯವರ ಆಫೀಸ್‌ನಲ್ಲಿ ವಿಷ ಕುಡಿಯುವ ಪ್ರಹಸನ ಬೇರೆ ಮಾಡಿತ್ತು. ಕೊನೆಗೆ ಸ್ವಲ್ಪ ದಿನದ ನಂತರ ಹಣ ವಾಪಸ್ ಕೊಡುವುದಾಗಿ ಹೇಳಿ ಅಲ್ಲಿಂದ ಕಾಲ್ಕಿತ್ತಿತ್ತು. ಇದೆಲ್ಲದರ ಬಗ್ಗೆ ಸಿಸಿಟಿವಿ ಫೂಟೇಜ್‌ಗಳಿವೆ, ಪೋನ್ ಸಂಭಾಷಣೆಗಳ ರೆಕಾರ್ಡ್‌ಗಳಿವೆ. ಇಷ್ಟೆಲ್ಲಾ ಇದ್ದರೂ ಆಟ ಆಡುವ ಈಕೆ ಮತ್ತು ತಂಡ, ಜೊತೆಗೆ ಆಕೆಯದೆ ಸರಿ ಎನ್ನುವ ಕೆಲವರು. ಡಿಫೆಂಡ್ ಮಾಡಿಕೊಳ್ಳೋಣ ಎಂದು ರಕ್ಷಿತ್ ಬರೆದಿದ್ದಾರೆ. ಇದನ್ನೂ ಓದಿ: ಎಲ್ಲಾ ದೊಡ್ಡೋರ ಹೆಸರೆಲ್ಲ ಹೊರಗಡೆ ಬರುತ್ತೆ: ಚೈತ್ರಾ ಕುಂದಾಪುರ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:Chaitra KundapurfraudGovinda Babu PoojariIndira CanteenRakshit Shettyudupiಇಂದಿರಾ ಕ್ಯಾಂಟೀನ್ಉಡುಪಿಗೋವಿಂದ ಬಾಬು ಪೂಜಾರಿಚೈತ್ರಾ ಕುಂದಾಪುರರಕ್ಷಿತ್ ಶೆಟ್ಟಿವಂಚನೆ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
9 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
10 minutes ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
19 minutes ago
Arjun Patolia
Crime

Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

Public TV
By Public TV
39 minutes ago
Team India Tribute to Plane crash in london
Cricket

ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

Public TV
By Public TV
1 hour ago
wild elephant crops destroys
Chamarajanagar

ಚಾ.ನಗರ| ಜಮೀನಿಗೆ ನುಗ್ಗಿ ತೆಂಗು ಬೆಳೆ ನಾಶಪಡಿಸಿದ ಕಾಡಾನೆಗಳ ಹಿಂಡು

Public TV
By Public TV
1 hour ago
https publictv.in i lost my love in a plane crash young man tears in front of the ahmedabad hospital
Latest

ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ! ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?