Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮುಸ್ಲಿಮರು ಹಿಂದೂ ಸಮಾಜವನ್ನ ಹೇಡಿ ಸಮಾಜ ಎಂದು ತೋರಿಸುವ ಪ್ರಯತ್ನ ಮಾಡ್ತಿದ್ದಾರೆ: ಚಕ್ರವರ್ತಿ ಸೂಲಿಬೆಲೆ

Public TV
Last updated: October 3, 2023 6:29 pm
Public TV
Share
2 Min Read
Sulibele
SHARE

ಕಾರವಾರ: ರಾಜ್ಯ ಕಾಂಗ್ರೆಸ್‌ ಸರ್ಕಾರವೇ (Congress Government) ಶಿವಮೊಗ್ಗ ಗಲಭೆಗೆ ಮುಖ್ಯಕಾರಣ. ಈ ಸರ್ಕಾರ ಇರುವ ವರೆಗೆ ಏನು ಮಾಡಬೇಕೋ ಅದನ್ನು ಮಾಡಿ ಹೋಗಬೇಕು ಎಂದು ಮುಸ್ಲಿಮರು ತೀರ್ಮಾನಿಸಿದ್ದಾರೆ. ಹಿಂದೂ ಸಮಾಜವನ್ನು ಹೇಡಿ ಸಮಾಜವೆಂದು ತೋರಿಸುವ ಪ್ರಯತ್ನ ಅವರು ಮಾಡುತ್ತಿದ್ದಾರೆ. ಸಾಮೂಹಿಕ ದಂಗೆಗೆ ಪ್ರಚೋದನೆ ಕೊಡುತ್ತಿದ್ದಾರೆ ಎಂದು ಹಿಂದೂಪರ ಹೋರಾಟಗಾರ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಕಿಡಿಕಾರಿದ್ದಾರೆ.

ಕಾರವಾರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂತ್ರಿಗಳು, ರಾಜ್ಯ ಸರ್ಕಾರದ ಪ್ರತಿನಿಧಿಗಳು ಮುಸ್ಲಿಮರಿಗೆ (Muslims) ತಾನು ಹತ್ತಿರ ಎಂದು ತೋರಿಸಿಕೊಳ್ಳುವ ಪ್ರಯತ್ನದ ಪ್ರತಿಫಲವಾಗಿ ಊರೂರಿನಲ್ಲೂ ದಂಗೆಯ ವಾತಾವರಣ ಸೃಷ್ಟಿಯಾಗಿದೆ. ಗಲಭೆಗೆ ಸರ್ಕಾರದ ಬೆಂಬಲವಿದೆ. ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅಲ್ಲಲ್ಲಿ ಮುಸ್ಲಿಮರು ಸ್ಕಾಟ್ ಫ್ರೀ ಯಾಗಿ ತಿರುಗುತಿದ್ದಾರೆ. ಅವರಿಗೆ ಸರ್ಕಾರ ಏನೂ ಮಾಡುವುದಿಲ್ಲ ಎಂಬ ಧೈರ್ಯವಿದೆ. ಕರ್ನಾಟಕದಲ್ಲಿ ಮುಂಬರುವ ದಿನಗಳು ಭಯಾನಕವಾಗಿರಲಿದೆ ಎಂದು ತೋರಿಸಿಕೊಡುತ್ತಿದ್ದಾರೆ. ಎಚ್ಚರಿಕೆಯ ವಾತಾವರಣ ರೂಪಿಸುತಿದ್ದಾರೆ, ನೀವು ಎಚ್ಚರಿಕೆಯಿಂದಿರಿ ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇವೆ ಎಂಬ ಹೇಳಿಕೆ ಕೊಡಲು ಸಿದ್ದರಾಮಯ್ಯ (Siddaramaiah) ಅವರೇ ಕಾರಣ ಆಗುವುದನ್ನು ಮುಂದಿನ ದಿನಗಳಲ್ಲಿ ನೋಡುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲೇ ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗಿದೆ. ಮಂಗಳೂರಿನಲ್ಲಿ ಏನು ಮಾಡಲಾಗಿಲ್ಲವೋ ಅದೆಲ್ಲವನ್ನು ಶಿವಮೊ‌ಗ್ಗಕ್ಕೆ ಸ್ಥಳಾಂತರ ಮಾಡಿದ್ದಾರೆ. ಶಿವಮೊಗ್ಗ ಅವರ ಬ್ರೀಡಿಂಗ್ ಸೆಂಟರ್ ಆಗುತ್ತಿದೆ. ನಾಳೆ ದಿನ ಐಸಿಸ್, ಎಲ್‌ಇಟಿಗೆ ಶಿವಮೊಗ್ಗ ದಿಂದ ರಿಕ್ರೂಪ್ಮೆಂಟ್ ಆಗಿ ಹೋದರೂ ಆಶ್ಚರ್ಯವಿಲ್ಲ ಅಂತಾ ಹೇಳಿದ್ದಾರೆ. ಇದನ್ನೂ ಓದಿ: ಅ. 10ರೊಳಗೆ 40 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಿ- ಕೆನಡಾಗೆ ಭಾರತ ಗಡುವು

ಶಿವಮೊಗ್ಗ ಕುದಿಯುತ್ತಿರುವ ಲಾವದಮೇಲೆ ಕುಳಿತಿದೆ: ರಾಜ್ಯ ಕಾಂಗ್ರೆಸ್‌ ಸರ್ಕಾರವೇ ಶಿವಮೊಗ್ಗ ಗಲಭೆಗೆ ಮುಖ್ಯಕಾರಣ. ಈ ಸರ್ಕಾರ ಇರುವ ವರೆಗೇ ಏನು ಮಾಡಬೇಕೋ ಅದನ್ನು ಮಾಡಿ ಹೋಗಬೇಕು ಎಂದು ಮುಸ್ಲಿಮರು ತೀರ್ಮಾನಿಸಿದ್ದಾರೆ. ಮುಸ್ಲಿಮರು ಹಿಂದೂ ಸಮಾಜವನ್ನು ಹೇಡಿ ಸಮಾಜವೆಂದು ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಾಮೂಹಿಕ ದಂಗೆಗೆ ಪ್ರೇರೇಪಣೆ ಕೊಡುತಿದ್ದಾರೆ‌. ಹಿಂದೂಗಳನ್ನು ಯುದ್ಧಕ್ಕೆ ಬರುವಂತೆ ಪ್ರಚೋದನೆ ಮಾಡುತ್ತಿದ್ದಾರೆ. ಯಾವಾಗ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದರೂ ಆಗೆಲ್ಲಾ ಹಿಂದೂಗಳು ಬದುಕುವುದೇ ಕಷ್ಟವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಮುಸ್ಲಿಮರಿಗೆ ನಾನಿದ್ದೇನೆ ಎಂದು ಅಭಯ ಕೊಟ್ಟಿದ್ದಾರೆ. ಎಲ್ಲಿಯವರೆಗೆ ನಾನಿದ್ದೇನೆ ಎಂದು ಹೇಳುತ್ತಾರೋ ಅಲ್ಲಿಯವರೆಗೂ ಈ ದಂಗೆಗಳು ನಿರಂತರವಾಗಿ ಇರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಿಹಾರ ಜಾತಿ ಸಮೀಕ್ಷೆ ವರದಿ ಬಿಡುಗಡೆ; ಜಾತಿ ಹೆಸರಲ್ಲಿ ದೇಶ ವಿಭಜಿಸುವ ಪ್ರಯತ್ನವೆಂದು ಮೋದಿ ವಾಗ್ದಾಳಿ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:Chakravarti SulibeleCongress GovernmenthindumuslimsShimoga riotssiddaramaiahಕಾಂಗ್ರೆಸ್ ಸರ್ಕಾರಚಕ್ರವರ್ತಿ ಸೂಲಿಬೆಲೆಮುಸ್ಲಿಮರುಶಿವಮೊಗ್ಗ ಗಲಭೆಸಿದ್ದರಾಮಯ್ಯಹಿಂದೂ
Share This Article
Facebook Whatsapp Whatsapp Telegram

You Might Also Like

You Are The Best Trying To Be As You The Modi Meloni Melodi Moment From Canada
Latest

ʼYou Are The Bestʼ – ಜಿ-7 ಶೃಂಗಸಭೆಯಲ್ಲಿ ಮೆಲೋಡಿ ಮೊಮೆಂಟ್

Public TV
By Public TV
13 minutes ago
tanisha kuppanda kishen dance
Cinema

‘ಪೆನ್‌ ಡ್ರೈವ್‌’ಗಾಗಿ ಕಿಶನ್ ಜೊತೆ ಜಬರ್ದಸ್ತ್ ಕುಣಿದ ತನಿಷಾ ಕುಪ್ಪಂಡ

Public TV
By Public TV
36 minutes ago
dk shivakumar
Bengaluru City

ಡಿಕೆ ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ: ಮತ್ತೆ ಸಿಎಂ ಆಸೆ ಬಿಚ್ಚಿಟ್ಟ ಡಿಕೆಶಿ

Public TV
By Public TV
53 minutes ago
d.k.shivakumar KPCC
Bengaluru City

ನಂದಿನಿ ನಮ್ಮ ಸಂಸ್ಥೆ, ‘ನಮ್ಮ ಮೆಟ್ರೋ’ದಲ್ಲಿ ಮಳಿಗೆ ಹಾಕಲು ಅವಕಾಶ ಕೊಡ್ತೀವಿ: ಡಿಕೆಶಿ

Public TV
By Public TV
1 hour ago
Kiara Advani and yash
Cinema

ಟಾಕ್ಸಿಕ್ ನಟಿಗಾಗಿ ಬೆಂಗಳೂರಿನಿಂದ ಮುಂಬೈಗೆ ಲೊಕೇಶನ್ ಶಿಫ್ಟ್ !

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

ದಳಪತಿಗಳ `ಕೈ’ ಸೆಳೆತದ ನೋವಿಗೆ ಹೆಚ್‌ಡಿಕೆ ಮೈತ್ರಿ ಮದ್ದು: ಜಿಗಿಯುವ ಕಾಯಿಲೆ ವಾಸಿ ಆಗುತ್ತಾ..!?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?