Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ ಸ್ಯಾಂಡಲ್ ವುಡ್ ಸ್ಟಾರ್ಸ್

Public TV
Last updated: September 20, 2023 4:36 pm
Public TV
Share
2 Min Read
Sandalwood Stars
SHARE

ಹಲವು ದಿನಗಳಿಂದ ಮಂಡ್ಯ ಭಾಗದ ರೈತರು ಕಾವೇರಿ (Cauvery ) ಹೋರಾಟದಲ್ಲಿ ತೊಡಗಿಕೊಂಡಿದ್ದಾರೆ. ರೈತರು, ರೈತ ಸಂಘಗಳು ಮತ್ತು ಕನ್ನಡಪರ ಹೋರಾಟಗಾರು ಈ ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದರೂ, ಕನ್ನಡ ಸಿನಿಮಾ ರಂಗದವರು ಮಾತ್ರ ಮೌನವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಇವತ್ತು ಹಲವು ಕಡೆ ಚಿತ್ರರಂಗದವರ (Sandalwood) ವಿರುದ್ಧ ಪ್ರತಿಭಟನೆ ಕೂಡ ಮಾಡಿದ್ದರು. ವಿರೋಧದ ಹೋರಾಟ ಹೆಚ್ಚಾಗುತ್ತಿದ್ದಂತೆಯೇ ಒಬ್ಬೊಬ್ಬ ನಟರು ಸೋಷಿಯಲ್ ಮೀಡಿಯಾ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.

Sumalatha

ಹಿರಿಯ ನಟಿ, ಮಂಡ್ಯ ಕ್ಷೇತ್ರದ ಸಂಸದೆಯೂ ಆಗಿರುವ ಸುಮಲತಾ ಅಂಬರೀಶ್ (Sumalatha Ambarish) ಅವರು ನಿರಂತರವಾಗಿ ರೈತರ ಹೋರಾಟಗಳಿಗೆ ಬೆಂಬಲ ಸೂಚಿಸುತ್ತಾ ಬಂದಿದ್ದಾರೆ. ಜಲಶಕ್ತಿ ಸಚಿವರನ್ನು ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ನಿನ್ನೆಯಷ್ಟೇ ಭೇಟಿ ಮಾಡಿ ಕ್ಷೇತ್ರದ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೇ, ನೇರವಾಗಿ ಅವರು ಹೋರಾಟಕ್ಕೂ ಇಳಿದಿದ್ದರು. ಇವರ ಹೊರತಾಗಿ ಬೇರೆ ಯಾವ ಕಲಾವಿದರೂ ಹೋರಾಟದಲ್ಲಿ ಭಾಗಿಯಾಗಿಲ್ಲ ಎನ್ನುವ ಅಸಮಾಧಾನ ಹೋರಾಟಗಾರರಲ್ಲಿ ಇತ್ತು.

darshan

ಬೆಳಗ್ಗೆ ನಟ ದರ್ಶನ್ (Darshan) ಟ್ವೀಟ್ ಮಾಡಿ, ‘ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ, ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ’ ಎಂದು ಬರೆದಿದ್ದರು. ಇದನ್ನೂ ಓದಿ:ವೈಟ್‌ ಡ್ರೆಸ್‌ನಲ್ಲಿ ಅಪ್ಸರೆಯಂತೆ ಮಿಂಚಿದ ‘ಕಾಂತಾರ’ ಬ್ಯೂಟಿ

sudeep 1

ಕೆಲ ಗಂಟೆಗಳು ಹಿಂದೆ ಸುದೀಪ್ (Sudeep) ಕೂಡ ಟ್ವೀಟ್ ಮಾಡಿದ್ದು, ‘ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು  ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ’ ಎಂದು ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.

 

ಮೈಸೂರಿನ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಘವೇಂದ್ರ ರಾಜ್ ಕುಮಾರ್ (Raghavendra Rajkumar) , ‘ನಮ್ಮ ಕುಟುಂಬ ಮತ್ತು ಚಿತ್ರರಂಗಕ್ಕೆ ನಾಡು ನುಡಿಯ ವಿಚಾರದಲ್ಲಿ ಹೋರಾಟಕ್ಕೆ ಯಾವಾಗಲೂ ಮುಂದು. ಫಿಲ್ಮ್ ಚೇಂಬರ್ ಕರೆಗಾಗಿ ನಾವು ಕಾಯುತ್ತಿದ್ದೇವೆ. ಹೋರಾಟದಲ್ಲಿ ಹಿಂದೆ ಸರಿಯುವ ಪ್ರಶ್ನೆಯೂ ಇಲ್ಲವೆಂದು’ ಹೇಳಿದ್ದರು.

Web Stories

ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ


follow icon

TAGGED:cauverydarshanraghavendra rajkumarsandalwoodsudeepSumalatha Ambarishಕಾವೇರಿ ಹೋರಾಟದರ್ಶನ್ರಾಘವೇಂದ್ರ ರಾಜಕುಮಾರ್ಸುದೀಪ್ಸುಮಲತಾ ಅಂಬರೀಶ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

You Might Also Like

Chamarajanagar Tiger Death
Chamarajanagar

ಐದು ಹುಲಿಗಳ ಸಾವು – ಹಸು ಕೊಂದಿದ್ದಕ್ಕೆ ವಿಷ ಹಾಕಿದ್ನಾ ಹಸು ಮಾಲೀಕ?

Public TV
By Public TV
19 minutes ago
Chinnaswamy Stampede 3 IPS Officers Suspended
Bengaluru City

ಚಿನ್ನಸ್ವಾಮಿ ಕಾಲ್ತುಳಿತ – ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶ ಅಂಗೀಕರಿಸಿದ ಕೇಂದ್ರ

Public TV
By Public TV
7 minutes ago
Man joins Court hearing from toilet seat
Latest

ಟಾಯ್ಲೆಟ್‌ನಿಂದಲೇ ಕೋರ್ಟ್‌ ವಿಚಾರಣೆಗೆ ಹಾಜರಾದ ಭೂಪ

Public TV
By Public TV
24 minutes ago
Davanagere Bandh 1
Davanagere

ಭದ್ರಾ ಬಲದಂಡೆ ಕಾಲುವೆ ಸೀಳಿ ಕುಡಿಯುವ ನೀರಿನ ಅವೈಜ್ಞಾನಿಕ ಕಾಮಗಾರಿ – ಇಂದು ದಾವಣಗೆರೆ ಬಂದ್

Public TV
By Public TV
1 hour ago
Air India venture sacks 4 staffer
Latest

ವಿಮಾನ ದುರಂತವಾಗಿ ದಿನಗಳೂ ಕಳೆದಿರಲಿಲ್ಲ – ಪಾರ್ಟಿ ಮೂಡ್‌ನಲ್ಲಿದ್ದ ಉದ್ಯೋಗಿಗಳ ವಜಾಗೊಳಿಸಿದ Air India ವೆಂಚರ್‌

Public TV
By Public TV
1 hour ago
Bengaluru SRS KSRTC Accident
Bengaluru City

Bengaluru | ಬ್ರೇಕ್ ಫೇಲ್ ಆಗಿ ಡಿವೈಡರ್‌ಗೆ KSRTC ಬಸ್ ಡಿಕ್ಕಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?