ಸೆ.21 ರಂದು ಕೆ.ಆರ್.ಪುರಂದಿಂದ ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ ಸಂಚಾರ ಇರಲ್ಲ

Public TV
1 Min Read
NAMMA METRO 4

ಬೆಂಗಳೂರು: ಗುರುವಾರ ಕೆ.ಆರ್.ಪುರಂದಿಂದ ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ (Metro) ಸಂಚಾರ ಇರುವುದಿಲ್ಲ.

ಬೈಯಪ್ಪನಹಳ್ಳಿಯಿಂದ ಕೆ.ಆರ್‌.ಪುರದಿಂದ ಗರುಡಾಚಾರ್‌ ಪಾಳ್ಯ ನಡುವಿನ ಹೊಸದಾಗಿ ನಿರ್ಮಿಸಲಾದ ಮಾರ್ಗದ ಸುರಕ್ಷತಾ ಪರಿಶೀಲನೆ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ಣ ದಿನ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ (BMRCL) ತಿಳಿಸಿದೆ. ಇದನ್ನೂ ಓದಿ:The Vaccine War ಸಿನಿಮಾ ನೋಡಿ ಹೊಗಳಿದ ಸುಧಾ ಮೂರ್ತಿ

namma metro

 

ಬೈಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1:30 ಗಂಟೆಯಿಂದ ಸಂಜೆ 4:30ರವರೆಗೆ ರೈಲು ಸೇವೆ ಇರುವುದಿಲ್ಲ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.


Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article