Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್ ಸರ್ಕಾರದಿಂದ ಒಂದು ಸಾವಿರ ಕೋಟಿ ಲಂಚ ಸಂಗ್ರಹ: ಎನ್.ರವಿಕುಮಾರ್

Public TV
Last updated: October 18, 2023 6:52 pm
Public TV
Share
3 Min Read
N Ravikumar 1
SHARE

ಬೆಂಗಳೂರು: ರಾಜ್ಯದಲ್ಲಿ ಶಿವಾನಂದ ಪಾಟೀಲ್, ಡಿ.ಕೆ.ಶಿವಕುಮಾರ್, ಬೈರತಿ ಸುರೇಶ್, ಯತೀಂದ್ರ ಹಾಗೂ ಇತರ ಸಚಿವರು ಹಣ ಸಂಗ್ರಹಿಸಿದ್ದಾರೆ. ಡಿ.ಕೆ.ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಹಣದ ವಹಿವಾಟು ನಡೆಯುತ್ತಿದೆ. ಇದೆಲ್ಲದರ ಕುರಿತು ಸಿಬಿಐ, ಇಡಿ ತನಿಖೆ ಮಾಡಬೇಕು ಎಂದು ಬಿಜೆಪಿ (BJP) ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ (N Ravikumar) ಆಗ್ರಹಿಸಿದರು.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಕರ್ನಾಟಕದಲ್ಲಿ ನಡೆದ ಐಟಿ ದಾಳಿ (IT Raid) ಸಂದರ್ಭದಲ್ಲಿ ಸಿಕ್ಕಿದ 94 ಕೋಟಿ ರೂ. ನಗದು ಮತ್ತು 8 ಕೋಟಿ ಮೌಲ್ಯದ ಚಿನ್ನ ಸಿಕ್ಕಿದ್ದು, 102 ಕೋಟಿ ರೂ. ಸ್ವತ್ತನ್ನು ವಶ ಪಡಿಸಿಕೊಂಡಿದ್ದಾರೆ. 1 ಸಾವಿರ ಕೋಟಿ ರೂ. ಸಂಗ್ರಹಿಸಿದ ಮಾಹಿತಿ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ, ನನ್ನ ನಡುವೆ ಏನೂ ಇಲ್ಲ: ಡಿಕೆಶಿ

ಅಬಕಾರಿ, ಕೈಗಾರಿಕಾ ವಲಯ, ಎಲ್ಲಾ ಪೊಲೀಸ್ ಠಾಣೆಗಳಿಗೆ ಕಲೆಕ್ಷನ್ ಗುರಿ ಕೊಟ್ಟಿದ್ದಾರೆ. ಐಎಎಸ್, ಐಪಿಎಸ್, ಐಎಫ್‌ಎಸ್, ಕೆಎಎಸ್ ಸೇರಿ ಅಧಿಕಾರಿಗಳ ವರ್ಗಾವಣೆ ವೇಳೆ ಹಣ ಪಡೆದಿದ್ದಾರೆ. ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿ ವರ್ಗಾವಣೆಗೆ ಕನಿಷ್ಠ 1 ರಿಂದ 3 ಕೋಟಿ ಲಂಚ (Bribe) ಪಡೆದಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ITದಾಳಿ ಜಟಾಪಟಿ; ಕಲೆಕ್ಷನ್ ಟಾಸ್ಕ್ ಸ್ಲೇಟ್ ಹಿಡಿದ ಸಚಿವರ ಪೋಸ್ಟರ್ ಹಾಕಿ ಬಿಜೆಪಿ ಟಾಂಗ್

ನೀರಾವರಿ, ಲೋಕೋಪಯೋಗಿ ಇಲಾಖೆ ಸೇರಿ ಬೆಂಗಳೂರಿನಲ್ಲಿ ವಿಪರೀತ ಹಣ ಸಂಗ್ರಹಿಸಿದ್ದಾರೆ. ಅಂತಹ ಸಾವಿರಾರು ಕೋಟಿ ಹಣವನ್ನು ಚುನಾವಣೆ (Election) ನಡೆಯುವ ಪಂಚ ರಾಜ್ಯಗಳಿಗೆ ಕಳುಹಿಸಿ ಕೊಡುತ್ತಿದ್ದಾರೆ. ಅದರಲ್ಲಿ ಎಷ್ಟು ಕಳುಹಿಸುತ್ತಾರೆ, ಎಷ್ಟು ಜೇಬಿಗೆ ಇಳಿಸುತ್ತಾರೆ ಎಂಬುದರ ತನಿಖೆಯೂ ಆಗಬೇಕಿದೆ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಇಳಿವಯಸ್ಸಿನಲ್ಲೂ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ ಗ್ರಾಪಂ ಸದಸ್ಯ

ಸೋಮವಾರ ಮತ್ತು ಮಂಗಳವಾರ ಎಲ್ಲಾ ಜಿಲ್ಲಾ ಕೇಂದ್ರಗಳು, ತಾಲೂಕು ಕೇಂದ್ರಗಳಲ್ಲಿ ಸೇರಿ 117ಕ್ಕೂ ಹೆಚ್ಚು ಕಡೆ ಬಿಜೆಪಿ ಹೋರಾಟ ಮಾಡಿದೆ. ನಮ್ಮ ಹೋರಾಟ ಮುಂದುವರಿಯಲಿದೆ. ತನಿಖೆಗೆ ಕೊಡುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದರು. ಇದನ್ನೂ ಓದಿ: ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ: ಹರೀಶ್ ಪೂಂಜಾ

ಕರ್ನಾಟಕ ಕಾಂಗ್ರೆಸ್‌ನ ಎಟಿಎಂ: ರಾಜ್ಯದಲ್ಲಿ 251ಕ್ಕಿಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಕುರಿತು ಒಂದು ಪೈಸೆ ಪರಿಹಾರ ನೀಡಿಲ್ಲ. ಬರ, ಬಿಸಿಲಿನಿಂದ ರಾಜ್ಯದ ಸಂಪೂರ್ಣ ಬೆಳೆ ನಾಶವಾಗಿದೆ. ಕರೆಂಟಿಲ್ಲದೆ ನೀರಾವರಿ ಬೆಳೆಯೂ ನಾಶವಾಗಿದೆ. ಇದರ ಬಗ್ಗೆಯೂ ಪರಿಹಾರ ಕೊಡುತ್ತಿಲ್ಲ. ಪ್ರತಿದಿನ ಕಾವೇರಿ ನೀರನ್ನು (Cauveri Water) ಹರಿಸುತ್ತಿದ್ದಾರೆ. ಅದನ್ನೂ ನಿಲ್ಲಿಸಿಲ್ಲ. ಕರ್ನಾಟಕ ಪೂರ್ತಿ ಎಟಿಎಂ ಆಗಿದೆ ಎಂದು ದೂರಿದರು. ತಮಿಳುನಾಡಿಗೆ ಕಾವೇರಿ ನೀರು ಮತ್ತು ಪಂಚರಾಜ್ಯಗಳಿಗೆ ಹಣದ ಹರಿವು ನಿರಂತರವಾಗಿ ಸಾಗಿದೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಮನೆಯೊಂದು ನೂರಾರು ಬಾಗಿಲು: ಮುನಿಸ್ವಾಮಿ ವ್ಯಂಗ್ಯ

ತೆಲಂಗಾಣದಲ್ಲಿ ಸಚಿವ ಶಿವಾನಂದ ಪಾಟೀಲ್ (Shivananda Patil) ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ರೂ. ಹಣದ ಮಳೆಯನ್ನು ಬರುವಂತೆ ಮಾಡಿದ್ದಾರೆ. ಸಂಗ್ರಹಿತ ಕೋಟಿಗಿಂತ ಹೆಚ್ಚು ಹಣ ಅವರು ಕುಳಿತಿದ್ದ ಕಡೆ ಕಾಲಿನಡಿ ರಾಶಿರಾಶಿ ರೀತಿ ಸಿಕ್ಕಿದೆ. ಇದರ ಕುರಿತು ಸಂಪೂರ್ಣ ತನಿಖೆ ಆಗಬೇಕು. ಹಣ ಎರಚಿದ್ದಾರೆ. ರಾಶಿರಾಶಿ ಹಣದ ಮೂಲ ತನಿಖೆ ಆಗಬೇಕು. ಈ ಕುರಿತು ಸಿಎಂ, ಡಿಸಿಎಂ ಸ್ಪಷ್ಟ ಹೇಳಿಕೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹಿಸಿ ದೆಹಲಿಯಲ್ಲಿ ಕರವೇ ಪ್ರತಿಭಟನೆ

ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ನೈತಿಕತೆ ಇದ್ದರೆ ಮೊದಲು ರಾಜೀನಾಮೆ ಕೊಡಬೇಕು. ಹಣದ ಕುರಿತು ಹಾರಿಕೆ ಉತ್ತರವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಇಲ್ಲಿ ಬರ ಇದೆ ಅಂತಾ ಹೈದರಾಬಾದ್‍ನಲ್ಲಿ ಮದುವೆ ಮಾಡ್ಬಾರ್ದಾ?: ಶಿವಾನಂದ ಪಾಟೀಲ್

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್

TAGGED:bengalurubjpbribecongresscorruptionN.Ravikumarಎನ್.ರವಿಕುಮಾರ್ಕಾಂಗ್ರೆಸ್ಬಿಜೆಪಿಬೆಂಗಳೂರುಭ್ರಷ್ಟಾಚಾರಲಂಚ
Share This Article
Facebook Whatsapp Whatsapp Telegram

You Might Also Like

Bike Taxi
Bengaluru City

ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿಗೆ ಬ್ರೇಕ್ – ರಸ್ತೆಗಿಳಿದ್ರೆ ಬೈಕ್ ಸೀಜ್

Public TV
By Public TV
14 minutes ago
weather
Bengaluru City

ಮುಂದುವರಿದ ಮಳೆ ಆರ್ಭಟ – ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಅಲರ್ಟ್

Public TV
By Public TV
18 minutes ago
black box 2
Latest

ಏರ್‌ ಇಂಡಿಯಾ ವಿಮಾನ ದುರಂತ – 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆ

Public TV
By Public TV
37 minutes ago
Iran
Bengaluru City

ಇರಾನ್‌ನಲ್ಲಿ ಸಿಲುಕಿದ್ದಾರೆ ಕರ್ನಾಟಕದ 9 ವಿದ್ಯಾರ್ಥಿಗಳು – ಭಾರತಕ್ಕೆ ಕರೆತರುವಂತೆ ಮನವಿ

Public TV
By Public TV
8 hours ago
flap adjustment failure British Airways flight from London to Chennai returns to Heathrow Airport
Latest

ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್‌ ಡ್ರೀಮ್‌ಲೈನರ್‌ನಲ್ಲಿ ತಾಂತ್ರಿಕ ದೋಷ – ಮರಳಿ ಲಂಡನ್‌ನಲ್ಲಿ ಲ್ಯಾಂಡಿಂಗ್‌!

Public TV
By Public TV
9 hours ago
How 2 Brothers Duped 70000 People Of Rs 2700 Crore Over Smart City
Crime

ಸ್ಮಾರ್ಟ್‌ಸಿಟಿ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ನಾಮ – ಕಳ್ಳ ಸಹೋದರರು ಅರೆಸ್ಟ್‌!

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?