Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ

Latest

ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ

Public TV
Last updated: November 7, 2023 3:10 pm
Public TV
Share
2 Min Read
Supreme Court
SHARE

ನವದೆಹಲಿ: ಪ್ರತಿ ವರ್ಷವೂ ದೆಹಲಿಯಲ್ಲಿ ವಾಯು ಮಾಲಿನ್ಯದ (Delhi Air Pollution) ಪ್ರಮಾಣ ಹೆಚ್ಚುತ್ತಿದೆ, ತೀವ್ರ ವಾಯು ಮಾಲಿನ್ಯ ಎದುರಿಸಲು ಸಾಧ್ಯವಿಲ್ಲ ಇದಕ್ಕೆ ಪರಿಹಾರವೇನು? ಎಂದು ಸುಪ್ರೀಂ ಕೋರ್ಟ್ (Supreme Court) ಪ್ರಶ್ನೆ ಮಾಡಿದೆ.

ದೆಹಲಿ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಕೆ ಕೌಲ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠ ದೆಹಲಿ, ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸರ್ಕಾರಕ್ಕೆ (Rajasthan Government)  ಚಾಟೀ ಬೀಸಿದೆ.

supreme Court 1

ದೆಹಲಿಯಲ್ಲಿನ ವಾಯುಮಾಲಿನ್ಯ ಸಮಸ್ಯೆಯನ್ನು ರಾಜಕೀಯ ಚರ್ಚೆಯಾಗಿ ಪರಿವರ್ತಿಸಲು ಸಾಧ್ಯವಿಲ್ಲ, ಮಕ್ಕಳು ಮಾಲಿನ್ಯದಿಂದಾಗಿ ಆರೋಗ್ಯ ಸಮಸ್ಯೆ (Health Problem) ಎದುರಿಸುತ್ತಿದ್ದಾರೆ, ಕೂಡಲೇ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಸಭೆ ನಡೆಸಬೇಕು ಮತ್ತು ಶುಕ್ರವಾರದೊಳಗೆ ಪರಿಸ್ಥಿತಿ ಸುಧಾರಣೆಗೆ ಕ್ರಮವಹಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಕೃಷಿ ತಾಜ್ಯ ಅಥವಾ ಹುಲ್ಲು ಸುಡುವಿಕೆ 20-50 ದಿನಗಳವರೆಗೆ ಮಾತ್ರ ಸಂಭವಿಸುತ್ತದೆ ಎಂದು ಪಂಜಾಬ್ ಎ‌ಜಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನೀವು ಅದನ್ನು ಹೇಗೆ ಮಾಡುತ್ತೀರಿ ಎಂಬುದರ ಬಗ್ಗೆ ನಮಗೆ ಬೇಕಾಗಿಲ್ಲ, ಹುಲ್ಲು ಸುಡುವುದು ಕೂಡಲೇ ನಿಲ್ಲಬೇಕು, ಎಲ್ಲ ರಾಜ್ಯಗಳು ಬೆಂಕಿಯನ್ನು ನಿಲ್ಲಿಸುವ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ. ನಿಮ್ಮ ಸ್ಥಳೀಯ ಠಾಣೆಯ ಎಸ್‌ಎಚ್‌ಒ ಸಹ ಇದಕ್ಕೆ ಜವಾಬ್ದಾರಿಯಾಗಿರಬೇಕು. ಇಂದಿನಿಂದ ಅವರು ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ತಾಕೀತು ಮಾಡಿತು.

ವಿಚಾರಣೆಯ ಸಂದರ್ಭದಲ್ಲಿ, ಅಮಿಕಸ್ ಕ್ಯೂರಿ ಅಪರಾಜಿತಾ ಸಿಂಗ್ ವಾದಿಸಿ, ದೆಹಲಿಯಲ್ಲಿ ಸ್ಥಾಪಿಸಲಾದ ಸ್ಮೋಗ್ ಟವರ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಹಿಂದಿನ ನಿರ್ದೇಶನಗಳ ನಂತರ ಅಳವಡಿಸಲಾದ ಸ್ಮೋಗ್ ಟವರ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ. ನಾವು ಟವರ್‌ಗಳು ಕಾರ್ಯನಿರ್ವವಂತೆ ಮಾಡಬೇಕು ಎಂದು ಕೋರ್ಟ್‌ ನಿರ್ದೇಶನ ನೀಡಿತು. ಇದನ್ನೂ ಓದಿ: ಇಸ್ರೇಲ್‌ ದಾಳಿ ನಿಲ್ಲಿಸಲು ನಿಮ್ಮ ಸಾಮರ್ಥ್ಯ ಬಳಸಿ: ಮೋದಿಗೆ ಕರೆ ಮಾಡಿ ಇರಾನ್‌ ಅಧ್ಯಕ್ಷ ಮನವಿ

ಇನ್ನೂ ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಚರ್ಚಿಸಿದ ಪೀಠ, ದೆಹಲಿ ಸರ್ಕಾರದ ಮಾಲಿನ್ಯ ನಿಯಂತ್ರಣ ಕ್ರಮಗಳು, ಅದರಲ್ಲೂ ವಿಶೇಷವಾಗಿ ಬೆಸ-ಸಮ ಯೋಜನೆಗೆ ಎಂದಾದರೂ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದೆಯೇ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿತು. ದೀಪಾವಳಿಯ ನಂತರ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ. ಈ ಯೋಜನೆ ಎಂದಾದರೂ ಯಶಸ್ವಿಯಾಗಿದಿಯೇ? ಎಂದು ಪ್ರಶ್ನಿಸಿತು. ಇದನ್ನೂ ಓದಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಬೆನ್ನಿಗೆ ಎಟಿಎಂ ಸರ್ಕಾರ ನಿಂತಿದೆ: ಆರೋಪಿ ಟ್ರೋಲ್‌ ಮಿನಿಸ್ಟರ್‌ ಖರ್ಗೆ ಆಪ್ತ ಎಂದ ಬಿಜೆಪಿ

ದೆಹಲಿ ಸರ್ಕಾರ ಪರ ವಾದ ಮಂಡಿಸಿದ ವಕೀಲರು, ಮೂರು‌ ಹಂತಗಳಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳೇನು? ಮತ್ತು 4ನೇ ಹಂತದಲ್ಲಿ‌ ಕೈಗೊಳ್ಳಲಿರುವ ಪ್ರಯತ್ನಗಳೇನು? ಎಂದು ಮನವರಿಕೆ ಮಾಡಿದರು‌. ವರ್ಕ್‌ಫ್ರಮ್‌ ಹೋಮ್‌ ವಾಹನಗಳ ನಿರ್ಬಂಧ ಮತ್ತು ಮರಗಳಿಗೆ ನೀರಿನ ಸಿಂಪಡಿಕೆ‌ ಬಗ್ಗೆ ವಿವರಿಸಿದರು. ಶುಕ್ರವಾರ ವಿಚಾರಣೆ ಮುಂದುವರಿಯಲಿದೆ. ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗ ವರದಿ ಜಾರಿಗೆ ಸಿಎಂಗೆ ಮನವಿ: ಪರಮೇಶ್ವರ್  

TAGGED:AQIBurn StrawDelhi Air QualityDelhi as the air qualityDelhi High CourtPaddy CroppunjabSupreme Courtಅರವಿಂದ್ ಕೇಜ್ರಿವಾಲ್ಎಕ್ಯೂಐದೆಹಲಿ ಕೋರ್ಟ್ದೆಹಲಿ ವಾಯು ಮಾಲಿನ್ಯದೆಹಲಿ ಸರ್ಕಾರಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Nitesh Rane
Court

ಮಹಾ ಸಚಿವ ನಿತೇಶ್ ರಾಣೆಗೆ 1 ತಿಂಗಳು ಜೈಲು ಶಿಕ್ಷೆ

Public TV
By Public TV
2 seconds ago
Raichur Man Death Heat Stroke Suspected copy
Districts

ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು – ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
42 minutes ago
Massive fire breaks out in plastic godown PG girls in Bengaluru save their lives by jumping over wall
Bengaluru City

ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ- ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು

Public TV
By Public TV
1 hour ago
Indonesia Train Accident
Crime

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

Public TV
By Public TV
2 hours ago
Rs 1 lakh to close a pothole in Bengaluru GBAs expensive pothole business exposed 2
Bengaluru City

ಅಬ್ಬಬ್ಬಾ.. ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು 1 ಲಕ್ಷ!- ಬಯಲಾಯ್ತು ಜಿಬಿಎ ‘ದುಬಾರಿ’ ಗುಂಡಿ ಬಿಸಿನೆಸ್!

Public TV
By Public TV
2 hours ago
BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?