Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನ.9 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇವಾದಳ ಶತಮಾನೋತ್ಸವ ಕಾರ್ಯಕ್ರಮ: ಸಲೀಂ ಅಹ್ಮದ್

Public TV
Last updated: November 8, 2023 9:12 pm
Public TV
Share
2 Min Read
salim ahmed Chitradurga
SHARE

ಬೆಂಗಳೂರು: ನವೆಂಬರ್ 9 ರಂದು ಅರಮನೆ ಮೈದಾನದಲ್ಲಿ ಸೇವಾದಳದ ಶತಮಾನೋತ್ಸವ (Seva Dal Centenary) ಹಾಗೂ ರಾಜ್ಯ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ (Saleem Ahmed) ಹೇಳಿದ್ದಾರೆ.

ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸೇವಾದಳದ ಅಧ್ಯಕ್ಷರಾದ ಲಾಲ್ ಜಿ ಧ್ವಜಾರೋಹಣ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಸಚಿವರು, ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

KPCC Salim Ahmed

ಇದೇ ತಿಂಗಳ 28 ರಂದು ಸೇವಾದಳ 100 ವರ್ಷಗಳನ್ನು ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆ ಮೂಲಕ ಸೇವಾದಳದ ಇತಿಹಾಸದ ಬಗ್ಗೆ ದೇಶಕ್ಕೆ ಸಂದೇಶ ರವಾನಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸೇವಾದಳದ 3 ಸಾವಿರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಸೇವಾದಳ ಯಾವ ರೀತಿ ಕೆಲಸ ಮಾಡಬೇಕು, ಲೋಕಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ ಮಾಡಬೇಕು ಎಂದು ಈ ಕಾರ್ಯಕ್ರಮದಲ್ಲಿ ಚರ್ಚೆಯಾಗಲಿದೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಿಗೆ ಸಚಿವರುಗಳನ್ನು ನಿಯೋಜನೆ ಮಾಡಲಾಗಿದ್ದು, 75% ರಷ್ಟು ಸಚಿವರು ಜಿಲ್ಲೆಗಳಲ್ಲಿ ಸಭೆ ಮಾಡಿದ್ದಾರೆ. ಮುಂದಿನ ಒಂದು ವಾರದಲ್ಲಿ ಮಂತ್ರಿಗಳು ಹಾಗೂ ವೀಕ್ಷಕರು ಲೋಕಸಭೆ ಚುನಾವಣೆಯ ಸಂಭಾವ್ಯ ಅಭ್ಯರ್ಥಿ ಕುರಿತು ವರದಿ ಸಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ನಂತರ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಉಸ್ತುವಾರಿ ಸಚಿವರಾದ ರಣದೀಪ್ ಸಿಂಗ್ ಸುರ್ಜೆವಾಲ ಅವರು ಚರ್ಚೆ ಮಾಡಿ ನಮ್ಮ ಹೈಕಮಾಂಡ್‌ಗೆ ವರದಿ ಸಲ್ಲಿಸಲಿದ್ದಾರೆ ಎಂದರು. ಇದನ್ನೂ ಓದಿ: ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡ್ತಿದ್ದೀರಿ?- ಮಹದೇವಪ್ಪ ವಿರುದ್ಧ ರೊಚ್ಚಿಗೆದ್ದ ಯತ್ನಾಳ್

ಮುಂಬರುವ ಜನವರಿ 2ನೇ ವಾರದಲ್ಲಿ ಲೋಕಸಭೆ ಅಭ್ಯರ್ಥಿಗಳ ಘೋಷಣೆ ಆಗಲಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಾವು ಲೋಕಸಭೆ ಚುನಾವಣೆ ತಯಾರಿ ಮಾಡಿದ್ದೇವೆ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಮ್ಮ 4 ಗ್ಯಾರಂಟಿ ಯೋಜನೆಗಳು ಜಾರಿ ಆಗಿದ್ದು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ನಮ್ಮ ಸರ್ಕಾರ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ರೂಪಿಸುತ್ತಿದೆ. ಹೀಗಾಗಿ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ನಮ್ಮ ಪಕ್ಷ ಕನಿಷ್ಠ 20 ಸೀಟುಗಳನ್ನು ರಾಜ್ಯದಲ್ಲಿ ಗೆದ್ದು, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆಗೆ 17,900 ಕೋಟಿ ರೂ. ಹಣವನ್ನು ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರೂ ಇದುವರೆಗೂ ಕೇಂದ್ರದಿಂದ ಸ್ಪಂದನೆ ಸಿಗದಿರುವುದು ದುರ್ದೈವ. ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದರು ಹಾಗೂ 5 ಜನ ಕೇಂದ್ರ ಸಚಿವರಿದ್ದು ಇಲ್ಲಿಯವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದವರೇ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂಬ ಕಾರಣಕ್ಕೆ ಮಲತಾಯಿ ಧೋರಣೆ ತೋರುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕಾರಣ ಮಾಡದೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಕೆಪಿಸಿಸಿ ಅಧ್ಯಕ್ಷರು ದೆಹಲಿಗೆ ತೆರಳಿದ್ದು, ಕಾರ್ಯಾಧ್ಯಕ್ಷರ ಬದಲಾವಣೆ ಬಗ್ಗೆ, ನಮ್ಮ ಅಧ್ಯಕ್ಷರು ದೆಹಲಿಗೆ ಹೋಗಿ, ನಾಯಕರನ್ನು ಭೇಟಿ ಮಾಡಿದ್ದಾರೆ. ಈ ವಿಚಾರವಾಗಿ ಅವರೇ ಮಾಹಿತಿ ನೀಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪಾತಾಳಕ್ಕೆ ಹೋಗಿ ಯಾರಾದ್ರು ಬೀಳ್ತಾರಾ?- ಆಪರೇಷನ್ ಕಮಲಕ್ಕೆ ಖಂಡ್ರೆ ವ್ಯಂಗ್ಯ

TAGGED:bengalurucongresskarnatakaKPCCSaleem AhmedSeva dalಕರ್ನಾಟಕಕಾಂಗ್ರೆಸ್ಕೆಪಿಸಿಸಿಬೆಂಗಳೂರುಸಲೀಂ ಅಹ್ಮದ್ಸೇವಾದಳ ಶತಮಾನೋತ್ಸವ
Share This Article
Facebook Whatsapp Whatsapp Telegram

Cinema Updates

Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
49 minutes ago
Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
1 hour ago
Kamal Haasan Natural Star nani
ಕಮಲ್ ಹಾಸನ್ `ಕನ್ನಡ’ ವಿವಾದ – ಸಾಕು ಸರ್ ಎಂದ ನ್ಯಾಚುರಲ್ ಸ್ಟಾರ್
3 hours ago
Yashs first action sequence look from Ramayana revealed
ರಾಮಾಯಣ ಸಿನಿಮಾದ ಯಶ್ ಪಾತ್ರದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್
3 hours ago

You Might Also Like

Hubballi Riot
Bengaluru City

ಸರ್ಕಾರಕ್ಕೆ ಭಾರೀ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್‌ ಕೇಸ್‌ ಹಿಂದಕ್ಕೆ ಪಡೆದ ಆದೇಶವೇ ರದ್ದು

Public TV
By Public TV
8 minutes ago
DK Shivakumar 8
Bengaluru City

ನೀರಾವರಿ ಇಲಾಖೆಯಲ್ಲಿ ಹೆಚ್ಚು ಎಂಜಿನಿಯರ್‌ಗಳಿಲ್ಲ: ಸಿಎಸ್‌ಗೆ ಖಾರವಾದ ಪತ್ರ ಬರೆದಿದ್ದಕ್ಕೆ ಡಿಕೆಶಿ ಸಮರ್ಥನೆ

Public TV
By Public TV
12 minutes ago
Shivaraj Tangadagi
Bengaluru City

ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರಗಳನ್ನ ನಿರ್ಬಂಧಿಸಿ: ಶಿವರಾಜ್ ತಂಗಡಗಿ ಪತ್ರ

Public TV
By Public TV
46 minutes ago
Okalipuram Crime
Bengaluru City

ಕಾರಿನ ಮೇಲೆ ಮಳೆ ನೀರು ಹಾರಿಸಿದ್ದಕ್ಕೆ ಹಲ್ಲೆ – ಬೆರಳು ಕಚ್ಚಿ ವಿಕೃತಿ ಮೆರೆದ ಮಾಲೀಕ

Public TV
By Public TV
1 hour ago
N Ravikumar
Bengaluru City

ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ – ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಂಧನ ಭೀತಿ!

Public TV
By Public TV
1 hour ago
DK Shivakumar 2 2
Bengaluru City

ಸಿಎಂ Vs ಡಿಸಿಎಂ ಮಧ್ಯೆ ವರ್ಗಾವಣೆ ಸಂರ್ಘರ್ಷ – ನಿಜಕ್ಕೂ ಆಗಿದ್ದೇನು? ಡಿಕೆಶಿ ಆಕ್ಷೇಪ ಏಕೆ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?