Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸರ್ಕಾರ ನಿಗದಿ ಮಾಡಿದ ಸಮಯದಲ್ಲಿ ರಾಜ್ಯ ಶಿಕ್ಷಣ ನೀತಿ ಸಿದ್ಧಪಡಿಸುತ್ತೇವೆ: ಸುಖ್ ದೇವ್ ತೋರಟ್

Public TV
Last updated: November 3, 2023 6:22 pm
Public TV
Share
3 Min Read
sukhadeo thorat
SHARE

ಬೆಂಗಳೂರು: ಸರ್ಕಾರ ನಿಗದಿ ಮಾಡಿರೋ ಸಮಯದೊಳಗೆ ರಾಜ್ಯ ಶಿಕ್ಷಣ ನೀತಿ (State Education Policy) ವರದಿ ಸರ್ಕಾರಕ್ಕೆ ಸಲ್ಲಿಕೆ ಮಾಡೋದಾಗಿ ಸರ್ಕಾರ ರಚನೆ ಮಾಡಿರೋ ರಾಜ್ಯ ಶಿಕ್ಷಣ ನೀತಿ ಕಮಿಷನ್ ಅಧ್ಯಕ್ಷ ಸುಖ್ ದೇವ್ ತೋರಟ್ (Sukhadeo Thorat) ತಿಳಿಸಿದ್ದಾರೆ.

ರಾಜ್ಯ ಶಿಕ್ಷಣ ನೀತಿ ರಚನೆ ಸಂಬಂಧ ಸರ್ಕಾರ ರಚನೆ ಮಾಡಿದ್ದ ಕಮಿಷನ್ ಇಂದು (ಶುಕ್ರವಾರ) ಮೊದಲ‌ ಸಭೆ ನಡೆಸಿತು. ಸಭೆ ಬಳಿಕ ಮಾತಾಡಿದ ಕಮಿಷನ್ ಅಧ್ಯಕ್ಷ ಸುಖ್ ದೇವ್ ತೋರಟ್, ಕಮಿಷನ್‌ಗೆ ಸರ್ಕಾರ ಸಂಪೂರ್ಣ ಅಧಿಕಾರ ಕೊಟ್ಟಿದೆ. ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ನೀತಿ ರಚನೆಗೆ ಸರ್ಕಾರ ಕಮಿಷನ್ ರಚನೆ ಮಾಡಿದೆ. ಮೊದಲ ಸಭೆಯಲ್ಲಿ ಸದ್ಯ ರಾಜ್ಯದಲ್ಲಿ‌ ಇರುವ ವ್ಯವಸ್ಥೆ ಸ್ಟಡಿ ಮಾಡಲಾಗಿದೆ. ಶೈಕ್ಷಣಿಕ ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಬೇಕಾದ ಪ್ರಾಥಮಿಕ ಸಭೆ ಮಾಡಿದ್ದೇವೆ. ಸದ್ಯ ರಾಜ್ಯದಲ್ಲಿ‌‌ ಇರೋ ಶಿಕ್ಷಣ ನೀತಿ ಬಗ್ಗೆ ಪರಾಮರ್ಶೆ ಮಾಡಿದ್ದೇವೆ. ಗುಣಮಟ್ಟದ ಶಿಕ್ಷಣದ ಜೊತೆ ವ್ಯಾಲ್ಯುಬೇಸ್ ಶಿಕ್ಷಣ ನೀಡುವುದು ನಮ್ಮ ‌ಮೊದಲ ಆದ್ಯತೆ ಆಗಿರಲಿದೆ. ವರದಿ ಸಿದ್ದತೆ ಈಗ ಪ್ರಾರಂಭ ಮಾಡಲಾಗಿದೆ. 6 ತಿಂಗಳಲ್ಲಿ ಸರ್ಕಾರಕ್ಕೆ ನಮ್ಮ ಕಮಿಷನ್ ವರದಿ ನೀಡಲಿದೆ. ವರದಿ ಜಾರಿ ಮಾಡೋದು ಸರ್ಕಾರಕ್ಕೆ ಬಿಟ್ಟ ನಿರ್ಧಾರ ಎಂದರು. ಇದನ್ನೂ ಓದಿ: ಮುಂದಿನ 23 ದಿನ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ ಆದೇಶ

MADHU BANGARAPPA

ರಾಜ್ಯದಲ್ಲಿ ಈಗ ಇರುವ ಪಾಲಿಸಿಗಳ ರಿವ್ಯೂ ಮಾಡ್ತೀವಿ. NEP ಸೇರಿದಂತೆ ಹಲವು ಎಜುಕೇಶನ್ ಪಾಲಿಸಿ ರಿವ್ಯೂ ಮಾಡ್ತೀವಿ. ರಿವ್ಯೂ ಮಾಡಿದ ಬಳಿಕ ಚರ್ಚೆ ಮಾಡಿ ಉತ್ತಮ ಪಾಲಿಸಿ ರೆಡಿ ಮಾಡುವ ಕೆಲಸ ಮಾಡ್ತೀವಿ. ಶೈಕ್ಷಣಿಕ ವ್ಯವಸ್ಥೆಗೆ ಅನುಕೂಲವಾಗಿ ಇರೋ ಶಾಲೆಗಳು, ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಆಲ್ ಇಂಡಿಯಾ ಸರ್ವೆ, ನ್ಯಾಷನಲ್ ಸ್ಯಾಂಪಲ್ ಸರ್ವೆ, ನ್ಯಾಕ್ ರಿಪೋರ್ಟ್, ಎಲ್ಲರದ ಅಧ್ಯಯನ ಮಾಡಲಿದೆ. ವಿವಿಧ ವರದಿಯಲ್ಲಿರೋ ಅಂಕಿಅಂಶಗಳನ್ನು ಪಡೆದ ಶಿಕ್ಷಣ ನೀತಿ ಸಿದ್ದ ಮಾಡ್ತೀವಿ. ಕಮಿಷನ್‌ಗೆ 6 ತಿಂಗಳು ಸಾಕಾಗದೇ ಹೋದರೆ ಸಮಯ ವಿಸ್ತರಣೆಗೆ ಸರ್ಕಾರಕ್ಕೆ ಮನವಿ ಮಾಡ್ತೀವಿ ಎಂದು ತಿಳಿಸಿದರು.

ವರದಿ ಸಿದ್ದ ಮಾಡೋ ಮುನ್ನ ಎಲ್ಲಾ ವಿವಿಯ ವಿಸಿಗಳು, ‌ಶಿಕ್ಷಕರು, ವಿದ್ಯಾರ್ಥಿಗಳು, NGOಗಳು, ಶಿಕ್ಷಣ ಸಂಸ್ಥೆಗಳ ಜೊತೆ ಸಭೆಗಳನ್ನ ಮಾಡ್ತೀವಿ. ರಾಜ್ಯದ 4 ವಿಭಾಗವಾರು ಸಭೆ ಮಾಡ್ತೀವಿ. ಎಲ್ಲರ ಅಭಿಪ್ರಾಯ ‌ಪಡೆದು ಪಾಲಿಸಿ ಸಿದ್ದತೆ ಕ್ರಮವಹಿಸುತ್ತೇವೆ. ಲಭ್ಯ ಇರುವ ಎಲ್ಲಾ ರಿಪೋರ್ಟ್‌ಗಳು, ಅಂಕಿಗಳು, ವಿವಿಧ ಪಾಲಿಸಿಗಳು ಎಲ್ಲವನ್ನು ಅಧ್ಯಯನ ಮಾಡಿ ಪಾಲಿಸಿ ಸಿದ್ದತೆ ಮಾಡ್ತೀವಿ. ಇದೊಂದು ಉತ್ತಮ ಪಾಲಿಸಿ ಆಗಲಿದೆ. ಶಾಶ್ವತವಾಗಿ ಕರ್ನಾಟಕ ಶಿಕ್ಷಣ ವ್ಯವಸ್ಥೆಯನ್ನ ಉತ್ತಮಗೊಳಿಸುವ ಪಾಲಿಸಿ ಇದಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ: ಯಡಿಯೂರಪ್ಪ

ಕರ್ನಾಟಕದಲ್ಲಿ ಇರೋ ಎಲ್ಲಾ ಶಾಲೆಗಳಿಗೆ ಈ ಪಾಲಿಸಿ ಮಾಡಲಿದ್ದೇವೆ. ಕರ್ನಾಟಕ ಸರ್ಕಾರ ಕೊಟ್ಟಿರೋ ಚೌಕಟ್ಟಿ‌ಲ್ಲಿ ಪಾಲಿಸಿ ಇರಲಿದೆ. ಇದೊಂದು ಸಮಗ್ರವಾದ ವರದಿ ಆಗಲಿದೆ. ಸಭೆಯಲ್ಲಿ ಹೇಗೆ ಪಾಲಿಸಿ ಮಾಡಬೇಕು, ಅದರ ರಚನೆ ಹೇಗೆ ಇರಬೇಕು ಅಂತ ಚರ್ಚೆ ಆಗಿದೆ. ಈಗ ಇರುವ ಪಾಲಿಸಿ ದಾಖಲೆಯಾಗಿ ಇಟ್ಟುಕೊಂಡು ಪಾಲಿಸಿ ರಚನೆಗೆ ನಿರ್ಧಾರ ಮಾಡಲಾಗಿದೆ. ಪಾಲಿಸಿ ರಚನೆ ಸಂಬಂಧಿಸಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಲು 9 ಉಪ ಸಮಿತಿ ಮಾಡಲಾಗಿದೆ. ಉಪ ಸಮಿತಿಗಳು ಒಂದೊಂದು ಕ್ಷೇತ್ರದಲ್ಲಿ ಪರಿಶೀಲನೆ ಮಾಡಿ ವರದಿಯನ್ನು ಕೊಡ್ತಾರೆ. ಅದರ ಆಧಾರದಲ್ಲಿ ಸಮಗ್ರ ವರದಿ ಸಿದ್ದ ಮಾಡ್ತೀವಿ ಅಂತ ತಿಳಿಸಿದರು.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್

TAGGED:congressState Education PolicySukhadeo Thoratಕಾಂಗ್ರೆಸ್ರಾಜ್ಯ ಶಿಕ್ಷಣ ನೀತಿಸುಖ್‌ ದೇವ್‌ ತೋರಟ್‌
Share This Article
Facebook Whatsapp Whatsapp Telegram

You Might Also Like

Dinesh Gundurao 1
Bengaluru City

ಹಾಸನದಲ್ಲಿ ಹಠಾತ್‌ ಸಾವು| 75% ಕ್ಕಿಂತ ಹೆಚ್ಚು ಮಂದಿ ಒಂದಕ್ಕಿಂತ ಹೆಚ್ಚು ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದರು: ದಿನೇಶ್‌

Public TV
By Public TV
11 minutes ago
DARSHAN 5
Cinema

Exclusive- ಇಂದು ಮಧ್ಯರಾತ್ರಿ ಥೈಲ್ಯಾಂಡ್‌ಗೆ ಹೊರಡಲಿದ್ದಾರೆ ನಟ ದರ್ಶನ್; ಏನೇನು ಶೂಟಿಂಗ್‌ ನಡೆಯಲಿದೆ?

Public TV
By Public TV
16 minutes ago
Increase in number of heart attack cases in Hassan Government forms special committee to investigate
Bengaluru City

ಹಾಸನ ಸರಣಿ ಹೃದಯಾಘಾತದ ವರದಿ ಬಹಿರಂಗ – ಮೃತಪಟ್ಟವರಲ್ಲಿ ಹೆಚ್ಚಿನವರು ಕ್ಯಾಬ್‌ ಚಾಲಕರು!

Public TV
By Public TV
26 minutes ago
Bidar Woman
Bidar

ಫ್ರೀ ರೇಷನ್ ಕಾರ್ಡ್ ಅಂದ್ರು, ಈಗ 100, 200 ರೂ. ತೆಗೆದುಕೊಂಡ್ರು – ಗ್ಯಾರಂಟಿ ಜಿಲ್ಲಾಧ್ಯಕ್ಷನಿಗೆ ಚಳಿ ಬಿಡಿಸಿದ ಮಹಿಳೆ

Public TV
By Public TV
39 minutes ago
Gali Anjaneya Temple Bengaluru
Bengaluru City

ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

Public TV
By Public TV
41 minutes ago
Gurugram Father Killed tennis player Daughter
Latest

ರೀಲ್ಸ್ ಚಟ – ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ತಂದೆ

Public TV
By Public TV
43 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?