Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Davanagere

ಮುಸ್ಲಿಂ ಸ್ನೇಹಿತನ ಆರೋಗ್ಯ ಸುಧಾರಣೆಗೆ ಹಿಂದೂ ವ್ಯಕ್ತಿಯಿಂದ ಧರ್ಮಸ್ಥಳದಲ್ಲಿ ತುಲಾಭಾರ

Public TV
Last updated: October 15, 2023 2:15 pm
Public TV
Share
2 Min Read
Davangere Dharmasthala Tulabhara
SHARE

ದಾವಣಗೆರೆ: ಅನಾರೋಗ್ಯಕ್ಕೀಡಾದ ಮುಸ್ಲಿಂ (Muslim) ಸಮುದಾಯಕ್ಕೆ ಸೇರಿದ ಪ್ರಾಣ ಸ್ನೇಹಿತನ ಆರೋಗ್ಯ ಸುಧಾರಣೆಗೆ ಹಿಂದೂ (Hindu) ವ್ಯಕ್ತಿಯೊಬ್ಬರು ಧರ್ಮಸ್ಥಳದ (Dharmasthala) ಮಂಜುನಾಥ ದೇವಾಲಯದಲ್ಲಿ ತುಲಾಭಾರ (Tulabhara) ಮಾಡಿಸಿದ ಅಪರೂಪದ ಘಟನೆ ನಡೆದಿದೆ.

ಅನಿಸ್ ಪಾಷ ಹಾಗೂ ಅರುಣ್ ಕುಮಾರ್ ಇಬ್ಬರು ಹಲವು ವರ್ಷಗಳಿಂದ ಪ್ರಾಣ ಸ್ನೇಹಿತರು. ದಾವಣಗೆರೆ (Davangere) ನಗರದಲ್ಲಿ ವಕೀಲ ವೃತ್ತಿ ಮಾಡುತ್ತಿರುವ ಅನಿಸ್ ಪಾಷ ಅರುಣ್ ಅವರಿಗೆ ಸಂಬಂಧಿಸಿದ ಕೇಸ್ ವೊಂದನ್ನು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿ ಗೆದ್ದು ಬೀಗಿದ್ದರು. ದುರಂತ ಎಂದರೆ ಕೋವಿಡ್ ವೇಳೆ ಅನಿಸ್ ಪಾಷ ಹೃದಯ ಸಂಬಂಧಿ ಖಾಯಿಲೆಗೆ ತುತ್ತಾಗಿದ್ದರು. ಇದರಿಂದ ಚಿಂತಿತರಾದ ಸ್ನೇಹಿತ ಅರುಣ್ ಕುಮಾರ್ ಪ್ರಾಣ ಸ್ನೇಹಿತ ಬಹುಬೇಗ ಗುಣಮುಖರಾಗಲಿ ಎಂದು ತಿರುಪತಿ ತಿಮ್ಮಪ್ಪನಿಗೆ ಕಾಣಿಕೆ ಸಲ್ಲಿಸಿ, ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ತುಲಾಭಾರದ ಹರಕೆ ಹೊತ್ತಿದ್ದರು.

davangere

ಇದೀಗ ಪ್ರಾಣಸ್ನೇಹಿತ ಅನಿಸ್ ಪಾಷಾ ಗುಣಮುಖರಾಗಿದ್ದು, ಇದರ ಬೆನ್ನಲ್ಲೇ ಅರುಣ್ ಕುಮಾರ್ ಅನಿಸ್ ಪಾಷ ಅವರನ್ನು ಮೊದಲಿಗೆ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಕರೆದೊಯ್ದು ದರ್ಶನ ಮಾಡಿಸಿ, ಕಾಣಿಕೆ ಸಲ್ಲಿಸಿ, ಹರಕೆ ತೀರಿಸಿದ್ದಾರೆ. ಬಳಿಕ ಧರ್ಮಸ್ಥಳಕ್ಕೆ ಕರೆದೊಯ್ದು ಮಂಜುನಾಥನ ಸನ್ನಿಧಿಯಲ್ಲಿ ಅಭಿಷೇಕ ನಡೆಸಿ ಬಳಿಕ ಅಕ್ಕಿ, ಬೆಲ್ಲ, ಕೊಬ್ಬರಿ ಮೂಲಕ ತುಲಾಭಾರ ಮಾಡಿಸಿ ಹರಕೆ ತೀರಿಸಿದ್ದಾರೆ. ಈ ಘಟನೆ ಕೋಮು ಸೌಹಾರ್ದಕ್ಕೆ ಮಾದರಿಯಾಗಿದೆ. ಇದನ್ನೂ ಓದಿ: ನಾನು ಅಪ್ಪನ ಹೆಗಲ ಮೇಲೆ ಕೂತು ದಸರಾ ನೋಡಿದ್ದೆ: ಸಿದ್ದರಾಮಯ್ಯ

ನಿಮ್ಮ ಧರ್ಮವನ್ನು ಪ್ರೀತಿಸಿ ಬೇರೊಬ್ಬರ ಧರ್ಮವನ್ನು ಗೌರವಿಸಿ ಎಂದು ನಮ್ಮ ಇಸ್ಲಾಂ ಧರ್ಮ ಹೇಳುತ್ತದೆ. ಇದಲ್ಲದೆ ಅನಾಥ ಮಕ್ಕಳ ಮುಂದೆ ತಮ್ಮ ಮಕ್ಕಳನ್ನು ಮುದ್ದಾಡಬೇಡಿ ಎಂದು ಪ್ರವಾದಿಯವರು ಹೇಳುತ್ತರೆ. ಅದರಂತೆ ನನ್ನ ಧರ್ಮ, ಆಚರಣೆಗಳು ಬೇರೆಯಾದರೂ ಅರುಣ್ ಅವರ ಧಾರ್ಮಿಕ ನಂಬಿಕೆಗಳಿಗೆ ಯಾವುದೇ ಧಕ್ಕೆಯಾಗದಂತೆ ಹರಕೆ ನೆರವೇರಿಸಿದ್ದೇನೆ. ದಯವೇ ಧರ್ಮದ ಮೂಲವಯ್ಯ ಎಂಬ ಬಸವಣ್ಣನವರ ವಚನ, ಇನ್ನೊಬ್ಬರ ಭಾವನೆಗಳಿಗೆ ಧಕ್ಕೆಯಾಗದಂತೆ ಬದುಕುವುದೇ ನಿಜವಾದ ಧರ್ಮ ಎಂಬ ಖುರಾನ್ ಸಾಲುಗಳಂತೆ ನಾವು ಎಲ್ಲರೊಳಗೆ ಒಂದಾಗಿ ಬದುಕುತ್ತಿದ್ದೇವೆ ಎಂದು ಅನಿಸ್ ಪಾಷಾ ವಿವರಿಸಿದರು.

ಮೊದಲಿಗೆ ಅರುಣ್ ಕುಮಾರ್ ನನ್ನ ಕಕ್ಷಿದಾರ. ಬಳಿಕ ಅವನು ಕುಟುಂಬದ ಸ್ನೇಹಿತನಂತೆ ಇದ್ದಾನೆ. ಈ ವಕೀಲ ವೃತ್ತಿಯಲ್ಲಿ ಸಾಕಷ್ಟು ಕಕ್ಷಿದಾರರನ್ನು ಕಂಡಿದ್ದೇನೆ. ಆದರೆ ಪ್ರಕರಣವೊಂದರಿಂದ ಪರಿಚಿತರಾದ ಅರುಣ್ ಕುಮಾರ್ ತುಂಬಾ ಹತ್ತಿರವಾದರು. 2021ರಲ್ಲಿ ನನಗೆ ಎದೆ ನೋವು ಕಾಣಿಸಿಕೊಂಡು ರಕ್ತನಾಳ ಎರಡು ಕಡೆ ಬ್ಲಾಕ್ ಆಗಿದ್ದು ಸ್ಟಂಟ್ ಅಳವಡಿಸಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದೆ. ಈ ಸಂದರ್ಭ ಗೆಳೆಯ ಅರುಣ್ ನನ್ನ ಆರೋಗ್ಯ ಸುಧಾರಣೆಗಾಗಿ ಹರಕೆ ಹೊತ್ತಿದ್ದರು. ಇತ್ತೀಚೆಗೆ ಧರ್ಮಸ್ಥಳಕ್ಕೆ ಒಟ್ಟಿಗೆ ತೆರಳಿ ಹರಕೆ ತೀರಿಸಿದ್ದಾರೆ ಎಂದು ಅನಿಸ್ ಪಾಷ ಮಾಹಿತಿ ನೀಡಿದರು. ಇದನ್ನೂ ಓದಿ: ಮೈಸೂರಿನ ಐತಿಹಾಸಿಕ ದಸರಾ ಜೀವಂತ ಮಹಾಕಾವ್ಯ: ಕಾರ್ಯಕ್ರಮಗಳಿಗೆ ಹಂಸಲೇಖ ಚಾಲನೆ

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:davangeredharmasthalahindumuslimTulabharaತುಲಾಭಾರದಾವಣಗೆರೆಧರ್ಮಸ್ಥಳಮುಸ್ಲಿಂಸ್ನೇಹಿತರುಹಿಂದೂ
Share This Article
Facebook Whatsapp Whatsapp Telegram

You Might Also Like

Shashi Tharoor Manickam Tagore
Latest

ತುರ್ತು ಪರಿಸ್ಥಿತಿ ಬಗ್ಗೆ ಶಶಿ ತರೂರ್ ಲೇಖನ – ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಕಿಡಿ

Public TV
By Public TV
13 seconds ago
Koppal Suicide
Districts

ನಮ್ಮಿಬ್ಬರನ್ನು ದೂರ ಮಾಡ್ತಾರೆ ಎಂಬ ಭಯದಲ್ಲಿ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ

Public TV
By Public TV
19 minutes ago
Coimbatore Blast Siddique Raj arrested in vijayapura
Crime

ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನ ಪ್ರಮುಖ ಆರೋಪಿ ವಿಜಯಪುರದಲ್ಲಿ ಅರೆಸ್ಟ್

Public TV
By Public TV
20 minutes ago
Bahubali Rajamouli
Cinema

ಬಾಹುಬಲಿಗೆ ದಶಕದ ಸಂಭ್ರಮ: ಗುಡ್‌ನ್ಯೂಸ್ ಕೊಟ್ಟ ಜಕ್ಕಣ್ಣ

Public TV
By Public TV
1 hour ago
Karanji Park
Districts

ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಮುಂದಾದ ಸರ್ಕಾರ

Public TV
By Public TV
1 hour ago
Vadodara Bridge Collapse 1
Latest

ವಡೋದರಾ ಸೇತುವೆ ದುರಂತ – ಸಾವಿನ ಸಂಖ್ಯೆ 17ಕ್ಕೆ ಏರಿಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?