ಬೆಂಗಳೂರು: ನಾಡಿನ ಕೆಲವೆಡೆ ಇಂದಿನಿಂದ ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದೆ. ಅಂತೆಯೇ ಪ್ರತಿವರ್ಷದಂತೆ ಈ ಬಾರಿಯೂ ಪಬ್ಲಿಕ್ ಟಿವಿ (Public TV Office) ಕಚೇರಿಯಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತಿದೆ.
ಇಂದಿನಿಂದ ಮೂರು ದಿನಗಳ ಕಾಲ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇಂದು ಬೆಳಗ್ಗೆ ಪೂಜಾ- ಕೈಂಕರ್ಯಗಳೊಂದಿಗೆ ಗೌರಿ- ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಇದನ್ನೂ ಓದಿ: ಗಣೇಶನ ಹಬ್ಬ ಸೆ.18ಕ್ಕಾ ಅಥವಾ 19ಕ್ಕಾ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಈ ವೇಳೆ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್ ರಂಗನಾಥ್ (HR Ranganath), ಸಿಇಓ ಅರುಣ್ ಕುಮಾರ್, ಮುಖ್ಯ ಸಂಪಾದಕರಾದ ದಿವಾಕರ್.ಸಿ ಹಾಗೂ ಕಚೇರಿಯ ಸಿಬ್ಬಂದಿ ಹಾಜರಿದ್ದರು.
ಪೂಜೆಯ ಬಳಿಕ ಕಚೇರಿಯ ಸಿಬ್ಬಂದಿಗೆ ಪ್ರಸಾದ ವಿತರಣೆ ಮಾಡಲಾಯಿತು. ಇದನ್ನೂ ಓದಿ: ಗಂಡು ಮಗುವಿಗೆ ತಂದೆಯಾದ ನಟ ಧ್ರುವ ಸರ್ಜಾ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]